Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ವಿವೇಕಾನಂದರ ಭಾಷಣದಿಂದ ಭಾರತದ ಬಗೆಗಿನ ದೃಷ್ಠಿಕೋನ ಬದಲು
    ಊರ್ಮನೆ ಸಮಾಚಾರ

    ವಿವೇಕಾನಂದರ ಭಾಷಣದಿಂದ ಭಾರತದ ಬಗೆಗಿನ ದೃಷ್ಠಿಕೋನ ಬದಲು

    Updated:01/10/2018No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಬೈಂದೂರು: ಸ್ವಾಮಿ ವಿವೇಕಾನಂದರು ನೀಡಿದ ನಾಲ್ಕು ನಿಮಿಷಗಳ ಉಪನ್ಯಾಸದಿಂದಾಗಿ ವಿಶ್ವಕ್ಕೆ ಭಾರತದ ಬಗೆಗಿನ ಅಭಿಪ್ರಾಯ ಹಾಗೂ ದೃಷ್ಟಿಕೋನ ಬದಲಾಗುವಂತಾಯಿತು. ಭಾರತದ ಪ್ರತಿ ಯುವಕನಲ್ಲಿಯೂ ಆತ್ಮವಿಶ್ವಾಸ ವೃದ್ಧಿಯಾಯಿತು. ಇದು ಸ್ವಾತಂತ್ರ್ಯ ಚಳುವಳಿಗೂ ಪ್ರೇರಣೆಯಾಗಿತ್ತು. ತನ್ನ ಮಾತಿನ ಮೂಲಕ ಅಂತಹ ಪ್ರಭಾವವನ್ನು ಬೀರಿದ್ದ ಸ್ವಾಮಿ ವಿವೇಕಾನಂದರ ಭಾಷಣವನ್ನು ಮತ್ತೊಮ್ಮೆ ಸ್ಮರಿಸುವ ಮೂಲಕ ಯುವಕರನ್ನು ಜಾಗೃತಿಗೊಳಿಸುವ ಕೆಲಸವಾಗುತ್ತಿದೆ ಎಂದು ಮಂಂಂಗಳೂರು ಶ್ರೀ ರಾಮಕೃಷ್ಣ ಆಶ್ರಮದ ಶ್ರೀ ಧರ್ಮವೃತ್ತಾನಂದ ಸ್ವಾಮೀಜಿ ಹೇಳಿದರು.

    Click Here

    Call us

    Click Here

    ಬೈಂದೂರು ಶಾರದಾ ವೇದಿಕೆಯಲ್ಲಿ ಯುವ ಬ್ರಿಗೇಡ್, ಸೋದರಿ ನಿವೇದಿತಾ ಪ್ರತಿಷ್ಠಾನ ಹಾಗೂ ಯುವ ಬ್ರಿಗೇಡ್ ಬೈಂದೂರು ನೇತೃತ್ವದಲ್ಲಿ ಸ್ವಾಮಿ ವಿವೇಕಾನಂದರ ಚಿಕಾಗೋ ಭಾಷಣಕ್ಕೆ ೧೨೫ವರ್ಷ ಸಂದ ಹಿನ್ನೆಲೆಯಲ್ಲಿ ಆಯೋಜಿಸಲಾಗಿದ್ದ ಮತ್ತೊಮ್ಮೆ ದಿಗ್ವಿಜಯ ರಥಯಾತ್ರೆಯ ಸಭಾ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.

    ವಿವೇಕಾನಂದರು ಒಂದು ಧರ್ಮ, ದೇಶಕ್ಕೆ ಸೀಮಿತವಾದವರಲ್ಲ. ಅವರು ವಿಶ್ವ ಮಾನವರಾಗಿದ್ದವರು. ವಿವೇಕಾನಂದರ ಭಾಷಣದಿಂದಾಗಿ ವಿವಿಧ ಧರ್ಮಶಾಸ್ತ್ರಜ್ಞರಲ್ಲಿ ಹಿಂದೂ ಧರ್ಮ ಶ್ರೇಷ್ಠ ಧರ್ಮ ಎಂಬ ಭಾವನೆ ಮೊಳಕೆಯೊಡೆಯುವಂತಾಯಿತು. ಸ್ವಾಮೀಜಿಯವರ ಜೀವನತತ್ವವನ್ನು ಅಳವಡಿಸಿಕೊಂಡು ಮುನ್ನಡೆದಾಗ ಭಾರತತ ಅಭಿವೃದ್ಧಿ ಸಾಧ್ಯವಿದೆ ಎಂದರು.

    ವಾಗ್ಮಿ ನಿತ್ಯಾನಂದ ವಿವೇಕವಂಶಿ ಮಾತನಾಡಿದರು. ಹಿರಿಯ ಸಾಮಾಜಿಕ ಕಾರ್ಯಕರ್ತ ಜನಾರ್ದನ ನಾಯ್ಕ್, ಯುವ ಬ್ರಿಗೇಡ್ ರಾಜ್ಯ ಸಂಚಾಲಕ ಚಂದ್ರಶೇಖರ ಉಪಸ್ಥಿತರಿದ್ದರು.

    ಯುವ ಬ್ರಿಗೇಡ್‌ನ ಅದೀಪ್ ಸ್ವಾಗತಿಸಿ ಕಾರ್ಯಕ್ರಮ ನಿರೂಪಿಸದರು. ಬೈಂದೂರು ಯಡ್ತರೆಗೆ ಶೋಭಾಯಾತ್ರೆಗೆ ಟಿ. ನಾರಾಯಣ ಹೆಗ್ಡೆ ಚಾಲನೆ ನೀಡಿದರು.

    Click here

    Click here

    Click here

    Click Here

    Call us

    Call us

     

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಅಂಪಾರು ಸಂಜಯ ಗಾಂಧಿ ಆಂಗ್ಲ ಮಾಧ್ಯಮ ಶಾಲೆ: ಗಾಂಧಾರಿ ವಿದ್ಯೆ ತರಬೇತಿ ಶಿಬಿರ

    23/05/2026

    ಗಿಳಿಯಾರು ಯುವಕ ಮಂಡಲ ದಶಮಾನೋತ್ಸವ ಸಂಭ್ರಮ

    23/05/2026

    ಬ್ರಾಹ್ಮಣ ಮಹಾಸಭಾ ಸಾಲಿಗ್ರಾಮ ವಲಯ- ಸಹಸ್ರ ಪ್ರದಕ್ಷಿಣ ನಮಸ್ಕಾರಕ್ಕೆ ಚಾಲನೆ

    23/05/2026
    Leave A Reply Cancel Reply

    12 + seventeen =

    Call us

    Click Here

    Call us

    Call us

    Call us
    Highest Viewed Recently
    • ಅಂಪಾರು ಸಂಜಯ ಗಾಂಧಿ ಆಂಗ್ಲ ಮಾಧ್ಯಮ ಶಾಲೆ: ಗಾಂಧಾರಿ ವಿದ್ಯೆ ತರಬೇತಿ ಶಿಬಿರ
    • ಗಿಳಿಯಾರು ಯುವಕ ಮಂಡಲ ದಶಮಾನೋತ್ಸವ ಸಂಭ್ರಮ
    • ಮಂಗಳೂರು ವಿ.ವಿ ಅಂತರ್ ಕಾಲೇಜು ಮಹಿಳಾ ಕ್ರಿಕೆಟ್‌ ಪಂದ್ಯಾವಳಿಯಲ್ಲಿ ಆಳ್ವಾಸ್ ಚಾಂಪಿಯನ್‌
    • ಬ್ರಾಹ್ಮಣ ಮಹಾಸಭಾ ಸಾಲಿಗ್ರಾಮ ವಲಯ- ಸಹಸ್ರ ಪ್ರದಕ್ಷಿಣ ನಮಸ್ಕಾರಕ್ಕೆ ಚಾಲನೆ
    • ಡಾ. ಬಿ.ಬಿ. ಹೆಗ್ಡೆ ಕಾಲೇಜಿನಲ್ಲಿ ವೃತ್ತಿಪರ ಕೋರ್ಸ್ ವಿದ್ಯಾರ್ಥಿಗಳಿಗೆ ಓರಿಯೆಂಟೇಶನ್ ಕಾರ್ಯಕ್ರಮ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.