Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ವನಮಹೋತ್ಸವ ಹಾಗೂ ಲಕ್ಷವೃಕ್ಷ ಅಭಿಯಾನ
    ಊರ್ಮನೆ ಸಮಾಚಾರ

    ವನಮಹೋತ್ಸವ ಹಾಗೂ ಲಕ್ಷವೃಕ್ಷ ಅಭಿಯಾನ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಬೈಂದೂರು: ಗಿಡಗಳನ್ನು ನೆಟ್ಟು ಪೋಷಿಸುವುದರಿಂದ ಪರಿಸರ ಸಮತೋಲನ ಕಾಯ್ದುಕೊಳ್ಳುತ್ತದೆ. ಪ್ರತಿಯೊಬ್ಬರೂ ಮನೆಗೊಂದು ಗಿಡವನ್ನು ನೆಟ್ಟು ನಮ್ಮ ಪರಿಸರವನ್ನು ಉಳಿಸಿಕೊಳ್ಳುವ ಕೆಲಸ ಮಾಡಬೇಕಾಗಿದೆ ಎಂದು ಬೈಂದೂರು ಕ್ಷೇತ್ರದ ಶಾಸಕ ಗೋಪಾಲ ಪೂಜಾರಿ ಹೇಳಿದರು.

    Click Here

    Call us

    Click Here

    ಅವರು ಕುಂದಾಪುರ ಅರಣ್ಯ ವಿಭಾಗದ ಬೈಂದೂರು ವಲಯ ಹಾಗೂ ಕೊಲ್ಲೂರು ವನ್ಯಜೀವಿ ವಲಯದ ಸಂಯುಕ್ತಾಶ್ರಯದಲ್ಲಿ ಬೈಂದೂರು ಸಮೀಪದ ಮದ್ದೋಡಿಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಆವರಣದಲ್ಲಿ ಆಯೋಜಿಸಿದ್ದ ವನಮಹೋತ್ಸವ ಹಾಗೂ ಲಕ್ಷವೃಕ್ಷ ಅಭಿಯಾನವನ್ನು ಶಾಲಾ ಆವರಣದಲ್ಲಿ ಗಿಡ ನೆಡುವ ಮೂಲಕ ಉದ್ಘಾಟಿಸಿ ಮಾತನಾಡಿದರು.

    ಈ ಸಂದರ್ಭದಲ್ಲಿ ಬೈಂದೂರು ವಲಯ ವ್ಯಾಪ್ತಿಯಲ್ಲಿ  ವನ್ಯಪ್ರಾಣಿಗಳಿಂದ ಆದ ಬೆಳೆ ಹಾನಿಗೆ ಹಾಗೂ ಮಾನವ ಹಾನಿಗೆ ಅರಣ್ಯ ಇಲಾಖೆ ವತಿಯಿಂದ ನೀಡಲಾದ ಪರಿಹಾರ ಮೊತ್ತದ ಚೆಕ್ ಹಾಗೂ ಕೃಷಿ ಅರಣ್ಯ ಪ್ರೋತ್ಸಾಹ ಯೋಜನೆಯಲ್ಲಿ ಸಸಿಗಳನ್ನು ಪಡೆದುಕೊಂಡು ನೆಟ್ಟು ಬೆಳೆಸಿದ ರೈತರಿಗೆ ಪ್ರೋತ್ಸಾಹಧನದ ಚೆಕ್ ವಿತರಿಸಲಾಯಿತು.

    ಲಕ್ಷವೃಕ್ಷ ಕಾರ್ಯಕ್ರಮದ ಅಡಿಯಲ್ಲಿ ಸಾಂಕೇತಿಕವಾಗಿ ಸ್ಥಳೀಯ ಸಾರ್ವಜನಿಕರಿಗೆ ಗಿಡಗಳನ್ನು ವಿತರಿಸಲಾಯಿತು ಹಾಗೂ ಮಗುವಿಗೊಂದು ಮರ ಶಾಲೆಗೊಂದು ವನ ಕಾರ್ಯಕ್ರಮದಡಿಯಲ್ಲಿ ಶಾಲಾ ವಿಧ್ಯಾರ್ಥಿಗಳಿಗೆ ಗಿಡಗಳನ್ನು ವಿತರಿಸಲಾಯಿತು.

    ಯಡ್ತರೆ ಗ್ರಾಮ ಪಂಚಾಯತ್ ಅಧ್ಯಕ್ಷ ನಾಗರಾಜ ಶೆಟ್ಟಿ ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ತಾಲೂಕು ಪಂಚಾಯತ್ ಸದಸ್ಯ ರಾಜು ಪೂಜಾರಿ, ಎಐಸಿಸಿ ಸದಸ್ಯ ಮಂಜಯ್ಯ ಶೆಟ್ಟಿ, ಯಡ್ತರೆ ಗ್ರಾಮ ಅರಣ್ಯ ಸಮಿತಿ ಅಧ್ಯಕ್ಷ ಎಂ.ಡಿ. ಜೈಸನ್, ಮದ್ದೋಡಿ ಶಾಲಾ ಮುಖ್ಯೋಪಧ್ಯಾಯ ಹಾಗೂ ಶಾಲಾ ಎಸ್‌ಡಿಎಂಸಿ ಅಧ್ಯಕ್ಷರು ಉಪಸ್ಥಿತರಿದ್ದರು. ಕುಂದಾಪುರ ವಿಭಾಗ ಉಪ ಅರಣ್ಯ ಸಂರಕ್ಷಣಾಧಿಕಾರಿ ಪ್ರಕಾಶ್ ಎಸ್. ನೆಟಾಲ್ಕರ್, ಕೊಲ್ಲೂರು ವನ್ಯಜೀವಿ ವಲಯ ಅರಣ್ಯಾಧಿಕಾರಿ ಶಿವರಾಮ ಆಚಾರ್, ಬೈಂದೂರು ವಲಯ ಅರಣ್ಯಾಧಿಕಾರಿ ಪ್ರಭಾಕರ ಕುಲಾಲ್ ಮೊದಲಾದವರು ಹಾಜರಿದ್ದರು.

    Click here

    Click here

    Click here

    Click Here

    Call us

    Call us

    Byndoor
    Share. Facebook Twitter Pinterest LinkedIn Tumblr Telegram Email
    Editor Desk
    • Website
    • Facebook
    • X (Twitter)

    Related Posts

    ಕುಂದಾಪುರ: ಬಲಾಡಿಯಲ್ಲಿ ಹಿರಿಯ ಯಕ್ಷಗಾನ ಕಲಾವಿದರಿಗೆ ಸನ್ಮಾನ

    21/05/2026

    ಶಂಕರನಾರಾಯಣ: ಕಟ್ಟೆಮಕ್ಕಿ ಶ್ರೀ ಬ್ರಹ್ಮಲಿಂಗೇಶ್ವರ ದೇವಸ್ಥಾನದಲ್ಲಿ ಶಿಲಾದೇಗುಲ ಲೋಕಾರ್ಪಣೆ

    21/05/2026

    ಜೆಸಿಐ ಹಾಲಾಡಿ ವಾರಾಹಿ ವತಿಯಿಂದ ಗ್ರಾಮೀಣ ಮಕ್ಕಳ ಬೇಸಿಗೆ ಶಿಬಿರ

    20/05/2026
    Leave A Reply Cancel Reply

    2 × 2 =

    Call us

    Click Here

    Call us

    Call us

    Call us
    Highest Viewed Recently
    • ಕುಂದಾಪುರ: ಬಲಾಡಿಯಲ್ಲಿ ಹಿರಿಯ ಯಕ್ಷಗಾನ ಕಲಾವಿದರಿಗೆ ಸನ್ಮಾನ
    • ಶಂಕರನಾರಾಯಣ: ಕಟ್ಟೆಮಕ್ಕಿ ಶ್ರೀ ಬ್ರಹ್ಮಲಿಂಗೇಶ್ವರ ದೇವಸ್ಥಾನದಲ್ಲಿ ಶಿಲಾದೇಗುಲ ಲೋಕಾರ್ಪಣೆ
    • ಬಹುಮಾನ ಹಣ ಮಂಜೂರು: ಅರ್ಜಿ ಆಹ್ವಾನ
    • ಜೂ.1 ರಿಂದ 61 ದಿನಗಳ ಕಾಲ ಯಾಂತ್ರೀಕೃತ ಮೀನುಗಾರಿಕೆ ನಿಷೇಧ
    • ಡಾ. ಬಿ. ಬಿ. ಹೆಗ್ಡೆ ಕಾಲೇಜು: ಜೀವನ ಮೌಲ್ಯ ಉಪನ್ಯಾಸ ಮಾಲಿಕೆ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.