Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಕುಂದಾಪುರ: ಮಾಸ್ಕ್ ಧರಿಸದವರಿಗೆ ಬಿಸಿ ಮುಟ್ಟಿಸಿದ ಜಿಲ್ಲಾಧಿಕಾರಿ
    ಊರ್ಮನೆ ಸಮಾಚಾರ

    ಕುಂದಾಪುರ: ಮಾಸ್ಕ್ ಧರಿಸದವರಿಗೆ ಬಿಸಿ ಮುಟ್ಟಿಸಿದ ಜಿಲ್ಲಾಧಿಕಾರಿ

    Updated:25/03/2021No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಕುಂದಾಪುರ: ರಾಜ್ಯದಲ್ಲಿ ಕರೋನಾ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಸಾಮಾಜಿಕ ಅಂತರ, ಮಾಸ್ಕ್ ಬಗ್ಗೆ ಜಾಗೃತಿ ಮೂಡಿಸಲು ಗುರುವಾರ ಉಡುಪಿ ಜಿಲ್ಲಾಧಿಕಾರಿ ಜಿ. ಜಗದೀಶ್ ಕುಂದಾಪರ ನಗರದಲ್ಲಿ ಸಂಚರಿಸಿ ಜಾಗೃತಿ ಮೂಡಿಸಿದರು. ಮಾಸ್ಕ್ ಹಾಕಿದ್ದ ವಿದ್ಯಾರ್ಥಿಗಳ ಬೆನ್ನುತಟ್ಟಿ ಹುರಿದುಂಬಿಸಿದರೆ, ಮಾಸ್ಕ್ ಧರಿಸದವರಿಗೆ ಫೈನ್ ಹಾಕುವಂತೆ ಅಧಿಕಾರಿಗಳಿಗೆ ಸೂಚಿಸಿದರು.

    Click Here

    Call us

    Click Here

    ಸರ್ಕಾರಿ ತಾಲೂಕು ಆಸ್ಪತ್ರೆಯಿಂದ ಶಾಸ್ತ್ರಿ ವೃತ್ತದವರಗೆ ತೆರಳಿದ ಡಿಸಿ ಜಿ. ಜಗದೀಶ್ ಮುಖ್ಯರಸ್ತೆ ಅಕ್ಕಪಕ್ಕ ಇರುವ ಎಲ್ಲಾ ಅಂಗಡಿಗೆ ಹೋಗಿ ಕರೋನಾ ಏರುಗತಿಯಲ್ಲಿರುವುದರಿಂದ ಮಾಸ್ಕ್ ಹಾಕಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ ಎಂದು ಸೂಚಿಸಿ, ಪಾರಿಜಾತ ವೃತ್ತದ ಬಳಿ ಕಾರ್ ಪಾರ್ಕಿಂಗ್‌ಗೆ ಭೇಟಿ ನೀಡಿದಾಗ ಮಾಸ್ಕ್ ಧರಿಸದೆ ಇದ್ದ ಕಾರ್ ಚಾಲಕರಿಗೆ ಮಾಸ್ಕ್ ಎಲ್ಲಿ ಎಂದು ಗರಮ್ ಆದರು. ಕಿಸೆಯಲ್ಲಿರುವ ಮಾಸ್ಕ್ ತೆಗೆದು ಧರಿಸಿದ ಚಾಲಕರಿಗೆ ಮಾಸ್ಕ್ ಇರಬೇಕಿರುವುದು ಮುಖದ ಮೇಲೆ, ಕಿಸೆಯಲ್ಲಲ್ಲ. ಮಾಸ್ಕ್ ಹಾಕದೆ ಅಸಹಾಕರ ತೋರಿಸಿದರೆ ಕರೋನ ನಿಯಂತ್ರಣ ಹೇಗೆ ಎಂದು ಪ್ರಶ್ನಿಸಿ, ಬಾಡಿಗೆ ಮಾಡುವ ಕಾರ್ ಚಾಲಕರು ಜವಾಬ್ದಾರಿಯಿಂದ ವರ್ತಿಸಿ ಎಂದು ಸೂಚಿಸಿದರು.

    ಮಾಸ್ಕ್ ಜಾಗ್ರತಿಗೆಗಾಗಿ ಅಂಗಡಿ, ಹೋಟೆಲ್ ಸಮುಚ್ಛಯಕ್ಕೆ ಭೇಟಿ ನೀಡಿ ಮಾಸ್ಕ್ ಹಾಕದವರಿಗೆ ಖಡಕ್ ಎಚ್ಚರಿಕೆ ನೀಡಿ ಅಂಗಡಿ, ಹೋಟೆಲ್ ಮಾಲಕರಿಗೆ ಮಾಸ್ಕ್ ಧರಸದಿದ್ದರೆ ದಂಡ ವಿಧಿಸಲಾಗುತ್ತದೆ. ಮಾಸ್ಕ್ ಇಲ್ಲದೆ ಬರುವ ಗ್ರಾಹರಿಗೆ ಅವಕಾಶ ನೀಡಬೇಡಿ. ಎಲ್ಲರ ಸಹಕಾರದಲ್ಲಿ ಕರೋನಾ ನಿಯಂತ್ರಿಸಬೇಕೇ ವಿನಹ ಒಂದೆರಡು ಜನರು ನಿಯಮ ಪಾಲನೆ ಮಾಡಿದರೆ ಆಗೋದಿಲ್ಲ. ಜಿಲ್ಲಾಡಳಿತದ ಜೊತೆ ನಿಯಮ ಪಾಲಿಸುವ ಮೂಲಕ ಕೈಜೋಡಿಸಿ ಎಂದು ಕರೆ ನೀಡಿದರು.

    ಹೋಟೆಲ್ ಪಾರಿಜಾತಕ್ಕೆ ಬಂದ ಡಿಸಿ ಕೋವಿಡ್ ನಿಯಮ ಪಾಲಿಸಿದ ಹೋಟೆಲ್ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿ, ತಮ್ಮ ಜೊತೆಗೆ ಬಂದ ಎಲ್ಲರಿಗೂ ಕಾಫಿ ಕುಡಿಸಿದರು. ರಸ್ತೆಯಲ್ಲಿ ಮಾಸ್ಕ್ ಧರಿಸಿ ಬರುತ್ತಿರುವ ವಿದ್ಯಾರ್ಥಿನಿಯರ ಬೆನ್ನುತಟ್ಟಿ ಎಲ್ಲರೂ ವಿದ್ಯಾರ್ಥಿನಿಯರಂತೆ ಮಾಸ್ಕ್ ಧರಸಲು ಸೂಚಿಸಿದರು.

    Click here

    Click here

    Click here

    Call us

    Call us

    ಒಂದು ಕಡೆ ಜಿಲ್ಲಾಧಿಕಾರಿ ಮಾಸ್ಕ್ ಬಗ್ಗೆ ಜಾಗೃತಿ ಮೂಡಿಸುತ್ತಿದ್ದರೆ, ಅಧಿಕಾರಿಗಳ ಜೊತೆ ಇದ್ದು ಅಧಿಕಾರಿ ಡಿಸಿಗಿಂತ ಮುಂದಕ್ಕೆ ಸಾಗಿ ಡಿಸಿ ಬರುತ್ತಿದ್ದಾರೆ ಮಾಸ್ಕ್ ಹಾಕಿಕೊಳ್ಳಿ ಎಂದು ಹೇಳಿ ಮಾಸ್ಕ್ ಹಾಕಿಸುತ್ತಿದ್ದುದು ಕೂಡ ಕಂಡುಬಂತು

    ಡಿಸಿ ಭೇಟಿ ವೇಳೆ ಕುಂದಾಪುರ ಉಪವಿಭಾಗಾಧಿಕಾರಿ ಕೆ. ರಾಜು, ತಹಸೀಲ್ದಾರ್ ಆನಂದಪ್ಪ ನಾಯ್ಕ್, ಪುರಸಭೆ ಮುಖ್ಯಾಧಿಕಾರಿ ಗೋಪಾಲಕೃಷ್ಣ ಶೆಟ್ಟಿ ಇದ್ದರು.

    ಇದನ್ನೂ ಓದಿ
    ► ಕೋವಿಡ್ ಮಾರ್ಗಸೂಚಿ ಪಾಲನೆ ಹೆಸರಿನಲ್ಲಿ ಕಿರುಕುಳ ಖಂಡನೀಯ: ಕೆ. ವಿಕಾಸ್ ಹೆಗ್ಡೆ – https://kundapraa.com/?p=46555 .

     

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಕೊರಗ ಕಾಲೋನಿಯ 8 ಹೊಸ ಮನೆ ನಿರ್ಮಾಣಕ್ಕೆ ಒಂದು ಲಕ್ಷ ರೂಪಾಯಿ ಚೆಕ್ ವಿತರಣೆ

    20/12/2025

    ಭಂಡಾರ್ಕಾರ್ಸ್ ಕಾಲೇಜಿನಲ್ಲಿ ಅಂಬಲಪಾಡಿ ನಾರಾಯಣಾಚಾರ್ಯ ಅವರಿಗೆ ಶ್ರದ್ಧಾಂಜಲಿ ಸಭೆ

    20/12/2025

    ಬಿಜೆಪಿ ಯುವ ಮೋರ್ಚಾ ಅಧ್ಯಕ್ಷರಿಂದ ದೇಶದ ಭದ್ರತೆಗೆ ಅಪಾಯ: ಕೆ. ವಿಕಾಸ್‌ ಹೆಗ್ಡೆ

    20/12/2025
    Leave A Reply Cancel Reply

    Call us

    Click Here

    Call us

    Call us

    Call us
    Highest Viewed Recently
    • ಕೊರಗ ಕಾಲೋನಿಯ 8 ಹೊಸ ಮನೆ ನಿರ್ಮಾಣಕ್ಕೆ ಒಂದು ಲಕ್ಷ ರೂಪಾಯಿ ಚೆಕ್ ವಿತರಣೆ
    • ಭಂಡಾರ್ಕಾರ್ಸ್ ಕಾಲೇಜಿನಲ್ಲಿ ಅಂಬಲಪಾಡಿ ನಾರಾಯಣಾಚಾರ್ಯ ಅವರಿಗೆ ಶ್ರದ್ಧಾಂಜಲಿ ಸಭೆ
    • ಬಿಜೆಪಿ ಯುವ ಮೋರ್ಚಾ ಅಧ್ಯಕ್ಷರಿಂದ ದೇಶದ ಭದ್ರತೆಗೆ ಅಪಾಯ: ಕೆ. ವಿಕಾಸ್‌ ಹೆಗ್ಡೆ
    • ಶ್ರೀ ಸಿದ್ಧಿವಿನಾಯಕ ವಸತಿ ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ಪೋಕ್ಸೋ ಕಾಯ್ದೆಯ ಕಾನೂನು ಅರಿವು ಮೂಡಿಸುವ ಕಾರ್ಯಕ್ರಮ
    • ಕುಂದಾಪುರದ ಆರ್. ಎನ್. ಶೆಟ್ಟಿ ಪ.ಪೂ ಕಾಲೇಜಿನ ಬಹುಮಾನ ವಿತರಣೆ ಕಾರ್ಯಕ್ರಮ

    © 2025 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.