Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ವಕ್ವಾಡಿ: ಗುರುಕುಲ ಶಿಕ್ಷಕಿಯರಿಗೆ ವಿಶೇಷ ಕಾರ್ಯಾಗಾರ
    ಕ್ಯಾಂಪಸ್ ಕಾರ್ನರ್

    ವಕ್ವಾಡಿ: ಗುರುಕುಲ ಶಿಕ್ಷಕಿಯರಿಗೆ ವಿಶೇಷ ಕಾರ್ಯಾಗಾರ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್ ಕಾಂ ಸುದ್ದಿ
    ಕುಂದಾಪುರ: ವಕ್ವಾಡಿ ಗುರುಕುಲ ವಿದ್ಯಾ ಸಂಸ್ಥೆಯು ಪ್ರತಿ ವರ್ಷದಂತೆ ಈ ಬಾರಿ ಕೂಡ ಶಿಕ್ಷಕಿಯರಿಗಾಗಿ ವಿಶೇಷ ಕಾರ‍್ಯಾಗಾರವೊಂದನ್ನು ಆಯೋಜಿಸಿತ್ತು.

    Click Here

    Call us

    Click Here

    ಈ ಕಾರ‍್ಯಕ್ರಮದ ಸಂಪನ್ಮೂಲ ವ್ಯಕ್ತಿಯಾಗಿ ಡಾ.ಶೆರಿನ್.ಪಿ ಆಂತೋನಿ, ಮೇಲ್ವಿಚಾರಕಿ/ನಿರ್ದೇಶಕಿ ಹಾಗೂ ಮಕ್ಕಳ ಮನೋತಜ್ಞೆ ಬೆಂಗಳೂರು ಮತ್ತು ಕು. ರಕ್ಷಿತಾ ಜೊತೆಗಿದ್ದರು.

    ವಿಶೇಷ ಚಟುವಟಿಕೆಯನ್ನು ಶಿಕ್ಷಕಿಯರಿಗೆ ನೀಡಲಾಯಿತು ಹಾಗೂ ವಿವಿಧ ವಸ್ತುಗಳನ್ನು ನೆಲದ ಮೇಲೆ ಕ್ರಮವಾಗಿ ಜೋಡಿಸಲಾಗಿತ್ತು. ಶಿಕ್ಷಕಿಯರು ಒಂದು ವಸ್ತುವನ್ನು ಆಯ್ಕೆ ಮಾಡಿ ಆ ವಸ್ತುವಿನ ಗುಣ ವಿಶೇಷದ ಜೊತೆ ನಮ್ಮ ಯಾವ ಗುಣವನ್ನು ಹೊಂದಾಣಿಕೆ ಮಾಡಬಹುದು ಎಂಬುದನ್ನು ತಮ್ಮದೇ ಆದ ವಿಶಿಷ್ಟ ಶೈಲಿಯಲ್ಲಿ ತೋರಿಸಿದರು. ಈ ರೀತಿಯ ವಿವಿಧ ಕ್ರಿಯಾತ್ಮಕ ಚಟುವಟಿಕೆಗಳನ್ನು ಶಿಕ್ಷಕಿಯರಿಗೆ ತಿಳಿಸಿದರು. ತರಗತಿ ಕೋಣೆಯಲ್ಲಿ ಮಕ್ಕಳನ್ನು ಪ್ರಾಯೋಗಿಕವಾಗಿ ವಿವಿಧ ಕಾರ‍್ಯ ಚಟುವಟಿಕೆಗಳಲ್ಲಿ ಹೇಗೆ ತೋಡಗಿಸಿಕೊಳ್ಳಬಹುದು ಹಾಗೂ ಮಕ್ಕಳು ಸ್ವ ಇಚ್ಛೆಯಿಂದ ತಮ್ಮ ಅಭಿಪ್ರಾಯ ಆಲೋಚನೆಗಳನ್ನು ಹೇಗೆ ಕ್ರಿಯಾಶೀಲವಾಗಿ ಹೊರಹಾಕಲು ಬೇಕಾದ ವಾತಾವರಣವನ್ನು ಹೇಗೆ ಸೃಷ್ಟಿಸಬಹುದು ಎಂಬುದನ್ನು ತಿಳಿಸಿದರು. ಮಕ್ಕಳ ಜೊತೆಗಿನ ಶಿಕ್ಷಕರ ಸಂಬಂಧ ಹೇಗಿರಬೇಕು, ಎಂಬ ವಿಚಾರಗಳನ್ನು ಎಳೆ- ಎಳೆಯಾಗಿ ಕೆಲವು ನೈಜ ಕತೆಗಳ ಮೂಲಕ ವಿವರಿಸಿದರು. ಮಕ್ಕಳು ಒಂದು ಮರಳಿನ ರಾಶಿ ಇದ್ದಂತೆ ಅದರ ಮೇಲೆ ವಿವಿಧ ಚಿತ್ರಗಳನ್ನು ಬಿಡಿಸಿ ಹೇಗೆ ಮರಳಿನ ರಾಶಿಗೆ ಒಂದು ಸುಂದರ ಆಕಾರ ಬರುವಂತೆ ಚಿತ್ರಗಾರ ಮಾಡುತ್ತಾನೆ, ಅದೇ ರೀತಿ ಶಿಕ್ಷಕರು ಕೂಡ ಮುತುವರ್ಜಿವಹಿಸಿ ಮಕ್ಕಳ ಜೊತೆ ಬೆರೆಯಬೇಕಾಗುತ್ತದೆ ಎಂಬುದನ್ನು ಮನಮುಟ್ಟುವಂತೆ ವಿವರಿಸಿದರು. ಒಂದು ವಸ್ತುವನ್ನು ಹಲವು ಸಂದರ್ಭದಲ್ಲಿ ತಮ್ಮ ವಿಶೇಷ ಪರಿಕಲ್ಪನೆಯೊದಿಗೆ ಸುಂದರವಾಗಿ ಹೇಗೆ ವರ್ಣಿಸಬಹುದು ಎಂದುವುದನ್ನು ತಿಳಿಸಿದರು.

    ಒಟ್ಟಿನಲ್ಲಿ ಇಡೀ ದಿನದ ತರಬೇತಿ ಕಾರ‍್ಯಾಗಾರವು ಶಿಕ್ಷಕಿಯರಿಗೆ ಉಪಯುಕ್ತ ಮಾಹಿತಿಯ ಜೊತೆಗೆ ಅವರ ಹುಮ್ಮಸ್ಸನ್ನು ಇಮ್ಮುಡಿಗೊಳಿಸುವಲ್ಲಿ ಸಹಕಾರಿಯಾಯಿತು.

    ಕಾರ‍್ಯಕ್ರಮವನ್ನು ಮುಖ್ಯ ಶಿಕ್ಷಕಿ ವಿಶಾಲಾ ಶೆಟ್ಟಿ ನಿರೂಪಿಸಿದರು.

    Click here

    Click here

    Click here

    Click Here

    Call us

    Call us

     

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಪ್ರಕೃತಿಗೆ ಮರಳಿ ನೀಡದೆ ಪ್ರತಿಕ್ಷಣ ಬಳಸುತ್ತಿದ್ದೇವೆ: ಆರ್.ಕೆ. ನಾಯರ್

    09/06/2026

    ಕೆ.ಸಿ.ಇ.ಟಿ ಫಲಿತಾಂಶದಲ್ಲಿ ಹೆಮ್ಮಾಡಿ ಜನತಾ ಪಿಯು ಕಾಲೇಜಿಗೆ ರಾಜ್ಯ ಮಟ್ಟದ 52ನೇ ರ‍್ಯಾಂಕ್‌

    09/06/2026

    ಕೆ.ಸಿ.ಇ.ಟಿ ಫಲಿತಾಂಶ: ಆಳ್ವಾಸ್ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳ ಸಾಧನೆ

    08/06/2026
    Leave A Reply Cancel Reply

    four + nine =

    Call us

    Click Here

    Call us

    Call us

    Call us
    Highest Viewed Recently
    • ಪ್ರಕೃತಿಗೆ ಮರಳಿ ನೀಡದೆ ಪ್ರತಿಕ್ಷಣ ಬಳಸುತ್ತಿದ್ದೇವೆ: ಆರ್.ಕೆ. ನಾಯರ್
    • ಕೋಟೇಶ್ವರ: ಕಂಟೇನ‌ರ್ ಲಾರಿ ಹಾಗೂ ಬೈಕ್‌ ನಡುವೆ ಭೀಕರ ಅಪಘಾತ – ಬೈಕ್‌ ಸವಾರ ಸಾವು
    • ಸಾಸ್ತಾನ: ಬಿಲ್ಲವ ಯುವ ವೇದಿಕೆ ಪಾಂಡೇಶ್ವರ ನೋಟ್ ಬುಕ್ ವಿತರಣೆ, ಪ್ರತಿಭಾ ಪುರಸ್ಕಾರ ಸಮಾರಂಭ
    • ಕುಂದಾಪುರ ಶಾಸಕರ ಅಧಿಕಾರ ವೀಕೆಂದ್ರಿಕರಣ ವಿರೋಧಿ ಮನಸ್ಥಿತಿ: ಕೆ. ವಿಕಾಸ್ ಹೆಗ್ಡೆ
    • ಬೆಳ್ವೆ: ಕುಂದಾಪುರ ಶಾಸಕ ಹಾಗೂ ಸಂಸದರಿಂದ ಮಲ್ಟಿ ಪರ್ಪಸ್ ಸೆಂಟರ್ ವೀಕ್ಷಣೆ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.