Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಗಾಳಿ ಮಳೆ: ಅಲ್ಲಿಲ್ಲ ಅಪಾರ ಹಾನಿ
    ಬೈಂದೂರು

    ಗಾಳಿ ಮಳೆ: ಅಲ್ಲಿಲ್ಲ ಅಪಾರ ಹಾನಿ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    ಬೈಂದೂರು: ಇಲ್ಲಿನ ಸಂತೆ ಮಾರ್ಕೆಟ್ ಆವರಣದಲ್ಲಿರುವ ಹಳೆಯ ಅರಳಿಮರವೊಂದು ಬೆಳಿಗ್ಗೆ ನೆಲಕ್ಕುರುಳಿದ್ದು, ಮರದ ಕೆಳಗಿದ್ದ ಅಂಗಡಿ ಹಾಗೂ ವಾಹನಗಳಿಗೆ ಹಾನಿ ಸಂಭವಿಸಿದೆ.

    Click Here

    Call us

    Click Here

    ಸುಮಾರು 300 ವರ್ಷಗಳು ಹಿಂದಿನ ಅರಳಿ ಮರವು ಗಾಳಿಯ ನೆಲಕ್ಕುರುಳಿದ್ದು ಕೆಳಗೆ ನಿಲ್ಲಿನಿದ್ದ ಚಂದ್ರ, ಸೀತಾರಾಮ ಶೆಟ್ಟಿ, ಆನಂದ ಎಂಬುವವರ ಬೈಕ್ ಹಾಗೂ ಸಬೀರ್ ಎಂಬುವವರ ಕೋಳಿ ಅಂಗಡಿ, ನಾಗ ದೇವಾಡಿಗರ ತರಕಾರಿ ಅಂಗಡಿ ಹಾಗೂ ಇನ್ನೊರ್ವರಿಗೆ ಸೇರಿದ ಕುರಿ ಅಂಗಡಿಗೂ ಹಾನಿಯಾನಿದೆ.

    ಮರದ ಕೆಳಗೆ ನಿಂತಿದ್ದ ಆನಂದ ಹಾಗೂ ಸೂರ ಶೆಟ್ಟಿ ಎಂಬುವವರಿಗೂ ಸಣ್ಣಪುಟ್ಟ ಗಾಯಗಳಾಗಿದೆ. ಸೂಮಾರು 1.50ಲಕ್ಷ ರೂ. ಹಾನಿ ಸಂಭವಿಸಿರಬುದೆಂದು ಅಂದಾಜಿಸಲಾಗಿದೆ.

    _MG_8183

    ಯಡ್ತರೆ ಗ್ರಾಮದ ರಾಷ್ಟ್ರೀಯ ಹೆದ್ದಾರಿ ಪಕ್ಕದಲ್ಲಿ ನಿರ್ಮಾಣ ಹಂತದಲ್ಲಿದ್ದ ಕಟ್ಟವೊಂದರ ಮೇಲ್ಚಾವಣಿಯು ರಾತ್ರಿ ಬೀಸಿದ ಗಾಳಿಗೆ ಹಾರಿ ಹೋಗಿ ಹಿಂದಿನ ಮನೆಯ ಗೋಡೆಗೆ ಅಪ್ಪಳಿಸಿದೆ. ಅಪ್ಪಳಿಸಿದ ರಭಸಕ್ಕೆ ಮನೆಗೆ ಅಲ್ಪಸ್ವಲ್ಪ ಹಾನಿ ಸಂಭವಿಸಿದೆ.

    Click here

    Click here

    Click here

    Call us

    Call us

    Like this:

    Like Loading...

    Related

    Share. Facebook Twitter Pinterest LinkedIn Tumblr Telegram Email
    Editor Desk
    • Website
    • Facebook
    • X (Twitter)

    Related Posts

    ಬೈಂದೂರು ಉತ್ಸವ: ಜಿಲ್ಲಾಧಿಕಾರಿ ಕಚೇರಿಯಲ್ಲಿ ಶಾಸಕ ಗಂಟಿಹೊಳೆ ನೇತೃತ್ವದಲ್ಲಿ ವಿವಿಧ ಇಲಾಖಾ ಅಧಿಕಾರಿಗಳ ಸಭೆ

    05/12/2025

    ಡಿ.14 ರಿಂದ 21ರ ತನಕ ಸುರಭಿ ರಿ. ಬೈಂದೂರು ಆಯೋಜನೆಯಲ್ಲಿ ʼರಾಜ್ಯ ಮಟ್ಟದ ನಾಟಕ ಸ್ಪರ್ಧೆʼ

    04/12/2025

    ಎಲ್ಲೂರು ಕಂಬಳ ಸಂಪನ್ನ. 48 ಜೊತೆ ಕೋಣಗಳು ಭಾಗಿ

    28/11/2025

    Leave a ReplyCancel reply

    Call us

    Click Here

    Call us

    Call us

    Call us
    Highest Viewed Recently
    • ಕೋಡಿ ಉಂಜಲೋತ್ಸವ, ಪುಷ್ಪಯಾಗ ಮಹೋತ್ಸವ ಚಪ್ಪರ ಮುಹೂರ್ತ
    • ಶಕ್ತಿ ಮತ್ತು ಸಾಮರ್ಥ್ಯದ ಮೇಲಿನ ನಂಬಿಕೆಯೇ ಗೆಲುವು: ಜೆ.ಪಿ. ಶೆಟ್ಟಿ ಕಟ್ಕೆರೆ
    • ಶಸ್ತ್ರಚಿಕಿತ್ಸೆಗೆ ನೆರವಾದ ಟೀಮ್ ಊರ್ಮನಿ ಮಕ್ಕಳ್‌ ತಂಡ
    • ಅಂತರಾಷ್ಟ್ರೀಯ ಮಟ್ಟದ ವೇದಿಕ್ ಮಾಥ್ಸ್ ಸ್ಪರ್ಧೆ: ಮದರ್ ತೆರೇಸಾ ಶಾಲೆಯ ವಿದ್ಯಾರ್ಥಿಗಳಿಗೆ ಚಾಂಪಿಯನ್‌ಶಿಪ್ ಗರಿ 
    • ಡಾ. ಬಿ.ಬಿ. ಹೆಗ್ಡೆ ಕಾಲೇಜಿನ ವಾರ್ಷಿಕ ಕ್ರೀಡಾಕೂಟ ಸಂಪನ್ನ

    © 2025 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.

     

    Loading Comments...
     

      %d