Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ನೀರುಪೋಲು ಸಾಮಾಜಿಕ ಅಪರಾಧ: ಜಲತಜ್ಞ ಡಾ. ಪಡ್ರೆ
    alvas nudisiri

    ನೀರುಪೋಲು ಸಾಮಾಜಿಕ ಅಪರಾಧ: ಜಲತಜ್ಞ ಡಾ. ಪಡ್ರೆ

    Updated:24/02/2020No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್ ಕಾಂ ಸುದ್ದಿ
    ಮೂಡುಬಿದಿರೆ: ನೀರಿನ ದುರ್ಬಳಕೆ ಸಾಮಾಜಿಕ ಅಪರಾಧವಾಗಿದ್ದು, ಮುಂದಿನ ದಿನಗಳಲ್ಲಿ ಈ ಬಗ್ಗೆ ಜೈಲಿಗಟ್ಟುವಂತಹ ಕಠಿಣ ಕಾನೂನು ಬಂದರೂ ಅಚ್ಚರಿ ಇಲ್ಲವೆಂದು ಜಲತಜ್ಞ, ಅಡಿಕೆ ಪತ್ರಿಕೆ ಸಂಪಾದಕ ಡಾ. ಶ್ರೀ ಪಡ್ರೆ ಎಚ್ಚರಿಸಿದ್ದಾರೆ.

    Click Here

    Call us

    Click Here

    ಆಳ್ವಾಸ್ ಕಾಲೇಜಿನ ಕುವೆಂಪು ಸಭಾಂಗಣದಲ್ಲಿ ಆಳ್ವಾಸ್ ಕಾಲೇಜಿನ ಎನ್‌ಸಿಸಿ ನೇವಲ್ ವಿಂಗ್, ಮಾನವಿಕ ಸಂಘ ಹಾಗೂ ರಾಜ್ಯಶಾಸ್ತ್ರ ವಿಭಾಗದ ಸಂಯುಕ್ತ ಆಶ್ರಯದಲ್ಲಿ ಆಯೋಜಿಸಲಾದ ವಿಶೇಷ ಉಪನ್ಯಾಸ ಕಾರ್ಯಕ್ರಮದಲ್ಲಿ “ಮಳೆ ಕೊಯ್ಲು: ಏನು, ಏಕೆ ಮತ್ತು ಹೇಗೆ” ಎಂಬ ವಿಷಯದ ಕುರಿತು ಮಾತಾನಾಡಿದರು.

    ನೀರು ಸಮಾಜದ ಸಂಪತ್ತು. ಬತ್ತಿ ಹೋದ ನದಿ, ಬಾವಿ, ಕೆರೆಗಳನ್ನು ಸಾಮುದಾಯಿಕ ಪಾಲ್ಗೊಳ್ಳುವಿಕೆ ಮೂಲಕ ಪುನರುಜ್ಜೀವನಗೊಳಿಸಿ ನೀರಿನ ಸಮಸ್ಯೆ ನಿವಾರಿಸಬಹುದಾಗಿದೆ. ಈ ನಿಟ್ಟಿನಲ್ಲಿ ದೇಶದ ವಿವಿಧ ಭಾಗಗಳಲ್ಲಿ ನಡೆದ ಅನೇಕ ಯಶಸ್ವಿ ಪ್ರಯೋಗಗಳು ನಮ್ಮ ಕಣ್ಣ ಮುಂದಿವೆ ಎಂದರು.

    ಕಾಲೇಜಿನ ಪ್ರಾಂಶುಪಾಲ ಡಾ.ಕುರಿಯನ್ ಮಾತನಾಡಿ, ಅಂಕಿ ಅಂಶಗಳ ಪ್ರಕಾರ ಮೂಡುಬಿದಿರೆಯಲಿ ಕಳೆದ ೨೫ ವರ್ಷಗಳಿಂದ ೫೦೦ ಅಡಿಗಳಷ್ಟು ಜಲಮಟ್ಟ ಕುಸಿತ ಕಂಡಿದೆ. ಈ ಬಗ್ಗೆ ಜನರು ಜಾಗೃತರಾಗಬೇಕಾಗಿದ್ದು, ಈ ನಿಟ್ಟಿನಲ್ಲಿ ಕಾಲೇಜಿನ ಎನ್ನೆನ್ನೆಸ್ ವತಿಯಿಂದ ಕಟ್ಟಗಳನ್ನು ಕಟ್ಟುವ ಕೆಲಸ ನಡೆಸಲಾಗುತ್ತಿದೆ ಎಂದರು.

    ಆಳ್ವಾಸ್ ಕಾಲೇಜಿನ ಆಡಳಿತಾಧಿಕಾರಿ ಬಾಲಕೃಷ್ಣ ಶೆಟ್ಟಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ರಾಜ್ಯಶಾಸ್ತ್ರ ವಿಭಾಗದ ಮುಖ್ಯಸ್ಥ ರಮೇಶ್ ಬಿ., ಎನ್‌ಸಿಸಿ ನೇವಲ್ ವಿಂಗ್ ಅಧಿಕಾರಿ ನಾಗರಾಜ್ ಎಮ್., ಮಾನವಿಕ ಸಂಘದ ಸಂಯೋಜಕರಾದ ಜಯಶ್ರೀ, ಸವಿತಾ ಮತ್ತಿತ್ತರು ಉಪಸ್ಥಿತರಿದ್ದರು. ಕಾರ್ಯಕ್ರಮದಲ್ಲಿ ವಿದ್ಯಾರ್ಥಿನಿ ಸುನಾಯಿನ ಫಾತಿಮಾ ಸ್ವಾಗತಿಸಿ, ಚಿತ್ರ ವಂದಿಸಿ, ಅಫ್ರ ನಿರೂಪಿಸಿದರು.

    Click here

    Click here

    Click here

    Click Here

    Call us

    Call us

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ವಕೀಲ ವೃತ್ತಿಗೆ ಆಕಾಶವಲ್ಲ, ಬಾಹ್ಯಾಕಾಶವೇ ನಮ್ಮ ಮಿತಿ: ಶರತ್ ಶೆಟ್ಟಿ

    13/06/2026

    ಪ್ರಕೃತಿಗೆ ಮರಳಿ ನೀಡದೆ ಪ್ರತಿಕ್ಷಣ ಬಳಸುತ್ತಿದ್ದೇವೆ: ಆರ್.ಕೆ. ನಾಯರ್

    09/06/2026

    ಕೆ.ಸಿ.ಇ.ಟಿ ಫಲಿತಾಂಶ: ಆಳ್ವಾಸ್ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳ ಸಾಧನೆ

    08/06/2026
    Leave A Reply Cancel Reply

    19 − fourteen =

    Call us

    Click Here

    Call us

    Call us

    Call us
    Highest Viewed Recently
    • ತೆಕ್ಜಟ್ಟೆ: ಪಂಚವರ್ಣ ಮಹಿಳಾ ಮಂಡಲದಿಂದ ಅರಿವು ನಿಮ್ಮಗಿರಲಿ ನೆರವು 14ನೇ ಸರಣಿ ಕಾರ್ಯಕ್ರಮ
    • ಗಂಗೊಳ್ಳಿ ಕಲಾಶ್ರೀ ಶಿಕ್ಷಣ ಪ್ರೇಮಿ ಬಳಗದ ವತಿಯಿಂದ ಮಕ್ಕಳಿಗೆ ಉಚಿತ ನೋಟ್ಸ್ ಪುಸ್ತಕ ವಿತರಣೆ
    • ವಕೀಲ ವೃತ್ತಿಗೆ ಆಕಾಶವಲ್ಲ, ಬಾಹ್ಯಾಕಾಶವೇ ನಮ್ಮ ಮಿತಿ: ಶರತ್ ಶೆಟ್ಟಿ
    • ಡಾ. ಬಿ.ಬಿ. ಹೆಗ್ಡೆ ಕಾಲೇಜಿನಲ್ಲಿ ಜೀವನ ಕೌಶಲ್ಯ ಮತ್ತು ವ್ಯಕ್ತಿತ್ವ ವಿಕಾಸ ಕಾರ್ಯಾಗಾರ
    • ಜಿಲ್ಲಾ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳ ಸಭೆ – ಕಡತಗಳ ತ್ವರಿತ ವಿಲೇವಾರಿಗೆ ಶಾಸಕ ಗಂಟಿಹೊಳೆ ಸೂಚನೆ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.