Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಶಾಂತಿಯ ಸ್ಥಾಪನೆಯಿಂದ ದೇಶದ ಉನ್ನತಿ ಸಾಧ್ಯ: ಸ್ವಾಮಿ ಧರ್ಮ ಬಂಧುಜಿ
    alvas nudisiri

    ಶಾಂತಿಯ ಸ್ಥಾಪನೆಯಿಂದ ದೇಶದ ಉನ್ನತಿ ಸಾಧ್ಯ: ಸ್ವಾಮಿ ಧರ್ಮ ಬಂಧುಜಿ

    Updated:08/03/2021No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಮೂಡುಬಿದಿರೆ: ದೇಶದಲ್ಲಿ ಶಾಂತಿಯ ವಾತಾವರಣ ಸ್ಥಾಪಿತವಾದರೆ ಉನ್ನತಿ ಸಾಧ್ಯ ಎಂದು ಗುಜರಾತ್‌ನ ರಾಕಥಾ ಶಿಬಿರದ ಮುಖ್ಯ ಅಯೋಜಕ ಸ್ವಾಮಿ ಧರ್ಮ ಬಂಧುಜಿ ಹೇಳಿದರು.

    Click Here

    Call us

    Click Here

    ಅವರು ಆಳ್ವಾಸ್ ಕಾಲೇಜಿನ ಶಿವರಾಮ ಕಾರಂತ ಸಭಾಂಗಣದಲ್ಲಿ ನಡೆದ ಕಾಮರ್ಸ್ ಪ್ರೊಫೆ?ನಲ್ ವಿಭಾಗದ ಸಾಹಿತ್ಯ ಮತ್ತು ಸಾಂಸ್ಕೃತಿಕ ಸ್ಪರ್ಧೆ ಚಾಣಕ್ಯ-2021ರ ಸಮಾರೋಪ ಸಮಾರಂಭದಲ್ಲಿ ಮುಖ್ಯ ಅಥಿತಿಯಾಗಿ ಮಾತನಾಡಿದರು.

    ಭಾರತದಲ್ಲಿ ಬೌತಿಕ ಸುರಕ್ಷತೆ ಹಾಗೂ ಆರ್ಥಿಕ ಸುರಕ್ಷತೆಯಿಂದ ಶಾಂತಿ ಸ್ಥಾಪಿಸಲು ಸಾಧ್ಯ. ಆರ್ಥಿಕವಾಗಿ ಭಾರತದಲ್ಲಿ ಯಾವುದೇ ಆಪತ್ತು ಬಂದೊದಗಿದರೆ ಆರ್ಥಿಕ ಕ್ಷೇತ್ರಕ್ಕೆ ಹೆಚ್ಚಿನ ನವುಂಟಾಗುತ್ತದೆ. ದೇಶದ ಉನ್ನತಿಯಗಬೇಕಾದರೆ ಸುರಕ್ಷತೆ ಮತ್ತು ಆರ್ಥಿಕ ಭದ್ರತೆಗೆ ಪ್ರಾಧಾನ್ಯತೆ ನೀಡಬೇಕು. ಪ್ರಸ್ತುತ ಜಾಗತಿಕವಾಗಿ ನಸಿಂಗ್, ಪ್ಲಂಬಿಂಗ್ ಹಾಗೂ ಕಾಪೆಂಟರ್ ವೃತ್ತಿಗಳಿಗೆ ದೇಶದಲ್ಲಿ ಹೆಚ್ಚಿನ ಬೇಡಿಕೆ ಇದೆ. ಸ್ಟೀಲ್, ಟೆಕ್ಸ್ ಟೈಲ್ಸ್, ರಿಯಲ್ ಎಸ್ಟೇಟ್ ಮತ್ತು ವಜ್ರದ ವ್ಯಾಪರಗಳು ಅತ್ಯಂತ ಶೋಚನೀಯ ಪರಿಸ್ಥಿತಿಯಲ್ಲಿದೆ. ಜಾಗತೀಕರಣ ಖಾಸಗೀಕರಣ, ನಗರೀಕರಣ ಹಾಗೂ ಉದಾರೀಕರಣದೊಂದಿಗೆ ಭವಿ?ದಲ್ಲಿ ಒದಗಿ ಬರಬಹುದಾದ ಸೈಬರ್ ದಾಳಿ, ಜೈವಿಕ ದಾಳಿ ಅಲ್ಲದೇ ಸೈದ್ದಾಂತಿಕ ದಾಳಿಯನ್ನು ಎದುರಿಸಬೇಕಾದ ಮನೋಸ್ಥೆರ್ಯದೊಂದಿಗೆ ಆಧ್ಯಾತ್ಮದ ಚಿಂತನೆಗಳು ಅಗತ್ಯ ಎಂದು ಹೇಳಿದರು.

    ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದ ಮ್ಯಾನೇಜ್ಮೆಂಟ್ ಟ್ರಸ್ಟಿ ವಿವೇಕ್ ಆಳ್ವ ಮಾತನಾಡಿ, ಜನರೊಂದಿಗೆ ಬೆರೆಯುವ ಮತ್ತು ಸಂವಹನಿಸುವ ಕೌಶಲ್ಯಗಳು ಪಠ್ಯದಿಂದ ಪಡೆಯಲು ಸಾಧ್ಯವಿಲ್ಲ. ನಮ್ಮ ಮಿತಿಯಿಂದ ಹೊರಬಂದಾಗ ಮಾತ್ರ ಇನ್ನೊಬ್ಬರೊಂದಿಗೆ ಬೆರೆಯಬಹುದು. ವ್ಯಾಪಾರದಲ್ಲಿ ಹಣದ ಲಾಭಕ್ಕಿಂತ ಮೌಲ್ಯಗಳಿಗೆ ಹೆಚ್ಚಿನ ಬೆಲೆ ನೀಡಬೇಕು. ಯಾವುದೇ ವಿಚಾರಗಳನ್ನು ಒಂದೇ ದೃಷ್ಟಿಕೋನದಲ್ಲಿ ನೋಡದೆ ಒಳಹೊರಗಳನ್ನು ತಿಳಿದುಕೊಳ್ಳಬೇಕು ಜೀವನದಲ್ಲಿ ಸ್ಪ? ಗುರಿಯೊಂದಿಗೆ ಮುಂದುವರಿಯಬೇಕು ಎಂದರು.

    ಪ್ರಾಂಶುಪಾಲ ಡಾ. ಕುರಿಯನ್ ಮಾತನಾಡಿ, ಒಗ್ಗೂಡಿ ಕೆಲಸ ಮಾಡುವುದರಿಂದ ಸಹಕಾರ ಮನೋಭಾವ ಬೆಳೆಯುತ್ತದೆ. ಒಂದು ದೇಶದ ಬೆಳವಣಿಗೆಯಲ್ಲಿ ಪ್ರತಿಯೊಂದು ಜೀವಿಯ ಕೊಡುಗೆಯಿದೆ. ವಿದ್ಯಾರ್ಥಿಗಳಿಗೆ ತಾವು ಮಾಡುವ ಕಾರ್ಯಗಳನ್ನು ಇತರರಿಗೂ ತಲುಪಿಸುವ ಉದ್ದೇಶವಿರಬೇಕು ಎಂದರು.

    Click here

    Click here

    Click here

    Call us

    Call us

    ಸಮಾರಂಭದಲ್ಲಿ ಸ್ಪರ್ಧೆಗಳಲ್ಲಿ ವಿಜೇತ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು. ವಿಭಾಗ ಸಂಯೋಜಕ ಅಶೋಕ್ ಕೆ ಜಿ, ಕಾರ್ಯಕ್ರಮ ಸಂಯೋಜಕಿ ಅಪರ್ಣಾ, ಉಪನ್ಯಾಸಕ ಅನಂತಶಯನ ಉಪಸ್ಥಿತರಿದ್ದರು. ವಿದ್ಯಾರ್ಥಿನಿ ಪ್ರೇರಣಾ ಎಸ್ ಹೆಬ್ಬಾರ್, ವಿದ್ಯಾರ್ಥಿ ಈಶ್ವರ್ ಕಾರ್ಯಕ್ರಮ ನಿರೂಪಿಸಿದರು.

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಸಿಎಲ್‌ಎಟಿ ಫಲಿತಾಂಶ: ಆಳ್ವಾಸ್ ಪಿಯು ಕಾಲೇಜಿನ 11 ವಿದ್ಯಾರ್ಥಿಗಳು ಉತ್ತೀರ್ಣ  

    19/12/2025

    ಆರೋಗ್ಯ ಸೇವೆಯಲ್ಲಿ ಹೊಸ ಅಧ್ಯಾಯ: ಮೂಡುಬಿದಿರೆ ಭಾಗದ ಮೊದಲ ಹೃದಯ ಚಿಕಿತ್ಸಾ ಕೇಂದ್ರ

    18/12/2025

    ಖೋ-ಖೋ ಟೂರ್ನಮೆಂಟ್: ಆಳ್ವಾಸ್ ಅವಳಿ ವಿಭಾಗಗಳಲ್ಲಿ ಸಮಗ್ರ ಚಾಂಪಿಯನ್ಸ್

    13/12/2025
    Leave A Reply Cancel Reply

    Call us

    Click Here

    Call us

    Call us

    Call us
    Highest Viewed Recently
    • ಕೋಟ ಅಮೃತೇಶ್ವರೀ ಜಾತ್ರಾ ಆಮಂತ್ರಣ ಬಿಡುಗಡೆ
    • ಗಂಗೊಳ್ಳಿ ಎಸ್‌ವಿ ಪ.ಪೂ ಕಾಲೇಜಿನಲ್ಲಿ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ
    • ಪದವಿಪೂರ್ವ ಶಿಕ್ಷಣದ ಯಶಸ್ಸಿಗೆ ಸಮರ್ಥ ಆಯ್ಕೆ ಕ್ರಿಯೇಟಿವ್ ಶೈಕ್ಷಣಿಕ ಸಹಭಾಗಿತ್ವದ ತ್ರಿಶಾ ಪಿಯು ಕಾಲೇಜು
    • ಸಿಎಲ್‌ಎಟಿ ಫಲಿತಾಂಶ: ಆಳ್ವಾಸ್ ಪಿಯು ಕಾಲೇಜಿನ 11 ವಿದ್ಯಾರ್ಥಿಗಳು ಉತ್ತೀರ್ಣ  
    • ಬಸ್ರೂರು ಶ್ರೀ ಶಾರದಾ ಕಾಲೇಜಿನಲ್ಲಿ ಯಕ್ಷಗಾನದ ಮೂಲಕ ಆರೋಗ್ಯ ಜಾಗೃತಿ ಕಾರ್ಯಕ್ರಮ

    © 2025 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.