Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಬೈಂದೂರಿನಲ್ಲಿ ಓಂ ಮಹಾವೀರ ಅಪಾರ್ಟ್‌ಮೆಂಟ್ 2ನೇ ಹಂತದ ಕಟ್ಟಡ ನಿರ್ಮಾಣಕ್ಕೆ ಸಿದ್ದತೆ
    Recent post

    ಬೈಂದೂರಿನಲ್ಲಿ ಓಂ ಮಹಾವೀರ ಅಪಾರ್ಟ್‌ಮೆಂಟ್ 2ನೇ ಹಂತದ ಕಟ್ಟಡ ನಿರ್ಮಾಣಕ್ಕೆ ಸಿದ್ದತೆ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    ಕುಂದಾಪ್ರ ಡಾಟ್ ಕಾಂ.
    ಬೈಂದೂರಿನಲ್ಲಿಯೇ ಪ್ರಥಮ ಭಾರಿಗೆ ಶ್ರೀ ಸೌಪರ್ಣಿಕಾ ಡೆವೆಲಪರ‍್ಸ್ ಹಾಗೂ ಮಹಾವೀರ ಕನ್ಸ್ಟ್ರಕ್ಷನ್ಸ್ ಸಂಸ್ಥೆಗಳು ಜಂಟಿಯಾಗಿ ನಿರ್ಮಿಸುತ್ತಿರುವ ಸರ್ವ ಸುಸಜ್ಜಿತವಾದ ವಸತಿ ಸಮುಚ್ಚಯದ ಒಂದನೇ ಹಂತದ ಅಪಾರ್ಟ್‌ಮೆಂಟ್‌ನ ಎಲ್ಲಾ ಪ್ಲಾಟ್‌ಗಳು ಮುಂಗಡವಾಗಿ ವಿಕ್ರಯಗೊಂಡಿದ್ದು, ಇದೀಗ ಎರಡನೇ ಹಂತದ ಅಪಾರ್ಟ್‌ಮೆಂಟ್ ನಿರ್ಮಾಣ ಕಾಮಗಾರಿಗೆ ಚಾಲನೆ ದೊರೆತಿದೆ.

    Click Here

    Call us

    Click Here

    ಬೈಂದೂರು ಪಟ್ಟಣದಿಂದ ಅನತಿ ದೂರದಲ್ಲಿ ಬೈಂದೂರು ಗಂಗಾನಾಡು ರಸ್ತೆಯ ಭರತ್ ನಗರದಲ್ಲಿ ನಿರ್ಮಾಣವಾಗುತ್ತಿರುವ ಪೇಸ್-೧ ಹಾಗೂ ಪೇಸ್-೨ ಅಪಾರ್ಟ್‌ಮೆಂಟ್ ಎಲ್ಲಾ ರೀತಿಯಲ್ಲಿಯೂ ಅನುಕೂಲಕರವಾಗಿದ್ದು ಕೈಗೆಟುಕುವ ದರದಲ್ಲಿ, ಗರಿಷ್ಠ ಸೌಲಭ್ಯದೊಂದಿದೆ ಗ್ರಾಹಕರಿಗೆ ಲಭ್ಯವಾಗಲಿದೆ. ೧ ಬಿಹೆಚ್‌ಕೆ ಹಾಗೂ ೨ ಬಿಹೆಚ್‌ಕೆ ಅಪಾರ್ಟ್‌ಮೆಂಟ್ ಬೈಂದೂರು ರೈಲ್ವೆ ನಿಲ್ದಾಣಕ್ಕೆ ಹತ್ತಿರದಲ್ಲಿದೆ. ೫೦೦ಮೀಟರ್ ದೂರದಲ್ಲಿ ಸರಕಾರಿ ಪ್ರಥಮ ದರ್ಜೆ ಕಾಲೇಜು, ೭೦೦ ಮೀಟರ್ ದೂರದಲ್ಲಿ ಸೈಂಟ್ ಥಾಮಸ್ ರೆಸಿಡೆನ್ಸಿಯಲ್ ಶಾಲೆ, ಹಾಗೂ ೧.೫ಕಿ.ಮೀ ದೂರದಲ್ಲಿ ಮುಖ್ಯ ಬಸ್ ನಿಲ್ದಾಣ, ಮಾರ್ಕೆಟ್ ಹಾಗೂ ಇನ್ನಿತರ ಸೇವೆಗಳು ಲಭ್ಯವಾಗಲಿದೆ.

    ಬುಕ್ಕಿಂಗ್ ಪೂರ್ಣಗೊಂಡಿರುವ ಅಪಾರ್ಟ್‌ಮೆಂಟ್ ಪೇಸ್-೧ರಲ್ಲಿ ಮೂರು ಅಂತಸ್ತು ಈಗಾಗಲೇ ನಿರ್ಮಾಣಗೊಂಡಿದ್ದು, ಪೇಸ್-೨ರ ನಿರ್ಮಾಣಕ್ಕೂ ಇದರ ಜೊತೆಗೆ ಚಾಲನೆ ದೊರೆತಿದೆ.

    ಸೌಲಭ್ಯ ಹಲವು:
    ವಾಸ್ತುವಿಗೆ ಸರಿಹೊಂದುವ ಪ್ಲಾಟ್
    ವಿಶಾಲ ಪಾರ್ಕಿಂಗ್ ಸೌಲಭ್ಯ
    ಎಲ್ಲಾ ಕಾಲದಲ್ಲೂ ಸಮೃದ್ಧ ನೀರಿನ ಸೌಲಭ್ಯ
    ಲಿಫ್ಟ್ ವ್ಯವಸ್ಥೆ
    ಕಾಮನ್ ಸೀವೇಜ್ ಟ್ರೀಟ್‌ಮೆಂಟ್ ಪ್ಲಾಂಟ್
    ರಾಷ್ಟ್ರೀಕೃತ ಬ್ಯಾಂಕ್‌ಗಳಿಂದ ಗೃಹಸಾಲ ಸೌಲಭ್ಯ
    ಎಸ್‌ಐಪಿ ಹೊಂದಿದ್ದಲ್ಲಿ ಸಾಲ ಮರುಪಾವತಿಯಾದ ನಂತರ ಕಟ್ಟಿದ ಸಂಪೂರ್ಣ ಬಡ್ಡಿಯನ್ನು ಹಿಂಪಡೆಯುವ ಸೌಲಭ್ಯ
    ಹಾಗೂ ಇನ್ನಿತರ ಮೂಲಭೂತ ಸೌಕರ್ಯಗಳು
    ಅತ್ಯುತ್ತಮವಾದ ಫಿಟ್ಟಿಂಗ್, ಆಕರ್ಷಕವಾಗಿ ವಿನ್ಯಾಸಗೊಳಿಸಲಾದ ಕಿಚನ್

    ಅಪಾರ್ಟ್‌ಮೆಂಟ್ ನಿರ್ಮಾಣ ಹಾಗೂ ವಿನ್ಯಾಸ:
    ಸಂಪೂರ್ಣ ಆರ್‌ಸಿಸಿಯಿಂದ ವಿನ್ಯಾಸಗೊಳ್ಳುವ ಕಟ್ಟಡದ ಹೊರಮೈ ಜಂಬಿಟ್ಟಿಗೆಯಿಂದ ಹಾಗೂ ಒಳಭಾಗದ ಗೋಡೆಗಳು ಸಿಮೆಂಟ್ ಬ್ರಿಕ್ಸ್‌ನಿಂದ ನಿರ್ಮಾಣಗೊಳ್ಳಲಿದೆ.
    ಉತ್ತಮ ದರ್ಜೆಯ ಫೈಬರ್ ತಂತ್ರಜ್ಞಾನದಿಂದ ಪ್ರತಿ ಕೊಠಡಿ ಹಾಗೂ ಶೌಚಾಲಯದ ಬಾಗಿಲು ಹಾಗೂ ಫ್ರೇಮ್‌ಗಳನ್ನು ಮಾಡಲಾಗುತ್ತದೆ.
    ಡಬಲ್ ಕೋಟ್ ಪ್ಲಾಸ್ಟರಿಂಗ್ ಮಾಡಲಾಗುತ್ತದೆ.
    ಎರಡು ಟ್ರ್ಯಾಕ್ ಅಲ್ಯೂಮಿನಿಯಂ ಸ್ಲೈಡಿಂಗ್ ಹಾಗೂ ಗ್ರಿಲ್ಸ್ ಇರುವ ಕಿಟಕಿಗಳು
    ದಿನವಿಡಿ ನೀರಿನ ಸೌಕರ್ಯಕ್ಕಾಗಿ ಮೇಲ್ಬಾಗದಲ್ಲಿ ಹಾಗೂ ಕೆಳಭಾಗದಲ್ಲಿ ಟ್ಯಾಂಕ್ ಅಳವಡಿಸಲಾಗುತ್ತದೆ.
    ಆಕರ್ಷಕವಾಗಿ ಒಳಭಾಗದಲ್ಲಿ ಮತ್ತು ಹೊರಭಾಗದಲ್ಲಿ ಗೋಡೆಗಳಿಗೆ ಪೇಂಟಿಂಗ್
    ಟಿ.ವಿ ಹಾಗೂ ಟೆಲಿಪೋನ್ ಪಾಯಿಂಟ್‌ಗಳು

    Click here

    Click here

    Click here

    Call us

    Call us

    ಬ್ಲಾಕ್ ಗ್ರಾನೈಟ್ ಕಿಚನ್ ಹಾಗೂ ಸ್ಟೈನ್‌ಲೆಸ್ ಸ್ಟೀಲ್ ಸಿಂಕ್
    ಕೌಂಟರ್ ಮೇಲ್ಬಾಗದಲ್ಲಿ ೩ಫೀಟ್ ಎತ್ತರದಲ್ಲಿ ಹೊಳಪುಳ್ಳ ಟೈಲ್ಸ್
    ಅಗತ್ಯವುಳ್ಳ ಪವರ್ ಪಾಯಿಂಟ್‌ಗಳು
    ವಾಟರ್ ಪ್ಯೂರಿಪಯರ್ ಹಾಗೂ ಎಗ್ಸಾಷ್ಟ್ ಫ್ಯಾನ್

    ಎಲ್ಲಾ ಬೆಡ್‌ರೂಮ್‌ಗಳಿಗೂ ಎಸಿ ಪಾಯಿಂಟ್
    ಎರಡು ಬದಿಯ ಲೈಟ್ ನಿಯಂತ್ರಕ ಸ್ವಿಚ್‌ಗಳು
    ಪ್ರಮುಖ ಬೆಡ್‌ರೂಮಿಗೆ ಟಿವಿ ಪಾಯಿಂಟ್

    ಬುಕ್ಕಿಂಗ್‌ಗಾಗಿ ಸಂಪರ್ಕಿಸಿ:
    ಕೆ. ವೆಂಕಟೇಶ ಕಿಣಿ – 9448142287
    ಭೀಮೇಶ್ ಎಸ್. ಜಿ – 8951151633
    ನಾಗೇಶ್ ನಾಯ್ಕ್ ಗೊರಟೆ – 9449500061

    Also Read:

    ► ಬೈಂದೂರಿನಲ್ಲಿ ಪ್ರಪ್ರಥಮ ಭಾರಿಗೆ ಸರ್ವ ಸುಸಜ್ಜಿತ ವಸತಿ ಸಮುಚ್ಚಯ – http://kundapraa.com/?p=24076
    ► ಬೈಂದೂರು: ಓಂ ಮಹಾವೀರ ವಸತಿ ಸಮುಚ್ಚಯಕ್ಕೆ ಶಂಕುಸ್ಥಾಪನೆ – http://kundapraa.com/?p=24660
    ► ಓಂ ಮಹಾವೀರ ಅಪಾರ್ಟ್‌ಮೆಂಟ್: ಭರದಿಂದ ಸಾಗುತ್ತಿದೆ ನಿರ್ಮಾಣ ಕಾಮಗಾರಿ – http://kundapraa.com/?p=26532

    ಬುಕ್ಕಿಂಗ್‌ಗಾಗಿ ಸಂಪರ್ಕಿಸಿ:
    ಕೆ. ವೆಂಕಟೇಶ ಕಿಣಿ – 9448142287
    ಭೀಮೇಶ್ ಎಸ್. ಜಿ – 8951151633
    ನಾಗೇಶ್ ನಾಯ್ಕ್ ಗೊರಟೆ – 9449500061

    Like this:

    Like Loading...

    Related

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಸೈಕಲ್‌ನಲ್ಲಿ 3,300 ಕಿಮೀ ಕ್ರಮಿಸಿ ಲಡಾಕ್ ಯಾತ್ರೆ ಪೂರೈಸಿದ ಹಳ್ಳಿಹೊಳೆಯ ಯುವಕ ದಿನೇಶ್‌ ಬೋವಿ

    30/09/2025

    ಶಿಥಿಲ ಮನೆಯಲ್ಲಿಯೇ 12 ಮಂದಿ ವಾಸ. ಇದು ಅಸಹಾಯಕ ಕುಟುಂಬದ ಕಣ್ಣೀರ ಕಥೆ

    03/08/2024

    ಹುಲ್ಕಡಿಕೆ ಜನರ ಬದುಕಿಗಿಲ್ಲ ಭರವಸೆ! ಅಪಾಯಕಾರಿ ಹೊಳೆದಾಟಿ ಶಿಕ್ಷಣ ಪಡೆಯುತ್ತಿರುವ ವಿಶೇಷ ಚೇತನ ಮಕ್ಕಳು

    02/07/2024

    Leave a ReplyCancel reply

    Call us

    Click Here

    Call us

    Call us

    Call us
    Highest Viewed Recently
    • ಡಾ. ಬಿ.ಬಿ. ಹೆಗ್ಡೆ ಕಾಲೇಜಿನ ವಾರ್ಷಿಕ ಕ್ರೀಡಾಕೂಟ ಸಂಪನ್ನ
    • ಖೇಲೋ ಇಂಡಿಯಾ ಗೇಮ್ಸ್‌ನಲ್ಲಿ ಆಳ್ವಾಸ್ ಪುರುಷರ ತಂಡ ಮೂರನೇ ಬಾರಿ ಸಮಗ್ರ ಚಾಂಪಿಯನ್ಸ್‌
    • ಪ್ರೋತ್ಸಾಹಧನ – ಅರ್ಜಿ ಸಲ್ಲಿಕೆ: ಅವಧಿ ವಿಸ್ತರಣೆ
    • ಸುಜ್ಞಾನ ಪಿಯು ಕಾಲೇಜಿನಲ್ಲಿ ʼಕಂಪ್ಯೂಟರ್ ಲ್ಯಾಬ್ʼ ಅನಾವರಣ
    • ಅಂತರಾಷ್ಟ್ರೀಯ ಮಟ್ಟದ ವೇದಿಕ್ ಮಾಥ್ಸ್ ಸ್ಪರ್ಧೆ: ಮದರ್ ತೆರೇಸಾ ಶಾಲೆಯ ಪ್ರತಿಭಾನ್ವಿತ ವಿದ್ಯಾರ್ಥಿಗಳ ಸಾಧನೆ

    © 2025 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.

     

    Loading Comments...
     

      %d