Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಸುರಭಿ ಕಲಾಸಿರಿ ಉದ್ಘಾಟನೆ
    ಊರ್ಮನೆ ಸಮಾಚಾರ

    ಸುರಭಿ ಕಲಾಸಿರಿ ಉದ್ಘಾಟನೆ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಬೈಂದೂರು: ವರ್ಷಪೂರ್ತಿ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸುವ ಸುರಭಿ ಸಂಸ್ಥೆ ಬೈಂದೂರಿನ ಜನರನ್ನು ಸಾಂಸ್ಕೃತಿಕ ವೈಭವದಲ್ಲಿ ಮಿಂದೇಳುವಂತೆ ಮಾಡಿದೆ ಎಂದು ಬೈಂದೂರು ಶಾಸಕ ಕೆ. ಗೋಪಾಲ ಪೂಜಾರಿ ಹೇಳಿದರು.

    Click Here

    Call us

    Click Here

    ಅವರು ಸುರಭಿ ರಿ. ಬೈಂದೂರು ಇಲ್ಲಿನ ಶಾರದಾ ವೇದಿಕೆಯಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಕಾರದೊಂದಿಗೆ ಆಯೋಜಿಸಿರುವ ನಾಲ್ಕು ದಿನಗಳ ಸುರಭಿ ಕಲಾಸಿರಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

    ಈ ಭಾಗದ ವಿದ್ಯಾರ್ಥಿಗಳನ್ನೂ ಸಹ ಸಾಂಸ್ಕೃತಿಕವಾಗಿ ಅಣಿಗೊಳಿಸುತ್ತಿರುವ ಹಿರಿಮೆ ಈ ಸಂಸ್ಥೆಯದ್ದು ಎಂದು ಅವರು ನುಡಿದರು.

    ಕಾರ್ಯಕ್ರಮದಲ್ಲಿ ಅತಿಥಿಯಾಗಿದ್ದ ಕುಂದಾಪುರ ತಾ. ಪಂ. ಸದಸ್ಯ ರಾಜು ಪೂಜಾರಿ ಮಾತನಾಡಿ ರಥೋತ್ಸವದಿಂದ ಮಾತ್ರ ಬೈಂದೂರಿನ ಜಾತ್ರೆ ಪೂರ್ಣಗೊಂಡಂತಾಗುವುದಿಲ್ಲ. ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸಿದಾಗ ಜಾತ್ರೆ ವಿಶಿಷ್ಟವಾಗಿ ಮೂಡಿಬರುತ್ತದೆ. ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಜನಸಾಮಾನ್ಯರು ಪಾಲ್ಗೊಂಡು ಊರಿನ ಅಭಿವೃದ್ಧಿಯ ಬಗೆಗೆ ಚಿಂತಿಸುವಂತಾಗಬೇಕಿದೆ ಎಂದರು.

    ಬೈಂದೂರು ಶ್ರಿ ಸೇನೇಶ್ವರ ದೇವಸ್ಥಾನದ ಆಡಳಿತ ಧರ್ಮದರ್ಶಿ ಚನ್ನಕೇಶವ ಉಪಧ್ಯಾಯ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಸೌಖ್ಯ ಶಿಕ್ಷಣ ಸಂಸ್ಥೆಯ ರಿಯಾಜ್ ಅಹಮ್ಮದ್ ಅತಿಥಿಯಾಗಿ ಉಪಸ್ಥಿತರಿದ್ದರು.

    Click here

    Click here

    Click here

    Click Here

    Call us

    Call us

    ಸುರಭಿಯ ಅಧ್ಯಕ್ಷ ಶಿವರಾಮ ಕೊಠಾರಿ ಸ್ವಾಗತಿಸಿದರು. ಕಾರ್ಯದರ್ಶಿ ಲಕ್ಷಣ ಕೊರಗ ವಂದಿಸಿದರು. ನಿರ್ದೇಶಕ ಗಣಪತಿ ಹೋಬಳಿದಾರ್ ಪ್ರಾಸ್ತಾವಿಕ ಮಾತುಗಳನ್ನಾಡಿದರು. ನಿರ್ದೇಶಕ ಸುಧಾಕರ ಪಿ ನಿರೂಪಿಸಿದರು.
    ಸಭಾ ಕಾರ್ಯಕ್ರಮದ ಬಳಿಕ ಕೊಡವೂರು ನೃತ್ಯ ನಿಕೇತನ ತಂಡದಿಂದ ‘ನೃತ್ಯ ಸಿಂಚನ’ ಜರುಗಿತು. _MG_2888

    Share. Facebook Twitter Pinterest LinkedIn Tumblr Telegram Email
    ಸುನಿಲ್ ಹೆಚ್. ಜಿ. ಬೈಂದೂರು
    • Website
    • Facebook
    • X (Twitter)
    • LinkedIn

    ಸುನಿಲ್ ಬೈಂದೂರು ಅವರು 'ಕುಂದಾಪ್ರ ಡಾಟ್ ಕಾಂ' ಅಂತರ್ಜಾಲ ಸುದ್ದಿತಾಣದ ಮುಖ್ಯ ಸಂಪಾದಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಎಂ.ಕಾಂ ಸ್ನಾತಕೋತ್ತರ ಪದವಿ ಪೂರೈಸಿದ್ದಾರೆ. 2009ರಲ್ಲಿ ಪದವಿ ವಿದ್ಯಾರ್ಥಿಯಾಗಿದ್ದಾಗ ಸಾಹಿತ್ಯ ಕೃಷಿ ಗುರುತಿಸಿ '14ನೇ ಕರಾವಳಿ ವಿದ್ಯಾರ್ಥಿ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾಗಿ ಆಯ್ಕೆ', 2014ರಲ್ಲಿ 'ಆದಿ ಗ್ರಾಮೋತ್ಸವ ಯುವ ಗೌರವ', ಪತ್ರಿಕೋದ್ಯಮ ಕ್ಷೇತ್ರದ ಸಾಧನೆಗಾಗಿ 2016ರಲ್ಲಿ 'ಕರ್ನಾಟಕ ಜ್ಯೋತಿ ರಾಜ್ಯ ಪ್ರಶಸ್ತಿ' ಪ್ರಶಸ್ತಿ'ಗೆ ಭಾಜನರಾಗಿದ್ದಾರೆ. 2012ರಿಂದ ಕುಂದಾಪ್ರ ಡಾಟ್ ಕಾಂ ಸುದ್ದಿತಾಣವನ್ನು ಮುನ್ನಡೆಸುತ್ತಿದ್ದಾರೆ.

    Related Posts

    ಹಾಲಾಡಿ ಜಮದಗ್ನಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಥಮ ವರ್ಷದ ಪ್ರತಿಷ್ಠಾ ವರ್ಧಂತಿ

    21/05/2026

    ಕುಂದಾಪುರ: ಬಲಾಡಿಯಲ್ಲಿ ಹಿರಿಯ ಯಕ್ಷಗಾನ ಕಲಾವಿದರಿಗೆ ಸನ್ಮಾನ

    21/05/2026

    ಶಂಕರನಾರಾಯಣ: ಕಟ್ಟೆಮಕ್ಕಿ ಶ್ರೀ ಬ್ರಹ್ಮಲಿಂಗೇಶ್ವರ ದೇವಸ್ಥಾನದಲ್ಲಿ ಶಿಲಾದೇಗುಲ ಲೋಕಾರ್ಪಣೆ

    21/05/2026
    Leave A Reply Cancel Reply

    18 − 1 =

    Call us

    Click Here

    Call us

    Call us

    Call us
    Highest Viewed Recently
    • ಹಾಲಾಡಿ ಜಮದಗ್ನಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಥಮ ವರ್ಷದ ಪ್ರತಿಷ್ಠಾ ವರ್ಧಂತಿ
    • 21ನೇ ಬಾರಿ ಚಾಂಪಿಯನ್ ಪಟ್ಟ ಅಲಂಕರಿಸಿದ ಆಳ್ವಾಸ್ ವಿದ್ಯಾರ್ಥಿನಿಯರು
    • ಕುಂದಾಪುರ: ಬಲಾಡಿಯಲ್ಲಿ ಹಿರಿಯ ಯಕ್ಷಗಾನ ಕಲಾವಿದರಿಗೆ ಸನ್ಮಾನ
    • ಶಂಕರನಾರಾಯಣ: ಕಟ್ಟೆಮಕ್ಕಿ ಶ್ರೀ ಬ್ರಹ್ಮಲಿಂಗೇಶ್ವರ ದೇವಸ್ಥಾನದಲ್ಲಿ ಶಿಲಾದೇಗುಲ ಲೋಕಾರ್ಪಣೆ
    • ಬಹುಮಾನ ಹಣ ಮಂಜೂರು: ಅರ್ಜಿ ಆಹ್ವಾನ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.