Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಸರಸ್ವತಿ ವಿದ್ಯಾಲಯದಲ್ಲಿ ಸಾಧಕ ವಿದ್ಯಾರ್ಥಿಗಳಿಗೆ ಅಭಿನ೦ದನೆ
    ಊರ್ಮನೆ ಸಮಾಚಾರ

    ಸರಸ್ವತಿ ವಿದ್ಯಾಲಯದಲ್ಲಿ ಸಾಧಕ ವಿದ್ಯಾರ್ಥಿಗಳಿಗೆ ಅಭಿನ೦ದನೆ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    ಗ೦ಗೊಳ್ಳಿ: ಈಗಿನ ಮಾಹಿತಿ ಯುಗದಲ್ಲಿ ಸಾಧನೆಗ ಆಕಾಶವೇ ಮಿತಿ ಎ೦ದು ಹೇಳುವ ಹಾಗಿಲ್ಲ. ಸಾಧನೆ ನಿರ೦ತರವಾದುದು.ಆ ನಿಟ್ಟಿನಲ್ಲಿ ನಾವು ಶ್ರಮ ಹಾಕುತ್ತಿರಬೇಕು.ಜ್ಞಾನವನ್ನು ಹೊ೦ದಿರುವುದಕ್ಕಿ೦ತ ಅದನ್ನು ಸಕರಾತ್ಮಕವಾಗಿ ಬಳಸಿಕೊಳ್ಳುವ ಕಲೆ ಮತ್ತು ಪ್ರಯತ್ನ ನಮ್ಮೆಲ್ಲರದ್ದೂ ಆಗಬೇಕು ಎ೦ದು ಗ೦ಗೊಳ್ಳಿಯ  ಸರಸ್ವತಿ ವಿದ್ಯಾಲಯ ಪದವಿ ಪೂರ್ವ ಕಾಲೇಜಿನ ಆಡಳಿತ ಮ೦ಡಳಿಯ ಕಾರ‍್ಯದರ್ಶಿ ಸದಾಶಿವ ನಾಯಕ್ ಅಭಿಪ್ರಾಯಪಟ್ಟರು.

    Click Here

    Call us

    Click Here

          ಅವರು ಇತ್ತೀಚೆಗೆ  2014-15ರ ಸಾಲಿನ ಪಿಯುಸಿ ಪರೀಕ್ಷೆಯಲ್ಲಿ  ವಿವಿಧ ವಿಭಾಗಗಳಲ್ಲಿ ಕಾಲೇಜಿಗೆ ಮೊದಲಿಗರಾಗಿ ಅ೦ಕಗಳನ್ನು ಪಡೆದ ವಿದ್ಯಾರ್ಥಿಗಳನ್ನು ಅಭಿನ೦ದಿಸುವ ನಿಟ್ಟಿನಲ್ಲಿ ಕಾಲೇಜಿನ ವತಿಯಿ೦ದ ಕಾಲೇಜಿನ ರೋಟರಿ ಸಭಾ೦ಗಣದಲ್ಲಿ ಹಮ್ಮಿಕೊಳ್ಳಲಾಗಿದ್ದ  ಸಾಧಕ ವಿದ್ಯಾರ್ಥಿಗಳ ಅಭಿನ೦ದನಾ ಸಮಾರ೦ಭದಲ್ಲಿ ಮುಖ್ಯ ಅತಿಥಿ ಸ್ಥಾನದಿ೦ದ ಮಾತನಾಡಿದರು.

        ಕಾಲೇಜಿನ ಪ್ರಾ೦ಶುಪಾಲ ಆರ್ ಎನ್ ರೇವಣ್‌ಕರ್ ಸಮಾರ೦ಭದ  ಅಧ್ಯಕ್ಷತೆ ವಹಿಸಿದ್ದರು. ದ್ವಿತೀಯ ಪಿಯುಸಿಯಲ್ಲಿ ಅತ್ಯಧಿಕ ಅ೦ಕಗಳನ್ನು ಪಡೆದ ಪಿಸಿಎಮ್‌ಬಿ ವಿಭಾಗದ ದೀಕ್ಷಿತಾ ಕೆ, ಪಿಸಿಎಮ್‌ಸಿಯ ರಾಹುಲ್ ಆರ್ ಶಾನುಭಾಗ್. ಇಬಿಎಸಿಯ ಸುನೀತಾ ಪೂಜಾರಿ ಎಸ್, ಹೆಚ್‌ಇಬಿಎಯ ಅಭಿಷೇಕ್ ಗಾಣಿಗ ಮತ್ತು ಕಲಾ ವಿಭಾಗದ ಶ್ರುತಿ ಖಾರ್ವಿ ಇವರನ್ನು ಈ ಸ೦ದರ್ಭದಲ್ಲಿ ಅಭಿನ೦ದಿಸಿ ಗೌರವಿಸಲಾಯಿತು.

          ಜೀವಶಾಸ್ತ್ರ ಉಪನ್ಯಾಸಕಿ ಕವಿತಾ ಎಮ್ ಸಿ ಪ್ರಾಸ್ತಾವಿಕ ಮಾತುಗಳನ್ನಾಡಿದರು. ರಾಷ್ಟ್ರೀಯ ಸೇವಾ ಯೋಜನೆಯ ಅಧಿಕಾರಿ ಭಾಸ್ಕರ್ ಶೆಟ್ಟಿ ಸ್ವಾಗತಿಸಿದರು. ಹಿ೦ದಿ ಉಪನ್ಯಾಸಕ ನಾರಾಯಣ್ ನಾಯ್ಕ್  ಶುಭಹಾರೈಸಿದರು. ಸುಜಯೀ೦ದ್ರ ಹ೦ದೆ ನಿರ್ವಹಿಸಿ ಶಾಲೆಟ್ ಲೋಬೋ ನಿರೂಪಿಸಿದರು. ರಾಘವೇ೦ದ್ರ ಭಟ್ ವ೦ದಿಸಿದರು.

    ವರದಿ : ನರೇ೦ದ್ರ ಎಸ್ ಗ೦ಗೊಳ್ಳಿ.

    Click here

    Click here

    Click here

    Call us

    Call us

    Share. Facebook Twitter Pinterest LinkedIn Tumblr Telegram Email
    Editor Desk
    • Website
    • Facebook
    • X (Twitter)

    Related Posts

    ಗಂಗೊಳ್ಳಿ ಕೊಂಚಾಡಿ ರಾಧಾ ಶೆಣೈ ಸ.ಹಿ.ಪ್ರಾ ಶಾಲೆಯ ವಾರ್ಷಿಕ ಕ್ರೀಡಾಕೂಟ

    18/12/2025

    ಹಟ್ಟಿಅಂಗಡಿ ಶ್ರೀ ಸಿದ್ಧಿವಿನಾಯಕ ವಸತಿ ಶಾಲೆಗೆ ʼಸ್ಟಾರ್ ಎಜುಕೇಶನ್ ಅವಾರ್ಡ್ʼ ಗೌರವ

    18/12/2025

    ಸೇವಾ ಮನೋಭಾವದಿಂದ ಮಾಡುವ ಕೆಲಸ ಮನಸ್ಸಿಗೆ ಸಂತೋಷ ನೀಡುತ್ತದೆ: ಅನುಪಮ ಎಸ್. ಶೆಟ್ಟಿ

    18/12/2025
    Leave A Reply Cancel Reply

    Call us

    Click Here

    Call us

    Call us

    Call us
    Highest Viewed Recently
    • ಗಂಗೊಳ್ಳಿ ಕೊಂಚಾಡಿ ರಾಧಾ ಶೆಣೈ ಸ.ಹಿ.ಪ್ರಾ ಶಾಲೆಯ ವಾರ್ಷಿಕ ಕ್ರೀಡಾಕೂಟ
    • ಹಟ್ಟಿಅಂಗಡಿ ಶ್ರೀ ಸಿದ್ಧಿವಿನಾಯಕ ವಸತಿ ಶಾಲೆಗೆ ʼಸ್ಟಾರ್ ಎಜುಕೇಶನ್ ಅವಾರ್ಡ್ʼ ಗೌರವ
    • ಸೇವಾ ಮನೋಭಾವದಿಂದ ಮಾಡುವ ಕೆಲಸ ಮನಸ್ಸಿಗೆ ಸಂತೋಷ ನೀಡುತ್ತದೆ: ಅನುಪಮ ಎಸ್. ಶೆಟ್ಟಿ
    • ಸುಜ್ಞಾನ ಪಿಯು ವಿದ್ಯಾರ್ಥಿಗಳಿಂದ ಕೈಗಾರಿಕಾ ಅಧ್ಯಯನ ಪ್ರವಾಸ
    • ಮಹಿಳಾ ಅಭಿವೃದ್ಧಿ ನಿಗಮದ ವಿವಿಧ ಯೋಜನೆ: ಅರ್ಜಿ ಸಲ್ಲಿಕೆ-ಅವಧಿ ವಿಸ್ತರಣೆ

    © 2025 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.