Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಡಾ. ಬಿ. ಬಿ. ಹೆಗ್ಡೆ ಪ್ರಥಮದರ್ಜೆ ಕಾಲೇಜು: ವಾರ್ಷಿಕ ಚಟುವಟಿಕೆಗಳ ಉದ್ಘಾಟನೆ
    ಕ್ಯಾಂಪಸ್ ಕಾರ್ನರ್

    ಡಾ. ಬಿ. ಬಿ. ಹೆಗ್ಡೆ ಪ್ರಥಮದರ್ಜೆ ಕಾಲೇಜು: ವಾರ್ಷಿಕ ಚಟುವಟಿಕೆಗಳ ಉದ್ಘಾಟನೆ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಕುಂದಾಪುರ: ಪ್ರತಿಯೊಬ್ಬ ವ್ಯಕ್ತಿಗೂ ಅವನದೇ ಆದ ಸ್ವಂತಿಕೆ ಹಾಗೂ ಅನನ್ಯತೆಯಿದೆ. ಇತ್ತೀಚಿನ ದಿನಗಳಲ್ಲಿ ನಮ್ಮ ಯೋಚನೆಗಳ ಮೇಲೆ ಅನ್ಯ ಪ್ರಭಾವ ಜಾಸ್ತಿಯಾಗುತ್ತಿದೆ. ಪ್ರಭಾವಗಳಿಗೆ ಒಳಗಾಗಿ ವಿದ್ಯಾರ್ಥಿಗಳು ಬದುಕಿನ ನೈಜತೆಯನ್ನು ಕಳೆದುಕೊಳ್ಳಬಾರದು. ಎಲ್ಲವನ್ನು ಒಳಗೊಳ್ಳುತ್ತಾ ಒಡನಾಟದ ಮೂಲಕ ನಡೆಯುವ ಕಲಿಕೆಯೇ ದೊಡ್ಡ ಕಲಿಕೆ ಎಂದು ಹಾಲಾಡಿ ವೃತ್ತದ ಶಿಕ್ಷಣ ಸಂಯೋಜಕ ಉದಯ ಗಾಂವಕರ್ ಹೇಳಿದರು.

    Click Here

    Call us

    Click Here

    ಅವರುಕುಂದಾಪುರದಡಾ. ಬಿ. ಬಿ. ಹೆಗ್ಡೆ ಪ್ರಥಮದರ್ಜೆಕಾಲೇಜಿನ ೨೦೧೭-೧೮ನೇ ಶೈಕ್ಷಣಿಕ ಸಾಲಿನ ವಿವಿಧ ವೇದಿಕೆಗಳ ವಾರ್ಷಿಕ ಚಟುವಟಿಕೆಗಳಿಗೆ ಚಾಲನೆ ನೀಡಿ ಮಾತನಾಡಿ ಮಾಹಿತಿಯನ್ನುಜ್ಞಾನಎಂದು ಪರಿಭಾವಿಸುತ್ತಾರೆ. ಮಾಹಿತಿಯೇ ಜ್ಞಾನವಲ್ಲ, ಜ್ಞಾನ ರಚನಾತ್ಮಕವಾಗಿದ್ದು, ಸ್ವಂತಿಕೆಯನ್ನು ಹೊಂದಿರುತ್ತದೆ. ವಿದ್ಯಾರ್ಥಿಗಳು ಒಳ್ಳೆದು ಕೆಟ್ಟದನ್ನು ಪರಾಮರ್ಶೆ ಮಾಡುವ ಮೂಲಕ ಮಾನವ ಪ್ರಜ್ಞೆ ಬೆಳೆಸಿಕೊಳ್ಳಿ ಎಂದು ಹೇಳಿದರು.

    ಕಾಲೇಜಿನ ಪ್ರಾಂಶುಪಾಲರಾದ ಪ್ರೊ. ದೋಮಚಂದ್ರಶೇಖರ್‌ಅಧ್ಯಕ್ಷತೆ ವಹಿಸಿದ್ದರು. ವಿವಿಧ ವೇದಿಕೆಗಳ ಮುಖ್ಯ ಸಂಯೋಜಕ ಚೇತನ್ ಶೆಟ್ಟಿ ಕೋವಾಡಿ ಪ್ರಾಸ್ತಾವಿಕ ಮಾತುಗಳನ್ನಾಡಿದರು. ವಾಣಿಜ್ಯ ಉಪನ್ಯಾಸಕಿ ರಕ್ಷಾ ಎಸ್. ಶೆಟ್ಟಿ ವಿವಿಧ ವೇದಿಕೆಗಳ ಧ್ಯೆಯೋದ್ಧೇಶಗಳನ್ನು ಪರಿಚಯಿಸಿದರು. ವಿದ್ಯಾರ್ಥಿನಿ ಪುಷ್ಪರಾಣಿ ಅತಿಥಿಗಳನ್ನು ಪರಿಚಯಿಸಿದರು. ದೀಕ್ಷಾ ಸ್ವಾಗತಿಸಿದರು. ಗೌತಮಿ ವಂದಿಸಿದರು, ವಿಸ್ಮಿತಾ ಕಾರ್ಯಕ್ರಮ ನಿರೂಪಿಸಿದರು.

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    21ನೇ ಬಾರಿ ಚಾಂಪಿಯನ್ ಪಟ್ಟ ಅಲಂಕರಿಸಿದ ಆಳ್ವಾಸ್ ವಿದ್ಯಾರ್ಥಿನಿಯರು

    21/05/2026

    ಡಾ. ಬಿ. ಬಿ. ಹೆಗ್ಡೆ ಕಾಲೇಜು: ಜೀವನ ಮೌಲ್ಯ ಉಪನ್ಯಾಸ ಮಾಲಿಕೆ

    20/05/2026

    ಆಳ್ವಾಸ್‌ನ ‘ಲಿಪಿ’ ಮುದ್ರಣಾಲಯ ಲೋಕಾರ್ಪಣೆ

    20/05/2026
    Leave A Reply Cancel Reply

    2 × 1 =

    Call us

    Click Here

    Call us

    Call us

    Call us
    Highest Viewed Recently
    • ಹಾಲಾಡಿ ಜಮದಗ್ನಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಥಮ ವರ್ಷದ ಪ್ರತಿಷ್ಠಾ ವರ್ಧಂತಿ
    • 21ನೇ ಬಾರಿ ಚಾಂಪಿಯನ್ ಪಟ್ಟ ಅಲಂಕರಿಸಿದ ಆಳ್ವಾಸ್ ವಿದ್ಯಾರ್ಥಿನಿಯರು
    • ಕುಂದಾಪುರ: ಬಲಾಡಿಯಲ್ಲಿ ಹಿರಿಯ ಯಕ್ಷಗಾನ ಕಲಾವಿದರಿಗೆ ಸನ್ಮಾನ
    • ಶಂಕರನಾರಾಯಣ: ಕಟ್ಟೆಮಕ್ಕಿ ಶ್ರೀ ಬ್ರಹ್ಮಲಿಂಗೇಶ್ವರ ದೇವಸ್ಥಾನದಲ್ಲಿ ಶಿಲಾದೇಗುಲ ಲೋಕಾರ್ಪಣೆ
    • ಬಹುಮಾನ ಹಣ ಮಂಜೂರು: ಅರ್ಜಿ ಆಹ್ವಾನ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.