Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಮಳೆಗಾಲದಲ್ಲಿ ರೋಗ ನಿರೋಧಕ ಶಕ್ತಿ ಹೆಚ್ಚಿಸಲು ಆಯುರ್ವೇದದ ಟಿಪ್ಸ್
    ವಿಶೇಷ ಲೇಖನ

    ಮಳೆಗಾಲದಲ್ಲಿ ರೋಗ ನಿರೋಧಕ ಶಕ್ತಿ ಹೆಚ್ಚಿಸಲು ಆಯುರ್ವೇದದ ಟಿಪ್ಸ್

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    ಮಳೆಗಾಲ ಬಂತೆಂದರೆ ಶೀತದ ವಾತಾವರಣದ ಕಾರಣದಿಂದ ಕಾಯಿಲೆ ಬೀಳುವುದು ಅಧಿಕ. ಇದನ್ನು ತಡೆಗಟ್ಟಲು ನಾವು ಮಳೆಗಾಲದಲ್ಲಿ ನಮ್ಮ ಉಡುಪು, ಆಹಾರ ಶೈಲಿ ಎಲ್ಲವನ್ನೂ ಬದಲಾಯಿಸಬೇಕು.

    Click Here

    Call us

    Click Here

    ಮಳೆಗಾಲದಲ್ಲಿ ವಾತಾವರಣದಲ್ಲಿ ವಾತ ಹಾಗೂ ಪಿತ್ತದ ದೋಷದ ಕಾರಣ ಜೀರ್ಣಕ್ರಿಯೆ ದುರ್ಬಲವಾಗುವುದು. ಮಳೆಗಾಲದಲ್ಲಿ ಕಾಯಿಲೆ ಬೀಳಲು ಇದು ಪ್ರಮುಖ ಕಾರಣವಾಗಿದೆ. ಆಹಾರಕ್ರಮದಲ್ಲಿ ಸಮತೋಲನ ಕಾಪಾಡಿದರೆ ಆರೋಗ್ಯ ಕಾಪಾಡಿಕೊಳ್ಳಬಹುದಾಗಿದೆ. ಆಹಾರಕ್ರಮ ಹೇಗಿರಬೇಕು ಎಂದು ನೋಡೋಣ

    ತಾಜಾ ಹಾಗೂ ಲಘು ಆಹಾರ ಸೇವಿಸಿ

    •  ಮಳೆಗಾಲದಲ್ಲಿ ಅಕ್ಕಿ, ಬಾರ್ಲಿ, ಗೋಧಿ ಇವುಗಳಿಂದ ತಯಾರು ಮಾಡುವ ಆಹಾರ ಸೇವಿಸಿ. ಧಾನ್ಯಗಳು, ತುಪ್ಪ ಇಂಥ ಪದಾರ್ಥಗಳನ್ನು ಸೇವಿಸಿ.
      ಪ್ರತೀ ಊಟದ ಮೊದಲಿಗೆ ಸ್ವಲ್ಪ ಶುಂಠಿ, ಒಂದು ಒಂದು ಹರಳು ಕಲ್ಲುಪ್ಪು ತಿನ್ನಿ.
      ಸಾಲ್ಟ್ ಅಂಡ್ ಸೋರ್ ಸೂಪ್ ಬಳಸಿ. ಈರುಳ್ಳಿ ಹಾಗೂ ಇತರ ತರಕಾರಿಗಳನ್ನು ಹೆಚ್ಚಾಗಿ ಬಳಸಿ.

    ಇವುಗಳನ್ನು ತಿನ್ನಿ

    • ತುಂಬಾ ಮಳೆ ಬರುತ್ತಿದ್ದರೆ ಹುಳಿಯಂಶದ, ಉಪ್ಪಿನಂಶದ, ಎಣ್ಣೆಯಂಶದ ಆಹಾರ ಸೇವಿಸಿ.
      ಕುದಿಸಿ ಆರಿದ ನೀರಿಗೆ ಸ್ವಲ್ಪ ಜೇನು ಸೇರಿಸಿ ಕುಡಿಯುವುದು ಒಳ್ಳೆಯದು.
      ಶುಂಠಿ, ಏಲಕ್ಕಿಯನ್ನು ನಿಮ್ಮ ದಿನನಿತ್ಯದ ಆಹಾರಕ್ರಮದಲ್ಲಿ ಸೇರಿಸಿ.
      ಮಳೆಗಾಲದಲ್ಲಿ ಅಳಲೆಕಾಯಿ ಜೊತೆ ಸ್ವಲ್ಪ ಕಲ್ಲುಪ್ಪು ಸೇರಿಸಿ ತಿನ್ನುವುದು ಒಳ್ಳೆಯದು. ನೀರು ಚೆನ್ನಾಗಿ ಕುಡಿಯಿರಿ ಮಳೆಗಾಲದಲ್ಲಿ ಬಾಯಾರಿಕೆಯಾಗುತ್ತಿಲ್ಲವೆಂದು ನೀರು ಕುಡಿಯುವುದು ಕಮ್ಮಿ ಮಾಡಬೇಡಿ. ದಿನದಲ್ಲಿ 8 ಲೋಟ ನೀರು ಕುಡಿಯಿರಿ. ಈ ಸಮಯದಲ್ಲಿ ಸ್ವಲ್ಪ ಬೆಚ್ಚಗಿನ ನೀರು ಅಥವಾ ಸೂಪ್ ಕುಡಿಯಿರಿ.

    ಯಾವ ಆಹಾರ ದೂರವಿಡಬೇಕು

    Click here

    Click here

    Click here

    Call us

    Call us

    • ಮಳೆಗಾಲದಲ್ಲಿ ಸೊಪ್ಪು ತಿನ್ನಬೇಡಿ. ಅಲ್ಲದೆ ತಂಗಳು ಆಹಾರ ಸೇವಿಸಬೇಡಿ.
      ಕೆಂಪು ಮಾಂಸ, ಮೊಸರು ಅಲ್ಲದೆ ಜೀರ್ಣವಾಗಲು ತುಂಬಾ ಸಮಯ ತೆಗೆದುಕೊಳ್ಳುವಂಥ ಆಹಾರ ಸೇವಿಸಬೇಡಿ. ಮೊಸರು ಬದಲಿಗೆ ಮಜ್ಜಿಗೆ ತೆಗೆದುಕೊಳ್ಳಬಹುದು.

    ಜೀವನಶೈಲಿಯಲ್ಲಿ ಮಾಡಬೇಕಾದ ಬದಲಾವಣೆಗಳು

    • ಮಳೆಗಾಲದಲ್ಲಿ ಹಗಲು ಹೊತ್ತಿನಲ್ಲಿ ನಿದ್ದೆ ಮಾಡಬೇಡಿ, ಇದು ಜೀರ್ಣಕ್ರಿಯೆಯನ್ನು ನಿಧಾನವಾಗಿಸುತ್ತೆ.
      ಸೂರ್ಯನ ಕಿರಣಗಳು ಬಿದ್ದರೆ ಸ್ವಲ್ಪ ಹೊತ್ತು ಬಿಸಿಲಿನಲ್ಲಿ ನಿಲ್ಲಿ.
      ಸುತ್ತಮುತ್ತಲಿನ ಪ್ರದೇಶ ಸ್ವಚ್ಛವಾಗಿಡಿ, ಮಳೆ ನೀರು ಒಳಗೆ ಬಾರದಂತೆ ವ್ಯವಸ್ಥೆ ಮಾಡಿ.
      ದೇಹವನ್ನು ಬೆಚ್ಚಗಿಡುವ ಉಡುಪು ಧರಿಸಿ.
      ಒದ್ದೆ ಬಟ್ಟೆ ಧರಿಸಿ ಅಥವಾ ತಲೆ ಕೂದಲು ಒದ್ದೆ ಇರುವಾಗ ಎಸಿ ಇರುವ ರೂಮ್ಗೆ ಹೋಗಬೇಡಿ.
      ಕೊಳಕು ನೀರಿನಲ್ಲಿ ನಡೆದಾಡಬೇಡಿ.
      ಪಾದಗಳನ್ನು ಒಣಗಿಸಿ ಇಡಿ, ನೀರಿನಂಶವಿದ್ದರೆ ಬೆರಳುಗಳ ನಡುವೆ ಕೆಸರು ಕಜ್ಜಿಯಾಗಿ ತುರಿಕೆ ಉಂಟಾಗುವುದು.
      ಮಳೆ ನೀರಿನಲ್ಲಿ ನೆನೆಯಬೇಡಿ. ಒಂದು ವೇಳೆ ನೆನೆದರೆ ಬೇಗನೆ ಸ್ನಾನ ಮಾಡಿ ಬಟ್ಟೆ ಬದಲಾಯಿಸಿ. ಮಳೆಗಾಲದಲ್ಲಿ ರೋಗ ನಿರೋಧಕ ಶಕ್ತಿ ಕಡಿಮೆ ಇರುವುದರಿಂದ ಕಾಯಿಲೆ ಬೀಳುವುದು.

    ಕುಂದಾಪ್ರ ಡಾಟ್ ಕಾಂ ಲೇಖನ

    Like this:

    Like Loading...

    Related

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಗಣನಾಯಕನ ರೂಪ, ಗುಣದಲ್ಲಿ ಕಲಿಯಬೇಕಾದ ಪಾಠಗಳು ಅನೇಕ

    06/09/2024

    ಭಾರತ ಬಜೆಟ್-23 ಮುನ್ನೋಟ: ಆರ್ಥಿಕ ಕುಸಿತದ ಭೀತಿಯ ನಡುವೆ ಭಾರತೀಯ ಅರ್ಥವ್ಯವಸ್ಥೆಯನ್ನು ಮೇಲೆತ್ತುವ ಸವಾಲು

    01/02/2023

    ಉದ್ಯೋಗ ಸಂದರ್ಶನದ ತಯಾರಿಗೆ ಒಂದಿಷ್ಟು ಟಿಪ್ಸ್

    01/01/2023

    Leave a ReplyCancel reply

    Call us

    Click Here

    Call us

    Call us

    Call us
    Highest Viewed Recently
    • ಕೋಡಿ ಉಂಜಲೋತ್ಸವ, ಪುಷ್ಪಯಾಗ ಮಹೋತ್ಸವ ಚಪ್ಪರ ಮುಹೂರ್ತ
    • ಶಕ್ತಿ ಮತ್ತು ಸಾಮರ್ಥ್ಯದ ಮೇಲಿನ ನಂಬಿಕೆಯೇ ಗೆಲುವು: ಜೆ.ಪಿ. ಶೆಟ್ಟಿ ಕಟ್ಕೆರೆ
    • ಶಸ್ತ್ರಚಿಕಿತ್ಸೆಗೆ ನೆರವಾದ ಟೀಮ್ ಊರ್ಮನಿ ಮಕ್ಕಳ್‌ ತಂಡ
    • ಅಂತರಾಷ್ಟ್ರೀಯ ಮಟ್ಟದ ವೇದಿಕ್ ಮಾಥ್ಸ್ ಸ್ಪರ್ಧೆ: ಮದರ್ ತೆರೇಸಾ ಶಾಲೆಯ ವಿದ್ಯಾರ್ಥಿಗಳಿಗೆ ಚಾಂಪಿಯನ್‌ಶಿಪ್ ಗರಿ 
    • ಡಾ. ಬಿ.ಬಿ. ಹೆಗ್ಡೆ ಕಾಲೇಜಿನ ವಾರ್ಷಿಕ ಕ್ರೀಡಾಕೂಟ ಸಂಪನ್ನ

    © 2025 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.

     

    Loading Comments...
     

      %d