Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಮಕ್ಕಳಲ್ಲಿ ಸಂಸ್ಕೃತಿಯ ಅರಿವು ಮೂಡಿಸಿ: ಬಣಕರ್
    ಕುಂದಾಪ್ರದ್ ಸುದ್ಧಿ

    ಮಕ್ಕಳಲ್ಲಿ ಸಂಸ್ಕೃತಿಯ ಅರಿವು ಮೂಡಿಸಿ: ಬಣಕರ್

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಕುಂದಾಪುರ: ತಾಲೂಕು ಕಾನೂನು ಸೇವಾ ಸಮಿತಿ ಕುಂದಾಪುರ, ಕುಂದಾಪುರ ಬಾರ್ ಅಸೋಸಿಯೇಷನ್ (ರಿ.) ಕುಂದಾಪುರ ಅಭಿಯೋಗ ಇಲಾಖೆ ಕುಂದಾಪುರ, ಹಿರಿಯ ನಾಗರಿಕರ ವೇದಿಕೆ ಕುಂದಾಪುರ ಇವರ ಸಂಯಕ್ತ ಆಶ್ರಯದಲ್ಲಿ ವಿಶ್ವ ಹಿರಿಯ ನಾಗರಿಕರ ದಿನಾಚರಣೆ ಕಾರ್ಯಕ್ರಮ ಕುಂದಾಪುರದ ಹೊಟೇಲ್ ಪಾರಿಜಾತ ಸ್ನೇಹ ಸಭಾಂಗಣದಲ್ಲಿ ಜರುಗಿತು.

    Click Here

    Call us

    Click Here

    ೨ನೇ ಹೆಚ್ಚುವರಿ ಸಿವಿಲ್ ಮತ್ತು ಜೆ.ಎಂ.ಎಫ್.ಸಿ ನ್ಯಾಯಾಧೀಶ ಚಂದ್ರಶೇಖರ ಬಣಕರ ಅವರು ವಿಶ್ವ ಹಿರಿಯ ನಾಗರಿಕರ ದಿನಾಚರಣೆಯನ್ನು ಉದ್ಘಾಟಿಸಿ ಮಾತನಾಡಿ, ವಿಶ್ವ ಹಿರಿಯರ ದಿನವನ್ನು ಆಚರಿಸುವ ಅಗತ್ಯ ಇತ್ತೇ ಇನ್ನುವ ಪ್ರಶ್ನೆ ಎಲ್ಲರಿಗೂ ಮೂಡುವುದು ಸಹಜ. ಆದರೆ ಇಂದು ಹಿರಿಯ ನಾಗರಿಕರ ಮೇಲೆ ಆಗುತ್ತಿರುವ ಅನ್ಯಾಯವನ್ನು ತಡೆಯಲು ಹಾಗೂ ಅವರಿಗೆ ಸಾಮಾಜಿಕ ಬೆಂಬಲ ಸೂಚಿಸಲು ಸರಕಾರ ಈ ಕಾನೂನುನ್ನು ಜಾರಿಗೆ ತಂದಿದೆ. ನಮ್ಮ ಮಕ್ಕಳಿಗೆ ಚಿಕ್ಕಿಂದಿನಲ್ಲೇ ಸಂಸ್ಕ್ರತಿಯ ಬಗ್ಗೆ ಅರಿವು ಉಂಟು ಮಾಡುವ ಬಗ್ಗೆ ಜಾಗೃತಿ ಮೂಡಿಸಿದರೆ ಇಂತಹ ಕಾನೂನುನ್ನು ಜಾರಿಗೆ ತರುವ ಅವಶ್ಯಕತೆ ಇಲ್ಲವಾಗಿತ್ತು ಎಂದರು. ಅಧ್ಯಕ್ಷತೆಯನ್ನು ವಹಿಸಿದ್ದ ಕುಂದಾಪುರ ಬಾರ್ ಅಸೋಸಿಯೇಷನ್ (ರಿ.) ಕುಂದಾಪುರ ಇದರ ಅಧ್ಯಕ್ಷರಾದ ಬನ್ನಾಡಿ ಸೋಮನಾಥ ಹೆಗ್ಡೆ ಮಾತನಾಡಿ, ದೇಶದಲ್ಲಿ ಬಹಳಷ್ಟು ಕಾನೂನುಗಳು ಇದ್ದರೆ ಸಾಕಾಗುವುದಿಲ್ಲ, ಅವುಗಳು ಜನರನ್ನು ಮುಟ್ಟಬೇಕು. ಈ ನಿಟ್ಟಿನಲ್ಲಿ ಇಂತಹ ಕಾರ್ಯಕ್ರಮಗಳು ಬಹಳಷ್ಟು ಸಹಕಾರಿ. ಕಾನೂನು ಅರಿವು ಕಾರ್ಯಕ್ರಮದಲ್ಲಿ ಹೆಚ್ಚು ಹೆಚ್ಚು ಸಂಖ್ಯೆಯಲ್ಲಿ ಜನರು ಭಾಗವಹಿಸಬೇಕು ಎಂದರು.

    ಮುಖ್ಯ ಅತಿಥಿಗಳಾಗಿ ಕುಂದಾಪುರ ಹಿರಿಯ ನಾಗರಿಕ ವೇದಿಕೆಯ ಅಧ್ಯಕ್ಷ ಕೆ.ಜಿ. ರಮಾನಂದ ಉಪಸ್ಥಿತರಿದ್ದರು. ಸಂಪನ್ಮೂಲ ವ್ಯಕ್ತಿಯಾಗಿ ಕುಂದಾಪುರದ ಹಿರಿಯ ನ್ಯಾಯವಾದಿ ರಾಮದಾಸ್ ನಾಯ್ಕ ಅವರು ವಿಶ್ವ ಹಿರಿಯ ನಾಗರಿಕರ ದಿನಾಚರಣೆಯ ಮಹತ್ವ ಹಾಗೂ ಇದು ಇಂದು ಎಷ್ಟು ಪ್ರಸುತ್ತ ಎನ್ನುವುದರ ಬಗ್ಗೆ ಮಾಹಿತಿ ನೀಡಿದರು. ಪತ್ರಕರ್ತ ಯು.ಎಸ್. ಶೆಣೈ ಅವರು ತಮ್ಮ ಅನುಭವವನ್ನು ಹಂಚಿಸಿಕೊಂಡರು. ಹಿರಿಯ ನಾಗರಿಕ ವೇದಿಕೆಯ ಪುಂಟಲೀಕ ಗಾಣಿಗ ಸ್ವಾಗತಿಸಿ, ನ್ಯಾಯವಾದಿ ಧನಂಜಯ ಕಾರ್ಯಕ್ರಮ ನಿರ್ವಹಿಸಿ, ವಂದಿಸಿದರು.

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಕುಂದಾಪುರವನ್ನು ಪ್ರವಾಸಿ ಕೇಂದ್ರವಾಗಿಸುವುದಕ್ಕೆ ಮೊದಲ ಆದ್ಯತೆ: ಕುಂದಾಪ್ರ ಕನ್ನಡ ಹಬ್ಬ ಸಮಾರೋಪದಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್ ಭರವಸೆ

    28/07/2025

    ಫೋರ್ತ್‌ಫೋಕಸ್‌ಗೆ ʼ2025ರ ಗಮನಾರ್ಹ ಸಂಸ್ಥೆʼ ಪ್ರಶಸ್ತಿ – ಬಿಸಿನೆಸ್ ಔಟ್‌ಲೈನ್‌ನ ಬಿಸಿನೆಸ್ ಎಲೈಟ್ ಅವಾರ್ಡ್‌ನಲ್ಲಿ ಗೌರವ

    18/06/2025

    ಸರ್ಕಾರಿ ಆಸ್ಪತ್ರೆಯ ಡಾಟಾ ಎಂಟ್ರಿ ಆಪರೇಟರ್ ಮುಂದುವರಿಕೆ: ಶಾಸಕ ಕೊಡ್ಗಿ ಮನವಿಗೆ ಸ್ಪಂದನೆ

    06/05/2025
    Leave A Reply Cancel Reply

    ten + 13 =

    Call us

    Click Here

    Call us

    Call us

    Call us
    Highest Viewed Recently
    • ಒಡಗಿನ ಶ್ರೀ ನಂದಿಕೇಶ್ವರ ದೇವಸ್ಥಾನದ ಕೆರೆ ಹಸ್ತಾಂತರ ಕಾರ್ಯಕ್ರಮ
    • ಕ್ಯಾಂಪಸ್ ನೇಮಕಾತಿಯಲ್ಲಿ ಮಿಂಚಿದ ಐಎಂಜೆಐಎಸ್‌ಸಿಯ ದ್ವಿತೀಯ ವರ್ಷದ 30 ವಿದ್ಯಾರ್ಥಿಗಳು
    • ಹಾಲಾಡಿ ಜಮದಗ್ನಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಥಮ ವರ್ಷದ ಪ್ರತಿಷ್ಠಾ ವರ್ಧಂತಿ
    • 21ನೇ ಬಾರಿ ಚಾಂಪಿಯನ್ ಪಟ್ಟ ಅಲಂಕರಿಸಿದ ಆಳ್ವಾಸ್ ವಿದ್ಯಾರ್ಥಿನಿಯರು
    • ಕುಂದಾಪುರ: ಬಲಾಡಿಯಲ್ಲಿ ಹಿರಿಯ ಯಕ್ಷಗಾನ ಕಲಾವಿದರಿಗೆ ಸನ್ಮಾನ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.