Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಬೆಳಿಗ್ಗೆ 7 ರಿಂದ ಸಂಜೆ 7: ಉಡುಪಿ ಜಿಲ್ಲೆಯಲ್ಲಿ ಅಗತ್ಯ ವಸ್ತು ಖರೀದಿ ಸಮಯ ಬದಲಾವಣೆ
    ಉಡುಪಿ ಜಿಲ್ಲೆ

    ಬೆಳಿಗ್ಗೆ 7 ರಿಂದ ಸಂಜೆ 7: ಉಡುಪಿ ಜಿಲ್ಲೆಯಲ್ಲಿ ಅಗತ್ಯ ವಸ್ತು ಖರೀದಿ ಸಮಯ ಬದಲಾವಣೆ

    Updated:04/05/2020No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಉಡುಪಿ: ಜಿಲ್ಲೆಯಲ್ಲಿ ಲಾಕ್‌ಡೌನ್ ಸಡಿಲಿಕೆಯ ಬಳಿಕ ಅಗತ್ಯ ವಸ್ತುಗಳ ಖರೀದಿಗಿದ್ದ ಸಮಯವನ್ನು ವಿಸ್ತರಿಸಲಾಗಿದ್ದು, ಬೆಳಿಗ್ಗೆ 7 ಗಂಟೆಯಿಂದ ಸಂಜೆ 7 ಗಂಟೆಯ ತನಕ ಸರಕಾರ ಸೂಚಿಸಿರುವ ಎಲ್ಲಾ ಅಂಗಡಿಗಳು ತೆರೆದಿರಲಿವೆ. ಈ ಬಗ್ಗೆ ಉಡುಪಿ ಜಿಲ್ಲಾಧಿಕಾರಿ ಜಿ. ಜಗದೀಶ್ ಆದೇಶ ಹೊರಡಿಸಿದ್ದಾರೆ.

    Click Here

    Call us

    Click Here

    ಲಾಕ್‌ಡೌನ್ ಆರಂಭದಿಂದ ಬೆಳಿಗ್ಗೆ 7ರಿಂದ 11ರ ತನವಿದ್ದ ಅಗತ್ಯ ವಸ್ತುಗಳ ಖದೀದಿ ಸಮಯವನ್ನು ನಿನ್ನೆಯ ಆದೇಶದಲ್ಲಿ ಮಧ್ಯಾಹ್ನ 1ರ ತನಕ ವಿಸ್ತರಿಸಲಾಗಿತ್ತು. ಆದರೆ ನಗರ ಪ್ರದೇಶಗಳಲ್ಲಿ ಜನದಟ್ಟಣೆಯಿಂದ ಸಾಮಾಜಿಕ ಅಂತರ ಕಾಯ್ದುಕೊಳ್ಳುವಲ್ಲಿ ಕಷ್ಟವಾಗುತ್ತಿದ್ದುದರಿಂದ ಅಗತ್ಯ ವಸ್ತುಗಳ ಖರೀದಿ ಸಮಯವನ್ನು ವಿಸ್ತರಿಸಲಾಗಿದೆ. ಕುಂದಾಪ್ರ ಡಾಟ್ ಕಾಂ ಸುದ್ದಿ/

    ಬೆಳಿಗ್ಗೆ 9ರಿಂದ ಸಂಜೆ 7ರ ತನಕ ಮಧ್ಯದಂಗಡಿ ಓಪನ್:
    ಇನ್ನು ಮದ್ಯದ ಅಂಗಡಿಗಳು ಬೆಳಿಗ್ಗೆ 9 ರಿಂದ ಸಂಜೆ 7 ಗಂಟೆಯ ತನಕ ತೆರೆದಿರಲಿವೆ. ರಾತ್ರಿ 7 ಗಂಟೆಯಿಂದ ಬೆಳಿಗ್ಗೆ 7 ಗಂಟೆಯ ತನಕ ಸಾರ್ವಜನಿಕರ ಸಂಚಾರವನ್ನು ನಿಷೇಧಿಸಲಾಗಿದೆ. ಸಾಮಾಜಿಕ ಅಂತರ ಕಾಪಾಡಲು ಎಲ್ಲಾ ಅಗತ್ಯ ವಸ್ತುಗಳು ಹಾಗೂ ಮದ್ಯದ ಅಂಗಡಿಗಳ ಮುಂದೆ ಆರು ಅಡಿ ಅಂತರದಲ್ಲಿ ಮಾರ್ಕ್ ಹಾಕುವುದು ಮತ್ತು ಸಿಬ್ಬಂದಿಗಳು ಮಾಸ್ಕ್ ಧರಿಸಿ ವ್ಯವಹಾರ ನಡೆಸುವುದು ಕಡ್ಡಾಯವಾಗಿದೆ./ಕುಂದಾಪ್ರ ಡಾಟ್ ಕಾಂ ಸುದ್ದಿ/

    ಇದನ್ನೂ ಓದಿ:
    ► ಹೊರ ಜಿಲ್ಲೆ ಸಂಚಾರಕ್ಕಿಲ್ಲ ಅನುಮತಿ.ಅಂತರಾಜ್ಯ ಸಂಚಾರಕ್ಕೆ ಸೇವಾಸಿಂಧುವಿನಲ್ಲಿ ನೊಂದಣಿ ಅಗತ್ಯ – https://kundapraa.com/?p=37276 .
    ► ಹೊರ ರಾಜ್ಯದಿಂದ ಬಂದಲ್ಲಿ ಸರ್ಕಾರಿ ಕ್ವಾರಂಟೈನ್ ಕಡ್ಡಾಯ. ಅಗತ್ಯ ವಸ್ತು ಖರೀದಿ ಸಮಯ ವಿಸ್ತರಣೆ – https://kundapraa.com/?p=37292 .
    ► ಇ-ಪಾಸ್ ಮೂಲಕ ಮಾತ್ರ ಪಾಸ್‌ಗಳ ವಿತರಣೆ, ತಹಶೀಲ್ದಾರ್ ಮೂಲಕ ದಾಖಲೆ ಸಲ್ಲಿಸಿದರೆ, ಪರಿಶೀಲಿಸಿ ಅನುಮೋದನೆ – https://kundapraa.com/?p=37298 .
    ► ಉಡುಪಿ ಜಿಲ್ಲೆ: ಕಟ್ಟಡ ನಿರ್ಮಾಣ, ಅಂಗಡಿ, ಕೈಗಾರಿಕೆ ತೆರೆಯಲು ಗೊಂದಲಗಳಿದ್ದಲ್ಲಿ ಸಂಪರ್ಕಿಸಿ – https://kundapraa.com/?p=37251 .

    ► ಷರತ್ತುಗಳಿಗೆ ಒಳಪಟ್ಟು ಅಂಗಡಿ ತೆರೆಯಲು ಅನುಮತಿ: ಜಿಲ್ಲಾಧಿಕಾರಿ ಜಿ. ಜಗದೀಶ್ . – https://kundapraa.com/?p=37339 .

    Click here

    Click here

    Click here

    Click Here

    Call us

    Call us

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಬಹುಮಾನ ಹಣ ಮಂಜೂರು: ಅರ್ಜಿ ಆಹ್ವಾನ

    21/05/2026

    ಜೂ.1 ರಿಂದ 61 ದಿನಗಳ ಕಾಲ ಯಾಂತ್ರೀಕೃತ ಮೀನುಗಾರಿಕೆ ನಿಷೇಧ

    21/05/2026

    ಉಡುಪಿ: ಮಹಾತ್ಮ ಗಾಂಧಿ ಮೆಮೋರಿಯಲ್‌ ಸಂಧ್ಯಾ ಕಾಲೇಜಿನಲ್ಲಿ ವಿದ್ಯಾರ್ಥಿ ಕ್ಷೇಮಪಾಲನಾ ಮಂಡಳಿ ದಿನಾಚರಣೆ

    20/05/2026
    Leave A Reply Cancel Reply

    14 + 6 =

    Call us

    Click Here

    Call us

    Call us

    Call us
    Highest Viewed Recently
    • ಹಾಲಾಡಿ ಜಮದಗ್ನಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಥಮ ವರ್ಷದ ಪ್ರತಿಷ್ಠಾ ವರ್ಧಂತಿ
    • 21ನೇ ಬಾರಿ ಚಾಂಪಿಯನ್ ಪಟ್ಟ ಅಲಂಕರಿಸಿದ ಆಳ್ವಾಸ್ ವಿದ್ಯಾರ್ಥಿನಿಯರು
    • ಕುಂದಾಪುರ: ಬಲಾಡಿಯಲ್ಲಿ ಹಿರಿಯ ಯಕ್ಷಗಾನ ಕಲಾವಿದರಿಗೆ ಸನ್ಮಾನ
    • ಶಂಕರನಾರಾಯಣ: ಕಟ್ಟೆಮಕ್ಕಿ ಶ್ರೀ ಬ್ರಹ್ಮಲಿಂಗೇಶ್ವರ ದೇವಸ್ಥಾನದಲ್ಲಿ ಶಿಲಾದೇಗುಲ ಲೋಕಾರ್ಪಣೆ
    • ಬಹುಮಾನ ಹಣ ಮಂಜೂರು: ಅರ್ಜಿ ಆಹ್ವಾನ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.