Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಕುಂದಾಪ್ರ ಡಾಟ್ ಕಾಂ ನಿಂದ ‘ಪರಿವರ್ತನೆ’ ಕಾರ್ಯಕ್ರಮ
    ನಮ್ದೇ ಸಮಾಚಾರ

    ಕುಂದಾಪ್ರ ಡಾಟ್ ಕಾಂ ನಿಂದ ‘ಪರಿವರ್ತನೆ’ ಕಾರ್ಯಕ್ರಮ

    Updated:08/08/2015No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    ನಮ್ಮತನವನ್ನು ಉಳಿಸಿಕೊಳ್ಳುವುದೇ ಬದುಕಿನ ನಿಜವಾದ ಮೌಲ್ಯ: ಓಂ ಗಣೇಶ್ 

    Click Here

    Call us

    Click Here

    ಕುಂದಾಪುರ: ಬದುಕಿನಲ್ಲಿ ಮೊದಲು ಸಿದ್ಧಿಯನ್ನು ಸಾಧಿಸಿದರೆ ಮಾತ್ರ ಪ್ರಸಿದ್ಧಿಯನ್ನು ಪಡೆಯಬಹುದು. ನಿಮ್ಮ ನೆಚ್ಚಿನ ಕ್ಷೇತ್ರ ಯಾವುದೇ ಆಗಿರಲಿ ಅಲ್ಲಿಯೇ ಇದ್ದು ಸಾಧಿಸಿ. ಸಣ್ಣ ಸಣ್ಣ ಗೆಲುವನ್ನು ನಮ್ಮದು ಮಾಡಿಕೊಳ್ಳುತ್ತಲೇ ಯಶಸ್ವೀ ವ್ಯಕ್ತಿಗಳಾಗಿ ಬೆಳೆಯಬಹುದು ಎಂದು ಅಂತರಾಷ್ಟ್ರೀಯ ಖ್ಯಾತಿಯ ಜಾದೂಗಾರ, ವಾಗ್ಮಿ ಓಂ ಗಣೇಶ್ ಉಪ್ಪುಂದ ಹೇಳಿದರು

    ಅವರು ಕುಂದಾಪ್ರ ಡಾಟ್ ಕಾಂ ಅಂತರ್ಜಾಲ ಪತ್ರಿಕೆಯು ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ ಘಟಕದ ಸಹಕಾರದೊಂದಿಗೆ ಹಮ್ಮಿಕೊಂಡಿದ್ದ ’ಪರಿವರ್ತನೆ’ ವಿಶೇಷ ಉಪನ್ಯಾಸ ಕಾರ್ಯಕ್ರಮದಲ್ಲಿ ವಿದಾರ್ಥಿಗಳನ್ನುದ್ದೇಶಿಸಿ ಮಾತನಾಡುತ್ತಿದ್ದರು.
    ಟಿ.ವಿ., ಕಂಪ್ಯೂಟರ್, ಮೊಬೈಲ್‌ಗಳು ಯುವಜನರ ಭಾವನೆಗಳನ್ನು ಸಂಪೂರ್ಣ ನಾಶಮಾಡಿ ಮೇಸ್ತರದ ತೆವಲಾಗಿ ಪರಿಣಮಿಸಿವೆ. ಇವೆಲ್ಲವೂ ಮಾಹಿತಿಯ ಮೂಲವಾಗುವುದೇ ಹೊರತು ಅನುಭವಗಳನ್ನು ಕಟ್ಟಿಕೊಡುವುದಿಲ್ಲ. ಸಾಧ್ಯವಾದಷ್ಟು ನಮ್ಮವರನ್ನು ಪ್ರೀತಿಸೋದನ್ನು ಕಲಿಯೋಣ. ನಮ್ಮ ಹಿರಿಯರು ಪ್ರಕೃತಿಯೊಂದಿಗೆ ಬದುಕುವ; ನಮ್ಮ ದೇಶ, ಜನ, ಸಂಸ್ಕೃತಿ, ಆಚಾರ ವಿಚಾರಗಳೊಂದಿಗೆ ಬದುಕುವ ಮೌಲ್ಯ ನಮ್ಮದಾಗಬೇಕು. ಮೌಲ್ಯಗಳನ್ನು ತಮ್ಮದಾಗಿಸಿಕೊಳ್ಳುವ ಯಶಸ್ವಿ ಚಿಂತಕರೇ ಬದುಕಿನಲ್ಲಿ ಶ್ರೇಷ್ಠರಾಗುತ್ತಾರೆ ಎಂದರು.

    ಕಾಲೇಜಿನ ಪ್ರಾಂಶುಪಾಲೆ ಸೀಮಾ ಪಿ. ಶೆಟ್ಟಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ ಸಮಾಜದಲ್ಲಿ ಎಲ್ಲಿ ನೋಡಿದರೂ ಕ್ರೌರ್ಯವನ್ನು ಕಾಣುತ್ತಿದ್ದೇವೆ. ಯುವಜನರು ಮತ್ತೊಬ್ಬರತ್ತ ಬೆರಳು ತೋರಿಸುವ ಬದಲು ತಮ್ಮ ತಮ್ಮ ನಡವಳಿಕೆಗಳಲ್ಲಿ ಬದಲಾವಣೆಯನ್ನು ತಂದುಕೊಂಡು ನಮ್ಮ ಜನ, ನಮ್ಮ ದೇಶದ ಒಳಿತಿಗಾಗಿ ಶ್ರಮಿಸಬೇಕು ಎಂದರು.
    ಎನ್.ಎಸ್.ಎಸ್. ನ ಯೋಜನಾಧಿಕಾರಿ ಸುಧಾಕರ ಪಾರಂಪಳ್ಳಿ ಸ್ವಾಗತಿಸಿ, ಉಪನ್ಯಾಸಕಿ ಮಮತಾ ಆಚಾರ್ಯ ವಂದಿಸಿದರು. ಕುಂದಾಪ್ರ ಡಾಟ್ ಕಾಂ ನ ಸಂಪಾದಕ ಸುನಿಲ್ ಹೆಚ್. ಜಿ. ಬೈಂದೂರು ಪ್ರಾಸ್ತಾವಿಕ ಮಾತುಗಳನ್ನಾಡಿದರು. ಪತ್ರಕರ್ತ ಚಂದ್ರ ಕೆ. ಹೆಮ್ಮಾಡಿ ಆಶಯಗೀತೆಯೊಂದಿಗೆ ಕಾರ್ಯಕ್ರಮ ನಿರೂಪಿಸಿದರು.

    IMG_4854 IMG_4858 IMG_4862 IMG_4866 IMG_4871 IMG_4872 IMG_4875 IMG_4881 IMG_4893 IMG_4895 IMG_4903 IMG_4905 IMG_4906 IMG_4908 IMG_4911

    Click here

    Click here

    Click here

    Call us

    Call us

    Share. Facebook Twitter Pinterest LinkedIn Tumblr Telegram Email
    ಸುನಿಲ್ ಹೆಚ್. ಜಿ. ಬೈಂದೂರು
    • Website
    • Facebook
    • X (Twitter)
    • LinkedIn

    ಸುನಿಲ್ ಬೈಂದೂರು ಅವರು 'ಕುಂದಾಪ್ರ ಡಾಟ್ ಕಾಂ' ಅಂತರ್ಜಾಲ ಸುದ್ದಿತಾಣದ ಮುಖ್ಯ ಸಂಪಾದಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಎಂ.ಕಾಂ ಸ್ನಾತಕೋತ್ತರ ಪದವಿ ಪೂರೈಸಿದ್ದಾರೆ. 2009ರಲ್ಲಿ ಪದವಿ ವಿದ್ಯಾರ್ಥಿಯಾಗಿದ್ದಾಗ ಸಾಹಿತ್ಯ ಕೃಷಿ ಗುರುತಿಸಿ '14ನೇ ಕರಾವಳಿ ವಿದ್ಯಾರ್ಥಿ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾಗಿ ಆಯ್ಕೆ', 2014ರಲ್ಲಿ 'ಆದಿ ಗ್ರಾಮೋತ್ಸವ ಯುವ ಗೌರವ', ಪತ್ರಿಕೋದ್ಯಮ ಕ್ಷೇತ್ರದ ಸಾಧನೆಗಾಗಿ 2016ರಲ್ಲಿ 'ಕರ್ನಾಟಕ ಜ್ಯೋತಿ ರಾಜ್ಯ ಪ್ರಶಸ್ತಿ' ಪ್ರಶಸ್ತಿ'ಗೆ ಭಾಜನರಾಗಿದ್ದಾರೆ. 2012ರಿಂದ ಕುಂದಾಪ್ರ ಡಾಟ್ ಕಾಂ ಸುದ್ದಿತಾಣವನ್ನು ಮುನ್ನಡೆಸುತ್ತಿದ್ದಾರೆ.

    Related Posts

    ಕುಂದಾಪ್ರ ಡಾಟ್ ಕಾಂ ಸಂಪಾದಕ ಸುನಿಲ್ ಬೈಂದೂರುಗೆ ಕರ್ನಾಟಕ ಜ್ಯೋತಿ ರಾಜ್ಯ ಪ್ರಶಸ್ತಿ

    21/08/2016

    ನಮ್ಮೂರನ್ನು ಪ್ರಪಂಚಕ್ಕೆ ಕಟ್ಟಿಕೊಡುವ ತುಡಿತ ವಿಶೇಷವಾದುದು: ಮನು ಹಂದಾಡಿ

    02/12/2015

    ವಾಸದೇವ ಭಟ್ ಅವರಿಗೆ ಪತ್ರಿಕಾ ದಿನದ ಗೌರವ ಪ್ರದಾನ

    30/06/2015
    Leave A Reply Cancel Reply

    Call us

    Click Here

    Call us

    Call us

    Call us
    Highest Viewed Recently
    • ಗಂಗೊಳ್ಳಿ: ಕ್ಯಾನ್ಸರ್ ಜಾಗೃತಿ ಕಾರ್ಯಕ್ರಮ
    • ಹಟ್ಟಿಅಂಗಡಿ ಶ್ರೀ ಸಿದ್ಧಿವಿನಾಯಕ ವಸತಿ ಶಾಲೆಗೆ ಇಟಿ ಟೆಕ್ ಎಕ್ಸ್ ಸ್ಕೂಲ್ ಎಕ್ಸಿಲೆನ್ಸ್ ಪ್ರಶಸ್ತಿ ಗೌರವ
    • ಮನೆಯಲ್ಲಿ ಪುಸ್ತಕಗಳನ್ನು ಓದುವ ಹವ್ಯಾಸವನ್ನು ರೂಢಿಸಿಕೊಳ್ಳಿ: ಶಿವಾನಂದ ಗಾಣಿಗ
    • ರಾಜ್ಯಮಟ್ಟದ ಸ್ಪರ್ಧಾತ್ಮಕ ಲಿಖಿತ ಪರೀಕ್ಷೆ: ನೇಹ ಸತ್ಯನಾರಾಯಣ ರಾಜ್ಯಮಟ್ಟದಲ್ಲಿ ಐದನೇ ರ‍್ಯಾಂಕ್‌
    • ದೇವಸ್ಥಾನಗಳ ವ್ಯವಸ್ಥಾಪನಾ ಸಮಿತಿ ರಚನೆ: ಅರ್ಜಿ ಆಹ್ವಾನ

    © 2025 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.