Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ನಾಗೂರು ಬಾರ್ : ಜನರ ಪರ ತೀರ್ಪು ನೀಡಿದ ಡಿಸಿ ನ್ಯಾಯಾಲಯ
    ಊರ್ಮನೆ ಸಮಾಚಾರ

    ನಾಗೂರು ಬಾರ್ : ಜನರ ಪರ ತೀರ್ಪು ನೀಡಿದ ಡಿಸಿ ನ್ಯಾಯಾಲಯ

    No Comments
    Facebook Twitter Pinterest LinkedIn WhatsApp Reddit Tumblr Email
    ????????????????????????????????????
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್ ಕಾಂ ಸುದ್ದಿ
    ಬೈಂದೂರು : ಕಿರಿಮಂಜೇಶ್ವರ ಗ್ರಾಮದ ನಾಗೂರಿನ ಹೆದ್ದಾರಿ ಬದಿಯಲ್ಲಿದ್ದು, ಕಳೆದ ವರ್ಷ ಕೊಡೇರಿ ರಸ್ತೆಯ ಕಟ್ಟಡಕ್ಕೆ ಸ್ಥಳಾಂತರಗೊಂಡು ಅಲ್ಲಿನ ನಿವಾಸಿಗಳ ತೀವ್ರ ವಿರೋಧ ಮತ್ತು ಕಾನೂನು ಹೋರಾಟದ ವಸ್ತುವಾದ ಬಾರ್ ಎಂಡ್ ರೆಸ್ಟೊರಂಟ್ ಪ್ರಕರಣದಲ್ಲಿ ಇದೀಗ ಜಿಲ್ಲಾಧಿಕಾರಿಗಳ ನ್ಯಾಯಾಲಯ ಜನರಪರ ತೀರ್ಪು ನೀಡಿದೆ.

    Click Here

    Call us

    Click Here

    ಹೆದ್ದಾರಿ ಬದಿಯ ಬಾರ್‌ಗಳನ್ನು ತೆರವುಗೊಳಿಸುವಂತೆ ಸರ್ವೋಚ್ಛ ನ್ಯಾಯಾಲಯ ನೀಡಿದ ನಿರ್ದೇಶದನ್ವಯ ಈ ಬಾರನ್ನು ಸ್ಥಳಾಂತರಿಸಲು ಅವಕಾಶ ನೀಡಲಾಗಿತ್ತು. ಅದಕ್ಕೆ ಸ್ಥಳೀಯರಿಂದ ಪ್ರಬಲ ಪ್ರತಿರೋಧ ವ್ಯಕ್ತವಾಗಿತ್ತು. ಅದನ್ನು ಪರಿಗಣಿಸದೆ ಅಧಿಕಾರಿಗಳು ನೀಡಿದ ಅನುಮತಿಯ ವಿರುದ್ಧ ಜಿಲ್ಲಾ ಉಪ ಅಬಕಾರಿ ಆಯುಕ್ತರಿಗೆ, ಆ ಬಳಿಕ ಜಿಲ್ಲಾಧಿಕಾರಿಗಳಿಗೆ ದೂರು ಸಲ್ಲಿಸಿದ್ದರು. ಇವು ತಿರಸ್ಕೃತವಾದ ಹಿನ್ನೆಲೆಯಲ್ಲಿ ಬಾರ್ ಸ್ಥಳಾಂತರಗೊಂಡು, ವ್ಯವಹಾರ ಆರಂಭಿಸಿತ್ತು.

    ಇದರಿಂದ ನೊಂದ ಗಿರಿಜಾ ರಾಜೇಶ್ ಮತ್ತು ೪೧ ಜನರು ಉಚ್ಛ ನ್ಯಾಯಾಲಯದಲ್ಲಿ ಸಾರ್ವಜನಿಕ ಹಿತಾಸಕ್ತಿ ಮೇಲ್ಮನವಿ ಸಲ್ಲಿಸಿದ್ದರು. ಅದನ್ನು ಪರಿಗಣಿಸಿದ ನ್ಯಾಯಾಲಯವು ’ಮೇಲ್ಮನವಿದಾರರ ಕೋರಿಕೆಯನ್ನು ಮಾನ್ಯ ಮಾಡುವುದಕ್ಕೆ ಯಾವುದೇ ಕಾನೂನಾತ್ಮಕ ತೊಡಕು ಇಲ್ಲವಾದ್ದರಿಂದ ಪ್ರಕರಣವನ್ನು ಮರುಪರಿಗಣನೆ ಮಾಡಬೇಕು’ ಎಂದು ನಿರ್ದೇಶಿಸಿತ್ತು. ಇದೀಗ ಜಿಲ್ಲಾಧಿಕಾರಿಗಳ ನ್ಯಾಯಾಲಯ ಪ್ರಕರಣದ ಮರು ವಿಚಾರಣೆ ನಡೆಸಿ ಸ್ಥಳಾಂತರದ ಆದೇಶವನ್ನು ರದ್ದುಪಡಿಸಿದೆ. ಮತ್ತು ಅಬಕಾರಿ ಉಪ ಆಯುಕ್ತರು ಸೂಕ್ತ ಕ್ರಮ ಕೈಗೊಳ್ಳಬೇಕೆಂದು ತೀರ್ಪು ನೀಡಿದೆ. ತೀರ್ಪಿನಲ್ಲಿ ಬಾರ್ ಸ್ಥಳಾಂತರಕ್ಕೆ ವಿವಿಧ ಸಂಘಟನೆಗಳು, ಗ್ರಾಮ ಪಂಚಾಯಿತಿ ವ್ಯಕ್ತಪಡಿಸಿದ ವಿರೋಧ ಮತ್ತು ಮೇಲ್ಮನವಿಗೆ ಪರವಾಗಿರುವ ಹಲವು ಆಂಶಗಳನ್ನು ಉಲ್ಲೇಖಿಸಿರುವ ಜಿಲ್ಲಾಧಿಕಾರಿಗಳ ನ್ಯಾಯಾಲಯವು ಬಾರ್ ಸ್ಥಳಾಂತರಕ್ಕೆ ಅನುಮತಿ ನೀಡಲು ಅನುಕೂಲವಾಗುವಂತೆ ಕುಂದಾಪುರ ಅಬಕಾರಿ ನಿರೀಕ್ಷಕರು ಸಿದ್ಧಪಡಿಸಿದ ಪಂಚನಾಮೆಯಲ್ಲಿ ಸುಳ್ಳುಸಹಿಯನ್ನು ಪಡೆದಿರುವುದರಿಂದ ಅವರ ವಿರುದ್ಧ ಶಿಸ್ತುಕ್ರಮ ಕೈಗೊಳ್ಳಬೇಕೆಂದು ಸೂಚಿಸಿದೆ.

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಅಂಪಾರು ಸಂಜಯ ಗಾಂಧಿ ಆಂಗ್ಲ ಮಾಧ್ಯಮ ಶಾಲೆ: ಗಾಂಧಾರಿ ವಿದ್ಯೆ ತರಬೇತಿ ಶಿಬಿರ

    23/05/2026

    ಗಿಳಿಯಾರು ಯುವಕ ಮಂಡಲ ದಶಮಾನೋತ್ಸವ ಸಂಭ್ರಮ

    23/05/2026

    ಬ್ರಾಹ್ಮಣ ಮಹಾಸಭಾ ಸಾಲಿಗ್ರಾಮ ವಲಯ- ಸಹಸ್ರ ಪ್ರದಕ್ಷಿಣ ನಮಸ್ಕಾರಕ್ಕೆ ಚಾಲನೆ

    23/05/2026
    Leave A Reply Cancel Reply

    6 − 6 =

    Call us

    Click Here

    Call us

    Call us

    Call us
    Highest Viewed Recently
    • ಅಂಪಾರು ಸಂಜಯ ಗಾಂಧಿ ಆಂಗ್ಲ ಮಾಧ್ಯಮ ಶಾಲೆ: ಗಾಂಧಾರಿ ವಿದ್ಯೆ ತರಬೇತಿ ಶಿಬಿರ
    • ಗಿಳಿಯಾರು ಯುವಕ ಮಂಡಲ ದಶಮಾನೋತ್ಸವ ಸಂಭ್ರಮ
    • ಮಂಗಳೂರು ವಿ.ವಿ ಅಂತರ್ ಕಾಲೇಜು ಮಹಿಳಾ ಕ್ರಿಕೆಟ್‌ ಪಂದ್ಯಾವಳಿಯಲ್ಲಿ ಆಳ್ವಾಸ್ ಚಾಂಪಿಯನ್‌
    • ಬ್ರಾಹ್ಮಣ ಮಹಾಸಭಾ ಸಾಲಿಗ್ರಾಮ ವಲಯ- ಸಹಸ್ರ ಪ್ರದಕ್ಷಿಣ ನಮಸ್ಕಾರಕ್ಕೆ ಚಾಲನೆ
    • ಡಾ. ಬಿ.ಬಿ. ಹೆಗ್ಡೆ ಕಾಲೇಜಿನಲ್ಲಿ ವೃತ್ತಿಪರ ಕೋರ್ಸ್ ವಿದ್ಯಾರ್ಥಿಗಳಿಗೆ ಓರಿಯೆಂಟೇಶನ್ ಕಾರ್ಯಕ್ರಮ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.