Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಗೊಂಬೆಯಾಟ ಅಕಾಡೆಮಿ: ಆಗಸ್ಟ್ ಕಾರ್ಯಕ್ರಮ ಸಂಪನ್ನ
    ಊರ್ಮನೆ ಸಮಾಚಾರ

    ಗೊಂಬೆಯಾಟ ಅಕಾಡೆಮಿ: ಆಗಸ್ಟ್ ಕಾರ್ಯಕ್ರಮ ಸಂಪನ್ನ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪುರ:  ಇಲ್ಲಿನ ಉಪ್ಪಿನಕುದ್ರು ಗೊಂಬೆಯಾಟ ಅಕಾಡೆಮಿ ಭವನ ಗೊಂಬೆಮನೆಯಲ್ಲಿ  ಆಗಸ್ಟ್  ತಿಂಗಳ ಕಾರ್ಯಕ್ರಮವಾಗಿ  ಉಪ್ಪಿನಕುದ್ರು  ನೇತಾಜಿ ಕಮಿಟಿ ಫ್ರೆಂಡ್ಸ್ ಪ್ರಾಯೋಜಕತ್ವದಲ್ಲಿ 69 ನೇ ಸ್ವಾತಂತ್ರ್ಯೋತ್ಸವದ ಪ್ರಯುಕ್ತ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಿತು. ತಿಂಗಳ ಗೊಂಬೆ ಮನೆ ಅತಿಥಿಯಾಗಿ ಜಯವಂತ ಪೈ, ಕುಂದಾಪುರ  ಇವರು ಭಾಗವಹಿಸಿದ್ದರು.

    Click Here

    Call us

    Click Here

    ಗೊಂಬೆಯಾಟ ಅಕಾಡೆಮಿ ಅಧ್ಯಕ್ಷ ಶ್ರೀ ಭಾಸ್ಕರ್ ಕೊಗ್ಗ ಕಾಮತ್ ರು ಕಾರ್ಯಕ್ರಮದ ಪ್ರಾಯೋಜಕರಾದ  ನೇತಾಜಿ ಕಮಿಟಿ ಫ್ರೆಂಡ್ಸ್ ನ ಅಧ್ಯಕ್ಷರಾದ ಶ್ರೀ ಕೃಷ್ಣ ದೇವಾಡಿಗ ರನ್ನು ಸನ್ಮಾಸಿದರು. ಅಧ್ಯಾಪಕ ಭಾಸ್ಕರ್ ಮಯ್ಯ,  ರಮೇಶ್ ಐತಾಳ್, ಸದಾಶಿವ ಐತಾಳ್ ಹಾಗೂ ಗಿರೀಶ್  ಮುಖ್ಯ ಅತಿಥಿಗಳಾಗಿ ಶುಭ ಹಾರೈಸಿದರು.

    ಪ್ರಬಂಧ, ಭಾಷಣ ಹಾಗೂ ಚಿತ್ರಕಲೆ ಸ್ಪರ್ಧಾ ವಿಜೇತರನ್ನು ಬಹುಮಾನ ನೀಡಿ ಗೌರವಿಸಲಾಯಿತು. ಕಾರ್ಯಕ್ರಮದ ಪ್ರಾರಂಭದಲ್ಲಿ ನಾರಾಯಣ ವಿಕಲಚೇತನ ವಿಶೇಷ ತರಭೇತಿ ಕೇಂದ್ರ, ತಲ್ಲೂರು ಈ ಶಾಲಾ ಮಕ್ಕಳಿಂದ ವೈವಿಧ್ಯಮಯ ಕಾರ್ಯಕ್ರಮ ಜರುಗಿತು.  ಸ್ಥಳೀಯ ಶಾಲಾ ಮಕ್ಕಳಿಂದ ನೃತ್ಯ, ಪ್ರಹಸನ ಇತ್ಯಾದಿ ಕಾರ್ಯಕ್ರಮಗಳು ಕಿಕ್ಕಿರಿದ ಸಭಿಕರನ್ನು ರಂಜಿಸಿತು. ನಾಗೇಶ್ ಶ್ಯಾನುಭಾಗ್  ಕಾರ್ಯಕ್ರಮ ನಿರೂಪಿಸಿದರು.

    Share. Facebook Twitter Pinterest LinkedIn Tumblr Telegram Email
    Editor Desk
    • Website
    • Facebook
    • X (Twitter)

    Related Posts

    ಕುಂದಾಪುರ: ಬಲಾಡಿಯಲ್ಲಿ ಹಿರಿಯ ಯಕ್ಷಗಾನ ಕಲಾವಿದರಿಗೆ ಸನ್ಮಾನ

    21/05/2026

    ಶಂಕರನಾರಾಯಣ: ಕಟ್ಟೆಮಕ್ಕಿ ಶ್ರೀ ಬ್ರಹ್ಮಲಿಂಗೇಶ್ವರ ದೇವಸ್ಥಾನದಲ್ಲಿ ಶಿಲಾದೇಗುಲ ಲೋಕಾರ್ಪಣೆ

    21/05/2026

    ಜೆಸಿಐ ಹಾಲಾಡಿ ವಾರಾಹಿ ವತಿಯಿಂದ ಗ್ರಾಮೀಣ ಮಕ್ಕಳ ಬೇಸಿಗೆ ಶಿಬಿರ

    20/05/2026
    Leave A Reply Cancel Reply

    eighteen − ten =

    Call us

    Click Here

    Call us

    Call us

    Call us
    Highest Viewed Recently
    • ಕುಂದಾಪುರ: ಬಲಾಡಿಯಲ್ಲಿ ಹಿರಿಯ ಯಕ್ಷಗಾನ ಕಲಾವಿದರಿಗೆ ಸನ್ಮಾನ
    • ಶಂಕರನಾರಾಯಣ: ಕಟ್ಟೆಮಕ್ಕಿ ಶ್ರೀ ಬ್ರಹ್ಮಲಿಂಗೇಶ್ವರ ದೇವಸ್ಥಾನದಲ್ಲಿ ಶಿಲಾದೇಗುಲ ಲೋಕಾರ್ಪಣೆ
    • ಬಹುಮಾನ ಹಣ ಮಂಜೂರು: ಅರ್ಜಿ ಆಹ್ವಾನ
    • ಜೂ.1 ರಿಂದ 61 ದಿನಗಳ ಕಾಲ ಯಾಂತ್ರೀಕೃತ ಮೀನುಗಾರಿಕೆ ನಿಷೇಧ
    • ಡಾ. ಬಿ. ಬಿ. ಹೆಗ್ಡೆ ಕಾಲೇಜು: ಜೀವನ ಮೌಲ್ಯ ಉಪನ್ಯಾಸ ಮಾಲಿಕೆ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.