Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ನಂಬಿಕೆ ಹಾಗೂ ಭಯದ ತಳಹದಿಯಲ್ಲಿ ಕರಾವಳಿಯಲ್ಲಿ ಜಾನಪದ ಆಚರಣೆಗಳು ಉಳಿದುಕೊಂಡಿದೆ: ಅಂಪಾರು ನಿತ್ಯಾನಂದ ಶೆಟ್ಟಿ
    ಊರ್ಮನೆ ಸಮಾಚಾರ

    ನಂಬಿಕೆ ಹಾಗೂ ಭಯದ ತಳಹದಿಯಲ್ಲಿ ಕರಾವಳಿಯಲ್ಲಿ ಜಾನಪದ ಆಚರಣೆಗಳು ಉಳಿದುಕೊಂಡಿದೆ: ಅಂಪಾರು ನಿತ್ಯಾನಂದ ಶೆಟ್ಟಿ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಬೈಂದೂರು: ಮೌಖಿಕ ಪರಂಪರೆಯಲ್ಲಿ ಹುಟ್ಟಿಕೊಂಡ ಜಾನಪದ, ಸಂಸ್ಕೃತಿಯ ಭಾಗವಾಗಿ ಬದುಕಿನೊಂದಿಗೆ ಬೆಸೆದುಕೊಂಡಿದೆ. ಕರ್ನಾಟಕದ ಕರಾವಳಿಯಲ್ಲಿ ದೈವಾರಾಧನೆಯಂತಹ ಜಾನಪದ ಆಚರಣೆಗಳು ನಂಬಿಕೆ ಹಾಗೂ ಭಯದ ತಳಹದಿಯಲ್ಲಿ ಇಂದಿಗೂ ಉಳಿದುಕೊಂಡಿದೆ ಎಂದು ಕರ್ನಾಟಕ ಜಾನಪದ ಪರಿಷತ್ತು ಇದರ ಉಡುಪಿ ಜಿಲ್ಲಾಧ್ಯಕ್ಷ ಅಂಪಾರು ನಿತ್ಯಾನಂದ ಶೆಟ್ಟಿ ಹೇಳಿದರು.

    Click Here

    Call us

    Click Here

    ಅವರು ಇಲ್ಲಿನ ಉಪ್ಪುಂದದ ಶಂಕರ ಕಲಾಮಂದಿರದ ಸಮೃದ್ಧ ಸಭಾಭವನದಲ್ಲಿ ಸುವಿಚಾರ ಬಳಗ, ಕುಂದ ಅಧ್ಯಯನ ಕೇಂದ್ರ ಉಪ್ಪುಂದ ನೇತೃತ್ವದಲ್ಲಿ ಆಯೋಜಿಸಲಾಗಿದ ತಿಂಗಳ ಕಾರ್ಯಕ್ರಮದಲ್ಲಿ ’ಕರಾವಳಿ ಜಾನಪದದ ವಿಶಿಷ್ಟತೆ’ ಎಂಬ ವಿಷಯದ ಕುರಿತು ಉಪನ್ಯಾಸ ನೀಡಿದರು.

    ಜಾನಪದರಲ್ಲಿ ಭಾಷೆ, ಆಚರಣೆ ಹಾಗೂ ಸಂಪ್ರದಾಯದ ವಿಶಿಷ್ಟತೆಯನ್ನು ಕಾಣುತ್ತೇವೆ. ಕಂಬಳ, ಹೂವಿನಕೋಲು, ಪಾಣರಾಟ ಮುಂತಾದ ಸಾಂಪ್ರದಾಯಿಕ ಕಲೆಗಳು ಅಳಿವಿನಂಚಿನಲ್ಲಿದ್ದರೇ, ಯಕ್ಷಗಾನದಲ್ಲಿ ಹೊಸ ಪ್ರಯೋಗಗಳ ನಡೆಯುತ್ತಿದೆ. ಅಳಿನಂಚಿನಲ್ಲಿರುವ ಕಲೆಗಳನ್ನು ಯುವ ತಲೆಮಾರಿಗೆ ಪರಿಚಯಿಸಿ ಮುಂದುವರಿಸುವ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ ಎಂದರು.

    ಸುವಿಚಾರ ಬಳಗ ಅಧ್ಯಕ್ಷ ಬಿ. ರಾಮಕೃಷ್ಣ ಶೇರೆಗಾರ್ ಅಧ್ಯಕ್ಷತೆ ವಹಿಸಿ ಮಾತನಾಡಿ ಸತತ ಪರಿಶ್ರಮದಿಂದ ಉತ್ತಮ ಫಲಿತಾಂಶ ಕಂಡುಕೊಳ್ಳಲು ಸಾಧ್ಯವಿದ್ದು ನಿರಂತರ ಪ್ರಯತ್ನಶೀಲರಾಗುವ ಅಗತ್ಯವಿದೆ. ಕರಾವಳಿ ಭಾಗದ ನಶಿಸುತ್ತಿರುವ ಜಾನಪದ ಕಲೆಗಳನ್ನು ಮತ್ತೆ ಮುನ್ನೆಲೆಗೆ ತಂದು ಮರುಜೀವ ತುಂಬಬೇಕಾಗಿದೆ ಎಂದರು.

    ಅಂಪಾರು ನಿತ್ಯಾನಂದ ಶೆಟ್ಟಿ ಅವರನ್ನು ಸನ್ಮಾನಿಸಲಾಯಿತು. ಮೀನುಗಾರಿಕಾ ಇಲಾಖೆಯ ನಿವೃತ್ತ ಸಹಾಯಕ ನಿರ್ದೇಶಕ ಸಿ. ಸುಬ್ಬಯ್ಯ ಖಾರ್ವಿ ತಮ್ಮ ಅನುಭವ ವಿನಿಮಯ ಮಾಡಿಕೊಂಡರು. ಹಿರಿಯ ಸಾಹಿತಿ ಯು. ಚಂದ್ರಶೇಖರ ಹೊಳ್ಳ ಉಪ್ಪುಂದ ಉಪಸ್ಥಿತರಿದ್ದರು.

    Click here

    Click here

    Click here

    Click Here

    Call us

    Call us

    ಉಪ್ಪಂದ ವಿಪ್ರರಂಜಿನಿ ತಂಡದಿಂದ ಕನ್ನಡ ಗೀತೆಗಳ ಗಾಯನ ನಡೆಯಿತು. ಬೈಂದೂರು ಶ್ರೀ ರಾಮಕ್ಷತ್ರಿಯ ಮಾತೃಮಂಡಳಿಯ ಸದಸ್ಯರು ಪ್ರಾರ್ಥಿಸಿದರು. ಸುವಿಚಾರ ಬಳಗದ ಪ್ರಧಾನ ಸಂಚಾಲಕ ವಿ. ಹೆಚ್. ನಾಯಕ್ ಧನ್ಯವಾದಗೈದರು. ಶೋಭಾ ಪಟವಾಲ್ ಕಾರ್ಯಕ್ರಮ ನಿರೂಪಿಸಿದರು.

     

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಸಿದ್ಧಾಪುರ: ಚಿರತೆಯನ್ನು ಗುಂಡಿಟ್ಟು ಕೊಂದು ಪ್ರಕರಣದಲ್ಲಿ ನಾಲ್ವರ ಬಂಧನ

    22/05/2026

    ಒಡಗಿನ ಶ್ರೀ ನಂದಿಕೇಶ್ವರ ದೇವಸ್ಥಾನದ ಕೆರೆ ಹಸ್ತಾಂತರ ಕಾರ್ಯಕ್ರಮ

    21/05/2026

    ಕ್ಯಾಂಪಸ್ ನೇಮಕಾತಿಯಲ್ಲಿ ಮಿಂಚಿದ ಐಎಂಜೆಐಎಸ್‌ಸಿಯ ದ್ವಿತೀಯ ವರ್ಷದ 30 ವಿದ್ಯಾರ್ಥಿಗಳು

    21/05/2026
    Leave A Reply Cancel Reply

    12 − 10 =

    Call us

    Click Here

    Call us

    Call us

    Call us
    Highest Viewed Recently
    • ಸಿದ್ಧಾಪುರ: ಚಿರತೆಯನ್ನು ಗುಂಡಿಟ್ಟು ಕೊಂದು ಪ್ರಕರಣದಲ್ಲಿ ನಾಲ್ವರ ಬಂಧನ
    • ಕಾಳಾವರ ವರದರಾಜ ಎಂ. ಶೆಟ್ಟಿ ಸ.ಪ್ರ.ದ ಕಾಲೇಜಿನಲ್ಲಿ ಪ್ರತಿಭಾ ದಿನಾಚರಣೆ
    • ಡಾ. ಬಿ.ಬಿ. ಹೆಗ್ಡೆ ಕಾಲೇಜಿನಲ್ಲಿ ʼಸಾಮಾಜಿಕ ನ್ಯಾಯ ಮತ್ತು ಭದ್ರತೆʼ ವಿಷಯದ ಕುರಿತು ಉಪನ್ಯಾಸ
    • ಜಲಮಾಲಿನ್ಯ ಉಂಟುಮಾಡುವ ವಸತಿ ಸಮುಚ್ಚಯಗಳ ಮಾಲೀಕರ ಮೇಲೆ ಕಾನೂನು ಕ್ರಮ: ಜಿಲ್ಲಾಧಿಕಾರಿ ಸೂಚನೆ
    • ಸಣ್ಣ ಉದ್ದಿಮೆಗೆ ಸಹಾಯಧನ: ಅರ್ಜಿ ಆಹ್ವಾನ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.