Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಖಂಬದಕೋಣೆ ರೈ.ಸೇ.ಸ. ಸಂಘದ ಮಹಾಸಭೆ: ಶೇ 15% ಡಿವಿಡೆಂಡ್ ಘೋಷಣೆ
    ಊರ್ಮನೆ ಸಮಾಚಾರ

    ಖಂಬದಕೋಣೆ ರೈ.ಸೇ.ಸ. ಸಂಘದ ಮಹಾಸಭೆ: ಶೇ 15% ಡಿವಿಡೆಂಡ್ ಘೋಷಣೆ

    Updated:25/12/2020No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಬೈಂದೂರು: ಖಂಬದಕೋಣೆ ರೈತರ ಸೇವಾ ಸಹಕಾರಿ ಸಂಘದ 44ನೇ ವಾರ್ಷಿಕ ಮಹಾಸಭೆಯು ಇಲ್ಲಿನ ಉಪ್ಪುಂದ ಶ್ರೀ ದುರ್ಗಾಪರಮೇಶ್ವರಿ ಸಭಾಭವನದಲ್ಲಿ ಶುಕ್ರವಾರ ಜರುಗಿತು

    Click Here

    Call us

    Click Here

    ಮಹಾಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಸಂಘದ ಅಧ್ಯಕ್ಷ ಎಸ್. ಪ್ರಕಾಶ್ಚಂದ್ರ ಶೆಟ್ಟಿ, ಖಂಬದಕೋಣೆ ರೈತರ ಸೇವಾ ಸಹಕಾರಿ ಸಂಘವು 43 ವರ್ಷಗಳುದ್ದಕ್ಕೆ ಏರುಗತಿಯ ಪ್ರಗತಿಯನ್ನು ದಾಖಲಿಸುತ್ತ ಬಂದಿದೆ. ವರದಿ ವರ್ಷದಲ್ಲಿ ರೂ 635.32 ಕೋಟಿ ವ್ಯವಹಾರ ನಡೆಸಿ, ರೂ 3.45 ಕೋಟಿ ಲಾಭ ಗಳಿಸಿದೆ. ಸದಸ್ಯರಿಗೆ ಶೇ. 15 ಡಿವಿಡೆಂಡ್ ನೀಡಲು ನಿರ್ಧರಿಸಲಾಗಿದೆ ಗ್ರಾಹಕರ ಸಹಕಾರ, ನಿಧಿಗಳ ಸಮರ್ಪಕ ನಿರ್ವಹಣೆ, ಸಮಯೋಜಿತ ಹೂಡಿಕೆಗಳಿಂದಾಗಿ ಸಂಘವು ಉತ್ತಮ ಪ್ರಗತಿ ಸಾಧಿಸಿದೆ ಎಂದು ಹೇಳಿದರು.

    ಸಂಘವು ವರ್ಷದಲ್ಲಿ ರೂ. 141 ಕೋಟಿ ಠೇವಣಿ ಸಂಗ್ರಹಿಸಿ, ರೂ. 126 ಕೋಟಿ ಸಾಲ ನೀಡಿದೆ. ವಿವಿಧ ಸಂಸ್ಥೆಗಳಲ್ಲಿ ರೂ. 62.19 ಕೋಟಿ ಹೂಡಿಕೆ ಮಾಡಿದೆ. ಸಂಘದ ಬಳಿ ರೂ. 24 ಕೋಟಿ ನಿಧಿ ಇದೆ. ಮುಂದಿನ ವರ್ಷ ವ್ಯವಹಾರವನ್ನು ರೂ. 700 ಕೋಟಿಗೇರಿಸುವ ಗುರಿ ಹೊಂದಲಾಗಿದೆ ಎಂದರು.

    ಕೃಷಿ ಉತ್ತೇಜಕ ದಾಸ್ತಾನು ಮತ್ತು ಬಹೂಪಯೋಗಿ ಜನಾವಶ್ಯಕ ಸಾಮಗ್ರಿಗಳ ಮಾರಾಟ ಮಳಿಗೆ:
    ಕೆರ್ಗಾಲಿನ ಹೆದ್ದಾರಿ ಅಂಚಿನಲ್ಲಿ ಕೃಷಿ ಉತ್ತೇಜಕ ದಾಸ್ತಾನು ಮತ್ತು ಬಹೂಪಯೋಗಿ ಜನಾವಶ್ಯಕ ಸಾಮಗ್ರಿಗಳ ಮಾರಾಟ ಮಳಿಗೆ ಮತ್ತು ಸೇವಾಕೇಂದ್ರವನ್ನು ರೂ. 7.6ಕೋಟಿ ವೆಚ್ಚದಲ್ಲಿ ನಿರ್ಮಿಸುತ್ತಿದೆ. ಕರಾವಳಿ ಭಾಗದಲ್ಲಿ ಸಹಕಾರಿ ಸಂಸ್ಥೆಗೆ ಸೇರಿದ ಮೊದಲಿನದೆನಿಸಲಿರುವ ಸಂಘದ ಬಹುಮಹಡಿ ಸರ್ವ ಸರಕಿನ ಮಳಿಗೆ ಹಾಗೂ ಸೇವಾ ಕೇಂದ್ರಕ್ಕೆ ಕೇಂದ್ರ ಸರ್ಕಾರದ ಆತ್ಮ ನಿರ್ಭರ ಭಾರತ ಯೋಜನೆಯಡಿ ನಬಾರ್ಡ್ ರೂ. 5.6 ಕೋಟಿ ಮಂಜೂರು ಮಾಡಿದೆ. ಈ ಮಳಿಗೆಯಲ್ಲಿ ರೂ. 5 ಕೋಟಿ ಬಂಡವಾಳ ವಿನಿಯೋಗಿಸಿ ಮಾರುಕಟ್ಟೆ ಸೌಲಭ್ಯ ಸೃಜಿಸಲಾಗುವುದು. ಹಲವರಿಗೆ ಉದ್ಯೋಗ ಕಲ್ಪಿಸಲಾಗುವುದು ಎಂದು ಹೇಳಿದರು.

    Click here

    Click here

    Click here

    Call us

    Call us

    ಸಂಘದ ಉಪಾಧ್ಯಕ್ಷ ಈಶ್ವರ, ನಿರ್ದೇಶಕರಾದ ಬಿ. ರಘುರಾಮ ಶೆಟ್ಟಿ, ಕೆ. ಮೋಹನ ಪೂಜಾರಿ, ಬಿ. ಎಸ್. ಸುರೇಶ ಶೆಟ್ಟಿ, ಗುರುರಾಜ್ ಹೆಬ್ಬಾರ್, ವೀರೇಂದ್ರ ಶೆಟ್ಟಿ, ಮಂಜು ದೇವಾಡಿಗ, ನಾಗರಾಜ ಖಾರ್ವಿ, ಭರತ್ ದೇವಾಡಿಗ, ಹೂವ ನಾಯ್ಕ್, ದಿನಿತಾ ಶೆಟ್ಟಿ, ಜಲಜಾಕ್ಷಿ ಪೂಜಾರಿ, ಜಿಲ್ಲಾ ಬ್ಯಾಂಕಿನ ನಿರ್ದೇಶಕ ಎಸ್. ರಾಜು ಪೂಜಾರಿ, ವಲಯ ಮೇಲ್ವಿಚಾರಕ ಶಿವರಾಮ ಪೂಜಾರಿ ಉಪಸ್ಥಿತರಿದ್ದರು. ಪ್ರಭಾರ ಮುಖ್ಯ ಕಾರ್ಯನಿರ್ವಹಣಾಧಿಕಾರಿ ವಿಷ್ಣು ಆರ್. ಪೈ ಸ್ವಾಗತಿಸಿ, ಹಿರಿಯ ಪ್ರಬಂಧಕ ಚಂದಯ್ಯ ಶೆಟ್ಟಿ ವಂದಿಸಿದರು.

    ಇದನ್ನೂ ಓದಿ:
    ► ಖಂಬದಕೋಣೆ ರೈ. ಸೇ. ಸ. ಸಂಘದ ಆಶ್ರಯದಲ್ಲಿ ರೈತ ದಿನಾಚರಣೆ – https://kundapraa.com/?p=43589 .

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಡಿ.23ರಂದು ಖಂಬದಕೋಣೆ ರೈತರ ಸೇವಾ ಸಹಕಾರಿ ಸಂಘದಿಂದ ರಾಷ್ಟ್ರೀಯ ರೈತರ ದಿನಾಚರಣೆ

    19/12/2025

    ಕೋಟ ಅಮೃತೇಶ್ವರೀ ಜಾತ್ರಾ ಆಮಂತ್ರಣ ಬಿಡುಗಡೆ

    19/12/2025

    ಗಂಗೊಳ್ಳಿ ಎಸ್‌ವಿ ಪ.ಪೂ ಕಾಲೇಜಿನಲ್ಲಿ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ

    19/12/2025
    Leave A Reply Cancel Reply

    Call us

    Click Here

    Call us

    Call us

    Call us
    Highest Viewed Recently
    • ಡಿ.23ರಂದು ಖಂಬದಕೋಣೆ ರೈತರ ಸೇವಾ ಸಹಕಾರಿ ಸಂಘದಿಂದ ರಾಷ್ಟ್ರೀಯ ರೈತರ ದಿನಾಚರಣೆ
    • ಕೋಟ ಅಮೃತೇಶ್ವರೀ ಜಾತ್ರಾ ಆಮಂತ್ರಣ ಬಿಡುಗಡೆ
    • ಗಂಗೊಳ್ಳಿ ಎಸ್‌ವಿ ಪ.ಪೂ ಕಾಲೇಜಿನಲ್ಲಿ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ
    • ಪದವಿಪೂರ್ವ ಶಿಕ್ಷಣದ ಯಶಸ್ಸಿಗೆ ಸಮರ್ಥ ಆಯ್ಕೆ ಕ್ರಿಯೇಟಿವ್ ಶೈಕ್ಷಣಿಕ ಸಹಭಾಗಿತ್ವದ ತ್ರಿಶಾ ಪಿಯು ಕಾಲೇಜು
    • ಸಿಎಲ್‌ಎಟಿ ಫಲಿತಾಂಶ: ಆಳ್ವಾಸ್ ಪಿಯು ಕಾಲೇಜಿನ 11 ವಿದ್ಯಾರ್ಥಿಗಳು ಉತ್ತೀರ್ಣ  

    © 2025 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.