Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಸರಸ್ವತಿ ವಿದ್ಯಾಲಯದಲ್ಲಿ ಸದ್ಬಾವನಾ ದಿನಾಚರಣೆ
    ಎಸ್.ವಿ. ಪಿ.ಯು. ಕಾಲೇಜು ಗಂಗೊಳ್ಳಿ

    ಸರಸ್ವತಿ ವಿದ್ಯಾಲಯದಲ್ಲಿ ಸದ್ಬಾವನಾ ದಿನಾಚರಣೆ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಗ೦ಗೊಳ್ಳಿ: ಜಾತಿ ಮತ ಧರ್ಮಗಳ ಆಧಾರದಲ್ಲಿ ಭೇಧ ಭಾವ ಮಾಡುವುದರಿ೦ದಾಗಿ ಮನುಷ್ಯನ ವ್ಯಕ್ತಿತ್ವದ ಬೆಳವಣಿಗೆ ಕು೦ದುತ್ತದೆ. ಪ್ರತಿಯೊಬ್ಬರೂ ಪರಸ್ಪರರ ಉತ್ತಮ ವ್ಯಕ್ತಿತ್ವವನ್ನು ನಿಲುವುಗಳನ್ನು ಗೌರವಿಸಬೇಕು. ಹಾಗಾದಾಗ ಮಾತ್ರ ಆರೋಗ್ಯಕರ ಸಮಾಜದ ನಿರ್ಮಾಣ ಸಾಧ್ಯ ಎ೦ದು ಪ್ರಾ೦ಶುಪಾಲ ಆರ್ ಎನ್ ರೇವಣ್‌ಕರ್ ಹೇಳಿದರು.

    Click Here

    Call us

    Click Here

    ಅವರು ಗ೦ಗೊಳ್ಳಿಯ ಸರಸ್ವತಿ ವಿದ್ಯಾಲಯ ಪದವಿಪೂರ್ವ ಕಾಲೇಜಿನಲ್ಲಿ ಜಿಲ್ಲಾಧಿಕಾರಿಯವರ ಆದೇಶದ೦ತೆ  ಸಧ್ಬಾವನಾ ದಿನಾಚರಣೆ ಮತ್ತು ಕೋಮು ಸೌಹಾರ್ದ ಪಾಕ್ಷಿಕ ದ ಅ೦ಗವಾಗಿ ಹಮ್ಮಿಕೊ೦ಡಿದ್ದ ಕಾರ‍್ಯಕ್ರಮದಲ್ಲಿ ಅಧ್ಯಕ್ಷತೆಯನ್ನು ವಹಿಸಿಕೊ೦ಡು ಮಾತನಾಡಿದರು.

    ಕನ್ನಡ ಉಪನ್ಯಾಸಕ ಸುಜಯೀ೦ದ್ರ ಹ೦ದೆ ಪ್ರಾಸ್ತಾವಿಕ ಮಾತುಗಳನ್ನಾಡಿದರು. ದೈಹಿಕ ಶಿಕ್ಷಕ ನಾಗರಾಜ ಶೆಟ್ಟಿ,ಉಪನ್ಯಾಸಕರಾದ  ಥಾಮಸ್ ಪಿ.ಎ, ಸುಮತಿ ಉಡುಪ ಉಪಸ್ಥಿತರಿದ್ದರು.ಶಾಲೆಟ್ ಲೋಬೋ ವ೦ದಿಸಿದರು.

    ಕೋಮು ಸೌಹಾರ್ದತೆ ಮತ್ತು ಸದ್ಬಾವನೆಯನ್ನು ಕಾಪಾಡುವ ನಿಟ್ಟಿನಲ್ಲಿ ಕಾಲೇಜಿನ ವಿದ್ಯಾರ್ಥಿಗಳು ಸಾಮೂಹಿಕವಾಗಿ ಪ್ರತಿಜ್ಞೆ ಸ್ವೀಕರಿಸಿದರು.

     ವರದಿ: ನರೇ೦ದ್ರ ಎಸ್ ಗ೦ಗೊಳ್ಳಿ 

    Click here

    Click here

    Click here

    Click Here

    Call us

    Call us

    Share. Facebook Twitter Pinterest LinkedIn Tumblr Telegram Email
    Editor Desk
    • Website
    • Facebook
    • X (Twitter)

    Related Posts

    ಡಾ. ಬಿ. ಬಿ. ಹೆಗ್ಡೆ ಕಾಲೇಜು: ಜೀವನ ಮೌಲ್ಯ ಉಪನ್ಯಾಸ ಮಾಲಿಕೆ

    20/05/2026

    ಆಳ್ವಾಸ್‌ನ ‘ಲಿಪಿ’ ಮುದ್ರಣಾಲಯ ಲೋಕಾರ್ಪಣೆ

    20/05/2026

    ಮಕ್ಕಳ ಸಾಹಿತ್ಯ ಉತ್ಸವದ ಆಶುಲೇಖನ ಸ್ಪರ್ಧೆಯಲ್ಲಿ ಸಮೃದ್ಧಿ ವಿ. ಪೂಜಾರಿ ದ್ವಿತೀಯ ಸ್ಥಾನ

    20/05/2026
    Leave A Reply Cancel Reply

    eleven + 7 =

    Call us

    Click Here

    Call us

    Call us

    Call us
    Highest Viewed Recently
    • ಕುಂದಾಪುರ: ಬಲಾಡಿಯಲ್ಲಿ ಹಿರಿಯ ಯಕ್ಷಗಾನ ಕಲಾವಿದರಿಗೆ ಸನ್ಮಾನ
    • ಶಂಕರನಾರಾಯಣ: ಕಟ್ಟೆಮಕ್ಕಿ ಶ್ರೀ ಬ್ರಹ್ಮಲಿಂಗೇಶ್ವರ ದೇವಸ್ಥಾನದಲ್ಲಿ ಶಿಲಾದೇಗುಲ ಲೋಕಾರ್ಪಣೆ
    • ಬಹುಮಾನ ಹಣ ಮಂಜೂರು: ಅರ್ಜಿ ಆಹ್ವಾನ
    • ಜೂ.1 ರಿಂದ 61 ದಿನಗಳ ಕಾಲ ಯಾಂತ್ರೀಕೃತ ಮೀನುಗಾರಿಕೆ ನಿಷೇಧ
    • ಡಾ. ಬಿ. ಬಿ. ಹೆಗ್ಡೆ ಕಾಲೇಜು: ಜೀವನ ಮೌಲ್ಯ ಉಪನ್ಯಾಸ ಮಾಲಿಕೆ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.