Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ರೋಟರಿ ಜಿಲ್ಲೆ 3182, ಝೋನ್-01: ಕೋವಿಡ್-19 ವೈದ್ಯಕೀಯ ಪರಿಕರಗಳ ದೇಣಿಗೆ
    ಊರ್ಮನೆ ಸಮಾಚಾರ

    ರೋಟರಿ ಜಿಲ್ಲೆ 3182, ಝೋನ್-01: ಕೋವಿಡ್-19 ವೈದ್ಯಕೀಯ ಪರಿಕರಗಳ ದೇಣಿಗೆ

    Updated:14/05/2020No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಕುಂದಾಪುರ: ರೋಟರಿ ಜಿಲ್ಲೆ 3182, ಝೋನ್-01 ರ ವತಿಯಿಂದ ಸುಮಾರು 1.2 ಲಕ್ಷ ರೂ. ಮೌಲ್ಯದ ಪಿಪಿಇ ಕಿಟ್, ಎನ್-95 ಮಾಸ್ಕ್ ಹಾಗೂ ಟ್ರಬಲ್ ಲೇಯರ್ ಮಾಸ್ಕ್‌ಗಳನ್ನು ಮಾಜಿ ಜಿಲ್ಲಾ ಗವರ್ನರ್ ಅಭಿನಂದನ್ ಎ ಶೆಟ್ಟಿ ಮತ್ತು ಝೋನ್ 01 ಸಹಾಯಕ ಗವರ್ನರ್ ರವಿರಾಜ್ ಶೆಟ್ಟಿ ಇವರು ತಾಲೂಕು ಆರೋಗ್ಯ ಅಧಿಕಾರಿಯಾದ ಡಾ| ನಾಗಭೂಷಣ ಉಡುಪ ಹೆಚ್ ಇವರಿಗೆ ಹಸ್ತಾಂತರಿಸಿದರು.

    Click Here

    Call us

    Click Here

    ಈ ಸಂದರ್ಭದಲ್ಲಿ ಝೋನ್-01 ರ ವಲಯ ಸೇನಾನಿಗಳಾದ ಪ್ರಕಾಶ್ಚಂದ್ರ ಶೆಟ್ಟಿ ಚಿತ್ತೂರು, ಚಂದ್ರಶೇಖರ್ ಬಿ. ಎಮ್, ನಾರಾಯಣ ನಾಯ್ಕ್ ಮತ್ತು ವಿವಿಧ ರೋಟರಿ ಕ್ಲಬ್‌ನ ಅಧ್ಯಕ್ಷರುಗಳಾದ ಡಾ| ರಾಜರಾಮ ಶೆಟ್ಟಿ (ಕುಂದಾಪುರ), ದೇವಾರಾಜ (ದಕ್ಷಿಣ), ಶಶಿಧರ ಶೆಟ್ಟಿ (ಮಿಡ್‌ಟೌನ್), ಭಾಸ್ಕರ್ ಕೆ (ಸನ್‌ರೈಸ್), ರಾಜು ಪೂಜಾರಿ ಎಮ್ (ರಿವರ್ ಸೈಡ್), ಶಿವಾನಂದ ಪೂಜಾರಿ (ಗಂಗೊಳ್ಳಿ), ಪ್ರಕಾಶ್ ಭಟ್ (ಬೈಂದೂರು), ಉದಯ ಕನ್ನಂತ (ಸಿದ್ದಾಪುರ), ಡಾ| ಉತ್ತಮ್‌ಕುಮಾರ್ ಶೆಟ್ಟಿ ಮತ್ತು ಸಂತೋಷ್ ಕೋಣಿ ಇವರು ಉಪಸ್ಥಿತರಿದ್ದರು.

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಡಿ.23ರಂದು ಖಂಬದಕೋಣೆ ರೈತರ ಸೇವಾ ಸಹಕಾರಿ ಸಂಘದಿಂದ ರಾಷ್ಟ್ರೀಯ ರೈತರ ದಿನಾಚರಣೆ

    19/12/2025

    ಕೋಟ ಅಮೃತೇಶ್ವರೀ ಜಾತ್ರಾ ಆಮಂತ್ರಣ ಬಿಡುಗಡೆ

    19/12/2025

    ಗಂಗೊಳ್ಳಿ ಎಸ್‌ವಿ ಪ.ಪೂ ಕಾಲೇಜಿನಲ್ಲಿ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ

    19/12/2025
    Leave A Reply Cancel Reply

    Call us

    Click Here

    Call us

    Call us

    Call us
    Highest Viewed Recently
    • ಡಿ.23ರಂದು ಖಂಬದಕೋಣೆ ರೈತರ ಸೇವಾ ಸಹಕಾರಿ ಸಂಘದಿಂದ ರಾಷ್ಟ್ರೀಯ ರೈತರ ದಿನಾಚರಣೆ
    • ಕೋಟ ಅಮೃತೇಶ್ವರೀ ಜಾತ್ರಾ ಆಮಂತ್ರಣ ಬಿಡುಗಡೆ
    • ಗಂಗೊಳ್ಳಿ ಎಸ್‌ವಿ ಪ.ಪೂ ಕಾಲೇಜಿನಲ್ಲಿ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ
    • ಪದವಿಪೂರ್ವ ಶಿಕ್ಷಣದ ಯಶಸ್ಸಿಗೆ ಸಮರ್ಥ ಆಯ್ಕೆ ಕ್ರಿಯೇಟಿವ್ ಶೈಕ್ಷಣಿಕ ಸಹಭಾಗಿತ್ವದ ತ್ರಿಶಾ ಪಿಯು ಕಾಲೇಜು
    • ಸಿಎಲ್‌ಎಟಿ ಫಲಿತಾಂಶ: ಆಳ್ವಾಸ್ ಪಿಯು ಕಾಲೇಜಿನ 11 ವಿದ್ಯಾರ್ಥಿಗಳು ಉತ್ತೀರ್ಣ  

    © 2025 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.