Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಪರಿವರ್ತನ ಕೋಟ: ಉಚಿತ ಮಾನಸಿಕ ಆರೋಗ್ಯ ತಪಾಸಣಿ ಮತ್ತು ಔಷಧ ವಿತರಣಾ ಶಿಬಿರ
    ಊರ್ಮನೆ ಸಮಾಚಾರ

    ಪರಿವರ್ತನ ಕೋಟ: ಉಚಿತ ಮಾನಸಿಕ ಆರೋಗ್ಯ ತಪಾಸಣಿ ಮತ್ತು ಔಷಧ ವಿತರಣಾ ಶಿಬಿರ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಕೋಟ: ಪರಿವರ್ತನ ಪುನರ್ವಸತಿ ಕೇಂದ್ರ, ಕೋಟ ಮತ್ತು ಮನಸ್ಮಿತಾ ಫೌಂಡೇಶನ್, ಕೋಟ ಇವರ ಆಶ್ರಯ ಹಾಗೂ ಭಾರತೀಯ ಜನತಾ ಪಾರ್ಟಿ, ಹಿಂದುಳಿದ ವರ್ಗಗಳ ಮೋರ್ಚಾ, ಕುಂದಾಪುರ ಘಟಕ ಇವರ ಸಹಯೋಗದಲ್ಲಿ ಎ.೦೫ರಂದು ಕೋಟದ ಪರಿವರ್ತನ ಪುನರ್ವಸತಿ ಕೇಂದ್ರದಲ್ಲಿ 18ನೇ ಮಾಸಿಕ ಉಚಿತ ಮಾನಸಿಕ ಆರೋಗ್ಯ ತಪಾಸಣೆ ಮತ್ತು ಔಷಧ ವಿತರಣೆ ಶಿಬಿರ ನಡೆಯಿತು.

    Click Here

    Call us

    Click Here

    ಪರಿವರ್ತನ ಕೇಂದ್ರದ ವೈದ್ಯಕೀಯ ನಿರ್ದೇಶಕ ಡಾ. ಪ್ರಕಾಶ್ ಸಿ. ತೋಳರ್ ರವರು ತಮ್ಮ ಪ್ರಾಸ್ತಾವಿಕ ನುಡಿಗಳಲ್ಲಿ ಈ ಶಿಬಿರವನ್ನು ಪ್ರತಿ ತಿಂಗಳು ಆಯೋಜಿಸಲಾಗುತ್ತಿದ್ದು, ಬಡ ರೋಗಿಗಳು ತಮ್ಮ ಚಿಕಿತ್ಸೆ ಹಾಗೂ ಔಷಧಗಳನ್ನು ಮುಂದುವರಿಸಲು ಮತ್ತು ಇದರ ಸದುಪಯೋಗವನ್ನು ಪಡೆದುಕೊಳ್ಳಬೇಕು ಎಂದು ತಿಳಿಸಿ ದಾನಿಗಳ ಸಹಕಾರಕ್ಕಾಗಿ ಅವರನ್ನು ಅಭಿನಂದಿಸಿದರು.

    ಕುಂದಾಪುರ ಪುರಸಭೆ ಉಪಾಧ್ಯಕ್ಷರಾದ ರಾಜೇಶ್ ಕಾವೇರಿ, ಕಾರ್ಯಕ್ರಮವನ್ನು ಉದ್ಘಾಟಿಸಿ, ಜೀವನದಲ್ಲಿ ಅವಿಭಕ್ತ ಕುಟುಂಬ ಪದ್ಧತಿ, ನಗು ಮತ್ತು ಸಂತೋಷದ ಮಹತ್ವ ಹಾಗೂ ಮಾನಸಿಕ ರೋಗಗಳಿಗೆ ಬೇಕಾಗುವ ಚಿಕಿತ್ಸೆಗಳ ಮಹತ್ವವನ್ನು ತಿಳಿಸಿ ಎಲ್ಲರೂ ಮಾನಸಿಕ ಆರೋಗ್ಯ ಹೊಂದಲಿ ಎಂದು ಹಾರೈಸಿದರು.

    ಕಾರ್ಯಕ್ರಮದಲ್ಲಿ ಮುಖ್ಯ ಅಥಿತಿಗಳಾಗಿ ಜಿಲ್ಲಾ ಪಂಚಾಯತ್ ಸದಸ್ಯ ರಾಘವೇಂದ್ರ ಕಾಂಚನ್ ಭಾರತೀಯ ಜನತಾ ಪಾರ್ಟಿ ಉಡುಪಿ ಜಿಲ್ಲೆ ಓ ಬಿ ಸಿ ಘಟಕದ ಪ್ರಧಾನ ಕಾರ್ಯದರ್ಶಿ ವಿಠ್ಠಲ್ ಪೂಜಾರಿ, ಭಾರತೀಯ ಜನತಾ ಪಾರ್ಟಿ ಕುಂದಾಪುರ ಕ್ಷೇತ್ರ ಓ ಬಿ ಸಿ ಘಟಕದ ಅದ್ಯಕ್ಷ ರವೀಂದ್ರ ತಿಂಗಳಾಯ ಉಪಸ್ತಿತರಿದ್ದರು.

    ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಪರಿವರ್ತನ ಪುನರ್ವಸತಿ ಕೇಂದ್ರದ ನಿರ್ವಹಣಾಧಿಕಾರಿಗಳಾದ ಡಾ. ಸತೀಶ್ ಪೂಜಾರಿಯವರು ಶಿಬಿರ ಸಾಗಿಬಂದ ಹಾದಿ ಹಾಗೂ ಈ ಶಿಬಿರಗಳನ್ನು ಮುಂದುವರೆಸಿಕೊಂಡು ಹೋಗಲು ಸಮಾಜದಲ್ಲಿರುವ ಗಣ್ಯರ ಸಹಕಾರ ಹಾಗೂ ಭಾಗವಹಿಸುವಿಕೆಯ ಅವಶ್ಯಕತೆ ಇದೆ ಎಂದು ಅಭಿಪ್ರಾಯ ಪಟ್ಟರು. ಕಾರ್ಯಕ್ರಮದಲ್ಲಿ ಭಾರತೀಯ ಜನತಾ ಪಾರ್ಟಿ ಹಿಂದುಳಿದ ವರ್ಗಗಳ ಮೋರ್ಚಾ ಕುಂದಾಪುರ ಘಟಕದ ಪದಾಧಿಕಾರಿಗಳೂ ಉಪಸ್ಥಿತರಿದ್ದರು.

    Click here

    Click here

    Click here

    Click Here

    Call us

    Call us

    ಕಾರ್ಯಕ್ರಮದಲ್ಲಿ ನಿರೂಪಣೆ ಮತ್ತು ಸ್ವಾಗತವನ್ನು ಪರಿವರ್ತನ ಸಂಸ್ಥೆಯ ಆಪ್ತ ಸಮಾಲೋಚಕರಾದ ಮಹ್ಮದ್‌ಶಾ ರವರು ಹಾಗೂ ವಂದನಾರ್ಪಣಿಯನ್ನು ಕೇಂದ್ರದ ಆಪ್ತ ಸಮಾಲೋಚಕಿಯರಾದ ಅನುಷಾ ಶೆಟ್ಟಿಯವರು ನಿರ್ವಹಿಸಿದರು.

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಹಾಲಾಡಿ ಜಮದಗ್ನಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಥಮ ವರ್ಷದ ಪ್ರತಿಷ್ಠಾ ವರ್ಧಂತಿ

    21/05/2026

    ಕುಂದಾಪುರ: ಬಲಾಡಿಯಲ್ಲಿ ಹಿರಿಯ ಯಕ್ಷಗಾನ ಕಲಾವಿದರಿಗೆ ಸನ್ಮಾನ

    21/05/2026

    ಶಂಕರನಾರಾಯಣ: ಕಟ್ಟೆಮಕ್ಕಿ ಶ್ರೀ ಬ್ರಹ್ಮಲಿಂಗೇಶ್ವರ ದೇವಸ್ಥಾನದಲ್ಲಿ ಶಿಲಾದೇಗುಲ ಲೋಕಾರ್ಪಣೆ

    21/05/2026
    Leave A Reply Cancel Reply

    five × 4 =

    Call us

    Click Here

    Call us

    Call us

    Call us
    Highest Viewed Recently
    • ಹಾಲಾಡಿ ಜಮದಗ್ನಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಥಮ ವರ್ಷದ ಪ್ರತಿಷ್ಠಾ ವರ್ಧಂತಿ
    • 21ನೇ ಬಾರಿ ಚಾಂಪಿಯನ್ ಪಟ್ಟ ಅಲಂಕರಿಸಿದ ಆಳ್ವಾಸ್ ವಿದ್ಯಾರ್ಥಿನಿಯರು
    • ಕುಂದಾಪುರ: ಬಲಾಡಿಯಲ್ಲಿ ಹಿರಿಯ ಯಕ್ಷಗಾನ ಕಲಾವಿದರಿಗೆ ಸನ್ಮಾನ
    • ಶಂಕರನಾರಾಯಣ: ಕಟ್ಟೆಮಕ್ಕಿ ಶ್ರೀ ಬ್ರಹ್ಮಲಿಂಗೇಶ್ವರ ದೇವಸ್ಥಾನದಲ್ಲಿ ಶಿಲಾದೇಗುಲ ಲೋಕಾರ್ಪಣೆ
    • ಬಹುಮಾನ ಹಣ ಮಂಜೂರು: ಅರ್ಜಿ ಆಹ್ವಾನ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.