Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಕೊಲ್ಲೂರಿನಲ್ಲಿ ‘ಅಮ್ಮ ವಿಶ್ರಾಂತಿಗೃಹ’ ಉದ್ಘಾಟನೆ
    ಊರ್ಮನೆ ಸಮಾಚಾರ

    ಕೊಲ್ಲೂರಿನಲ್ಲಿ ‘ಅಮ್ಮ ವಿಶ್ರಾಂತಿಗೃಹ’ ಉದ್ಘಾಟನೆ

    Updated:03/03/2021No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಕೊಲ್ಲೂರು: ಬೈಂದೂರು ವಿಧಾನಸಭಾ ಕ್ಷೇತ್ರವನ್ನು ಮಾದರಿಯಾಗಿ ರೂಪಿಸುವಲ್ಲಿ ಹಲವು ಅಭಿವೃದ್ಧಿ ಕಾಮಗಾರಿಗಳನ್ನು ಕೈಗೊಳ್ಳಲಾಗಿದ್ದು, ಕೊಲ್ಲೂರಿನಲ್ಲಿಯೂ ಒಳಚರಂಡಿ, ಕುಡಿಯುವ ನೀರು, ರಿಂಗ್ ರೋಡ್ ಯೋಜನೆ ಪ್ರಗತಿಯಲ್ಲಿದೆ ಎಂದು ಸಂಸದ ಬಿ. ವೈ. ರಾಘವೇಂದ್ರ ಹೇಳಿದರು.

    Click Here

    Call us

    Click Here

    ಉಡುಪಿ ಜಿ. ಶಂಕರ್ ಫ್ಯಾಮಿಲಿ ಟ್ರಸ್ಟ್ ವತಿಯಿಂದ ನಿರ್ಮಿಸಲಾದ ಅಮ್ಮ ವಿಶ್ರಾಂತಿಗೃಹವನ್ನು ಬುಧವಾರ ಲೋಕಾರ್ಪಣೆಗೊಳಿಸಿ ಬಳಿಕ ಮಾತನಾಡಿ ಜಿ. ಶಂಕರ್ ಅವರು ನೂರಾರು ಸೇವಾ ಕಾರ್ಯಗಳನ್ನು ಕೈಗೊಂಡು ಜನರಿಗೆ ನೆರವಾಗುತ್ತಲೇ ಬಂದಿದ್ದಾರೆ. ಇದೀಗ ಅಮ್ಮ ವಿಶ್ರಾಂತಿಗೃಹ ನಿರ್ಮಿಸಿಕೊಡುವ ತಾಯಿಯ ಸೇವೆಗೈದಿದ್ದಾರೆ ಎಂದರು.

    ಬಾಲ್ಯದಲ್ಲಿ ತಂದೆ ತಾಯಿಯೊಂದಿಗೆ ಕೊಲ್ಲೂರು ಕ್ಷೇತ್ರಕ್ಕೆ ಬರುತ್ತಿದ್ದೆ. ಇಂದು ಅದೇ ಕ್ಷೇತ್ರದಲ್ಲಿ ಸೇವೆ ಮಾಡುವ ಅವಕಾಶವನ್ನು ತಾಯಿ ಕರುಣಿಸಿದ್ದಾಳೆ ಎಂದ ಅವರು ಕೇಬಲ್ ಕಾರ್ ಯೋಜನೆಯನ್ನು ಜಾರಿಗೊಳಿಸಿ ಪ್ರವಾಸೋದ್ಯಮ ಅಭಿವೃದ್ಧಿಗೆ ಒತ್ತು ನೋಡಲಾಗುವುದು ಎಂದರು.

    ಬೈಂದೂರು ವಿಧಾನಸಭಾ ಕ್ಷೇತ್ರದ ಶಾಸಕರಾದ ಬಿ. ಎಂ. ಸುಕುಮಾರ ಶೆಟ್ಟಿ ಅವರು ಅಧ್ಯಕ್ಷತೆ ವಹಿಸಿ ಮಾತನಾಡಿ ಎಷ್ಟೇ ದುಡಿದರೂ ಕೊನೆಯಲ್ಲಿ ಎಲ್ಲವನ್ನು ಬಿಟ್ಡು ಹೋಗಬೇಕಾಗುತ್ತೆ. ಇರುವಷ್ಟು ಕಾಲ ಸಮಾಜ ಸೇವೆಯಲ್ಲಿ ತೊಡಗಿಕೊಂಡರೆ ಬದುಕು ಸಾರ್ಥಕವಾಗುತ್ತದೆ ಎಂದರು.

    ಉಡುಪಿ ಜಿಲ್ಲಾಧಿಕಾರಿ ಜಿ. ಜಗದೀಶ್, ಎಸಿ ಕೆ. ರಾಜು, ಕೊಲ್ಲೂರು, ಕೊಲ್ಲೂರು ಗ್ರಾ.ಪಂ. ಅಧ್ಯಕ್ಷರಾದ ಶಿವರಾಮಕೃಷ್ಣ ಭಟ್, ಜಿ.ಪಂ. ಸದಸ್ಯರಾದ ಶಂಕರ ಪೂಜಾರಿ, ಶ್ರೀ ಮೂಕಾಂಬಿಕಾ ದೇವಳದ ಆಡಳಿತಾಧಿಕಾರಿ ಎಸ್.ಪಿ.ಬಿ ಮಹೇಶ್, ಅರ್ಚಕರಾದ ರಾಮಚಂದ್ರ ಅಡಿಗ ಉಪಸ್ಥಿತರಿದ್ದರು.

    Click here

    Click here

    Click here

    Call us

    Call us

    ಅಮ್ಮ ವಿಶ್ರಾಂತಿಗೃಹದ ಬೀಗದ ಕೀಲಿಯನ್ನು ಜಿಲ್ಲಾಧಿಕಾರಿ‌ ಮೂಲಕವಾಗಿ ಸಹಾಯಕ ಆಯುಕ್ತ ಕೆ. ರಾಜು ಅವರಿಗೆ ಹಸ್ತಾಂತರಿಸಲಾಯಿತು.

    ನಾಡೋಜ ಜಿ. ಶಂಕರ್ ಪ್ರಸ್ತಾಪಿಸಿ ಸ್ವಾಗತಿಸಿದರು. ಶಿಕ್ಷಕ ಅಶೋಕ್ ತೆಕ್ಕಟ್ಟೆ ಕಾರ್ಯಕ್ರಮ ನಿರೂಪಿಸಿದರು. ಶಿವರಾಮ್ ಕೆ. ಎಂ ವಂದಿಸಿದರು.

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಕೊರಗ ಕಾಲೋನಿಯ 8 ಹೊಸ ಮನೆ ನಿರ್ಮಾಣಕ್ಕೆ ಒಂದು ಲಕ್ಷ ರೂಪಾಯಿ ಚೆಕ್ ವಿತರಣೆ

    20/12/2025

    ಭಂಡಾರ್ಕಾರ್ಸ್ ಕಾಲೇಜಿನಲ್ಲಿ ಅಂಬಲಪಾಡಿ ನಾರಾಯಣಾಚಾರ್ಯ ಅವರಿಗೆ ಶ್ರದ್ಧಾಂಜಲಿ ಸಭೆ

    20/12/2025

    ಬಿಜೆಪಿ ಯುವ ಮೋರ್ಚಾ ಅಧ್ಯಕ್ಷರಿಂದ ದೇಶದ ಭದ್ರತೆಗೆ ಅಪಾಯ: ಕೆ. ವಿಕಾಸ್‌ ಹೆಗ್ಡೆ

    20/12/2025
    Leave A Reply Cancel Reply

    Call us

    Click Here

    Call us

    Call us

    Call us
    Highest Viewed Recently
    • ಕೊರಗ ಕಾಲೋನಿಯ 8 ಹೊಸ ಮನೆ ನಿರ್ಮಾಣಕ್ಕೆ ಒಂದು ಲಕ್ಷ ರೂಪಾಯಿ ಚೆಕ್ ವಿತರಣೆ
    • ಭಂಡಾರ್ಕಾರ್ಸ್ ಕಾಲೇಜಿನಲ್ಲಿ ಅಂಬಲಪಾಡಿ ನಾರಾಯಣಾಚಾರ್ಯ ಅವರಿಗೆ ಶ್ರದ್ಧಾಂಜಲಿ ಸಭೆ
    • ಬಿಜೆಪಿ ಯುವ ಮೋರ್ಚಾ ಅಧ್ಯಕ್ಷರಿಂದ ದೇಶದ ಭದ್ರತೆಗೆ ಅಪಾಯ: ಕೆ. ವಿಕಾಸ್‌ ಹೆಗ್ಡೆ
    • ಶ್ರೀ ಸಿದ್ಧಿವಿನಾಯಕ ವಸತಿ ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ಪೋಕ್ಸೋ ಕಾಯ್ದೆಯ ಕಾನೂನು ಅರಿವು ಮೂಡಿಸುವ ಕಾರ್ಯಕ್ರಮ
    • ಕುಂದಾಪುರದ ಆರ್. ಎನ್. ಶೆಟ್ಟಿ ಪ.ಪೂ ಕಾಲೇಜಿನ ಬಹುಮಾನ ವಿತರಣೆ ಕಾರ್ಯಕ್ರಮ

    © 2025 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.