Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಗೋವು ಕಳ್ಳತನ ಹಾಗೂ ಹತ್ಯೆ ಖಂಡಿಸಿ ವಿಹಿಂಪ-ಬಜರಂಗದಳ ಪ್ರತಿಭಟನೆ
    ಊರ್ಮನೆ ಸಮಾಚಾರ

    ಗೋವು ಕಳ್ಳತನ ಹಾಗೂ ಹತ್ಯೆ ಖಂಡಿಸಿ ವಿಹಿಂಪ-ಬಜರಂಗದಳ ಪ್ರತಿಭಟನೆ

    Updated:28/06/2019No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಬೈಂದೂರು: ತಾಲೂಕಿನಲ್ಲಿ ನಿರಂತರವಾಗಿ ನಡೆಯುತ್ತಿರುವ ಗೋ ಕಳ್ಳತನ ಹಾಗೂ ಗೋ ಹತ್ಯೆ ಖಂಡಿಸಿ ವಿಶ್ವ ಹಿಂದೂ ಪರಿಷತ್ ಹಾಗೂ ಬಜರಂಗದಳದ ನೇತೃತ್ವದಲ್ಲಿ ಪ್ರತಿಭಟನೆ ನಡೆಯಿತು.

    Click Here

    Call us

    Click Here

    ಗೋವುಗಳ ಕಳ್ಳಸಾಗಾಟ ನಿರಂತರವಾಗಿ ನಡೆಯುತ್ತಿದ್ದು ಹಿಂದುಗಳ ಧಾರ್ಮಿಕ ಭಾವನೆಯನ್ನು ವಿಡಂಬನೆ ಮಾಡಿ ಮತಿಯ ದ್ವೇಷಕ್ಕೆ ಎಡೆಮಾಡಿಕೊಡುತ್ತಿದೆ. ಯಾವುದೇ ಪರವಾನಿಗೆ ಇಲ್ಲದೇ ರಾಜಾರೋಷವಾಗಿ ಗೋವುಗಳ ಕಳ್ಳತನ ಮಾಡುತ್ತಿರುವುದು ಛೇದಕರ. ತಾಲೂಕಿನಲ್ಲಿ ಗೋವುಗಳ ಪಾಲನೆಗಾಗಿ ಕಾದಿರಿಸಿರುವ ಗೋಮಾಳದ ಜಾಗವನ್ನು ಗುರುತಿಸಿ ಗೋವುಗಳ ಪಾಲನೆಗೆ ಅವಕಾಶ ಮಾಡಿಕೊಡುವುದು, ಏಳಜಿತದಲ್ಲಿ ಮನೆಯಿಂದ ಗೋವುಗಳನ್ನು ಕಳ್ಳತನ ಮಾಡಲಾಗಿದ್ದು, ಆ ಕುಟುಂಬಗಳಿಗೆ ಪರಿಹಾರ ಒದಗಿಸಿಕೊಡಬೇಕು ಹಾಗೂ ಗೋವು ಕಳ್ಳರ ವಿರುದ್ಧ ಕಠಿಣ ಕ್ರಮ ಜರುಗಿಸಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.
    ಬೈಂದೂರು ರೋಟರಿ ಭವನದಲ್ಲಿ ಪ್ರತಿಭಟನಾ ಸಭೆ ನಡೆಸಿದ ಬಳಿಕ ಮೆರವಣಿಗೆಯಲ್ಲಿ ತಹಶಿಲ್ದಾರರ ಕಛೇರಿಗೆ ಸಾಗಿಬಂದು ಬೈಂದೂರು ತಹಶೀಲ್ದಾರರು ಹಾಗೂ ಠಾಣಾಧಿಕಾರಿಗಳಿಗೆ ಮನವಿ ಸಲ್ಲಿಸಲಾಯಿತು. ಈ ಸಂದರ್ಭ ಪ್ರಾಂತ ಸಹ ಗೋರಕ್ಷಾ ಪ್ರಮುಖ್ ಜಗದೀಶ್ ಶಿಣವ್, ವಿಹಿಂಪ ಜಿಲ್ಲಾ ಕಾರ್ಯದರ್ಶಿ ಪ್ರಮೋದ್ ಮಂದರ್ತಿ, ಸಹಕಾರ್ಯದರ್ಶಿ ಗಿರೀಶ್ ಕುಂದಾಪುರ, ಗೋರಕ್ಷಾ ಪ್ರಮುಖ್ ದಿನೇಶ್ ಶೆಟ್ಟಿ ಹೆಬ್ರಿ, ವಿಹಿಂಪ ಬೈಂದೂರು ಪ್ರಖಂಡ ಪ್ರಮುಖ್ ಶ್ರೀಧರ ಬಿಜೂರು, ಸಂಚಾಲಕ ಜಗದೀಶ್ ಕೊಲ್ಲೂರು, ವಿಹಿಂಪ ಉಪ್ಪುಂದ ಭಾಗದ ಪ್ರಮುಖ ಸುಧಾಕರ ಶೆಟ್ಟಿ, ಸಂತ್ರಸ್ಥೆ ರಿಷಿಕಾ, ಜಿ.ಪಂ ಸದಸ್ಯರುಗಳಾದ ಸುರೇಶ್ ಬಟವಾಡಿ, ಬಾಬು ಶೆಟ್ಟಿ, ತಾ.ಪಂ ಸದಸ್ಯರುಗಳಾದ ಪುಪ್ಪರಾಜ ಶೆಟ್ಟಿ, ಮಹೇಂದ್ರ ಪೂಜಾರಿ, ಕರಣ ಪೂಜಾರಿ, ಬಿಜೆಪಿ ಬೈಂದೂರು ಮಂಡಲ ಅಧ್ಯಕ್ಷ ಸದಾನಂದ ಉಪ್ಪಿನಕುದ್ರು, ಕಾರ್ಯದರ್ಶಿ ದೀಪಕ್‌ಕುಮಾರ್ ಶೆಟ್ಟಿ, ಯುವಮೋರ್ಚಾ ಅಧ್ಯಕ್ಷ ಶರತ್ ಶೆಟ್ಟಿ ಉಪ್ಪುಂದ, ಮಹಿಳಾ ಮೋರ್ಚಾ ಅಧ್ಯಕ್ಷ ಪ್ರೀಯಾ ಕಮಲೇಶ್, ಬೈಂದೂರು ಭಾಗದ ಮುಖಂಡರು ಹಾಗೂ ಸಂಘಟನೆಯ ಕಾರ್ಯಕರ್ತರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು. ಬೀಗಿ ಪೊಲೀಸ್ ಬಂದೋವಸ್ತ್ ಮಾಡಲಾಗಿತ್ತು.

    Like this:

    Like Loading...

    Related

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಗಿನ್ನಿಸ್ ವರ್ಲ್ಡ್ ರೆಕಾರ್ಡ್ ಚಾಂಪಿಯನ್‌ಶಿಪ್ ರೆಕಾರ್ಡ್ ಕ್ರಿಯೇಟ್‌ಗೈದ ಮಂಜುನಾಥ ಅವರಿಗೆ ಪ್ರಶಸ್ತಿ ಪ್ರದಾನ

    08/12/2025

    ಕುಂದಾಪುರದ ರಚಿತಾಗೆ ಕರ್ನಾಟಕ 19 ವರ್ಷದೊಳಗಿನ ಮಹಿಳಾ ಏಕದಿನ ಕ್ರಿಕೆಟ್ ಟೂರ್ನಿ ನಾಯಕತ್ವ

    08/12/2025

    ಕುಂದಾಪುರ: ಡಿ.15ರಿಂದ ಅಣಬೆ ಮತ್ತು ಜೇನು ಕೃಷಿ ತರಬೇತಿ

    08/12/2025

    Leave a ReplyCancel reply

    Call us

    Click Here

    Call us

    Call us

    Call us
    Highest Viewed Recently
    • ಗಿನ್ನಿಸ್ ವರ್ಲ್ಡ್ ರೆಕಾರ್ಡ್ ಚಾಂಪಿಯನ್‌ಶಿಪ್ ರೆಕಾರ್ಡ್ ಕ್ರಿಯೇಟ್‌ಗೈದ ಮಂಜುನಾಥ ಅವರಿಗೆ ಪ್ರಶಸ್ತಿ ಪ್ರದಾನ
    • ಕುಂದಾಪುರದ ರಚಿತಾಗೆ ಕರ್ನಾಟಕ 19 ವರ್ಷದೊಳಗಿನ ಮಹಿಳಾ ಏಕದಿನ ಕ್ರಿಕೆಟ್ ಟೂರ್ನಿ ನಾಯಕತ್ವ
    • ಕುಂದಾಪುರ: ಡಿ.15ರಿಂದ ಅಣಬೆ ಮತ್ತು ಜೇನು ಕೃಷಿ ತರಬೇತಿ
    • ಡಾ. ಬಿ.ಆರ್. ಅಂಬೇಡ್ಕರ್ ಅವರ 69ನೇ ವರ್ಷದ ಪರಿನಿರ್ವಾಣ ದಿನ
    • ಸ್ವಚ್ಛತೆ ಎಂಬುವುದು ಮನೆಮನಗಳನ್ನು ತಲುಪಲಿ: ಸಂಸದ ಕೋಟ

    © 2025 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.

     

    Loading Comments...
     

      %d