Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಚಿಕ್ಕ ವಯಸ್ಸಿನಲ್ಲೇ ಯೋಗವನ್ನು ಕಲಿತು ದಿನವೂ ಅನುಸರಿಸುವುದರಿಂದ ದೇಹ, ಮನಸ್ಸುಗಳ ಆರೋಗ್ಯವನ್ನು ರಕ್ಷಿಸಿಕೊಳ್ಳಬಹುದು- ಎಸ್. ಜನಾರ್ದನ
    ಊರ್ಮನೆ ಸಮಾಚಾರ

    ಚಿಕ್ಕ ವಯಸ್ಸಿನಲ್ಲೇ ಯೋಗವನ್ನು ಕಲಿತು ದಿನವೂ ಅನುಸರಿಸುವುದರಿಂದ ದೇಹ, ಮನಸ್ಸುಗಳ ಆರೋಗ್ಯವನ್ನು ರಕ್ಷಿಸಿಕೊಳ್ಳಬಹುದು- ಎಸ್. ಜನಾರ್ದನ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್ ಕಾಂ ಸುದ್ದಿ
    ಬೈಂದೂರು: ವಿಶ್ವ ಯೋಗ ದಿನದ ಅಂಗವಾಗಿ ಮರವಂತೆ ಗ್ರಾಮ ಪಂಚಾಯತ್, ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಮತ್ತು ಪ್ರೌಢಶಾಲೆಗಳ ಆಶ್ರಯದಲ್ಲಿ  ಸಾಧನಾ ಸಮುದಾಯ ಭವನದಲ್ಲಿ 7 ದಿನಗಳ ಯೋಗ ಶಿಬಿರವನ್ನು ನಿವೃತ್ತ ಉಪನ್ಯಾಸಕ ಎಸ್. ಜನಾರ್ದನ ಉದ್ಘಾಟಿಸಿದರು.

    Click Here

    Call us

    Click Here

    ಈ ಸಂದರ್ಭ ಮಾತನಾಡಿದ ಅವರು ಭಾರತದ ಪುರಾತನ ಜ್ಞಾನವಾದ ಯೋಗ ಈಗ ವಿಶ್ವವ್ಯಾಪಿಯಾಗಿದೆ. ಅದರ ಮಹತ್ವ ಮತ್ತು ಅದನ್ನು ಅನುಸರಿಸುವುದರಿಂದ ಆಗುವ ಲಾಭವನ್ನು ಎಲ್ಲರೂ ಅರಿತಿದ್ದಾರೆ. ಇದೇ 21 ರಂದು ಆಚರಿಸಲಾಗುವ ’ವಿಶ್ವ ಯೋಗ ದಿನ’ ಯೋಗಕ್ಕೆ ದೊರೆತ ವಿಶ್ವ ಮಾನ್ಯತೆಯ ದ್ಯೋತಕ. ಯೋಗವನ್ನು ಎಳವೆಯಲ್ಲೇ ಕಲಿತು ದಿನವೂ ಅನುಸರಿಸುವುದರಿಂದ ದೇಹ, ಮನಸ್ಸುಗಳ ಆರೋಗ್ಯವನ್ನು ರಕ್ಷಿಸಿಕೊಳ್ಳಬಹುದು ಎಂದರು.

    ಗ್ರಾಮ ಪಂಚಾಯತ್ ಅಧ್ಯಕ್ಷೆ ಅನಿತಾ ಆರ್. ಕೆ ಅಧ್ಯಕ್ಷತೆ ವಹಿಸಿದ್ದರು. ಅವರು ಮತ್ತು ಅತಿಥಿಗಳಾಗಿದ್ದ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯೋಪಾಧ್ಯಾಯ ಸತ್ಯನಾ ಕೊಡೇರಿ, ಪ್ರೌಢಶಾಲೆಯ ಸಂಗೀತ ಶಿಕ್ಷಕಿ ಮಹೇಶ್ವರಿ, ಯೋಗದಲ್ಲಿ ಅಂತಾರಾಷ್ಟ್ರೀಯ ಪ್ರಶಸ್ತಿ ಪಡೆದಿರುವ ಮರವಂತೆ ಕುಶ ಬಿಲ್ಲವ ಯೋಗದ ಮಹತ್ವದ ಕುರಿತು ಮಾತನಾಡಿದರು.

    ಪ್ರೌಢಶಾಲೆಯ ಹಿಂದಿ ಶಿಕ್ಷಕಿ, ಯೋಗಪಟು ಡಾ. ಯಶೋಧಾ ಕರನಿಂಗ ಸ್ವಾಗತಿಸಿ, ವಂದಿಸಿದರು. ಸಾಧನಾ ಸದಸ್ಯ ದೇವಿದಾಸ ಶ್ಯಾನುಭಾಗ್, ಶಿಕ್ಷಕರಾದ ಸಾವಿತ್ರಿ, ಸುಂದರ ಶೆಟ್ಟಿ ಉಪಸ್ಥಿತರಿದ್ದರು. ಎರಡೂ ಶಾಲೆಗಳ 50ಕ್ಕೂ ಅಧಿಕ ವಿದ್ಯಾರ್ಥಿಗಳು ಶಿಬಿರದಲ್ಲಿ ತರಬೇತಿ ಪಡೆಯುತ್ತಿದ್ದಾರೆ.

     

    Click here

    Click here

    Click here

    Click Here

    Call us

    Call us

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಅಂಪಾರು ಸಂಜಯ ಗಾಂಧಿ ಆಂಗ್ಲ ಮಾಧ್ಯಮ ಶಾಲೆ: ಗಾಂಧಾರಿ ವಿದ್ಯೆ ತರಬೇತಿ ಶಿಬಿರ

    23/05/2026

    ಗಿಳಿಯಾರು ಯುವಕ ಮಂಡಲ ದಶಮಾನೋತ್ಸವ ಸಂಭ್ರಮ

    23/05/2026

    ಬ್ರಾಹ್ಮಣ ಮಹಾಸಭಾ ಸಾಲಿಗ್ರಾಮ ವಲಯ- ಸಹಸ್ರ ಪ್ರದಕ್ಷಿಣ ನಮಸ್ಕಾರಕ್ಕೆ ಚಾಲನೆ

    23/05/2026
    Leave A Reply Cancel Reply

    one + 3 =

    Call us

    Click Here

    Call us

    Call us

    Call us
    Highest Viewed Recently
    • ಅಂಪಾರು ಸಂಜಯ ಗಾಂಧಿ ಆಂಗ್ಲ ಮಾಧ್ಯಮ ಶಾಲೆ: ಗಾಂಧಾರಿ ವಿದ್ಯೆ ತರಬೇತಿ ಶಿಬಿರ
    • ಗಿಳಿಯಾರು ಯುವಕ ಮಂಡಲ ದಶಮಾನೋತ್ಸವ ಸಂಭ್ರಮ
    • ಮಂಗಳೂರು ವಿ.ವಿ ಅಂತರ್ ಕಾಲೇಜು ಮಹಿಳಾ ಕ್ರಿಕೆಟ್‌ ಪಂದ್ಯಾವಳಿಯಲ್ಲಿ ಆಳ್ವಾಸ್ ಚಾಂಪಿಯನ್‌
    • ಬ್ರಾಹ್ಮಣ ಮಹಾಸಭಾ ಸಾಲಿಗ್ರಾಮ ವಲಯ- ಸಹಸ್ರ ಪ್ರದಕ್ಷಿಣ ನಮಸ್ಕಾರಕ್ಕೆ ಚಾಲನೆ
    • ಡಾ. ಬಿ.ಬಿ. ಹೆಗ್ಡೆ ಕಾಲೇಜಿನಲ್ಲಿ ವೃತ್ತಿಪರ ಕೋರ್ಸ್ ವಿದ್ಯಾರ್ಥಿಗಳಿಗೆ ಓರಿಯೆಂಟೇಶನ್ ಕಾರ್ಯಕ್ರಮ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.