Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ದೇಶದ ಕಟ್ಟಕಡೆಯ ಮಗುವಿಗೂ ಗುಣಮಟ್ಟದ ಶಿಕ್ಷಣ ರೋಟರಿ ಗುರಿ
    Uncategorized

    ದೇಶದ ಕಟ್ಟಕಡೆಯ ಮಗುವಿಗೂ ಗುಣಮಟ್ಟದ ಶಿಕ್ಷಣ ರೋಟರಿ ಗುರಿ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಗಂಗೊಳ್ಳಿಯ ಅಂಜುಮಾನ್ ಇಂಗ್ಲೀಷ್ ಮೀಡಿಯಂ ಶಾಲೆಗೆ ಸ್ಮಾರ್ಟ್ ಕ್ಲಾಸ್ ಕೊಡುಗೆ

    Click Here

    Call us

    Click Here

    ಗಂಗೊಳ್ಳಿ: ಕಳೆದ 17 ವರ್ಷಗಳಿಂದ ಪಲ್ಸ್ ಪೋಲಿಯೋ ಅಭಿಯಾನವನ್ನ ಕೈಗೊಂಡ ರೋಟರಿ ಕ್ಲಬ್ ಪೋಲಿಯೋ ಮುಕ್ತ ಭರತ ನಿರ್ಮಾಣದಲ್ಲಿ ಮಹತ್ತರ ಪಾತ್ರ ವಹಿಸಿದೆ. ಅದರಂತೆ ಕಳೆದ 5 ವರ್ಷಗಳಿಂದ ಸಾಕ್ಷರತೆಗೆ ಹೆಚ್ಚಿನ ಆದ್ಯತೆಯನ್ನು ನೀಡಿದ್ದು ದೇಶದ ಕಟ್ಟಕಡೆಯ ಮಗುವೂ ಕೂಡ ಗುಣಮಟ್ಟದ ಶಿಕ್ಷಣ ಪಡೆಯುವಂತಾಗಬೇಕು ಎಂಬ ದಿಶೆಯಲ್ಲಿ ರೋಟರಿ ಕಾರ್ಯನಿರ್ವಹಿಸುತ್ತಿದೆ ಎಂದು ರೋಟರಿ ಕ್ಲಬ್ ಮಿಡ್‌ಟೌನ್ ಅಧ್ಯಕ್ಷ ಅಬ್ದುಲ್ ಬಶೀರ್ ಕೋಟ ಹೇಳಿದರು.

    ಅವರು ಜೂ.11ರಂದು ರೋಟರಿ ಕ್ಲಬ್ ಮಿಡ್‌ಟೌನ್ ವತಿಯಿಂದ ಗಂಗೊಳ್ಳಿಯ ಅಂಜುಮಾನ್ ಇಂಗ್ಲೀಷ್ ಮೀಡಿಯಂ ಶಾಲೆಗೆ ಕೊಡ ಮಾಡಲ್ಪಟ್ಟ ಇ-ಶಾಲೆ ಸ್ಮಾರ್ಟ್ ಕ್ಲಾಸನ್ನು ಉದ್ಘಾಟಿಸಿ ಮಾತನಾಡಿದರು.

    ಗ್ರಾಮೀಣ ಭಾಗದ ಅರ್ಹವಾದ ಶಾಲೆಯನ್ನು ಗುರುತಿಸಿ ಸ್ಮಾರ್ಟ್ ಕ್ಲಾಸನ್ನು ಕೊಡುಗೆಯಾಗಿ ನೀಡಿದ್ದು ದಿನೇ ದಿನೇ ಬದಲಾಗುತ್ತಿರುವ ಆಧುನಿಕ ಜಗತ್ತಿನಲ್ಲಿ ಗುಣಮಟ್ಟದ ಶಿಕ್ಷಣವನ್ನು ಪ್ರತಿಯೊಬ್ಬ ವಿದ್ಯಾರ್ಥಿಯೂ ಪಡೆಯುವಂತಾಗಲಿ ಎಂದು ಅವರು ಶುಭ ಹಾರೈಸಿದರು.

    ಗಂಗೊಳ್ಳಿಯ ಅಂಜುಮಾನ್ ಇಂಗ್ಲೀಷ್ ಮೀಡಿಯಂ ಶಾಲೆಗೆ ಸೆಲ್ಕೋ ಸೋಲಾರ್ ಲೈಟ್ ಕಂಪನಿಯ ಇ-ಶಾಲೆ ಕಲಿಕೆಗೆ ಅಗತ್ಯವಿರುವ ಸಾಮಾಗ್ರಿಗಳನ್ನು ಒದಗಿಸಿದ್ದು ಸೌರಶಕ್ತಿ ಇಂಧನದಿಂದ ನಿರ್ವಹಿಸಲಾಗುತ್ತಿದೆ.

    Click here

    Click here

    Click here

    Click Here

    Call us

    Call us

    ???????????????????????????????

    ಮುಖ್ಯ ಅತಿಥಿಗಳಾಗಿ ರೋಟರಿ ಕ್ಲಬ್ ಮಿಡ್‌ಟೌನ್ ಕಾರ್ಯದರ್ಶಿ ಸಂಪತ್ ಕುಮಾರ್ ಶೆಟ್ಟಿ, ಸೆಲ್ಕೋ ಸೋಲಾರ್ ಕಂಪೆನಿಯ ಅಸಿಸ್ಟೆಂಟ್ ಜನರಲ್ ಮೆನೇಜರ್ ಗುರುಪ್ರಕಾಶ್ ಶೆಟ್ಟಿ, ಮುಖ್ಯೋಪಧ್ಯಾಯಿನಿ ಪ್ರಮೀಳ ಟೀಚರ್, ಗಂಗೊಳ್ಳಿಯ ಅಂಜುಮಾನ್ ನೂರುಲ್ ಇಸ್ಲಾಂನ ಕಾರ್ಯದರ್ಶಿ ಬಾಷಾ ಸಾಹೇಬ್, ಜಂಟಿ ಕಾರ್ಯದರ್ಶಿ ಮೌಲಾನ ಮಹಮದ್ ತಮೀಮ್, ಅಂಜುಮಾನ್ ಇಂಗ್ಲೀಷ್ ಮೀಡಿಯಂ ಸ್ಕೂಲ್‌ನ ಕಾರ್ಯದರ್ಶಿ ಮಂಝುರ್ ನಾಕುದ, ರೋಟರಿ ಸದಸ್ಯ ರಾಮ ನಾಯ್ಕ್, ಸೆಲ್ಕೋ ಸೋಲಾರ್ ಕಂಪೆನಿಯ ಸೀನಿಯರ್ ಮೆನೇಜರ್ ಶೇಖರ್ ಶೆಟ್ಟಿ, ಬ್ರಾಂಚ್ ಮೆನೇಜರ್ ಮಂಜುನಾಥ ಉಪಸ್ಥಿತರಿದ್ದರು. ತಸ್ಮಿಯಾ ಅತಿಥಿಗಳನ್ನು ಪರಿಚಯಿಸಿದರು. ಮೌಲಾನ ಅಫ್ರಾ ಕಾರ್ಯಕ್ರಮ ನಿರ್ವಹಿಸಿ, ಸುರಯ್ಯ ಮೆಹಮೂದ್ ವಂದಿಸಿದರು.

    Share. Facebook Twitter Pinterest LinkedIn Tumblr Telegram Email
    Editor Desk
    • Website
    • Facebook
    • X (Twitter)

    Related Posts

    ಪಡುಕರೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ವಾರ್ಷಿಕೋತ್ಸವ ಹಾಗೂ ಗಣಕಯಂತ್ರ ಹಸ್ತಾಂತರ ಸಮಾರಂಭ

    20/05/2026

    ಎಸ್.ಎಸ್.ಎಲ್.ಸಿ: ರಾಜ್ಯಕ್ಕೆ 5ನೇ ರ್ಯಾಂಕ್‌ ಪಡೆದ ವಿದ್ಯಾರಣ್ಯ ಶಾಲೆಯ ವಿದ್ಯಾರ್ಥಿನಿ ಸಮೀಕ್ಷಾ ಶಾಲೆಗೆ ಶೇ.100 ಫಲಿತಾಂಶ

    23/04/2026

    ಶಂಕರನಾರಾಯಣ: ಮದರ್ ತೆರೆಸಾ ಶಾಲೆಯ ವಿದ್ಯಾರ್ಥಿ ಎಸ್‌.ಎಸ್.‌ಎಲ್.‌ಸಿಯಲ್ಲಿ ಪ್ರೀತಮ್ ಜಿ. ಪೂಜಾರಿ ರಾಜ್ಯಕ್ಕೆ ಟಾಪರ್‌

    23/04/2026
    Leave A Reply Cancel Reply

    four × 1 =

    Call us

    Click Here

    Call us

    Call us

    Call us
    Highest Viewed Recently
    • ಕುಂದಾಪುರ: ಬಲಾಡಿಯಲ್ಲಿ ಹಿರಿಯ ಯಕ್ಷಗಾನ ಕಲಾವಿದರಿಗೆ ಸನ್ಮಾನ
    • ಶಂಕರನಾರಾಯಣ: ಕಟ್ಟೆಮಕ್ಕಿ ಶ್ರೀ ಬ್ರಹ್ಮಲಿಂಗೇಶ್ವರ ದೇವಸ್ಥಾನದಲ್ಲಿ ಶಿಲಾದೇಗುಲ ಲೋಕಾರ್ಪಣೆ
    • ಬಹುಮಾನ ಹಣ ಮಂಜೂರು: ಅರ್ಜಿ ಆಹ್ವಾನ
    • ಜೂ.1 ರಿಂದ 61 ದಿನಗಳ ಕಾಲ ಯಾಂತ್ರೀಕೃತ ಮೀನುಗಾರಿಕೆ ನಿಷೇಧ
    • ಡಾ. ಬಿ. ಬಿ. ಹೆಗ್ಡೆ ಕಾಲೇಜು: ಜೀವನ ಮೌಲ್ಯ ಉಪನ್ಯಾಸ ಮಾಲಿಕೆ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.