Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಉಡುಪಿ ಜಿಲ್ಲೆ: ಗೇರು ಬೀಜ ಸಂಸ್ಕರಣಾ ಘಟಕ ಆರಂಭಕ್ಕೆ ಷರತ್ತು ಬದ್ದ ಅನುಮತಿ
    ಉಡುಪಿ ಜಿಲ್ಲೆ

    ಉಡುಪಿ ಜಿಲ್ಲೆ: ಗೇರು ಬೀಜ ಸಂಸ್ಕರಣಾ ಘಟಕ ಆರಂಭಕ್ಕೆ ಷರತ್ತು ಬದ್ದ ಅನುಮತಿ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಉಡುಪಿ: ಕೊರೋನಾ ವೈರಾಣು ಸಾಂಕ್ರಾಮಿಕವಾಗಿ ಹರಡುತ್ತಿರುವುದನ್ನು ತಡೆಗಟ್ಟಲು ಕೆಲವೊಂದು ಕಠಿಣ ಕ್ರಮ ಕೈಗೊಳ್ಳಲಾಗುತ್ತಿದ್ದು, ಈ ನಡುವೆ ಆಹಾರ ಸಂಸ್ಕರಣೆ ಘಟಕಗಳಿಗೆ ಕಾರ್ಯಾಚರಣೆ ಮಾಡಲು ಕೇಂದ್ರ ಸರ್ಕಾರವು ಅನುಮತಿ ನೀಡಿದೆ. ಈಗ ಮಾರುಕಟ್ಟೆಗೆ ಆಗಮಿಸುತ್ತಿರುವ ಸ್ಥಳೀಯ ಗೇರು ಬೀಜ ಕೃಷಿಕರಿಗೆ ಉತ್ತಮ ಧಾರಣೆ ಒಗದಿಸಿಕೊಟ್ಟು, ಪ್ರೋತ್ಸಾಹಿಸುವ ನಿಟ್ಟಿನಲ್ಲಿ, ಗೇರು ಬೀಜ ಸಂಸ್ಕರಣಾ ಘಟಕಗಳನ್ನು ಕೆಲವೊಂದು ಷರತ್ತು ವಿಧಿಸಿ ಕಾರ್ಯಚರಿಸಲು ಜಿಲ್ಲಾಧಿಕಾರಿ ಜಿ.ಜಗದೀಶ್ ಅನುಮತಿ ನೀಡಿದ್ದಾರೆ.

    Click Here

    Call us

    Click Here

    ಸಂಸ್ಕರಣಾ ಘಟಕದ ಒಟ್ಟು ಕಾರ್ಮಿಕರ 25% ಕಾರ್ಮಿಕರನ್ನು ಕೆಲಸಕ್ಕೆ ನಿಯೋಜಿಸಿಕೊಂಡು. ಸಂಸ್ಕರಣೆಯನ್ನು ಆರಂಭಿಸುವುದು, ಘಟಕ ಆರಂಬಿಸುವ ಮುನ್ನ ಕಾರ್ಮಿಕರ ಆರೋಗ್ಯ ಪರೀಕ್ಷೆಯನ್ನು ಸ್ಥಳೀಯ ಸರ್ಕಾರಿ ಆರೋಗ್ಯ ಕೇಂದ್ರದ ವತಿಯಿಂದ ಕೈಗೊಳ್ಳುವುದು, ಆರೋಗ್ಯಕರ ಕಾಮಿಕರನ್ನು ಮಾತ್ರ ಕೆಲಸಕ್ಕೆ ನಿಯೋಜಿಸುವುದು. ಸಂಸ್ಕರಣಾ ಘಟಕದಲ್ಲಿ ಕಾರ್ಯನಿರ್ವಹಿಸುವ ಸಿಬ್ಬಂದಿಗಳು ಕಡ್ಡಾಯವಾಗಿ ಸಾಮಾಜಿಕ ಅಂತರ ಕಾಯ್ದಯಕೊಳ್ಳುವಂತೆ ನೋಡಿಕೊಳ್ಳುವುದು, ಕೆಲಸ ನಿರ್ವಹಿಸುವ ಸಿಬ್ಬಂದಿಗಳಿಗೆ ಸ್ಯಾನಿಟೈಜರ್, ಮಾಸ್ಕ್ ಹಾಗೂ ಗ್ಲೌಸ್ ಗಳನ್ನು ಕಡ್ಡಾಯವಾಗಿ ಒದಗಿಸಬೇಕು, ಸ್ಥಳೀಯ ಕಾರ್ಮಿಕರನ್ನು ಹೆಚ್ಚಾಗಿ ನಿಯೋಜಿಸುವುದು, ಕಾರ್ಮಿಕರನ್ನು ಕರೆತರಲು ಮತ್ತು ವಾಪಸು ಬಿಡಲು ಯಾವುದೇ ಸಾರ್ವಜನಿಕ ವಾಹನ ಬಳಸುವಂತಿಲ್ಲ, ಕಾರ್ಖಾನೆ ಹಾಗೂ ಅವರ ಆವರಣದಲ್ಲಿ ಸ್ವಚ್ಛತೆ ಕಾಪಾಡುವುದು, ಗೇರು ಬೀಜಗಳನ್ನು ಸ್ಥಳೀಯ ರೈತರಿಂದ ಉತ್ತಮ ಧಾರಣೆ ನೀಡಿ ಖರೀದಿಸುವುದು, ಕೆಲಸ ನಿರ್ವಹಿಸುವ ಸಮಯದಲ್ಲಿ ಯಾವುದೇ ಕಾರ್ಮಿಕರು ಸಂಸ್ಥೆಯ ಆವರಣದಿಂದ ಹೊರಹೋಗುವಂತಿಲ್ಲ ಹಾಗೂ ಸಕ್ಷಮ ಪ್ರಾಧಿಕಾರದಿಂದ ಕಾಲಕಾಲಕ್ಕೆ ನೀಡುವ ಮಾರ್ಗಸೂಚಿಗಳಿಗೆ ಬದ್ದವಾಗಿರಬೇಕು ಎಂಬ ಷರತ್ತುಗಳೊಂದಿಗೆ ಗೇರು ಬೀಜ ಸಂಸ್ಕರಣಾ ಘಟಕಗಳು ಕಾರ್ಯಾಚರಿಸಲು ಜಿಲ್ಲಾಧಿಕಾರಿ ಜಿ.ಜಗದೀಶ್ ಅನುಮತಿ ನೀಡಿದ್ದಾರೆ./ಕುಂದಾಪ್ರ ಡಾಟ್ ಕಾಂ ಸುದ್ದಿ/

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಬಹುಮಾನ ಹಣ ಮಂಜೂರು: ಅರ್ಜಿ ಆಹ್ವಾನ

    21/05/2026

    ಜೂ.1 ರಿಂದ 61 ದಿನಗಳ ಕಾಲ ಯಾಂತ್ರೀಕೃತ ಮೀನುಗಾರಿಕೆ ನಿಷೇಧ

    21/05/2026

    ಉಡುಪಿ: ಮಹಾತ್ಮ ಗಾಂಧಿ ಮೆಮೋರಿಯಲ್‌ ಸಂಧ್ಯಾ ಕಾಲೇಜಿನಲ್ಲಿ ವಿದ್ಯಾರ್ಥಿ ಕ್ಷೇಮಪಾಲನಾ ಮಂಡಳಿ ದಿನಾಚರಣೆ

    20/05/2026
    Leave A Reply Cancel Reply

    20 − 16 =

    Call us

    Click Here

    Call us

    Call us

    Call us
    Highest Viewed Recently
    • ಕ್ಯಾಂಪಸ್ ನೇಮಕಾತಿಯಲ್ಲಿ ಮಿಂಚಿದ ಐಎಂಜೆಐಎಸ್‌ಸಿಯ ದ್ವಿತೀಯ ವರ್ಷದ 30 ವಿದ್ಯಾರ್ಥಿಗಳು
    • ಹಾಲಾಡಿ ಜಮದಗ್ನಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಥಮ ವರ್ಷದ ಪ್ರತಿಷ್ಠಾ ವರ್ಧಂತಿ
    • 21ನೇ ಬಾರಿ ಚಾಂಪಿಯನ್ ಪಟ್ಟ ಅಲಂಕರಿಸಿದ ಆಳ್ವಾಸ್ ವಿದ್ಯಾರ್ಥಿನಿಯರು
    • ಕುಂದಾಪುರ: ಬಲಾಡಿಯಲ್ಲಿ ಹಿರಿಯ ಯಕ್ಷಗಾನ ಕಲಾವಿದರಿಗೆ ಸನ್ಮಾನ
    • ಶಂಕರನಾರಾಯಣ: ಕಟ್ಟೆಮಕ್ಕಿ ಶ್ರೀ ಬ್ರಹ್ಮಲಿಂಗೇಶ್ವರ ದೇವಸ್ಥಾನದಲ್ಲಿ ಶಿಲಾದೇಗುಲ ಲೋಕಾರ್ಪಣೆ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.