Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ರುಪೀ ಮಾಲ್ ಈಗ ನಿಮ್ಮ ಬೈಂದೂರಿನಲ್ಲಿ
    ಊರ್ಮನೆ ಸಮಾಚಾರ

    ರುಪೀ ಮಾಲ್ ಈಗ ನಿಮ್ಮ ಬೈಂದೂರಿನಲ್ಲಿ

    Updated:14/03/20191 Comment
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಬೈಂದೂರಿನ ಕೇಂದ್ರಭಾಗದಲ್ಲಿ ಮೊದಲ ಭಾರಿಗೆ ಆರಂಭಗೊಳ್ಳುತ್ತಿರುವ ’ರುಪೀ ಮಾಲ್’ ಶುಭಾರಂಭಕ್ಕೆ ಸಿದ್ಧತೆ ನಡೆಸಿದ್ದು, ಎಪ್ರಿಲ್ 1ರಿಂದ ಕಾರ್ಯಚಟುವಟಿಕೆಗಳನ್ನು ಪ್ರಾರಂಭಿಸಲಿದೆ. ’ರುಪೀ ಮಾಲ್’ ಬೈಂದೂರು ಭಾಗದ ಗ್ರಾಹಕರ ಎಲ್ಲಾ ಬಗೆಯ ಅಗತ್ಯತೆಗಳನ್ನು ಪೂರೈಸುವ ಪ್ರಪ್ರಥಮ ಮಾಲ್ ಎಂದೆನಿಸಿಕೊಳ್ಳಲಿದೆ.

    Click Here

    Call us

    Click Here

    ಮಾಲ್‌ನಲ್ಲಿ ಸುಪರ್ ಮಾರ್ಕೆಟ್, ಹೈಪರ್ ಮಾರ್ಕೆಟ್, ಟೆಕ್ಸ್‌ಟೈಲ್ & ಫ್ಯಾಶನ್, ಹೋಟೆಲ್ ಮತ್ತು ರೆಸ್ಟೋರೆಂಟ್, ತರಕಾರಿ ಅಂಗಡಿ, ಮೀನು ಮತ್ತು ಮಾಂಸದ ಅಂಗಡಿ, ಸೈಕಲ್ ಶಾಪ್, ಚಹಾದ ಅಂಗಡಿ, ಐಸ್‌ಕ್ರೀಮ್ ಪಾರ್ಲರ್, ಬ್ಯೂಟಿ ಪಾರ್ಲರ್ ಇನ್ನಿತರ ಉದ್ಯಮಗಳು ಸೇರಿದಂತೆ ವಿವಿಧ ವ್ಯವಹಾರಗಳು ಆರಂಭಗೊಳ್ಳಲಿದ್ದು ನಿಮ್ಮ ಎಲ್ಲಾ ಅಗತ್ಯಗಳನ್ನೂ ಒಂದೇ ಸ್ಥಳದಲ್ಲಿ ಪೂರೈಸಿಕೊಳ್ಳಬಹುದಾಗಿದೆ.

    ಪ್ರಸ್ತುತ ಬೈಂದೂರಿನ ಬಹುಪಾಲು ಜನರು ತಮ್ಮ ಅಗತ್ಯ ವಸ್ತುಗಳ ಖರೀದಿಗಾಗಿ ಅಕ್ಕಪಕ್ಕದ ಊರುಗಳನ್ನು ಅವಲಂಭಿಸಿಕೊಂಡಿದ್ದಾರೆ. ಆದರೆ ಬೈಂದೂರು ಹಾಗೂ ಸುತ್ತಲಿನ ಗ್ರಾಮಗಳ ಜನರು ತಮ್ಮ ಅವಶ್ಯಕತೆಗಳಿಗಾಗಿ ಬೈಂದೂರಿಗೆ ಬರುವಂತೆ ಮಾಡುವುದು ನಮ್ಮ ಉದ್ದೇಶವಾಗಿದೆ. 6 ತಿಂಗಳುಗಳ ಅವಧಿಯಲ್ಲಿ ರುಪೀ ಮಾಲ್‌ನಲ್ಲಿ ಪೂಟ್‌ವೇರ್ ಅಂಗಡಿ, ಜಿಮ್, ಸಿನೆಮಾ ಟಾಕೀಸ್, ಒಳಾಂಗಣ ಕ್ರೀಡೆಗಳು ಸೇರಿದಂತೆ ವಿವಿಧ ಉದ್ಯಮ ಹಾಗೂ ಸೇವಾ ಕೇಂದ್ರಗಳು ಆರಂಭಗೊಳ್ಳಲಿದ್ದು, ವಾರಾಂತ್ಯದ ವಿಹಾರದ ತಾಣವಾಗಿ ಮಾರ್ಪಾಡುಗೊಳ್ಳಲಿದೆ.

    ನೂತನ ವ್ಯವಹಾರಕ್ಕಾಗಿ ಬೈಂದೂರಿನಲ್ಲಿ ಉತ್ತಮ ಸ್ಥಳದ ಹುಡುಕಾಟದಲ್ಲಿರುವವರಿಗೆ ಕೊಚ್ಚಿನ್ ಮೂಲದ ಆರ್. ಎಸ್. ವೆಂಚರ‍್ಸ್ ಸಂಸ್ಥೆ ಉತ್ತಮ ಅವಕಾಶ ನೀಡುತ್ತಿದೆ. ಬಾಡಿಗೆ ನೀಡದೇ ವ್ಯವಹಾರ ಆರಂಭಿಸಲು, ಬಾಡಿಗೆಗೆ ತಕ್ಕುದಾದ ಜಾಗ ಪಡೆದುಕೊಳ್ಳಲು ಅಥವಾ ಅಗತ್ಯ ಸ್ಥಳ ಖರೀದಿ ಮಾಡಲು ಕೂಡ ಆಯ್ಕೆ ಒದಗಿಸಿದೆ. ಈಗಾಗಲೇ ಉದ್ಯಮ ಹೊಂದಿರುವವರು ಕೂಡ ತಮ್ಮ ವ್ಯವಹಾರವನ್ನು ಇಲ್ಲಿಗೆ ಸ್ಥಳಾಂತರಿಸಲು ಅಥವಾ ಶಾಖೆಯನ್ನು ಆರಂಭಿಸಲು ಕೂಡ ಅವಕಾಶವಿದೆ. ಬೈಂದೂರು ಸಿ.ಟಿ ಪಾಯಿಂಟ್‌ನ ಎರಡನೇ ಮಹಡಿಯಲ್ಲಿ ಆರ್. ಎಸ್. ವೆಂಚರ‍್ಸ್ ಕಛೇರಿ ಇದ್ದು ಆಸಕ್ತರು ನೇರವಾಗಿ ಭೇಟಿಯಾಗಿ ಇಲ್ಲವೇ ದೂರವಾಣಿ ಸಂಖ್ಯೆ 08254-251167 ಅಥವಾ ಮೊಬೈಲ್ ಸಂಖ್ಯೆ 8762306267 ಗೆ ಕರೆ ಮಾಡಿ ಹೆಚ್ಚಿನ ಮಾಹಿತಿ ಪಡೆದುಕೊಳ್ಳಬುದಾಗಿದೆ.

    ಕೇರಳ ಕೊಚ್ಚಿನ್‌ನ ಪ್ರಖ್ಯಾತ ಹಾಗೂ ಚಿರಪರಿಚಿತ ಉದ್ಯಮ ಸಮೂಹವಾದ ಆರ್. ಎಸ್. ವೆಂಚರ‍್ಸ್ ಈಗಾಗಲೇ ಕೊಲ್ಲೂರಿನಲ್ಲಿ ವಸತಿಗೃಹ ಹಾಗೂ ’ಓಂ’ ಸ್ಪಿರಿಚ್ವಲ್ ಕ್ಯಾಪಿಟಲ್ ಹೋಮ್‌ಸ್ಟೇ ಉದ್ಯಮವನ್ನು ಆರಂಭಿಸಿದ್ದು, ಬೈಂದೂರಿನಲ್ಲಿ ಪ್ರಥಮ ಭಾರಿಗೆ ರುಪೀ ಮಾಲ್ ಮೂಲಕ ನಾಗರಿಕರಿಗೆ ಉತ್ಕೃಷ್ಟ ಸೇವೆಯನ್ನು ನೀಡಲು ಸನ್ನದ್ಧಗೊಂಡಿದೆ.

    Click here

    Click here

    Click here

    Call us

    Call us

     

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಪದವಿಪೂರ್ವ ಶಿಕ್ಷಣದ ಯಶಸ್ಸಿಗೆ ಸಮರ್ಥ ಆಯ್ಕೆ ಕ್ರಿಯೇಟಿವ್ ಶೈಕ್ಷಣಿಕ ಸಹಭಾಗಿತ್ವದ ತ್ರಿಶಾ ಪಿಯು ಕಾಲೇಜು

    19/12/2025

    ಬಸ್ರೂರು ಶ್ರೀ ಶಾರದಾ ಕಾಲೇಜಿನಲ್ಲಿ ಯಕ್ಷಗಾನದ ಮೂಲಕ ಆರೋಗ್ಯ ಜಾಗೃತಿ ಕಾರ್ಯಕ್ರಮ

    19/12/2025

    ಅಂಚೆ ಕಚೇರಿಗಳ ಬಲವರ್ಧನೆ ವಿಷಯ ಪ್ರಸ್ತಾಪಿಸಿದ ಸಂಸದ ಬಿ.ವೈ. ರಾಘವೇಂದ್ರ

    19/12/2025

    1 Comment

    1. Manjunath on 16/03/2019 8:20 am

      Gud

      Reply
    Leave A Reply Cancel Reply

    Call us

    Click Here

    Call us

    Call us

    Call us
    Highest Viewed Recently
    • ಪದವಿಪೂರ್ವ ಶಿಕ್ಷಣದ ಯಶಸ್ಸಿಗೆ ಸಮರ್ಥ ಆಯ್ಕೆ ಕ್ರಿಯೇಟಿವ್ ಶೈಕ್ಷಣಿಕ ಸಹಭಾಗಿತ್ವದ ತ್ರಿಶಾ ಪಿಯು ಕಾಲೇಜು
    • ಸಿಎಲ್‌ಎಟಿ ಫಲಿತಾಂಶ: ಆಳ್ವಾಸ್ ಪಿಯು ಕಾಲೇಜಿನ 11 ವಿದ್ಯಾರ್ಥಿಗಳು ಉತ್ತೀರ್ಣ  
    • ಬಸ್ರೂರು ಶ್ರೀ ಶಾರದಾ ಕಾಲೇಜಿನಲ್ಲಿ ಯಕ್ಷಗಾನದ ಮೂಲಕ ಆರೋಗ್ಯ ಜಾಗೃತಿ ಕಾರ್ಯಕ್ರಮ
    • ಅಂಚೆ ಕಚೇರಿಗಳ ಬಲವರ್ಧನೆ ವಿಷಯ ಪ್ರಸ್ತಾಪಿಸಿದ ಸಂಸದ ಬಿ.ವೈ. ರಾಘವೇಂದ್ರ
    • ಕೌಟುಂಬಿಕ ವ್ಯವಸ್ಥೆಯಲ್ಲಿ ಬೆಳೆಯುವುದು ಮಗುವಿನ ಹಕ್ಕು: ಜಿಲ್ಲಾಧಿಕಾರಿ

    © 2025 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.