Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಕಲಾಕ್ಷೇತ್ರ ಕಲಾವಿದರ ಪುಣ್ಯಭೂಮಿ: ಪರೀಕ್ಷಿತ್
    ಊರ್ಮನೆ ಸಮಾಚಾರ

    ಕಲಾಕ್ಷೇತ್ರ ಕಲಾವಿದರ ಪುಣ್ಯಭೂಮಿ: ಪರೀಕ್ಷಿತ್

    Updated:26/06/2018No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    ಕುಂದಾಪ್ರ ಡಾಟ್ ಕಾಂ ಸುದ್ದಿ
    ಕುಂದಾಪುರ: ರವೀಂದ್ರ ಕಲಾಕ್ಷೇತ್ರ ಕಲಾವಿದರ ಪುಣ್ಯಭೂಮಿ, ಇಲ್ಲಿ ಯೋಗ್ಯ ಮೂವರಿಗೆ ಸನ್ಮಾನವಾಗಿದೆ , ಯಕ್ಷಗಾನ ಇನ್ನಷ್ಟು ವ್ಯಾಪ್ತಿ ವಿಸ್ತರಿಸಲಿ ಎಂದು ರಾಘವೇಂದ್ರ ವೈಭವ ಧಾರವಾಹಿ ಖ್ಯಾತಿಯ , ಉದಯ ವಾಹಿನಿಯ ಪರಿಕ್ಷಿತ್ ಸರ್ಪಶಯನವರು ನುಡಿದರು‌.

    Click Here

    Call us

    Click Here

    ರಾಘು ಶೆಟ್ಟಿ ನೈಕಂಬ್ಳಿ ಮತ್ತು ಪ್ರದೀಪ ಆಜ್ರಿ ಜಂಟಿ ಸಂಯೋಜನೆಯ ಯಕ್ಷ ಸಿಂಧೂರ ಯಕ್ಷಗಾನ ಕಾರ್ಯಕ್ರಮದ ರವೀಂದ್ರ ಕಲಾಕ್ಷೇತ್ರ ವೇದಿಕೆಯಲ್ಲಿ ಕಾಮಿಡಿ ಕಿಲಾಡಿಗಳಾದ ಅಪ್ಪಣ್ಣ ಗಾಣಿಗೇರ್ , ಸೂರಿ ಮೂಡುಬಗೆ ಕುಂದಾಪುರ , ಮಾರಣಕಟ್ಟೆ ಮೇಳದ ಪ್ರಧಾನ ಕಲಾವಿದರಾದ ಗೋಳಿಕೆರೆ ಚಂದ್ರಗೌಡರಿಗೆ ಸನ್ಮಾನ ಮಾಡಲಾಯಿತು.

    ವೇದಿಕೆಯಲ್ಲಿ ಉದಯ ಶೆಟ್ಟಿ ಜಡ್ಕಲ್ , ರಘುರಾಮ ಶೆಟ್ಟಿ ಎಳುಮುಡಿ , ರಘುರಾಮ ಶೆಟ್ಟಿ SKC , ಯಕ್ಷಪ್ರೇಮಿ ಜಯರಾಮ ಶೆಟ್ಟಿ , ಸುಬ್ರಮಣ್ಯ ಚಿಟ್ಟಾಣಿ ಉಪಸ್ಥಿತರಿದ್ದರು .

    ನಾಗರಾಜ್ ಶೆಟ್ಟಿ ನೈಕಂಬ್ಳಿ ಕಾರ್ಯಕ್ರಮ ನಿರೂಪಿಸಿದರು .ಕಾರ್ಯಕ್ರಮದ ನಂತರ ಕಲಾಧರ ಬಳಗ ಜಲವಳ್ಳಿಯವರಿಂದ ಅಗ್ನಿವರ್ಷ ಪ್ರಸಂಗ ಪ್ರದರ್ಶನ ನಡೆಯಿತು.

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಕೊರಗ ಕಾಲೋನಿಯ 8 ಹೊಸ ಮನೆ ನಿರ್ಮಾಣಕ್ಕೆ ಒಂದು ಲಕ್ಷ ರೂಪಾಯಿ ಚೆಕ್ ವಿತರಣೆ

    20/12/2025

    ಭಂಡಾರ್ಕಾರ್ಸ್ ಕಾಲೇಜಿನಲ್ಲಿ ಅಂಬಲಪಾಡಿ ನಾರಾಯಣಾಚಾರ್ಯ ಅವರಿಗೆ ಶ್ರದ್ಧಾಂಜಲಿ ಸಭೆ

    20/12/2025

    ಬಿಜೆಪಿ ಯುವ ಮೋರ್ಚಾ ಅಧ್ಯಕ್ಷರಿಂದ ದೇಶದ ಭದ್ರತೆಗೆ ಅಪಾಯ: ಕೆ. ವಿಕಾಸ್‌ ಹೆಗ್ಡೆ

    20/12/2025
    Leave A Reply Cancel Reply

    Call us

    Click Here

    Call us

    Call us

    Call us
    Highest Viewed Recently
    • ಕೊರಗ ಕಾಲೋನಿಯ 8 ಹೊಸ ಮನೆ ನಿರ್ಮಾಣಕ್ಕೆ ಒಂದು ಲಕ್ಷ ರೂಪಾಯಿ ಚೆಕ್ ವಿತರಣೆ
    • ಭಂಡಾರ್ಕಾರ್ಸ್ ಕಾಲೇಜಿನಲ್ಲಿ ಅಂಬಲಪಾಡಿ ನಾರಾಯಣಾಚಾರ್ಯ ಅವರಿಗೆ ಶ್ರದ್ಧಾಂಜಲಿ ಸಭೆ
    • ಬಿಜೆಪಿ ಯುವ ಮೋರ್ಚಾ ಅಧ್ಯಕ್ಷರಿಂದ ದೇಶದ ಭದ್ರತೆಗೆ ಅಪಾಯ: ಕೆ. ವಿಕಾಸ್‌ ಹೆಗ್ಡೆ
    • ಶ್ರೀ ಸಿದ್ಧಿವಿನಾಯಕ ವಸತಿ ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ಪೋಕ್ಸೋ ಕಾಯ್ದೆಯ ಕಾನೂನು ಅರಿವು ಮೂಡಿಸುವ ಕಾರ್ಯಕ್ರಮ
    • ಕುಂದಾಪುರದ ಆರ್. ಎನ್. ಶೆಟ್ಟಿ ಪ.ಪೂ ಕಾಲೇಜಿನ ಬಹುಮಾನ ವಿತರಣೆ ಕಾರ್ಯಕ್ರಮ

    © 2025 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.