Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಗುರುಕುಲ: ಯು.ಕೆ.ಜಿ. ವಿದ್ಯಾರ್ಥಿಗಳಿಗೆ ಪದವಿ ಪ್ರದಾನ
    ಊರ್ಮನೆ ಸಮಾಚಾರ

    ಗುರುಕುಲ: ಯು.ಕೆ.ಜಿ. ವಿದ್ಯಾರ್ಥಿಗಳಿಗೆ ಪದವಿ ಪ್ರದಾನ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಕೋಟೇಶ್ವರ: ವಕ್ವಾಡಿ ಗುರುಕುಲ ಪಬ್ಲಿಕ್ ಶಾಲೆಯಲ್ಲಿ ಯು.ಕೆ.ಜಿ. ಮಕ್ಕಳ ಪದವಿ ಪ್ರದಾನ ಸಮಾರಂಭ ಗುರುವಾರ ಜರುಗಿತು. ಕುಂದಾಪುರದ ಅಮೃತೇಶ್ವರಿ ಆಸ್ಪತ್ರೆಯ ಆಯುರ್ವೇದಿಕ್ ವೈದ್ಯೆ ಸೋನಿ ಪುಟಾಣಿಗಳಿಗೆ ಪದವಿ ಪ್ರದಾನ ಮಾಡಿ ಶುಭ ಹಾರೈಸಿದರು

    Click Here

    Call us

    Click Here

    ಬಳಿಕ ಮಾತನಾಡಿದ ಅವರು ನಾವು ಶಾಲೆಗೆ ಹೋಗುವಾಗ ಈ ರೀತಿಯ ಅವಕಾಶ ಇರಲಿಲ್ಲ ಆದರೆ ಪುಟಾಣಿಗಳಿಗೆ ಇಂತಹ ಒಂದು ಅವಕಾಶ ಈ ಶಾಲೆ ಮಾಡುತ್ತಿರುವುದು ನಿಜಕ್ಕೂ ಅವಿಸ್ಮರಣೀಯ ಎಂದರು. ಪ್ರತಿಯೊಬ್ಬ ಮನುಷ್ಯನ ಜೀವನದಲ್ಲಿ ಹೇಗೆ ನಾಲ್ಕು ಹಂತಗಳು ಇರುತ್ತದೆಯೋ ಹಾಗೆ ಮಕ್ಕಳಿಗೆ ದೇವರಲ್ಲಿ ಭಕ್ತಿ, ಗುರುಹಿರಿಯರಲ್ಲಿ ಗೌರವ, ಶಿಸ್ತು ಮತ್ತು ವಿದ್ಯೆ ಎಂಬ ಈ ನಾಲ್ಕು ಅಂಶಗಳನ್ನು ಸರಿಯಾದ ಸಮಯದಲ್ಲಿ ಸೂಕ್ತ ಮಾರ್ಗದರ್ಶನದಲ್ಲಿ ನೀಡಿದಾಗ ಅವರು ಮುಂದೆ ಉತ್ತಮ ಪ್ರಜೆಗಳಾಗಿ ಯಶಸ್ವಿ ಜೀವನವನ್ನು ನಡೆಸಲು ಸಹಕಾರಿಯಾಗುತ್ತದೆ. ಕೇವಲ ಮಕ್ಕಳನ್ನು ಶಾಲೆಗೆ ಕಳುಹಿಸಿದ ತಕ್ಷಣ ಪೋಷಕರ ಜವಾಬ್ಧಾರಿ ಮುಗಿಯುವುದಿಲ್ಲ. ಮಕ್ಕಳ ಅರ್ಧ ಜವಾಬ್ಧಾರಿಯ ಹೊಣೆಯನ್ನು ನೀವು ವಹಿಸಿದಾಗ ಉಳಿದರ್ಧ ಹೊಣೆಯನ್ನು ಶಿಕ್ಷಕರು ಹೊತ್ತಾಗ ಮಾತ್ರ ನವ ಸಮಾಜದ ನಿರ್ಮಾಣವಾಗುತ್ತದೆ ಎಂದು ತಿಳಿಸಿದರು.

    ಕಾರ‍್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಶಾಲಾ ಜಂಟಿ ಕಾರ‍್ಯನಿರ್ವಾಹಕರಾದ ಅನುಪಮ ಎಸ್. ಶೆಟ್ಟಿ ಮಕ್ಕಳಿಗೆ ಪೋಷಕರೇ ಮಾದರಿ ಆಗಬೇಕು, ಪೋಷಕರು ಕೇವಲ ಅಂಕಗಳಿಗೆ ಅವಲಂಬಿತರಾಗದೆ ಮಕ್ಕಳ ಆಸಕ್ತಿ ಕಡೆ ಗಮನ ಹರಿಸಬೇಕು. ಮಕ್ಕಳ ಅಭಿರುಚಿಯನ್ನು ಅರಿತು ಅವರಿಗೆ ಸರಿಯಾದ ರೀತಿಯಲ್ಲಿ ಮಾರ್ಗದರ್ಶನ ನೀಡಿದರೆ ಖಂಡಿತವಾಗಿಯೂ ಅವರು ಯಶಸ್ಸು ಗಳಿಸಲು ಸಾಧ್ಯ ಎಂದು ತಿಳಿಸಿದರು. ಕೊನೆಯಲ್ಲಿ ಪ್ರಾಂಶುಪಾಲರಾದ ಅರವಿಂದ ಮರಳಿ ಪ್ರಾಸ್ತಾವಿಕ ನುಡಿಯ ಜೊತೆಗೆ ಪುಟಾಟಿಗಳಿಗೆ ಶುಭ ಹಾರೈಸಿದರು.

    ಕಾರ‍್ಯಕ್ರಮವನ್ನು ಮಾ. ಪರಿಚಯ್ ಕು. ಆರಾಧ್ಯ ನಿರೂಪಿಸಿದರು. ಕು. ವಾರಿಧಿ ಸ್ವಾಗತಿಸಿದರು ಹಾಗೂ ಮಾ. ನಿರ್ವಾನಾ ವಂದಿಸಿದರು.

    Like this:

    Like Loading...

    Related

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಶಕ್ತಿ ಮತ್ತು ಸಾಮರ್ಥ್ಯದ ಮೇಲಿನ ನಂಬಿಕೆಯೇ ಗೆಲುವು: ಜೆ.ಪಿ. ಶೆಟ್ಟಿ ಕಟ್ಕೆರೆ

    06/12/2025

    ಶಸ್ತ್ರಚಿಕಿತ್ಸೆಗೆ ನೆರವಾದ ಟೀಮ್ ಊರ್ಮನಿ ಮಕ್ಕಳ್‌ ತಂಡ

    06/12/2025

    ಅಂತರಾಷ್ಟ್ರೀಯ ಮಟ್ಟದ ವೇದಿಕ್ ಮಾಥ್ಸ್ ಸ್ಪರ್ಧೆ: ಮದರ್ ತೆರೇಸಾ ಶಾಲೆಯ ವಿದ್ಯಾರ್ಥಿಗಳಿಗೆ ಚಾಂಪಿಯನ್‌ಶಿಪ್ ಗರಿ 

    06/12/2025

    Leave a ReplyCancel reply

    Call us

    Click Here

    Call us

    Call us

    Call us
    Highest Viewed Recently
    • ಶಕ್ತಿ ಮತ್ತು ಸಾಮರ್ಥ್ಯದ ಮೇಲಿನ ನಂಬಿಕೆಯೇ ಗೆಲುವು: ಜೆ.ಪಿ. ಶೆಟ್ಟಿ ಕಟ್ಕೆರೆ
    • ಶಸ್ತ್ರಚಿಕಿತ್ಸೆಗೆ ನೆರವಾದ ಟೀಮ್ ಊರ್ಮನಿ ಮಕ್ಕಳ್‌ ತಂಡ
    • ಅಂತರಾಷ್ಟ್ರೀಯ ಮಟ್ಟದ ವೇದಿಕ್ ಮಾಥ್ಸ್ ಸ್ಪರ್ಧೆ: ಮದರ್ ತೆರೇಸಾ ಶಾಲೆಯ ವಿದ್ಯಾರ್ಥಿಗಳಿಗೆ ಚಾಂಪಿಯನ್‌ಶಿಪ್ ಗರಿ 
    • ಡಾ. ಬಿ.ಬಿ. ಹೆಗ್ಡೆ ಕಾಲೇಜಿನ ವಾರ್ಷಿಕ ಕ್ರೀಡಾಕೂಟ ಸಂಪನ್ನ
    • ಖೇಲೋ ಇಂಡಿಯಾ ಗೇಮ್ಸ್‌ನಲ್ಲಿ ಆಳ್ವಾಸ್ ಪುರುಷರ ತಂಡ ಮೂರನೇ ಬಾರಿ ಸಮಗ್ರ ಚಾಂಪಿಯನ್ಸ್‌

    © 2025 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.

    %d