Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ‘ಮೂಕಜ್ಜಿ’ – ಬದುಕು ಮತ್ತು ಸಮಗ್ರ ಸಾಹಿತ್ಯ ಪುಸ್ತಕ ಅನಾವರಣ
    ಊರ್ಮನೆ ಸಮಾಚಾರ

    ‘ಮೂಕಜ್ಜಿ’ – ಬದುಕು ಮತ್ತು ಸಮಗ್ರ ಸಾಹಿತ್ಯ ಪುಸ್ತಕ ಅನಾವರಣ

    Updated:15/03/2021No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಬೈಂದೂರು: ಎಲ್ಲರೂ ಪ್ರೀತಿಯಿಂದ ಮೂಕಜ್ಜಿ ಎಂದು ಕರೆಯುವ ಉಳ್ಳೂರು ಮೂಕಾಂಬಿಕಾ ಐತಾಳ್ ಕುಂದಗನ್ನಡದಲ್ಲಿ ಆಶು ಸಾಹಿತ್ಯ ರಚಿಸಿದ ಮೊದಲಿಗರು. ಅವರ ಕವನ ಮತ್ತು ಕತೆಗಳಲ್ಲಿ ಕುಂದಗನ್ನಡದ ಪದಗಳು, ನುಡಿಗಟ್ಟುಗಳು ಸಮೃದ್ಧವಾಗಿವೆ ಎಂದು ಸಾಹಿತಿ ಎ. ಎಸ್. ಎನ್. ಹೆಬ್ಬಾರ್ ಹೇಳಿದರು.

    Click Here

    Call us

    Click Here

    ನಾಗೂರಿನಲ್ಲಿ ಖ್ಯಾತ ಆಶು ಕವಯತ್ರಿ ಉಳ್ಳೂರು ಮೂಕಾಂಬಿಕಾ ಐತಾಳ್ ಅವರ ಬದುಕು ಮತ್ತು ಸಮಗ್ರ ಸಾಹಿತ್ಯ ಕುರಿತ ಸುಬ್ರಹ್ಮಣ್ಯ ಐತಾಳ್ ಅವರ ಕೃತಿ ‘ಮೂಕಜ್ಜಿ’ ಅನಾವರಣಗೊಳಿಸಿ ಮಾತನಾಡಿದರು.

    ಯಾವುದೇ ಸಾಂಪ್ರದಾಯಿಕ ಶಿಕ್ಷಣ ವಿಲ್ಲದೆ, ಬಾಲ ವಿಧವೆಯಾಗಿ ಸಂಪ್ರದಾ ಯದ ಕಟ್ಟುಪಾಡುಗಳಿಗೆ ಒಳಗಾಗಿ ಬಾಹ್ಯ ಪ್ರಪಂಚದೊಂದಿಗೆ ಅಷ್ಟಾಗಿ ಬೆರೆಯದೆ ಬೆಳೆದ ಮೂಕಾಂಬಿಕಾ ಅಮ್ಮ ವಿವಿಧ ಛಂದಸ್ಸು ಗಳಲ್ಲಿ, ವೈವಿಧ್ಯಮಯ ವಿಚಾರಗಳ ಮೇಲೆ ಕವನ ರಚಿಸಿದುದು. ಕತೆಗಳನ್ನು ಕಟ್ಟಿರುವುದು ಅಚ್ಚರಿಯ ವಿಷಯ. ಅವರ ಹಲವು ಕೃತಿಗಳು ಬೆಳಕಿಗೆ ಬಂದಿಲ್ಲ. ಅವರ ಅಳಿದುಳಿದ ಕೃತಿಗಳನ್ನು ದಾಖಲಿಸುವ ಮಹತ್ವದ ಕೆಲಸ’ ಎಂದರು.

    ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ನ ಅಧ್ಯಕ್ಷ ನೀಲಾವರ ಸುರೇಂದ್ರ ಅಡಿಗ ಅಧ್ಯಕ್ಷತೆ ವಹಿಸಿದ್ದರು. ಮೂಕಜ್ಜಿ ಕೃತಿಗಳ ವಿಮರ್ಶೆ ಮಾಡಿದ ನಿವೃತ್ತ ಪ್ರಾಧ್ಯಾಪಕಿ, ಹಿರಿಯ ಲೇಖಕಿ ಡಾ. ಪಾರ್ವತಿ ಜಿ. ಐತಾಳ್ ಕುರಿತ ಮೂಕಜ್ಜಿ ತಮ್ಮ ಕಾಲದ ಸಾಮಾಜಿಕ, ರಾಜಕೀಯ ಮತ್ತು ಆರ್ಥಿಕ ವಿಚಾರಗಳ ಕುರಿತು ಮಹತ್ವದ ಕೃತಿ ರಚಿಸಿದ್ದರೂ, ಕನ್ನಡದ ಮಹಿಳಾ ಸಾಹಿತಿಗಳ ಸಾಲಿನಲ್ಲಿ ಪರಿಗಣನೆಗೆ ಬಾರದಿರುವುದು ಬೇಸರದ ವಿಚಾರ ಎಂದರು.

    ನಿವೃತ್ತ ಉಪನ್ಯಾಸಕ ಎಸ್. ಜನಾರ್ದನ ಮರವಂತೆ ಪುಸ್ತಕ ಕುರಿತು ಮಾತನಾಡಿದರು. ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ನೀಲಾವರ ಸುರೇಂದ್ರ ಅಡಿಗ ಅಧ್ಯಕ್ಷತೆ ವಹಿಸಿದ್ದರು.

    Click here

    Click here

    Click here

    Call us

    Call us

    ಸುಬ್ರಹ್ಮಣ್ಯ ಐತಾಳ್ ಸ್ವಾಗತಿಸಿದರು. ಅಶ್ವಿನಿ ಐತಾಳ್ ನಿರೂಪಿಸಿ, ವಂದಿಸಿದರು. ಅಶ್ವಿನಿ ಐತಾಳ್ ಮತ್ತು ರಾಕೇಶ್ ಹೊಸಬೆಟ್ಟು ಮೂಕಜ್ಜಿ ಹಾಡು ಪ್ರಸ್ತುತ ಪಡಿಸಿದರು.

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಡಿ.23ರಂದು ಖಂಬದಕೋಣೆ ರೈತರ ಸೇವಾ ಸಹಕಾರಿ ಸಂಘದಿಂದ ರಾಷ್ಟ್ರೀಯ ರೈತರ ದಿನಾಚರಣೆ

    19/12/2025

    ಕೋಟ ಅಮೃತೇಶ್ವರೀ ಜಾತ್ರಾ ಆಮಂತ್ರಣ ಬಿಡುಗಡೆ

    19/12/2025

    ಗಂಗೊಳ್ಳಿ ಎಸ್‌ವಿ ಪ.ಪೂ ಕಾಲೇಜಿನಲ್ಲಿ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ

    19/12/2025
    Leave A Reply Cancel Reply

    Call us

    Click Here

    Call us

    Call us

    Call us
    Highest Viewed Recently
    • ಡಿ.23ರಂದು ಖಂಬದಕೋಣೆ ರೈತರ ಸೇವಾ ಸಹಕಾರಿ ಸಂಘದಿಂದ ರಾಷ್ಟ್ರೀಯ ರೈತರ ದಿನಾಚರಣೆ
    • ಕೋಟ ಅಮೃತೇಶ್ವರೀ ಜಾತ್ರಾ ಆಮಂತ್ರಣ ಬಿಡುಗಡೆ
    • ಗಂಗೊಳ್ಳಿ ಎಸ್‌ವಿ ಪ.ಪೂ ಕಾಲೇಜಿನಲ್ಲಿ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ
    • ಪದವಿಪೂರ್ವ ಶಿಕ್ಷಣದ ಯಶಸ್ಸಿಗೆ ಸಮರ್ಥ ಆಯ್ಕೆ ಕ್ರಿಯೇಟಿವ್ ಶೈಕ್ಷಣಿಕ ಸಹಭಾಗಿತ್ವದ ತ್ರಿಶಾ ಪಿಯು ಕಾಲೇಜು
    • ಸಿಎಲ್‌ಎಟಿ ಫಲಿತಾಂಶ: ಆಳ್ವಾಸ್ ಪಿಯು ಕಾಲೇಜಿನ 11 ವಿದ್ಯಾರ್ಥಿಗಳು ಉತ್ತೀರ್ಣ  

    © 2025 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.