Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಕುಂದಾಪುರ, ಬೈಂದೂರಿನ 8 ಸಾಧಕರಿಗೆ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ
    ಉಡುಪಿ ಜಿಲ್ಲೆ

    ಕುಂದಾಪುರ, ಬೈಂದೂರಿನ 8 ಸಾಧಕರಿಗೆ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಕುಂದಾಪುರ:   2019ನೇ ಸಾಲಿನ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪ್ರಕಟವಾಗೊಂಡಿದ್ದು, ಕುಂದಾಪುರ ಹಾಗೂ ಬೈಂದೂರು ತಾಲೂಕಿನ ಎಂಟು ಮಂದಿ ಸಾಧಕರು ಸೇರಿದಂತೆ ಜಿಲ್ಲೆಯ 32 ಸಾಧಕರಿಗೆ ಪ್ರಶಸ್ತಿ ಘೋಷಣೆಯಾಗಿದೆ.

    Click Here

    Call us

    Click Here

    ಯಕ್ಷಗಾನ ಕ್ಷೇತ್ರದಲ್ಲಿ ಹಕ್ಲಾಡಿಯ ಆನಂದ ಶೆಟ್ಟಿ, ಶಿಲ್ಪಕಲೆ ಕ್ಷೇತ್ರದಲ್ಲಿ ಅರಾಟೆಯ ಎಸ್. ಸುಬ್ರಹ್ಮಣ್ಯ ಆಚಾರ್ಯ, ಕರಕುಶಲ ಕಲೆ ಕ್ಷೇತ್ರದಲ್ಲಿ ಕೊರವಡಿಯ ಲಲಿತಾ ಕೊರವಡಿ, ಛಾಯಾಗ್ರಹಣ ಕ್ಷೇತ್ರದಲ್ಲಿ ಕುಂದಾಪುರದ ಸಂತೋಷ ಕುಂದೇಶ್ವರ, ವೈದ್ಯಕೀಯ ಕ್ಷೇತ್ರದಲ್ಲಿ ಬೇಳೂರಿನ ಡಾ. ಕುಸುಮಾಕರ ಶೆಟ್ಟಿ, ಯೋಗ, ನೃತ್ಯ ಕ್ಷೇತ್ರದಲ್ಲಿ ಮರವಂತೆಯ ಧನ್ವಿ ಪೂಜಾರಿ, ಕೃಷಿ, ಹೈನುಗಾರಿಕೆ ಕ್ಷೇತ್ರದಲ್ಲಿ ಶಂಕರನಾರಾಯಣದ ದಯಾನಂದ ರಾವ್, ಸಮಾಜ ಸೇವೆ ಕ್ಷೇತ್ರದಲ್ಲಿ ಕೋಟೇಶ್ವರದ ಡೇವಿಡ್ ಸಿಕ್ವೇರಾ ಅವರು ಪ್ರಶಸ್ತಿಗೆ ಭಾಜನರಾಗಿದ್ದಾರೆ.

    2019ರ ಪ್ರಶಸ್ತಿ ಪುರಸ್ಕೃತ ಜಿಲ್ಲೆಯ ಸಾಧಕರು:

    ಯಕ್ಷಗಾನ: ಪುಂಡರೀಕಾಕ್ಷ ಉಪಾಧ್ಯಾಯ, ಆನಂದ್ ಶೆಟ್ಟಿ, ಬಡಾನಿಡಿಯೂರು ಕೇಶವರಾವ್‌

    ದೈವಾರಾಧನೆ: ನಾರಾಯಣ ನಲಿಕೆ, ಕೋಟಿ ಪೂಜಾರಿ, ಸಾಧು ಪಾಣರ

    Click here

    Click here

    Click here

    Click Here

    Call us

    Call us

    ರಂಗಭೂಮಿ: ವಿಜಯ್ ನಾಯಕ್‌, ದಿನೇಶ್ ಪ್ರಭು ಕಲ್ಲೊಟ್ಟೆ‌

    ಪತ್ರಿಕೋದ್ಯಮ: ಎಸ್‌.ಜಿ.ಕುರ್ಯ

    ಸಂಗೀತ: ಭೋಜರಾಜ್ ರಾಮ್‌ ಕಿದಿಯೂರು, ರಾಘವೇಂದ್ರ ಭಟ್‌, ಸುಧಾಕರ ಶೇರಿಗಾರ್

    ಸಾಹಿತ್ಯ: ಉಪೇಂದ್ರ ಸೋಮಯಾಜಿ,

    ಸಾಹಿತ್ಯ/ಶಿಕ್ಷಣ: ಮುನಿರಾಜ ರೆಂಜಾಳ

    ಕ್ರೀಡೆ: ಅಶೋಕ್ ಪಣಿಯಾಡಿ, ಪ್ರಕಾಶ್‌ ಶೆಟ್ಟಿ ಹೆಜಮಾಡಿ

    ಚಿತ್ರಕಲೆ: ದಾಮೋಧರ್ ಭಟ್‌

    ಶಿಲ್ಪಕಲೆ: ಎಸ್‌.ಸುಬ್ರಹ್ಮಣ್ಯ ಆಚಾರ್ಯ, ಸೋಮಪ್ಪ ಮೇಸ್ತ್ರಿ

    ಕಲೆ: ಲಲಿತಾ ಕೊರವಡಿ

    ಛಾಯಾಗ್ರಹಣ: ಸಂತೋಷ್ ಕುಂದೇಶ್ವರ,

    ವೈದ್ಯಕೀಯ: ಡಾ.ಕುಸುಮಾಕರ ಶೆಟ್ಟಿ

    ಯೋಗ ನೃತ್ಯ: ಧನ್ವಿ,

    ಕೃಷಿ ಹೈನುಗಾರಿಕೆ: ದಯಾನಂದ ರಾವ್‌

    ನೃತ್ಯ: ಲಕ್ಷ್ಮಿ ಗುರುರಾಜ್‌,

    ಸಂಕೀರ್ಣ: ರಮಣ ನಾಯಕ್‌, ಕರುಣಾಕರ ಶೆಟ್ಟಿ,

    ಪೌರ ಕಾರ್ಮಿಕ: ಶ್ರೀಕೃಷ್ಣ,

    ಸಮಾಜಸೇವೆ: ಅಂನತ್ರಾಯ್‌ ಶೆಣೈ, ಡೇವಿಡ್ ಸಿಕ್ವೆರಾ

    ಸಂಘ ಸಂಸ್ಥೆ: ಕರಾವಳಿ ಯುವಕ ಯುವತಿ ವೃಂದ, ಹೆಜಮಾಡಿ, ನವಚೇತನ ಯುವತಿ ಮಂಡಲ, ಕುತ್ಪಾಡಿ

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಬಹುಮಾನ ಹಣ ಮಂಜೂರು: ಅರ್ಜಿ ಆಹ್ವಾನ

    21/05/2026

    ಜೂ.1 ರಿಂದ 61 ದಿನಗಳ ಕಾಲ ಯಾಂತ್ರೀಕೃತ ಮೀನುಗಾರಿಕೆ ನಿಷೇಧ

    21/05/2026

    ಉಡುಪಿ: ಮಹಾತ್ಮ ಗಾಂಧಿ ಮೆಮೋರಿಯಲ್‌ ಸಂಧ್ಯಾ ಕಾಲೇಜಿನಲ್ಲಿ ವಿದ್ಯಾರ್ಥಿ ಕ್ಷೇಮಪಾಲನಾ ಮಂಡಳಿ ದಿನಾಚರಣೆ

    20/05/2026
    Leave A Reply Cancel Reply

    fifteen − twelve =

    Call us

    Click Here

    Call us

    Call us

    Call us
    Highest Viewed Recently
    • ಹಾಲಾಡಿ ಜಮದಗ್ನಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಥಮ ವರ್ಷದ ಪ್ರತಿಷ್ಠಾ ವರ್ಧಂತಿ
    • 21ನೇ ಬಾರಿ ಚಾಂಪಿಯನ್ ಪಟ್ಟ ಅಲಂಕರಿಸಿದ ಆಳ್ವಾಸ್ ವಿದ್ಯಾರ್ಥಿನಿಯರು
    • ಕುಂದಾಪುರ: ಬಲಾಡಿಯಲ್ಲಿ ಹಿರಿಯ ಯಕ್ಷಗಾನ ಕಲಾವಿದರಿಗೆ ಸನ್ಮಾನ
    • ಶಂಕರನಾರಾಯಣ: ಕಟ್ಟೆಮಕ್ಕಿ ಶ್ರೀ ಬ್ರಹ್ಮಲಿಂಗೇಶ್ವರ ದೇವಸ್ಥಾನದಲ್ಲಿ ಶಿಲಾದೇಗುಲ ಲೋಕಾರ್ಪಣೆ
    • ಬಹುಮಾನ ಹಣ ಮಂಜೂರು: ಅರ್ಜಿ ಆಹ್ವಾನ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.