Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಮಾ.31 ಕ್ಕೆ ಗಿಳಿಯಾರಿನಲ್ಲಿ ಜನಸೇವಾ ಟ್ರಸ್ಟ್ ಅನಾವರಣ, ಅಭಿಮತ ದಶಮ ಸಂಭ್ರಮ
    ಎಲ್ಲಿ ಏನು

    ಮಾ.31 ಕ್ಕೆ ಗಿಳಿಯಾರಿನಲ್ಲಿ ಜನಸೇವಾ ಟ್ರಸ್ಟ್ ಅನಾವರಣ, ಅಭಿಮತ ದಶಮ ಸಂಭ್ರಮ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್ ಕಾಂ ಸುದ್ದಿ
    ಕೋಟ: ಗಿಳಿಯಾರು ಜನಸೇವಾ ಟ್ರಸ್ಟ್ ಅನಾವರಣ ಹಾಗೂ ಅಭಿಮತ ಪತ್ರಿಕೆಯ ದಶಮಾನೋತ್ಸವ ಮಾ.31ರಂದು ಮೂಡುಗಿಳಿಯಾರು ಹಿ.ಪ್ರಾ.ಶಾಲೆ ಮೈದಾನದಲ್ಲಿ ಜರಗಲಿದೆ ಎಂದು ಟ್ರಸ್ಟ್‌ನ ಕಾರ್ಯದರ್ಶಿ ಅಶೋಕ್ ಶೆಟ್ಟಿ ಬನ್ನಾಡಿ ಸೋಮವಾರ ಬ್ರಹ್ಮಾವರದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದರು.

    Click Here

    Call us

    Click Here

    ಕಾರ್ಯಕ್ರಮ ಬೆಳಗ್ಗೆ 9ಗಂಟೆಗೆ ಉದ್ಘಾಟನೆಗೊಳ್ಳಲಿದ್ದು, ಅನಂತರ ಕೆ.ಎಸ್. ಹೆಗ್ಡೆ ಮೆಡಿಕಲ್ ಅಕಾಡೆಮಿ ದೇರಳಕಟ್ಟೆ ಇಲ್ಲಿನ ವೈದ್ಯರ ತಂಡದಿಂದ ಆರೋಗ್ಯ ತಪಾಸಣೆ, ಗಿಳಿಯಾರು ದಿ| ಐತ ಪೂಜಾರಿ ಸ್ಮರಣಾರ್ಥ ನೇತ್ರದಾನಕ್ಕೆ ಹೆಸರು ನೋಂದಣಿ ಶಿಬಿರ ನಡೆಯಲಿದೆ.

    ಸಂಜೆ 6 ಗಂಟೆಯಿಂದ ಕಾವ್ಯಶ್ರೀ ಅಜೇರು ಇವರಿಂದ ಯಕ್ಷರಸಕಾವ್ಯ, ಜಿಲ್ಲಾ ಮಟ್ಟದ ಅಂತರ್ ಕಾಲೇಜು ಸಾಂಸ್ಕೃತಿಕ ಸ್ಪರ್ಧೆ, ಮೂಡುಬಿದ್ರೆ ಆಳ್ವಾಸ್ ಪ್ರತಿಷ್ಠಾನದ ಅಧ್ಯಕ್ಷ ಡಾ| ಎಂ. ಮೋಹನ್ ಆಳ್ವಾ ಅವರ ಅಧ್ಯಕ್ಷತೆಯಲ್ಲಿ ಸಭಾ ಕಾರ್ಯಕ್ರಮ ಜರಗಲಿದೆ. ಕರ್ನಾಟಕ ಪಶ್ಚಿಮ ವಲಯ ಐ.ಜಿ.ಪಿ. ಅರುಣ್ ಚಕ್ರವರ್ತಿ ಕಾರ್ಯಕ್ರಮ ಉದ್ಘಾಟಿಸಲಿದ್ದು, ಚಿಕ್ಕಮಂಗಳೂರು ಎಸ್.ಪಿ. ಅಣ್ಣಾಮಲೈ ಜನಸೇವಾ ಟ್ರಸ್ಟ್ ಅನಾವರಣಗೊಳಿಸಲಿದ್ದಾರೆ ಹಾಗೂ ಅನೇಕ ಗಣ್ಯರು ಉಪಸ್ಥಿತರಿರುವರು.

    ಸಾಮಾಜಿಕ ರಂಗದಲ್ಲಿ ಸೇವೆ ಸಲ್ಲಿಸಿದ ಮನು ಹಂದಾಡಿ, ರವಿ ಬಸ್ರೂರು, ಟಿ.ವಿ.ನಿರೂಪಕ ರಾಘವೇಂದ್ರ ಕಾಂಚನ್ ಪಡುಕರೆ, ರಾಘವೇಂದ್ರ ಶೆಟ್ಟಿ ಹಂಡಿಕೆರೆ ಅವರನ್ನು ಸಮ್ಮಾನಿಸಲಾಗುವುದು. ರವಿ ಬಸ್ರೂರು ಸಾರಥ್ಯದಲ್ಲಿ ನಿರ್ಮಾಣಗೊಂಡ ಪ್ರತಿಭಾನ್ವೇಷಣೆ -2 ಅಲ್ಬಮ್ ಬಿಡುಗಡೆ, ಸೆಲ್ಪಿ ವಿಥ್ ಅಮ್ಮ ಅಭಿಯಾನದ ವಿಜೇತರಿಗೆ ಬಹುಮಾನ ವಿತರಣೆ, ಸೀಡ್ ಬಾಲ್ ವಿತರಣೆ, ಬಡ ಕುಟುಂಬದ ಬಾಲಕಿಯನ್ನು ಶೈಕ್ಷಣಿಕವಾಗಿ ದತ್ತುಪಡೆದುಕೊಳ್ಳುವ ಕಾರ್ಯಕ್ರಮ ಹಾಗೂ ಝೀ ವಾಹಿನಿಯ ಸರಿಗಮಪ ಖ್ಯಾತಿಯ ಸಾನ್ವಿ ಶೆಟ್ಟಿಯಿಂದ ನೃತ್ಯವೈಭವ ನಡೆಯಲಿದೆ ಎಂದು ತಿಳಿಸಿದರು.

    ಖಜಾಂಚಿ ಅರುಣ ಶೆಟ್ಟಿ ಪಡುಮನೆ, ಕಾರ್ಯಕ್ರಮದ ಉಸ್ತುವಾರಿ ಅರುಣ ಶೆಟ್ಟಿ ಉಳ್ತೂರು ಪತ್ರಿಕಾಗೋಷ್ಠಿಯಲ್ಲಿ ಉಪಸ್ಥಿತರಿದ್ದರು.

    Click here

    Click here

    Click here

    Click Here

    Call us

    Call us

     

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ರಾ.ಹೆ ರಸ್ತೆಯಲ್ಲಿ ಕಪ್ಪು ಚುಕ್ಕೆ ಪ್ರದೇಶಗಳಲ್ಲಿ ವೈಜ್ಞಾನಿಕವಾಗಿ ರಸ್ತೆ ಸುಧಾರಣೆ ಕಾಮಗಾರಿಗಳನ್ನು ಕೈಗೊಳ್ಳಿ: ಜಿಲ್ಲಾಧಿಕಾರಿ

    20/08/2025

    ಜನನ, ಮರಣ ಹಾಗೂ ನಿರ್ಜೀವ ಜನನಗಳನ್ನು ಕಡ್ಡಾಯವಾಗಿ ನೋಂದಾಯಿಸಿ: ಜಿಲ್ಲಾಧಿಕಾರಿ

    23/05/2025

    ಜು.12-13ರಂದು ಬೈಂದೂರಿನಲ್ಲಿ ಛತ್ರಪತಿ ಶಿವಾಜಿ ಮಹಾರಾಜ್ ಸಂಚಾರಿ ಮ್ಯೂಸಿಯಂ ಪ್ರದರ್ಶನ

    11/06/2024
    Leave A Reply Cancel Reply

    twenty + 17 =

    Call us

    Click Here

    Call us

    Call us

    Call us
    Highest Viewed Recently
    • ಬಹುಮಾನ ಹಣ ಮಂಜೂರು: ಅರ್ಜಿ ಆಹ್ವಾನ
    • ಜೂ.1 ರಿಂದ 61 ದಿನಗಳ ಕಾಲ ಯಾಂತ್ರೀಕೃತ ಮೀನುಗಾರಿಕೆ ನಿಷೇಧ
    • ಡಾ. ಬಿ. ಬಿ. ಹೆಗ್ಡೆ ಕಾಲೇಜು: ಜೀವನ ಮೌಲ್ಯ ಉಪನ್ಯಾಸ ಮಾಲಿಕೆ
    • ಜೆಸಿಐ ಹಾಲಾಡಿ ವಾರಾಹಿ ವತಿಯಿಂದ ಗ್ರಾಮೀಣ ಮಕ್ಕಳ ಬೇಸಿಗೆ ಶಿಬಿರ
    • ಕೊರವಡಿ ಶಾಲಾ ಕಟ್ಟಡ ನಿರ್ಮಾಣಕ್ಕೆ ಶ್ರೀ‌ಕ್ಷೇತ್ರ ಧ.ಗ್ರಾ.ಯೋ. ಅನುದಾನ, ಮಂಜೂರಾತಿ ಪತ್ರ ಹಸ್ತಾಂತರ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.