Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಮಂಗಳೂರು ವಿ.ವಿ ತುಳು ಸ್ನಾತಕೋತ್ತರ ಪದವಿ: ಭರತೇಶ ಅಲಸಂಡೆಮಜಲುಗೆ ಪ್ರಥಮ ರ‍್ಯಾಂಕ್
    ಊರ್ಮನೆ ಸಮಾಚಾರ

    ಮಂಗಳೂರು ವಿ.ವಿ ತುಳು ಸ್ನಾತಕೋತ್ತರ ಪದವಿ: ಭರತೇಶ ಅಲಸಂಡೆಮಜಲುಗೆ ಪ್ರಥಮ ರ‍್ಯಾಂಕ್

    Updated:13/04/2021No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಕುಂದಾಪುರ: ಮಂಗಳೂರು ವಿಶ್ವವಿದ್ಯಾನಿಲಯದ ತುಳು ಸ್ನಾತಕೋತ್ತರ ವಿಭಾಗದ ಪರೀಕ್ಷೆಯಲ್ಲಿ ಭರತೇಶ ಅಲಸಂಡೆಮಜಲು ಇವರು ಪ್ರಥಮ ರ‍್ಯಾಂಕ್ ಪಡೆದುಕೊಂಡಿದ್ದಾರೆ.

    Click Here

    Call us

    Click Here

    2018-20 ಶೈಕ್ಷಣಿಕ ವರ್ಷದಲ್ಲಿ ಮೊದಲ ಬಾರಿಗೆ ತುಳು ಸ್ನಾತಕೋತ್ತರ ಪದವಿ ಮಂಗಳೂರು ವಿಶ್ವವಿದ್ಯಾನಿಲಯದಲ್ಲಿ ಅರಂಭವಾಗಿದ್ದು ಪ್ರಥಮ ಬ್ಯಾಚ್ ನ ವಿದ್ಯಾರ್ಥಿಯಾಗಿದ್ದಾರೆ. ಇವರು ಪುತ್ತೂರು ತಾಲೂಕಿನ ಕೊಳ್ತಿಗೆ ಗ್ರಾಮದ ಅಲಸಂಡೆಮಜಲು ಬೋಜಪ್ಪ ಗೌಡ ಗಿರಿಜಾ ದಂಪತಿಗಳ ಪುತ್ರರಾಗಿದ್ದು, ಪ್ರಸ್ತುತ ಬ್ಯಾಂಕ್ ಅಫ್ ಬರೋಡ ಮಂಗಳೂರು ವಲಯ ಕಚೇರಿಯಲ್ಲಿ ಉದ್ಯೋಗಿಯಾಗಿದ್ದಾರೆ.

    ಮೆಕ್ಯಾನಿಕಲ್ ಇಂಜಿನಿಯರಿಂಗ್ ಓದಿರುವ ಇವರು ಭಾಷೆ, ಸಂಸ್ಕೃತಿಯ ವಿಶೇಷ ಬಗೆಗೆ ವಿಶೇಷ ಒಲವಿನ ವಿಚಾರಗಳು ಅವರನ್ನು ಭಾರತಕ್ಕೆ ಮರಳಿ ಬರುವಂತೆ ಮಾಡಿತು. ಇದೀಗ ಅವರ ತುಳು ಭಾಷೆ ಮೇಲಿನ ಗೌರವವೇ ಮೊದಲ ರ‍್ಯಾಂಕಿನೊಂದಿಗೆ ಪದವಿ ಪಡೆಯುವಂತೆ ಮಾಡಿದೆ. ಇವರು ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿಯ ಸದಸ್ಯರೂ ಅಗಿರುವ ಇವರು ತುಳು, ಅರೆಭಾಷೆಯಲ್ಲಿ ಹೆಚ್ಚಿನ ಅಧ್ಯಯನದಲ್ಲಿ ತೊಡಗಿಕೊಂಡಿದ್ದಾರೆ.

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಗಂಗೊಳ್ಳಿ ಎಸ್‌ವಿ ಪ.ಪೂ ಕಾಲೇಜಿನಲ್ಲಿ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ

    19/12/2025

    ಪದವಿಪೂರ್ವ ಶಿಕ್ಷಣದ ಯಶಸ್ಸಿಗೆ ಸಮರ್ಥ ಆಯ್ಕೆ ಕ್ರಿಯೇಟಿವ್ ಶೈಕ್ಷಣಿಕ ಸಹಭಾಗಿತ್ವದ ತ್ರಿಶಾ ಪಿಯು ಕಾಲೇಜು

    19/12/2025

    ಬಸ್ರೂರು ಶ್ರೀ ಶಾರದಾ ಕಾಲೇಜಿನಲ್ಲಿ ಯಕ್ಷಗಾನದ ಮೂಲಕ ಆರೋಗ್ಯ ಜಾಗೃತಿ ಕಾರ್ಯಕ್ರಮ

    19/12/2025
    Leave A Reply Cancel Reply

    Call us

    Click Here

    Call us

    Call us

    Call us
    Highest Viewed Recently
    • ಗಂಗೊಳ್ಳಿ ಎಸ್‌ವಿ ಪ.ಪೂ ಕಾಲೇಜಿನಲ್ಲಿ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ
    • ಪದವಿಪೂರ್ವ ಶಿಕ್ಷಣದ ಯಶಸ್ಸಿಗೆ ಸಮರ್ಥ ಆಯ್ಕೆ ಕ್ರಿಯೇಟಿವ್ ಶೈಕ್ಷಣಿಕ ಸಹಭಾಗಿತ್ವದ ತ್ರಿಶಾ ಪಿಯು ಕಾಲೇಜು
    • ಸಿಎಲ್‌ಎಟಿ ಫಲಿತಾಂಶ: ಆಳ್ವಾಸ್ ಪಿಯು ಕಾಲೇಜಿನ 11 ವಿದ್ಯಾರ್ಥಿಗಳು ಉತ್ತೀರ್ಣ  
    • ಬಸ್ರೂರು ಶ್ರೀ ಶಾರದಾ ಕಾಲೇಜಿನಲ್ಲಿ ಯಕ್ಷಗಾನದ ಮೂಲಕ ಆರೋಗ್ಯ ಜಾಗೃತಿ ಕಾರ್ಯಕ್ರಮ
    • ಅಂಚೆ ಕಚೇರಿಗಳ ಬಲವರ್ಧನೆ ವಿಷಯ ಪ್ರಸ್ತಾಪಿಸಿದ ಸಂಸದ ಬಿ.ವೈ. ರಾಘವೇಂದ್ರ

    © 2025 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.