Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಅಮೆಚೂರ್ ಕಬಡ್ಡಿ ಅಸೋಸಿಯೇಷನ್ ಮೂಲಕ ಹಲವು ಕ್ರೀಡಾ ಪ್ರತಿಭೆಗಳು ಬೆಳಕಿಗೆ: ಆರೂರು ತಿಮ್ಮಪ್ಪ ಶೆಟ್ಟಿ
    ಊರ್ಮನೆ ಸಮಾಚಾರ

    ಅಮೆಚೂರ್ ಕಬಡ್ಡಿ ಅಸೋಸಿಯೇಷನ್ ಮೂಲಕ ಹಲವು ಕ್ರೀಡಾ ಪ್ರತಿಭೆಗಳು ಬೆಳಕಿಗೆ: ಆರೂರು ತಿಮ್ಮಪ್ಪ ಶೆಟ್ಟಿ

    Updated:17/06/2018No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಬೈಂದೂರು: ಉಡುಪಿ ಜಿಲ್ಲೆಯ ಎಲ್ಲಾ ತಾಲೂಕುಗಳ ಪೈಕಿ ಬೈಂದೂರು ತಾಲೂಕಿನಲ್ಲಿ ಅತಿ ಹೆಚ್ಚು ಕಬ್ಬಡ್ಡಿ ಪಂದ್ಯಾಟಗಳು ಪ್ರತಿ ವರ್ಷ ನಡೆಯುತ್ತಿದ್ದು, ಉತ್ತಮ ಕ್ರೀಡಾಪಟುಗಳು ಈ ಭಾಗದಲ್ಲಿದ್ದಾರೆ. ಕಬ್ಬಡ್ಡಿ ಅಸೋಸಿಯೆಷನ್ ಮೂಲಕ ಅಂತಹ ಪ್ರತಿಭೆಗಳನ್ನು ಬೆಳಕಿಗೆ ತರುವ ಪ್ರಯತ್ನವಾಗಬೇಕಿದೆ ಎಂದು ಉಡುಪಿ ಜಿಲ್ಲಾ ಅಮೆಚೂರ್ ಕಬಡ್ಡಿ ಅಸೋಸಿಯೇಷನ್ ಕಾರ್ಯದರ್ಶಿ ಆರೂರು ತಿಮ್ಮಪ್ಪ ಶೆಟ್ಟಿ ಹೇಳಿದರು.

    Click Here

    Call us

    Click Here

    ಅವರು ಬೈಂದೂರು ಶಾರದಾ ಕನ್ವೆನ್ಷನ್ ಹಾಲ್‌ನಲ್ಲಿ ಬೈಂದೂರು ತಾಲೂಕು ಅಮೇಚ್ಯೂರ್ ಕಬಡ್ಡ ಅಸೋಸಿಯೇಷನ್ ರಚನೆಗೆ ಪೂರ್ವಭಾವಿಯಾಗಿ ಆಯೋಜಿಸಲಾಗಿದ್ದ ಸಭೆಯನ್ನುದ್ದೇಶಿಸಿ ಮಾತನಾಡಿ ಗ್ರಾಮೀಣ ಕ್ರೀಡಾ ಪ್ರತಿಭೆಗಳನ್ನು ಬೆಳಕಿಗೆ ತರುವಲ್ಲಿ ಅಮೇಚೂರ್ ಕಬ್ಬಡ್ಡಿ ಅಸೋಸಿಯೇಷನ್ ಕಾಯೋನ್ಮುಖವಾಗಿದ್ದು, ಜಿಲ್ಲೆಯ ಪ್ರತಿ ತಾಲೂಕಿನಲ್ಲಿಯೂ ವ್ಯವಸ್ಥಿತವಾಗಿ ಕಬಡ್ಡಿ ಕ್ರೀಡೆ ಆಯೋಜನೆ ಹಾಗೂ ಹೊಸ ಪ್ರತಿಭೆಗಳಿಗೆ ರಾಜ್ಯ ರಾಷ್ಟ್ರ ಮಟ್ಟದಲ್ಲಿ ಅವಕಾಶ ದೊರೆಯುವಂತೆ ಮಾಡುವುದೇ ಸಂಸ್ಥೆಯ ಪ್ರಮುಖ ಉದ್ದೇಶವಾಗಿದೆ ಎಂದರು.

    ಈ ಸಂದರ್ಭ ಬೈಂದೂರು ತಾಲೂಕು ಅಮೇಚ್ಯೂರ್ ಕಬಡ್ಡಿ ಅಸೋಸಿಯೇಷನ್ ಅಧ್ಯಕ್ಷರನ್ನಾಗಿ ಪ್ರಥ್ವಿ ಕ್ರೀಡಾ ಸಂಘದ ಜಯಾನಂದ ಹೋಬಳಿದಾರ್ ಅವರನ್ನು ಸೂಚಿಸಿ ಆಯ್ಕೆಮಾಡಲಾಯಿತು.

    ಉಡುಪಿ ಜಿಲ್ಲಾ ಅಮೇಚೂರ್ ಕಬಡ್ಡಿ ಅಸೋಸಿಯೇಷನ್ ಅಧ್ಯಕ್ಷ ರಾಜೇಂದ್ರ ಸುವರ್ಣ ಅಧ್ಯಕ್ಷತೆ ವಹಿಸಿದ್ದರು. ಜಿಲ್ಲ ಸಂಘಟನಾ ಕಾರ್ಯದರ್ಶಿ ಮಹೇಶ್, ಸದಸ್ಯ ಕೃಷ್ಣಾನಂದ ಮೊದಲಾದವರು ವೇದಿಕೆಯಲ್ಲಿದ್ದರು.

    ಜಯಾನಂದ ಹೋಬಳಿದಾರ್ ಸ್ವಾಗತಿಸಿ, ಶಿಕ್ಷಕ ರಾಘವೇಂದ್ರ ಕಾರ್ಯಕ್ರಮ ನಿರೂಪಿಸಿದರು.

    Click here

    Click here

    Click here

    Click Here

    Call us

    Call us

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಬ್ರಾಹ್ಮಣ ಮಹಾಸಭಾ ಸಾಲಿಗ್ರಾಮ ವಲಯ- ಸಹಸ್ರ ಪ್ರದಕ್ಷಿಣ ನಮಸ್ಕಾರಕ್ಕೆ ಚಾಲನೆ

    23/05/2026

    ಸಿದ್ಧಾಪುರ: ಚಿರತೆಯನ್ನು ಗುಂಡಿಟ್ಟು ಕೊಂದು ಪ್ರಕರಣದಲ್ಲಿ ನಾಲ್ವರ ಬಂಧನ

    22/05/2026

    ಒಡಗಿನ ಶ್ರೀ ನಂದಿಕೇಶ್ವರ ದೇವಸ್ಥಾನದ ಕೆರೆ ಹಸ್ತಾಂತರ ಕಾರ್ಯಕ್ರಮ

    21/05/2026
    Leave A Reply Cancel Reply

    sixteen − 6 =

    Call us

    Click Here

    Call us

    Call us

    Call us
    Highest Viewed Recently
    • ಮಂಗಳೂರು ವಿ.ವಿ ಅಂತರ್ ಕಾಲೇಜು ಮಹಿಳಾ ಕ್ರಿಕೆಟ್‌ ಪಂದ್ಯಾವಳಿಯಲ್ಲಿ ಆಳ್ವಾಸ್ ಚಾಂಪಿಯನ್‌
    • ಬ್ರಾಹ್ಮಣ ಮಹಾಸಭಾ ಸಾಲಿಗ್ರಾಮ ವಲಯ- ಸಹಸ್ರ ಪ್ರದಕ್ಷಿಣ ನಮಸ್ಕಾರಕ್ಕೆ ಚಾಲನೆ
    • ಡಾ. ಬಿ.ಬಿ. ಹೆಗ್ಡೆ ಕಾಲೇಜಿನಲ್ಲಿ ವೃತ್ತಿಪರ ಕೋರ್ಸ್ ವಿದ್ಯಾರ್ಥಿಗಳಿಗೆ ಓರಿಯೆಂಟೇಶನ್ ಕಾರ್ಯಕ್ರಮ
    • ಸಿದ್ಧಾಪುರ: ಚಿರತೆಯನ್ನು ಗುಂಡಿಟ್ಟು ಕೊಂದು ಪ್ರಕರಣದಲ್ಲಿ ನಾಲ್ವರ ಬಂಧನ
    • ಕಾಳಾವರ ವರದರಾಜ ಎಂ. ಶೆಟ್ಟಿ ಸ.ಪ್ರ.ದ ಕಾಲೇಜಿನಲ್ಲಿ ಪ್ರತಿಭಾ ದಿನಾಚರಣೆ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.