Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಗೋಪಾಲಕೃಷ್ಣ ಅಡಿಗರ ಕೃತಿಗಳನ್ನು ಆಹ್ವಾದಿಸುವುದು, ಅರ್ಥೈಸಿಕೊಳ್ಳುವುದು ನಮ್ಮ ಕರ್ತವ್ಯ
    ಊರ್ಮನೆ ಸಮಾಚಾರ

    ಗೋಪಾಲಕೃಷ್ಣ ಅಡಿಗರ ಕೃತಿಗಳನ್ನು ಆಹ್ವಾದಿಸುವುದು, ಅರ್ಥೈಸಿಕೊಳ್ಳುವುದು ನಮ್ಮ ಕರ್ತವ್ಯ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಉಪ್ಪಂದ: ಕುಂದಾನಾಡಿನ ಎರಡು ದೀಪ ಸ್ತಂಭಗಳಂತೆ ನಾಡಿನಾದ್ಯಾಂತ ಖ್ಯಾತಿ ಪಡೆದ ಡಾ | ಶಿವರಾಮ ಕಾರಂತರು ಮತ್ತು ಗೋಪಾಲ ಕೃಷ್ಣ ಅಡಿಗರನ್ನು ಅರ್ಥೈಸಿ ಕೊಳ್ಳುವುದು. ಮತ್ತು ಅಭಿಮಾನದಿಂದ ಆಸ್ವಾಧಿಸುವುದು. ನಮ್ಮ ಪೀಳಿಗೆಯ ಕರ್ತವ್ಯ ಎಂದು ಬೆಂಗಳೂರಿನ ’ಕಾರಂಂತ ವೇದಿಕೆ’ ಯ ಸಂಚಾಲಕ ಪಿ.ಸಿ ಚಡಗ ಹೇಳಿದರು.

    Click Here

    Call us

    Click Here

    ಅವರು ಉಪ್ಪುಂದ ಸುವಿಚಾರ ಬಳಗ ಏರ್ಪಡಿಸಿದ ಅಡಿಗರ ಜನ್ಮ ಶತಾಬ್ದಿ ಸಾಹಿತ್ಯ ಸಪ್ತಾಹದ ಸ್ಪರ್ಧೆಗಳ ಸಮಾರೋಪ ಸಮಾರಂಭದ ಮುಖ್ಯ ಅತಿಥಿಯಾಗಿ ನುಡಿದರು.

    ಸ್ಪರ್ಧಾಥಿಗಳಿಗೆ ಬಹುಮಾನ ವಿತರಿಸಿದ ಕರ್ನಾಟಕ ಬ್ಯಾಂಕಿನ ನಿವೃತ್ತಿ ಮುಖ್ಯ ಪ್ರಬಂಧಕ ಬಿ.ಎಂ.ರಮೇಶ ಅವರು ಸುವಿಚಾರ ವೇದಿಕೆಯ ಕಾರ್ಯಕ್ರಮಗಳ ವೈವಿಧ್ಯತೆ ಮತು ಹರವಿನ ಕುರಿತು ಶ್ಲಾಘಿಸಿ ಸಹ ಮನಸ್ನ ಪ್ರಜ್ಞಾವಂತರ ಕೂಟ ಇದು ಎಲ್ಲಾಡೆಯಾ ಅವಶ್ಯಕತೆಯಾಗಿದೆ ಎಂದು ನುಡಿದರು.

    ಲಲಿತಾ ಜಿ. ಎಸ್. ಭಟ್‌ರವರ ನೇತೃತ್ವದಲ್ಲಿ ಜಿಲ್ಲಾ ಮಟ್ಟದ ಯುವ ಕವಿಗೋಷ್ಠಿ ನಡೆಯಿತು. ಪ್ರಗತಿ ಶೆಟ್ಟಿ, ವಿನಯಾ ಶೆಟ್ಟಿ, ಕೀರ್ತಿ ಎಸ್. ಮನಿಷ್ ದೇವಾಡಿಗ ಮತ್ತು ನಮೃತಾ ಸ್ವರಚಿತ ಕವನಗಳನ್ನು ವಾಚಿಸಿದರು. ಪದವಿ ಕಾಲೇಜು ವಿಭಾಗದ ಭಾಷಣ ಸ್ಪರ್ಧೆದಲ್ಲಿ ಬಿ.ಬಿ ಹೆಗ್ಡೆ ಕಾಲೇಜಿನಲ್ಲಿ ಪ್ರಗತಿ ಶೆಟ್ಟಿ, ನಾವುಂದ ರಿಚಾರ್ಡ ಅಲ್ಮೇಡಾ ಕಾಲೇಜಿನ ಅನುಷಾ ಮತ್ತು ಬೈಂದೂರು ಪ್ರಥಮ ದರ್ಜೆ ಕಾಲೇಜಿನ ಚೈತನ್ಯ ಬಹುಮಾನ ಗಳಿಸಿದರು. ಕವನ ಗಾಯನ ಸ್ಪರ್ಧೆಯಲ್ಲಿ ಬಿ.ಬಿ ಹೆಗ್ಡೆ ಕಾಲೇಜಿನ ಶ್ವೇತಾ ಮತ್ತು ಚಿನ್ಮಮಾ, ರಿಚರ್ಡ್ ಅಲ್ಮೇಡಾ ಕಾಲೇಜಿನ ಅನ್ನ ಪೂರ್ಣ ವಿಜೇತರಾದರು. ಫ್ರೌಡಾ ಶಾಲಾ ಶಿಕ್ಷಣ ಮಂಡಳಿಯ ಎಸ್.ಎಸ್,ಎಲ್.ಸಿ ಪರೀಕ್ಷೆಯಲ್ಲಿ ರಾಜ್ಯ ಮಟ್ಟದಲ್ಲಿ ತೃತೀಯ ಸ್ಥಾನಗಳಿಸಿದ ರೋಹನ್‌ರನ್ನು ಶಾಲು ಹೊಂದಿಸಿ ಪ್ರಶಸ್ತಿ ಪತ್ರ ಗೌರವ ಧನ ನೀಡಿ ಪುರಸ್ಕರಿಸಲಾಯಿತು. ಸಾಹಿತಿ ಯು. ರಮೇಶ ವೈದ್ಯರು ಅಡಿಗರ ಕುರಿತು ಉಪನ್ಯಾಸ ನೀಡಿದರು.

    ಸಭೆಯ ಅಧ್ಯಕ್ಷತೆಯನ್ನು ಸುವಿಚಾರ ವೇದಿಕೆಯ ಅಧ್ಯಕ್ಷ ಬಿ.ರಾಮಕೃಷ್ಣ ಶೇರೆಗಾರರು ವಹಿಸಿದ್ದರು. ವೇದಿಕೆಯಲ್ಲಿ ಎಮ್.ಜಯರಾಮ್ ಅಡಿಗರು ಉಪಸ್ಥಿತರಿದ್ದರು. ಆರಂಭದಲ್ಲಿ ಯು.ಸಿ. ಹೊಳ್ಳ ಸ್ವಾಗತಿಸಿದರು. ಕೇಶವ ನಾಯಕ್ ಕಾರ್ಯಕ್ರಮ ನಿರೂಪಿಸಿದ್ದರು. ಯು. ಗಣೇಶ ಪ್ರಸನ್ನ ಮೈಯ್ಯ ಸ್ಪರ್ಧಿಗಳ ಪಟ್ಟಿ ವಾಚಿಸಿದರು. ವಿ.ಹೆಚ್ ನಾಯಕ್ ವಂದಿಸಿದರು.

    Click here

    Click here

    Click here

    Click Here

    Call us

    Call us

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಸಿದ್ಧಾಪುರ: ಚಿರತೆಯನ್ನು ಗುಂಡಿಟ್ಟು ಕೊಂದು ಪ್ರಕರಣದಲ್ಲಿ ನಾಲ್ವರ ಬಂಧನ

    22/05/2026

    ಒಡಗಿನ ಶ್ರೀ ನಂದಿಕೇಶ್ವರ ದೇವಸ್ಥಾನದ ಕೆರೆ ಹಸ್ತಾಂತರ ಕಾರ್ಯಕ್ರಮ

    21/05/2026

    ಕ್ಯಾಂಪಸ್ ನೇಮಕಾತಿಯಲ್ಲಿ ಮಿಂಚಿದ ಐಎಂಜೆಐಎಸ್‌ಸಿಯ ದ್ವಿತೀಯ ವರ್ಷದ 30 ವಿದ್ಯಾರ್ಥಿಗಳು

    21/05/2026
    Leave A Reply Cancel Reply

    3 − 2 =

    Call us

    Click Here

    Call us

    Call us

    Call us
    Highest Viewed Recently
    • ಸಿದ್ಧಾಪುರ: ಚಿರತೆಯನ್ನು ಗುಂಡಿಟ್ಟು ಕೊಂದು ಪ್ರಕರಣದಲ್ಲಿ ನಾಲ್ವರ ಬಂಧನ
    • ಕಾಳಾವರ ವರದರಾಜ ಎಂ. ಶೆಟ್ಟಿ ಸ.ಪ್ರ.ದ ಕಾಲೇಜಿನಲ್ಲಿ ಪ್ರತಿಭಾ ದಿನಾಚರಣೆ
    • ಡಾ. ಬಿ.ಬಿ. ಹೆಗ್ಡೆ ಕಾಲೇಜಿನಲ್ಲಿ ʼಸಾಮಾಜಿಕ ನ್ಯಾಯ ಮತ್ತು ಭದ್ರತೆʼ ವಿಷಯದ ಕುರಿತು ಉಪನ್ಯಾಸ
    • ಜಲಮಾಲಿನ್ಯ ಉಂಟುಮಾಡುವ ವಸತಿ ಸಮುಚ್ಚಯಗಳ ಮಾಲೀಕರ ಮೇಲೆ ಕಾನೂನು ಕ್ರಮ: ಜಿಲ್ಲಾಧಿಕಾರಿ ಸೂಚನೆ
    • ಸಣ್ಣ ಉದ್ದಿಮೆಗೆ ಸಹಾಯಧನ: ಅರ್ಜಿ ಆಹ್ವಾನ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.