Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಅ.26-27ಕ್ಕೆ ಬೈಂದೂರು, ಕುಂದಾಪುರದಲ್ಲಿ ಅಂಗವಿಕಲರಿಗೆ ಸಾಧನ ಸಲಕರಣೆ ವಿತರಣಾ ಶಿಬಿರ
    ಉಡುಪಿ ಜಿಲ್ಲೆ

    ಅ.26-27ಕ್ಕೆ ಬೈಂದೂರು, ಕುಂದಾಪುರದಲ್ಲಿ ಅಂಗವಿಕಲರಿಗೆ ಸಾಧನ ಸಲಕರಣೆ ವಿತರಣಾ ಶಿಬಿರ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಉಡುಪಿ: ಎಮ್.ಆರ್.ಪಿ.ಎಲ್ ನ ಸಿ.ಎಸ್.ಆರ್ ನಿಧಿಯ ಧನ ಸಹಾಯದಿಂದ ಅಲಿಮ್ಕೋ ಎಸಿಸಿ, ಬೆಂಗಳೂರು ಇವರ ಮೂಲಕ ಉಡುಪಿ ಜಿಲ್ಲಾಡಳಿತ. ಉಡುಪಿ ಜಿಲ್ಲಾ ಅಂಗವಿಕಲರ ಕಲ್ಯಾಣ ಇಲಾಖೆ, ಅಂಗವಿಕಲರ ಪುನರ್ವಸತಿ ಕೇಂದ್ರ, ಭಾರತೀಯ ರೆಡ್ ಕ್ರಾಸ್ ಸಂಸ್ಥೆ ಇದರ ಸಹಯೋಗದೊಂದಿಗೆ ಉಡುಪಿ ಜಿಲ್ಲಾ ವ್ಯಾಪ್ತಿಯ ಅಂಗವಿಕಲರಿಗೆ ದೈನಂದಿನ ಚಟುವಟಿಕೆಗಳಿಗೆ ಪೂರಕವಾದ ಸಾಧನ ಸಲಕರಣೆಯನ್ನು ವಿತರಿಸಲು ಶಿಬಿರವನ್ನು ಆಯೋಜಿಸಲಾಗಿದೆ.

    Click Here

    Call us

    Click Here

    • ಉಡುಪಿ ತಾಲೂಕು ವ್ಯಾಪ್ತಿಯ ಅಂಗವಿಕಲರಿಗೆ ಆಗಸ್ಟ್ 24 ರಂದು ವಿವೇಕಾನಂದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ,ಅಜ್ಜರಕಾಡು
    • ಬ್ರಹ್ಮಾವರ ತಾಲೂಕು ವ್ಯಾಪ್ತಿಯ ಅಂಗವಿಕಲರಿಗೆ ಆಗಸ್ಟ್ 25 ರಂದು ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ ಬ್ರಹ್ಮಾವರ
    • ಬೈಂದೂರು ತಾಲೂಕು ವ್ಯಾಪ್ತಿಯ ಅಂಗವಿಕಲರಿಗೆ ಆಗಸ್ಟ್ 26 ರಂದು ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ ಬೈಂದೂರು
    • ಕುಂದಾಪುರ ತಾಲೂಕು ವ್ಯಾಪ್ತಿಯ ಅಂಗವಿಕಲರಿಗೆ ಆಗಸ್ಟ್ 27 ರಂದು ತಾಲೂಕು ಪಂಚಾಯತ್ ಸಭಾಂಗಣ ಕುಂದಾಪುರ
    • ಕಾರ್ಕಳ ತಾಲೂಕು ವ್ಯಾಪ್ತಿಯ ಅಂಗವಿಕಲರಿಗೆ ಆಗಸ್ಟ್ 28 ರಂದು ತಾಲೂಕು ಪಂಚಾಯತ್ ಸಭಾಂಗಣ ಕಾರ್ಕಳ
    • ಕಾಪು ತಾಲೂಕು ವ್ಯಾಪ್ತಿಯ ಅಂಗವಿಕಲರಿಗೆ ಆಗಸ್ಟ್ 29 ರಂದು ಜೆ.ಸಿ ಭವನ ಕಾಪು ಇಲ್ಲಿ ಆಯೋಜಿಸಲಾಗಿದೆ.

    ಅಂಗವಿಕಲರಿಗೆ ಉಚಿತವಾಗಿ ಶ್ರವಣ ಸಾಧನ, ಕೃತಕ ಕಾಲು, ಕ್ಯಾಲಿಪರ್, ಮೊಣಕೈ ಊರುಗೋಲು, ಕಂಕುಳ ದೊಣ್ಣೆ, ರೋಲೆಟರ್, ಊರುಗೋಲು, ಗಾಲಿ ಕುರ್ಚಿ, ಸಿ.ಪಿ.ಗಾಲಿ ಕುರ್ಚಿ, ತ್ರಿಚಕ್ರ ಸೈಕಲ್, ಬ್ರೈಲ್ ಕಿಟ್, ಸ್ಮಾರ್ಟ್ ಕೇನ್ ,ಸೆಲ್ ಫೋನ್, ಸ್ಮಾಟ್ ್ ಫೋನ್ ಗಳನ್ನು ವಿತರಿಸಲಾಗುವುದು.

    ಹೆಚ್ಚಿನ ಮಾಹಿತಿಗಾಗಿ ಉಡುಪಿ ಜಿಲ್ಲಾ ಅಂಗವಿಕಲರ ಕಲ್ಯಾಣ ಇಲಾಖೆ ದೂರವಾಣಿ ಸಂಖ್ಯೆ 0820-2574810/811 ನ್ನು ಸಂಪರ್ಕಿಸುವಂತೆ ಉಡುಪಿ ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ಚಂದ್ರ ನಾಯ್ಕ್ ತಿಳಿಸಿದ್ದಾರೆ.

     

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಡಾ. ಬಿ.ಬಿ. ಹೆಗ್ಡೆ ಕಾಲೇಜಿನಲ್ಲಿ ʼಸಾಮಾಜಿಕ ನ್ಯಾಯ ಮತ್ತು ಭದ್ರತೆʼ ವಿಷಯದ ಕುರಿತು ಉಪನ್ಯಾಸ

    22/05/2026

    ಜಲಮಾಲಿನ್ಯ ಉಂಟುಮಾಡುವ ವಸತಿ ಸಮುಚ್ಚಯಗಳ ಮಾಲೀಕರ ಮೇಲೆ ಕಾನೂನು ಕ್ರಮ: ಜಿಲ್ಲಾಧಿಕಾರಿ ಸೂಚನೆ

    22/05/2026

    ಸಣ್ಣ ಉದ್ದಿಮೆಗೆ ಸಹಾಯಧನ: ಅರ್ಜಿ ಆಹ್ವಾನ

    22/05/2026
    Leave A Reply Cancel Reply

    18 − 4 =

    Call us

    Click Here

    Call us

    Call us

    Call us
    Highest Viewed Recently
    • ಡಾ. ಬಿ.ಬಿ. ಹೆಗ್ಡೆ ಕಾಲೇಜಿನಲ್ಲಿ ʼಸಾಮಾಜಿಕ ನ್ಯಾಯ ಮತ್ತು ಭದ್ರತೆʼ ವಿಷಯದ ಕುರಿತು ಉಪನ್ಯಾಸ
    • ಜಲಮಾಲಿನ್ಯ ಉಂಟುಮಾಡುವ ವಸತಿ ಸಮುಚ್ಚಯಗಳ ಮಾಲೀಕರ ಮೇಲೆ ಕಾನೂನು ಕ್ರಮ: ಜಿಲ್ಲಾಧಿಕಾರಿ ಸೂಚನೆ
    • ಸಣ್ಣ ಉದ್ದಿಮೆಗೆ ಸಹಾಯಧನ: ಅರ್ಜಿ ಆಹ್ವಾನ
    • ಮೆಟ್ರಿಕ್ ನಂತರದ ವಿದ್ಯಾರ್ಥಿ ನಿಲಯ ಪ್ರವೇಶಾತಿ: ಅರ್ಜಿ ಆಹ್ವಾನ
    • ಸ್ಥಳೀಯ ಸಂಸ್ಥೆಗಳು ಘನತ್ಯಾಜ್ಯ ವಸ್ತುಗಳ ವಿಲೇವಾರಿಯನ್ನು ವೈಜ್ಞಾನಿಕ ರೀತಿಯಲ್ಲಿ ಕೈಗೊಳ್ಳಿ: ಜಿಲ್ಲಾಧಿಕಾರಿ ಸೂಚನೆ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.