Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ನೆರೆ ಪೀಡಿತ ಪ್ರದೇಶಗಳಿಗೆ ಶಾಸಕ ಬಿ.ಎಂ. ಸುಕುಮಾರ ಶೆಟ್ಟಿ ಭೇಟಿ
    ಊರ್ಮನೆ ಸಮಾಚಾರ

    ನೆರೆ ಪೀಡಿತ ಪ್ರದೇಶಗಳಿಗೆ ಶಾಸಕ ಬಿ.ಎಂ. ಸುಕುಮಾರ ಶೆಟ್ಟಿ ಭೇಟಿ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಬೈಂದೂರು: ತಾಲೂಕಿನ ಬಡಕೆರೆ, ಕೋಣ್ಕಿ, ಚಿಕ್ಕಳ್ಳಿ, ನಾವುಂದ ಭಾಗದ ನೆರೆ ಪೀಡಿತ ಪ್ರದೇಶಗಳಿಗೆ ಬೈಂದೂರು ಶಾಸಕರಾದ ಬಿ. ಎಮ್. ಸುಕುಮಾರ ಶೆಟ್ಟಿ ಅವರು ಸೋಮವಾರ ಭೇಟಿ ನೀಡಿದರು.

    Click Here

    Call us

    Click Here

    ಈ ಸಂದರ್ಭ ಜನರ ಸಮಸ್ಯೆ ಆಲಿಸಿದ ಬಳಿಕ ಅವರು ಮಾತನಾಡಿ ಮುಂದಿನ ದಿನಗಳಲ್ಲಿ ನೆರೆ ಬಂದ ಸಂದರ್ಭದಲ್ಲಿ ನಾಡ, ನಾವುಂದ ಗ್ರಾಮಗಳಿಗೆ ನೆರವಾಗುವ ಸ್ಥಳದಲ್ಲಿ ಪುನರ್ವಸತಿ ಕೇಂದ್ರ ಮತ್ತು ಜಾನುವಾರು ಕೊಟ್ಟಿಗೆ ಮಾಡಿ ಅಲ್ಲಿಗೆ ಸ್ಥಳಾಂತರಗೊಳಿಸಿ ಅವರಿಗೆ ಸೂಕ್ತ ಸ್ಥಳಾವಕಾಶ ಮಾಡಲು ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು. ನಾವುಂದ ಗ್ರಾಮದ ಸಾಲ್ಬುಡದಲ್ಲಿ ನೆರೆಯಿಂದ ಒಂದು ಪ್ರದೇಶದಿಂದ ಮತ್ತೊಂದು ಪ್ರದೇಶಕ್ಕೆ ತೆರಳಲು ದೋಣಿಯ ಅವಶ್ಯಕತೆಯಿದ್ದು ಅದನ್ನು ಕೂಡಲೇ ವ್ಯವಸ್ಥೆ ಮಾಡುವಂತೆ ಸ್ಥಳೀಯ ತಹಶೀಲ್ದಾರ್ ಅವರಿಗೆ ಸೂಚಿಸಿದರು.

    ಕಳೆದ ಬಾರಿ ದೋಣಿ ನಾವಿಕರಿಗೆ ಸಂಭಾವನೆ ನೀಡಿಲ್ಲ ಎನ್ನುವ ಸ್ಥಳೀಯರ ದೂರಿಗೆ ಈ ಬಾರಿ ಅದನ್ನು ಕೂಡಲೇ ವ್ಯವಸ್ಥೆ ಮಾಡಬೇಕು. ಅಲ್ಲದೇ ಸ್ಥಳೀಯರ ಸಮಸ್ಯೆಗಳನ್ನು ನಮ್ಮ ಗಮನಕ್ಕೆ, ಇಲ್ಲಿಯ ಪಂಚಾಯತ್ ಅಧಿಕಾರಿಗಳು ಗಮನಕ್ಕೆ ತಂದರೆ, ಸರಕಾರದ ಗಮನ ಸೆಳೆದು ಪರಿಹರಿಸಲಾಗುವುದು. ಪ್ರತಿ ಬಾರಿ ಮಳೆಗೂ ತೊಂದರೆ ಅನುಭವಿಸುವ ಸ್ಥಳದ ಪಟ್ಟಿ ಮಾಡಿ, ಪ್ರತಿ ಬಾರಿ ನಾವು ಭೇಟಿ ಮಾಡುವ ಬದಲು ಶಾಶ್ವತ ಪರಿಹಾರಕ್ಕೆ ಅಧಿಕಾರಿಗಳೊಂದಿಗೆ ಮಾಹಿತಿ ಪಡೆದು ಸೂಕ್ತ ನೆಲೆಯಲ್ಲಿ ಕ್ರಮ ಕೈಗೊಳ್ಳುತ್ತೇನೆ ಎಂದು ತಿಳಿಸಿದರು. ಕೃಷಿ ಭೂಮಿ ನಾಶ ಆಗಿರುವುದರ ಬಗ್ಗೆ ಸರಿಯಾದ ಮಾಹಿತಿ ತಿಳಿದು ಕೃಷಿಕರಿಗೆ ಸೂಕ್ತ ಪರಿಹಾರವನ್ನು ಅವಧಿಯೊಳಗೆ ನೀಡುವಂತೆ ತಾಕೀತು ಮಾಡಿದರು.

    ಬೈಂದೂರು ತಹಸೀಲ್ದಾರ್ ಬಸಪ್ಪ ಪಿ ಪೂಜಾರ್, ಕಂದಾಯ ನಿರೀಕ್ಷಕ ಈ ಕುಮಾರ್, ಗಂಗೊಳ್ಳಿ ಠಾಣಾಧಿಕಾರಿ ಭಿಮಾಶಂಕರ್, ಸ್ಥಳೀಯ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು, ಗ್ರಾಮ ಲೆಕ್ಕಿಗರು, ಸ್ಥಳೀಯ ಜನಪ್ರತಿನಿಧಿಗಳು, ಪ್ರಮುಖರು ಉಪಸ್ಥಿತರಿದ್ದರು.

    Click here

    Click here

    Click here

    Click Here

    Call us

    Call us

    ಇದನ್ನೂ ಓದಿ:
    ► ನೆರೆಪೀಡಿತ ಪ್ರದೇಶಗಳಿಗೆ ಮಾಜಿ. ಶಾಸಕ ಕೆ. ಗೋಪಾಲ ಪೂಜಾರಿ ಭೇಟಿ – https://kundapraa.com/?p=40186 .
    ► ಉಪ್ಪುಂದದ ಸುರಭಿ ಎಸ್. ಶೆಟ್ಟಿ ರಾಜ್ಯಕ್ಕೆ ದ್ವಿತೀಯ. 625ರಲ್ಲಿ 624 ಅಂಕ – https://kundapraa.com/?p=40173 .
    ► ಎಸ್ಎಸ್ಎಲ್‌ಸಿ: ಶ್ರಾವ್ಯ ಎಸ್. ಮೊಗವೀರ ಜಿಲ್ಲೆಗೆ ದ್ವಿತೀಯ. 621 ಅಂಕ – https://kundapraa.com/?p=40194 .
    ► ಎಸ್.ಎಸ್.ಎಲ್‌ಸಿ ಪರೀಕ್ಷೆ ಫಲಿತಾಂಶ: ಉಡುಪಿ ಜಿಲ್ಲೆಗೆ ಎ ಗ್ರೇಡ್, 7ನೇ ಸ್ಥಾನ – https://kundapraa.com/?p=40160 .

     

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಅಂಪಾರು ಸಂಜಯ ಗಾಂಧಿ ಆಂಗ್ಲ ಮಾಧ್ಯಮ ಶಾಲೆ: ಗಾಂಧಾರಿ ವಿದ್ಯೆ ತರಬೇತಿ ಶಿಬಿರ

    23/05/2026

    ಗಿಳಿಯಾರು ಯುವಕ ಮಂಡಲ ದಶಮಾನೋತ್ಸವ ಸಂಭ್ರಮ

    23/05/2026

    ಬ್ರಾಹ್ಮಣ ಮಹಾಸಭಾ ಸಾಲಿಗ್ರಾಮ ವಲಯ- ಸಹಸ್ರ ಪ್ರದಕ್ಷಿಣ ನಮಸ್ಕಾರಕ್ಕೆ ಚಾಲನೆ

    23/05/2026
    Leave A Reply Cancel Reply

    three × 4 =

    Call us

    Click Here

    Call us

    Call us

    Call us
    Highest Viewed Recently
    • ಅಂಪಾರು ಸಂಜಯ ಗಾಂಧಿ ಆಂಗ್ಲ ಮಾಧ್ಯಮ ಶಾಲೆ: ಗಾಂಧಾರಿ ವಿದ್ಯೆ ತರಬೇತಿ ಶಿಬಿರ
    • ಗಿಳಿಯಾರು ಯುವಕ ಮಂಡಲ ದಶಮಾನೋತ್ಸವ ಸಂಭ್ರಮ
    • ಮಂಗಳೂರು ವಿ.ವಿ ಅಂತರ್ ಕಾಲೇಜು ಮಹಿಳಾ ಕ್ರಿಕೆಟ್‌ ಪಂದ್ಯಾವಳಿಯಲ್ಲಿ ಆಳ್ವಾಸ್ ಚಾಂಪಿಯನ್‌
    • ಬ್ರಾಹ್ಮಣ ಮಹಾಸಭಾ ಸಾಲಿಗ್ರಾಮ ವಲಯ- ಸಹಸ್ರ ಪ್ರದಕ್ಷಿಣ ನಮಸ್ಕಾರಕ್ಕೆ ಚಾಲನೆ
    • ಡಾ. ಬಿ.ಬಿ. ಹೆಗ್ಡೆ ಕಾಲೇಜಿನಲ್ಲಿ ವೃತ್ತಿಪರ ಕೋರ್ಸ್ ವಿದ್ಯಾರ್ಥಿಗಳಿಗೆ ಓರಿಯೆಂಟೇಶನ್ ಕಾರ್ಯಕ್ರಮ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.