Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಧ್ವನಿ-ಬೆಳಕು ಸಂಯೋಜಕರ ಸಂಘಟನೆ ಬೈಂದೂರು ವಲಯದ ವಾರ್ಷಿಕ ಮಹಾಸಭೆ
    ಊರ್ಮನೆ ಸಮಾಚಾರ

    ಧ್ವನಿ-ಬೆಳಕು ಸಂಯೋಜಕರ ಸಂಘಟನೆ ಬೈಂದೂರು ವಲಯದ ವಾರ್ಷಿಕ ಮಹಾಸಭೆ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಬೈಂದೂರು: ಧ್ವನಿ-ಬೆಳಕು ಸಂಯೋಜಕರ ಸಂಘಟನೆ ರಿ. ಉಡುಪಿ ಜಿಲ್ಲೆ ಬೈಂದೂರು ವಲಯದ 6ನೇ ವಾರ್ಷಿಕ ಮಹಾಸಭೆ ಉಪ್ಪುಂದ ಮಾತೃಶ್ರೀ ಸಭಾಭವನದಲ್ಲಿ ಭಾನುವಾರ ನಡೆಯಿತು.

    Click Here

    Call us

    Click Here

    ಧ್ವನಿ-ಬೆಳಕು ಸಂಯೋಜಕರ ಸಂಘಟನೆ ಬೈಂದೂರು ವಲಯಾಧ್ಯಕ್ಷ ಶಶಿಧರ್ ಶೆಣೈ ಸಭೆಯ ಅಧ್ಯಕ್ಷತೆ ವಹಿಸಿದರು, ಗೌರವ ಉಪಸ್ಥಿತಿಗಳಾಗಿ ಎಚ್.ಉದಯ್ ಆಚಾರ್ ಜಿಲ್ಲಾಧ್ಯಕ್ಷರು ಧ್ವನಿ-ಬೆಳಕು ಸಂಯೋಜಕರ ಸಂಘಟನೆ ಉಡುಪಿ, ದಾಮೋದರ್ ಉಡುಪಿ ಧ್ವನಿ-ಬೆಳಕು ಸಂಯೋಜಕರ ಸಂಘಟನೆ ಪ್ರದಾನಕಾರ್ಯದರ್ಶಿ, ರೋನಿ ಬೆರೆಟ್ಟೊ ಕುಂದಾಪುರ, ಪುಂಡಲೀಕ ಕಾಮತ್ ಸಾಸ್ತಾನ, ಅನಿಲ್ ಕುಮಾರ್ ಉಡುಪಿ, ಅರೆಹಾಡಿ ಮಂಜು ದೇವಾಡಿಗ, ಅನ್ವಿ ಸೇಲ್ಯೂಶನ್ ಉಡುಪಿ ಇದರ ಮಾಲಿಕ ವಿನಯ ಕುಮಾರ್, ಉಪಸ್ಥಿತರಿದ್ದರು.

    ಈ ಸಂದರ್ಭದಲ್ಲಿ ಧ್ವನಿ-ಬೆಳಕು ಸಂಘಟನೆ ಸದಸ್ಯರ ಮಕ್ಕಳಿಗೆ ಉಚಿತ ಪುಸ್ತಕ, ಬ್ಯಾಗ್, ಕೊಡೆ ವಿತರಿಸಲಾಯಿತು. ಸಂಘಟನೆಯ ಜಿಲ್ಲಾಧ್ಯಕ್ಷ ಎಚ್. ಉದಯ್ ಆಚಾರ್ ಪ್ರಾಸ್ತಾವಿಕ ಮಾತಗಳನ್ನಾಡಿದರು, ಪ್ರಭಾಕರ ಜಿ ನಾಯ್ಕನಕಟ್ಟೆ ಕಾರ್ಯಕ್ರಮ ನಿರ್ವಹಿಸಿದರು, ಬೈಂದೂರು ವಲಯದ ಕಾರ್ಯದರ್ಶಿ ವಿನಾಯಕ ಪ್ರಭು ವಾರ್ಷಿಕ ವರದಿ ವಾಚನ ಮತ್ತು ಲೆಕ್ಕಪತ್ರ ಮಂಡಿಸಿದರು, ಸಂಘಟನೆಯ ಸದಸ್ಯ ಶೇಷು ಕಾರ್ಯಕ್ರಮ ವಂದಿಸಿದರು.

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಡಿ.23ರಂದು ಖಂಬದಕೋಣೆ ರೈತರ ಸೇವಾ ಸಹಕಾರಿ ಸಂಘದಿಂದ ರಾಷ್ಟ್ರೀಯ ರೈತರ ದಿನಾಚರಣೆ

    19/12/2025

    ಕೋಟ ಅಮೃತೇಶ್ವರೀ ಜಾತ್ರಾ ಆಮಂತ್ರಣ ಬಿಡುಗಡೆ

    19/12/2025

    ಗಂಗೊಳ್ಳಿ ಎಸ್‌ವಿ ಪ.ಪೂ ಕಾಲೇಜಿನಲ್ಲಿ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ

    19/12/2025
    Leave A Reply Cancel Reply

    Call us

    Click Here

    Call us

    Call us

    Call us
    Highest Viewed Recently
    • ಡಿ.23ರಂದು ಖಂಬದಕೋಣೆ ರೈತರ ಸೇವಾ ಸಹಕಾರಿ ಸಂಘದಿಂದ ರಾಷ್ಟ್ರೀಯ ರೈತರ ದಿನಾಚರಣೆ
    • ಕೋಟ ಅಮೃತೇಶ್ವರೀ ಜಾತ್ರಾ ಆಮಂತ್ರಣ ಬಿಡುಗಡೆ
    • ಗಂಗೊಳ್ಳಿ ಎಸ್‌ವಿ ಪ.ಪೂ ಕಾಲೇಜಿನಲ್ಲಿ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ
    • ಪದವಿಪೂರ್ವ ಶಿಕ್ಷಣದ ಯಶಸ್ಸಿಗೆ ಸಮರ್ಥ ಆಯ್ಕೆ ಕ್ರಿಯೇಟಿವ್ ಶೈಕ್ಷಣಿಕ ಸಹಭಾಗಿತ್ವದ ತ್ರಿಶಾ ಪಿಯು ಕಾಲೇಜು
    • ಸಿಎಲ್‌ಎಟಿ ಫಲಿತಾಂಶ: ಆಳ್ವಾಸ್ ಪಿಯು ಕಾಲೇಜಿನ 11 ವಿದ್ಯಾರ್ಥಿಗಳು ಉತ್ತೀರ್ಣ  

    © 2025 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.