Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ವಿಶ್ವಕರ್ಮ ಕಾರ್ಪೆಂಟರ್ ಯೂನಿಯನ್‌ :ಸಿದ್ದಾಪುರ ಘಟಕ ಉದ್ಘಾಟನೆ
    ಅಮಾಸೆಬೈಲು

    ವಿಶ್ವಕರ್ಮ ಕಾರ್ಪೆಂಟರ್ ಯೂನಿಯನ್‌ :ಸಿದ್ದಾಪುರ ಘಟಕ ಉದ್ಘಾಟನೆ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಅಮಾಸೆಬೈಲು: ಸಮಾಜದ ಅಭಿವೃದ್ಧಿಯಲ್ಲಿ ಸಂಘಟನೆಗಳ ಪಾತ್ರ ಮಹತ್ವದ್ದು. ಯುವ ಜನತೆ ಉತ್ತಮ ಧ್ಯೇಯೋದ್ದೇಶದೊಂದಿಗೆ ಸಂಘಟನೆ ಗಳಲ್ಲಿ ತೊಡಗಿಸಿಕೊಂಡು ಗುರುತಿಸಿಕೊಳ್ಳಬೇಕು.

    Click Here

    Call us

    Click Here

    ಸಂಘಟನೆಗಳು ಸಮಾಜದ ಅಭಿವೃದ್ಧಿಯಾ ಗಲು ಮುಖ್ಯವಾಗಿ ಕಾರ್ಯನಿರ್ವಹಿಸಬೇಕು. ಸಂಘಟನೆಗಳು ಬಲಗೊಂಡಾಗ ಗ್ರಾಮಗಳು ಅಭಿವೃದ್ಧಿಯಾಗುತ್ತವೆ ಎಂದು ಶ್ರೀ ಕ್ಷೇತ್ರ ಕಮಲಶಿಲೆ ಶ್ರೀ ಬ್ರಾಹ್ಮಿ ದುರ್ಗಾಪರಮೇಶ್ವರಿ ದೇವಸ್ಥಾನದ ಆನುವಂಶಿಕ ಆಡಳಿತ ಧರ್ಮದರ್ಶಿ ಎಸ್‌. ಸಚ್ಚಿದಾನಂದ ಚಾತ್ರ ಅವರು ಹೇಳಿದರು.

    ಅವರು ಸಿದ್ದಾಪುರದ ಶ್ರೀ ರಂಗನಾಥ ಸಭಾಭವನದಲ್ಲಿ ಕುಂದಾಪುರ ತಾಲೂಕು ವಿಶ್ವಕರ್ಮ ಕಾರ್ಪೆಂಟರ್ ಯೂನಿಯನ್‌ ಸಿದ್ದಾಪುರ ಘಟಕವನ್ನು ಉದ್ಘಾಟಿಸಿ ಮಾತನಾಡಿದರು.

    ಕುಂದಾಪುರ ತಾಲೂಕು ವಿಶ್ವಕರ್ಮ ಕಾರ್ಪೆಂಟರ್ ಯೂನಿಯನ್‌ ಅಧ್ಯಕ್ಷ ಕೆ. ರುದ್ರಯ್ಯ ಆಚಾರ್ಯ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ, ವಿಶ್ವಕರ್ಮರು ಸಂಘಟಿತರಾಗಿ ಸಮಾಜದ ಅಭಿವೃದ್ಧಿಗೆ ಹೋರಾಡ ಬೇಕು. ಕಾರ್ಪೆಂಟರ್ ಕೆಲಸದಲ್ಲಿ ವಿಶ್ವಕರ್ಮರು ಇಂದು ಅನೇಕ ಸವಾಲುಗಳನ್ನು ಎದುರಿಸುತ್ತಿ ದ್ದಾರೆ. ಈ ಸವಾಲುಗಳನ್ನು ಸಮರ್ಥವಾಗಿ ಎದುರಿಸಬೇಕಾದರೆ ಸಂಘಟನೆಯಾಗಬೇಕಾಗಿದೆ ಎಂದು ಹೇಳಿದರು.

    ಈ ಸಂದರ್ಭ ಕೊಲ್ಲೂರು ವಲಯ ಅರಣ್ಯಾಧಿಕಾರಿ ಶಿವರಾಮ ಆಚಾರ್ಯ, ಸಿದ್ದಾಪುರ ಗ್ರಾಮ ಪಂಚಾಯತ್‌ ಅಧ್ಯಕ್ಷೆ ಸರೋಜಿನಿ ಶೆಟ್ಟಿ, ಯೂನಿಯನ್‌ನ ತಾಲೂಕು ಉಪಾಧ್ಯಕ್ಷ ದಿನಕರ ಆಚಾರ್ಯ ಕಂಡ್ಲೂರು, ಸಿದ್ದಾಪುರ ಘಟಕದ ಗೌರಾವಾಧ್ಯಕ್ಷ ಚಂದ್ರಯ್ಯ ಆಚಾರ್ಯ ಜನ್ಸಾಲೆ, ಜಯರಾಮ ಆಚಾರ್ಯ ರಥಬೀದಿ ಮೊದಲಾದವರು ಉಪಸ್ಥಿತರಿದರು.

    Click here

    Click here

    Click here

    Click Here

    Call us

    Call us

    ಸಿದ್ದಾಪುರ ಘಟಕದ ಅಧ್ಯಕ್ಷ ಉದಯ ಆಚಾರ್ಯ ಜನ್ಸಾಲೆ ಸ್ವಾಗತಿಸಿದರು. ಪ್ರಭಾಕರ ಆಚಾರ್ಯ ಕಾರ್ಯಕ್ರಮ ನಿರೂಪಿಸಿದರು. ಯೂನಿಯನ್‌ನ ತಾಲೂಕು ಪ್ರಧಾನ ಕಾರ್ಯದರ್ಶಿ ಜಿ.ವಿ. ವೆಂಕಟೇಶ್‌ ಆಚಾರ್ಯ ಗೋಪಾಡಿ ಪ್ರಾಸ್ತಾವಿಕವಾಗಿ ಮಾತುಗಳ ನ್ನಾಡಿದರು. ಸಿದ್ದಾಪುರ ಘಟಕದ ಪ್ರಧಾನ ಕಾರ್ಯದರ್ಶಿ ಕೃಷ್ಣಯ್ಯ ಆಚಾರ್ಯ ಆಜ್ರಿ ವಂದಿಸಿದರು.

    Share. Facebook Twitter Pinterest LinkedIn Tumblr Telegram Email
    Editor Desk
    • Website
    • Facebook
    • X (Twitter)

    Related Posts

    ಹೊಸಂಗಡಿ: ಅಕ್ರಮ ಜಾನುವಾರು ಸಾಗಾಟ ಮಾಡುತ್ತಿದ್ದ ಮೂವರ ಬಂಧನ

    06/04/2026

    ಅಮಾಸೆಬೈಲು: ಮನೆ ಬಾಗಿಲು ಮುರಿದು ಕಳವು

    22/01/2026

    ಹಾವು ಕಚ್ಚಿ ಮಹಿಳೆ ಸಾವು

    11/12/2025
    Leave A Reply Cancel Reply

    thirteen − three =

    Call us

    Click Here

    Call us

    Call us

    Call us
    Highest Viewed Recently
    • ಡಾ. ಬಿ. ಬಿ. ಹೆಗ್ಡೆ ಕಾಲೇಜು: ಜೀವನ ಮೌಲ್ಯ ಉಪನ್ಯಾಸ ಮಾಲಿಕೆ
    • ಜೆಸಿಐ ಹಾಲಾಡಿ ವಾರಾಹಿ ವತಿಯಿಂದ ಗ್ರಾಮೀಣ ಮಕ್ಕಳ ಬೇಸಿಗೆ ಶಿಬಿರ
    • ಕೊರವಡಿ ಶಾಲಾ ಕಟ್ಟಡ ನಿರ್ಮಾಣಕ್ಕೆ ಶ್ರೀ‌ಕ್ಷೇತ್ರ ಧ.ಗ್ರಾ.ಯೋ. ಅನುದಾನ, ಮಂಜೂರಾತಿ ಪತ್ರ ಹಸ್ತಾಂತರ
    • ಆಳ್ವಾಸ್‌ನ ‘ಲಿಪಿ’ ಮುದ್ರಣಾಲಯ ಲೋಕಾರ್ಪಣೆ
    • ಮಕ್ಕಳ ಸಾಹಿತ್ಯ ಉತ್ಸವದ ಆಶುಲೇಖನ ಸ್ಪರ್ಧೆಯಲ್ಲಿ ಸಮೃದ್ಧಿ ವಿ. ಪೂಜಾರಿ ದ್ವಿತೀಯ ಸ್ಥಾನ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.