Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಉಡುಪಿ ಜಿಲ್ಲೆ ಕೋವಿಡ್ ಅಪ್ಡೇಟ್: ಬುಧವಾರ 14 ಪಾಸಿಟಿವ್ ದೃಢ
    ಉಡುಪಿ ಜಿಲ್ಲೆ

    ಉಡುಪಿ ಜಿಲ್ಲೆ ಕೋವಿಡ್ ಅಪ್ಡೇಟ್: ಬುಧವಾರ 14 ಪಾಸಿಟಿವ್ ದೃಢ

    Updated:24/06/2020No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಉಡುಪಿ: ಜಿಲ್ಲೆಯಲ್ಲಿ ಜೂ.24ರ ಬುಧವಾರ 14 ಹೊಸ ಕೊರೋನಾ ಪಾಸಿಟಿವ್ ಪ್ರಕರಣ ದೃಢವಾಗಿದೆ. ಒಟ್ಟು ಪ್ರಕರಣಗಳಲ್ಲಿ 9 ಪ್ರಕರಣ ಮಹಾರಾಷ್ಟ್ರದ್ದಾಗಿದ್ದು, 4 ಸ್ಥಳೀಯ ಪ್ರಕರಣ ಹಾಗೂ 1 ಬೆಂಗಳೂರಿನಿಂದ ಬಂದವರಿಗೆ ಪಾಸಿಟಿವ್ ಬಂದಿದೆ. ಈ ಪೈಕಿ 7 ಪುರುಷರು, 5 ಮಹಿಳೆಯರು, 2 ಮಕ್ಕಳು ಸೇರಿದ್ದಾರೆ. ಸ್ಥಳೀಯ ಪ್ರಕರಣಗಳಲ್ಲಿ 3 ಪ್ರಕರಣ ಪಿ-3851ರ ಸಂಪರ್ಕದಿಂದ ಬಂದಿದ್ದು, ಒಂದು ಪ್ರಕರಣದ ಸಂಪರ್ಕ ಪತ್ತೆ ಹಚ್ಚಲಾಗುತ್ತಿದೆ.

    Click Here

    Call us

    Click Here

    ಇಂದು 51 ನೆಗೆಟಿವ್:
    ಈ ತನಕ ಒಟ್ಟು 13,733ಮಾದರಿ ಸಂಗ್ರಹಿಸಿದ್ದು, ಅವುಗಳಲ್ಲಿ 12,233ನೆಗೆಟಿವ್, 1,102 ಪಾಸಿಟಿವ್ ಬಂದಿದ್ದು, 398 ಮಂದಿಯ ವರದಿ ಬರುವುದು ಬಾಕಿ ಇದೆ. ಇಂದು ಬಂದಿರುವ ವರದಿಯಲ್ಲಿ 51ನೆಗೆಟಿವ್, 14 ಪಾಸಿಟಿವ್ ಬಂದಿದೆ.

    113 ಸಕ್ರಿಯ ಪ್ರಕರಣ:
    ಜಿಲ್ಲೆಯಲ್ಲಿ ಸದ್ಯ ಒಟ್ಟು 1,102ಕೊರೋನಾ ಪಾಸಿಟಿವ್ ಪ್ರಕರಣಗಳು ದಾಖಲಾಗಿದ್ದು, ಆ ಪೈಕಿ 987 ಮಂದಿ ಬಿಡುಗಡೆಯಾಗಿದ್ದು, 113 ಮಂದಿ ಕೊರೋನಾ ಸೋಂಕಿತರಿಗೆ ಉಡುಪಿ, ಕುಂದಾಪುರ, ಕಾರ್ಕಳದ ಕೋವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಈವರೆಗೆ ಇಬ್ಬರು ವ್ಯಕ್ತಿಗಳು ಮೃತಪಟ್ಟಿದ್ದಾರೆ.

    ಇದನ್ನೂ ಓದಿ:
    ► ಡಿಸೆಂಬರ್ ಅಂತ್ಯದೊಳಗೆ ಜಿಲ್ಲೆಯಲ್ಲಿ ತ್ಯಾಜ್ಯ ನಿರ್ವಹಣೆಯಲ್ಲಿ ಸಂಪೂರ್ಣ ಯಶಸ್ಸಿನ ಗುರಿ: ಸಿಇಓ ಪ್ರೀತಿ ಗೆಹಲೋತ್ – https://kundapraa.com/?p=38966 .
    ► ಕೋವಿಡ್-19 ಚಿಕಿತ್ಸೆ ನೀಡಲು ಖಾಸಗಿ ಆಸ್ಪ್ಪತ್ರೆಗಳು ಸಿದ್ದವಾಗಬೇಕು: ಡಿ.ಸಿ ಜಿ. ಜಗದೀಶ್ – https://kundapraa.com/?p=38961 .

    Click here

    Click here

    Click here

    Click Here

    Call us

    Call us

     

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಬಹುಮಾನ ಹಣ ಮಂಜೂರು: ಅರ್ಜಿ ಆಹ್ವಾನ

    21/05/2026

    ಜೂ.1 ರಿಂದ 61 ದಿನಗಳ ಕಾಲ ಯಾಂತ್ರೀಕೃತ ಮೀನುಗಾರಿಕೆ ನಿಷೇಧ

    21/05/2026

    ಉಡುಪಿ: ಮಹಾತ್ಮ ಗಾಂಧಿ ಮೆಮೋರಿಯಲ್‌ ಸಂಧ್ಯಾ ಕಾಲೇಜಿನಲ್ಲಿ ವಿದ್ಯಾರ್ಥಿ ಕ್ಷೇಮಪಾಲನಾ ಮಂಡಳಿ ದಿನಾಚರಣೆ

    20/05/2026
    Leave A Reply Cancel Reply

    one × 2 =

    Call us

    Click Here

    Call us

    Call us

    Call us
    Highest Viewed Recently
    • ಹಾಲಾಡಿ ಜಮದಗ್ನಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಥಮ ವರ್ಷದ ಪ್ರತಿಷ್ಠಾ ವರ್ಧಂತಿ
    • 21ನೇ ಬಾರಿ ಚಾಂಪಿಯನ್ ಪಟ್ಟ ಅಲಂಕರಿಸಿದ ಆಳ್ವಾಸ್ ವಿದ್ಯಾರ್ಥಿನಿಯರು
    • ಕುಂದಾಪುರ: ಬಲಾಡಿಯಲ್ಲಿ ಹಿರಿಯ ಯಕ್ಷಗಾನ ಕಲಾವಿದರಿಗೆ ಸನ್ಮಾನ
    • ಶಂಕರನಾರಾಯಣ: ಕಟ್ಟೆಮಕ್ಕಿ ಶ್ರೀ ಬ್ರಹ್ಮಲಿಂಗೇಶ್ವರ ದೇವಸ್ಥಾನದಲ್ಲಿ ಶಿಲಾದೇಗುಲ ಲೋಕಾರ್ಪಣೆ
    • ಬಹುಮಾನ ಹಣ ಮಂಜೂರು: ಅರ್ಜಿ ಆಹ್ವಾನ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.