Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಉಡುಪಿ ಜಿಲ್ಲೆಯಾದ್ಯಂತ ತಂಬಾಕು ಉತ್ಪನ್ನಗಳ ಮಾರಾಟ, ಬಳಕೆ ನಿಷೇಧ. ಉಲ್ಲಂಘಿಸಿದಲ್ಲಿ ಕ್ರಮ: ಜಿಲ್ಲಾಧಿಕಾರಿ
    ಉಡುಪಿ ಜಿಲ್ಲೆ

    ಉಡುಪಿ ಜಿಲ್ಲೆಯಾದ್ಯಂತ ತಂಬಾಕು ಉತ್ಪನ್ನಗಳ ಮಾರಾಟ, ಬಳಕೆ ನಿಷೇಧ. ಉಲ್ಲಂಘಿಸಿದಲ್ಲಿ ಕ್ರಮ: ಜಿಲ್ಲಾಧಿಕಾರಿ

    Updated:09/05/2020No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಉಡುಪಿ: ಕೋವಿಡ್-19 ರೋಗವು ವಿಶ್ವದೆಲ್ಲೆಡೆ ವ್ಯಾಪಕವಾಗಿ ಹರಡುತ್ತಿದ್ದು, ಸಾರ್ವಜನಿಕ ಸ್ಥಳಗಳಲ್ಲಿ ತಂಬಾಕು ಹಾಗೂ ಪಾನ್ ಮಸಾಲ, ಜರ್ದಾ, ಖೈನಿ, ಇತ್ಯಾದಿ ಬಳಕೆ ಮಾಡಿ ಸಾರ್ವಜನಿಕ ಸ್ಥಳಗಳಲ್ಲಿ ಉಗುಳುವುದರಿಂದ ಸಾರ್ವಜನಿಕರಿಗೆ ತೊಂದರೆಯಾಗುವುದು ಜೊತೆಗೆ ಸಾಂಕ್ರಾಮಿಕ ರೋಗಗಳಾದ ಕ್ಷಯರೋಗ, ನ್ಯುಮೋನಿಯ ಮತ್ತು ಕೋವಿಡ್-19 ವೈರಸ್ ಒಬ್ಬರಿಂದ ಮತ್ತೊಬ್ಬರಿಗೆ ಹರಡಲು ಕಾರಣವಾಗಬಹುದು.

    Click Here

    Call us

    Click Here

    ಬೀಡಿ, ಸಿಗರೇಟ್ ಸೇದುವುದರಿಂದ ಕೈಯಿಂದ ಬಾಯಿಗೆ ವೈರಸ್‌ಗಳು ಮಾನವನ ದೇಹವನ್ನು ಪ್ರವೇಶಿಸುವ ಸಾಧ್ಯತೆ ಇರುವುದರಿಂದ ಹಾಗೂ ದೇಹದ ಇತರೆ ಭಾಗಗಳಿಗೆ ಸೋಂಕು ಹರಡಿ ಶ್ವಾಸಕೋಶ, ಹೃದಯ ಸಂಬಂಧಿತ ಕಾಯಿಲೆಗಳು ಬರಬಹುದು. ಕೋವಿಡ್-19 ಸೋಂಕಿತರು , ಜಗಿಯುವ ಪಾನ್‌ಮಸಾಲ, ತಂಬಾಕು ಹಾಗೂ ತಂಬಾಕು ಉತ್ಪನ್ನಗಳನ್ನು ಬಳಸಿ ಉಗುಳುವುದರಿಂದ ಒಬ್ಬರಿಂದ ಇನ್ನೊಬ್ಬರಿಗೆ ಕೋವಿಡ್-19 ವೈರಸ್ ಹರಡುವ ಭೀತಿ ಇರುತ್ತದೆ.

    ಆದ್ದರಿಂದ ಸಾರ್ವಜನಿಕರ ಆರೋಗ್ಯ ಹಿತ ದೃಷ್ಟಿಯಿಂದ ಮುಂದಿನ ಆದೇಶದವರೆಗೂ ತಂಬಾಕು ಹಾಗೂ ಪಾನ್ ಮಸಾಲ, ಜರ್ದಾ, ಖೈನಿ, ಉತ್ಪನ್ನಗಳನ್ನು, ಉಡುಪಿ ಜಿಲ್ಲೆಯಾದ್ಯಂತ ಅಂಗಡಿಗಳಲ್ಲಿ ಮಾರಾಟ ಮಾಡುವುದು ಮತ್ತು ಸಾರ್ವಜನಿಕರು ಬಳಸುವುದನ್ನು ನಿಷೇಧಿಸಲಾಗಿದೆ. ಒಂದು ವೇಳೆ ಉಲ್ಲಂಘನೆಯಾದಲ್ಲಿ ಸಾಂಕ್ರಾಮಿಕ ರೋಗಗಳ ಕಾಯಿದೆ-1897, ವಿಪತ್ತು ನಿರ್ವಹಣಾ ಕಾಯಿದೆ-2005, ಐಪಿಸಿ-188,268,269 ಮತ್ತು 270 ಅಡಿಯಲ್ಲಿ ಪ್ರಕರಣ ದಾಖಲಿಸಿ ಸಂಬಂಧಿಸಿದವರ ಮೇಲೆ ಕಠಿಣ ಕ್ರಮ ಜರುಗಿಸಲಾಗುವುದು ಎಂದು ಜಿಲ್ಲಾಧಿಕಾರಿ ಜಿ.ಜಗದೀಶ್ ಆದೇಶಿಸಿದ್ದಾರೆ/ಕುಂದಾಪ್ರ ಡಾಟ್ ಕಾಂ ಸುದ್ದಿ/

    ಇದನ್ನೂ ಓದಿ:
    ► ಹೊರ ದೇಶ ಮತ್ತು ರಾಜ್ಯದಿಂದ ಬರುವವರ ಕ್ವಾರಂಟೈನ್‌ಗೆ ಸಕಲ ವ್ಯವಸ್ಥೆ: ಜಿಲ್ಲಾಧಿಕಾರಿ ಜಿ. ಜಗದೀಶ್ – https://kundapraa.com/?p=37398 .
    ► ಮುಂಬೈಯಿಗರು ಉಡುಪಿ ಜಿಲ್ಲೆಗೆ ಆಗಮಿಸಲು ಅನುಮತಿ. ಸೇವಾಸಿಂಧು ಪಾಸ್, ಕ್ವಾರಂಟೈನ್ ಕಡ್ಡಾಯ – https://kundapraa.com/?p=37387 .
    ► ಅಂತರಾಜ್ಯ ಸಂಚಾರಕ್ಕೆ ಸೇವಾಸಿಂಧುವಿನಲ್ಲಿ ನೊಂದಣಿ ಅಗತ್ಯ – https://kundapraa.com/?p=37276 .
    ► ಭಟ್ಕಳದಲ್ಲಿ ಹೆಚ್ಚಿದ ಕೋರೋನಾ ಸೋಂಕು: ಜಿಲ್ಲೆಯ ಶಿರೂರು ಗಡಿಯಲ್ಲಿ ಕಟ್ಟೆಚ್ಚರ – https://kundapraa.com/?p=37403 .
    ► ಕುಂದಾಪುರ: ಹೊರ ರಾಜ್ಯ, ದೇಶದಿಂದ ಬರುವವರಿಗೆ ಕ್ವಾರಂಟೈನ್ ಮಾಡಲು ಸೂಕ್ತ ವ್ಯವಸ್ಥೆ – https://kundapraa.com/?p=37420 .
    ► ಕೊರೋನಾ ಹರಡುವಿಕೆ ನಿಯಂತ್ರಿಸುವಲ್ಲಿ ಜಿಲ್ಲಾಡಳಿತದ ಕಾರ್ಯ ಶ್ಲಾಘನಾರ್ಹ – https://kundapraa.com/?p=37428 .

    Click here

    Click here

    Click here

    Click Here

    Call us

    Call us

     

     

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಬಹುಮಾನ ಹಣ ಮಂಜೂರು: ಅರ್ಜಿ ಆಹ್ವಾನ

    21/05/2026

    ಜೂ.1 ರಿಂದ 61 ದಿನಗಳ ಕಾಲ ಯಾಂತ್ರೀಕೃತ ಮೀನುಗಾರಿಕೆ ನಿಷೇಧ

    21/05/2026

    ಉಡುಪಿ: ಮಹಾತ್ಮ ಗಾಂಧಿ ಮೆಮೋರಿಯಲ್‌ ಸಂಧ್ಯಾ ಕಾಲೇಜಿನಲ್ಲಿ ವಿದ್ಯಾರ್ಥಿ ಕ್ಷೇಮಪಾಲನಾ ಮಂಡಳಿ ದಿನಾಚರಣೆ

    20/05/2026
    Leave A Reply Cancel Reply

    3 × 1 =

    Call us

    Click Here

    Call us

    Call us

    Call us
    Highest Viewed Recently
    • ಒಡಗಿನ ಶ್ರೀ ನಂದಿಕೇಶ್ವರ ದೇವಸ್ಥಾನದ ಕೆರೆ ಹಸ್ತಾಂತರ ಕಾರ್ಯಕ್ರಮ
    • ಕ್ಯಾಂಪಸ್ ನೇಮಕಾತಿಯಲ್ಲಿ ಮಿಂಚಿದ ಐಎಂಜೆಐಎಸ್‌ಸಿಯ ದ್ವಿತೀಯ ವರ್ಷದ 30 ವಿದ್ಯಾರ್ಥಿಗಳು
    • ಹಾಲಾಡಿ ಜಮದಗ್ನಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಥಮ ವರ್ಷದ ಪ್ರತಿಷ್ಠಾ ವರ್ಧಂತಿ
    • 21ನೇ ಬಾರಿ ಚಾಂಪಿಯನ್ ಪಟ್ಟ ಅಲಂಕರಿಸಿದ ಆಳ್ವಾಸ್ ವಿದ್ಯಾರ್ಥಿನಿಯರು
    • ಕುಂದಾಪುರ: ಬಲಾಡಿಯಲ್ಲಿ ಹಿರಿಯ ಯಕ್ಷಗಾನ ಕಲಾವಿದರಿಗೆ ಸನ್ಮಾನ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.