Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಜೇಸಿಐ ಕುಂದಾಪುರ ಸಿಟಿ ಜೇಸಿ ಸಪ್ತಾಹ ಉದ್ಘಾಟನೆ
    ಕುಂದಾಪ್ರದ್ ಸುದ್ಧಿ

    ಜೇಸಿಐ ಕುಂದಾಪುರ ಸಿಟಿ ಜೇಸಿ ಸಪ್ತಾಹ ಉದ್ಘಾಟನೆ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಸಂಘಟನೆ, ಸ್ವಸ್ಥ ಚಿಂತನೆಯಿಂದ ಉತ್ತಮ ಸಮಾಜ ನಿರ್ಮಾಣ : ಕೋಟ ಶ್ರೀನಿವಾಸ ಪೂಜಾರಿ

    Click Here

    Call us

    Click Here

    ಕುಂದಾಪುರ: ಸಮಾಜದ ಸರ್ವಾಂಗೀಣ ವಿಕಾಸದ ದೃಷ್ಠಿಯಿಂದ ಪ್ರತಿಯೊಬ್ಬರು ಸಾಮಾಜಿಕ ಬದ್ಧತೆಯೊಂದಿಗೆ ಕಾರ್ಯನಿರ್ವಹಿಸುವತ್ತ ಆಸಕ್ತಿಯನ್ನು ಬೆಳೆಸಿ ಕೊಂಡಾಗ ಪರಿಸರದಲ್ಲಿ ಪರಿವರ್ತನೆ ಆರಂಭವಾಗುತ್ತದೆ. ಆದುದರಿಂದ ಸಂಘಟನೆ, ಸ್ವಸ್ಥ ಚಿಂತನೆಯಿಂದ ಉತ್ತಮ ಸಮಾಜ ನಿರ್ಮಾಣ ಮಾಡುವ ಕಾಯಕದಲ್ಲಿ ಯುವ ಜನತೆ ಕಾರ್ಯಪ್ರವೃತ್ತರಾಗಬೇಕು ಎಂದು ವಿಧಾನ ಪರಿಷತ್ ಸದಸ್ಯ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು.

    ಅವರು ಜೇಸಿಐ ಕುಂದಾಪುರ ಸಿಟಿ ಆಶ್ರಯದಲ್ಲಿ ಕುಂದಾಪುರದ ರೋಟರಿ ಲಕ್ಷ್ಮೀನರಸಿಂಹ ಕಲಾಮಂದಿರದಲ್ಲಿ ಒಂದು ವಾರಗಳ ಕಾಲ ನಡೆಯುವ ಜೇಸಿ ಸಪ್ತಾಹವನ್ನು ಉದ್ಘಾಟಿಸಿ ಮಾತನಾಡಿದರು

    ಸಮಾರಂಭದ ಅಧ್ಯಕ್ಷತೆಯನ್ನು ಜೇಸಿಐ ಕುಂದಾಪುರ ಸಿಟಿ ಅಧ್ಯಕ್ಷ ಚಂದ್ರಕಾಂತ ವಹಿಸಿದ್ದರು.

    ಸ್ಕೌಟ್ಸ್ ಮತ್ತು ಗೈಡ್ಸ್ ಕುಂದಾಪುರ ವಲಯದ ಅಧ್ಯಕ್ಷೆ ಶ್ರೀಮತಿ ಗುಣರತ್ನ ಅವರನ್ನು ಸನ್ಮಾನಿಸಲಾಯಿತು. ಪುಟಾಣಿ ರಾಜ ರಾಣಿ ಸ್ಪರ್ಧೆ ವಿಜೇತರಿಗೆ ಬಹುಮಾನ ವಿತರಿಸಲಾಯಿತು. ಈ

    Click here

    Click here

    Click here

    Click Here

    Call us

    Call us

    ಸಂದರ್ಭದಲ್ಲಿ ಮಾಜಿ ರೋಟರಿ ಗವರ್ನರ್ ಎ. ಎಸ್. ಎನ್. ಹೆಬ್ಬಾರ್, ಕುಂದಾಪುರ ಪುರಸಭೆ ಅಧ್ಯಕ್ಷೆ ಶ್ರೀಮತಿ ಕಲಾವತಿ, ಕುಂದಾಪುರ ಭಂಡಾರ್‌ಕಾರ‍್ಸ್ ಕಾಲೇಜಿನ ಪ್ರಾಂಶುಪಾಲರಾದ ಡಾ. ನಾರಾಯಣ ಶೆಟ್ಟಿ,  ಸಿಟಿ ಜೇಸಿಸ್ ಸ್ಥಾಪಕಾಧ್ಯಕ್ಷ ಹುಸೇನ್ ಹೈಕಾಡಿ, ಜೇಸಿಐ ಕುಂದಾಪುರ ಸಿಟಿ ದಶಮಾನೋತ್ಸವ ಸಮಿತಿ ಅಧ್ಯಕ್ಷ ಕೆ. ಕಾರ್ತೀಕೇಯ ಮಧ್ಯಸ್ಥ, ಸಪ್ತಾಹ ಸಭಾಪತಿ ವಿಜಯ ಭಂಡಾರಿ, ನಿಕಟಪೂರ್ವಾಧ್ಯಕ್ಷ ನಿತಿನ್ ಅವಭೃತ, ಸಪ್ತಾಹ ಕಾರ್ಯದರ್ಶಿ ವೆಂಕಟೇಶ ಪ್ರಭು, ಖಜಾಂಚಿ ಯು. ರಾಘವೇಂದ್ರ ಭಟ್, ಜ್ಯೂನಿಯರ್ ಜೇಸಿ ಅಧ್ಯಕ್ಷ ಸನತ್ ಶೇಟ್, ಜೇಸಿರೆಟ್ ಅಧ್ಯಕ್ಷೆ ಸುನೀತಾ ಶ್ರೀಧರ್, ಸಪ್ತಾಹ ಸಂಚಾಲಕ ರಾಘವೇಂದ್ರ ಕೆ.ಸಿ, ಯೋಜನಾಧಿಕಾರಿ ಶ್ರೀಧರ ಸುವರ್ಣ ಉಪಸ್ಥಿತರಿದ್ದರು.

    ಕಾರ್ಯದರ್ಶಿ ನಾಗೇಶ್ ನಾವಡ ವಂದಿಸಿದರು. ಪೂರ್ವಾಧ್ಯಕ್ಷ ರಾಘವೇಂದ್ರಚರಣ ನಾವಡ ಸಾಂಸ್ಕೃತಿಕ ಕಾರ್ಯಕ್ರಮ ನಿರ್ವಹಿಸಿದರು.

    JCI kundapura city K Karthikeya Madyasta kundapura Shrinivas Poojary
    Share. Facebook Twitter Pinterest LinkedIn Tumblr Telegram Email
    ಸುನಿಲ್ ಹೆಚ್. ಜಿ. ಬೈಂದೂರು
    • Website
    • Facebook
    • X (Twitter)
    • LinkedIn

    ಸುನಿಲ್ ಬೈಂದೂರು ಅವರು 'ಕುಂದಾಪ್ರ ಡಾಟ್ ಕಾಂ' ಅಂತರ್ಜಾಲ ಸುದ್ದಿತಾಣದ ಮುಖ್ಯ ಸಂಪಾದಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಎಂ.ಕಾಂ ಸ್ನಾತಕೋತ್ತರ ಪದವಿ ಪೂರೈಸಿದ್ದಾರೆ. 2009ರಲ್ಲಿ ಪದವಿ ವಿದ್ಯಾರ್ಥಿಯಾಗಿದ್ದಾಗ ಸಾಹಿತ್ಯ ಕೃಷಿ ಗುರುತಿಸಿ '14ನೇ ಕರಾವಳಿ ವಿದ್ಯಾರ್ಥಿ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾಗಿ ಆಯ್ಕೆ', 2014ರಲ್ಲಿ 'ಆದಿ ಗ್ರಾಮೋತ್ಸವ ಯುವ ಗೌರವ', ಪತ್ರಿಕೋದ್ಯಮ ಕ್ಷೇತ್ರದ ಸಾಧನೆಗಾಗಿ 2016ರಲ್ಲಿ 'ಕರ್ನಾಟಕ ಜ್ಯೋತಿ ರಾಜ್ಯ ಪ್ರಶಸ್ತಿ' ಪ್ರಶಸ್ತಿ'ಗೆ ಭಾಜನರಾಗಿದ್ದಾರೆ. 2012ರಿಂದ ಕುಂದಾಪ್ರ ಡಾಟ್ ಕಾಂ ಸುದ್ದಿತಾಣವನ್ನು ಮುನ್ನಡೆಸುತ್ತಿದ್ದಾರೆ.

    Related Posts

    ಡಾ. ಬಿ. ಬಿ. ಹೆಗ್ಡೆ ಕಾಲೇಜು: ಜೀವನ ಮೌಲ್ಯ ಉಪನ್ಯಾಸ ಮಾಲಿಕೆ

    20/05/2026

    ಜೆಸಿಐ ಹಾಲಾಡಿ ವಾರಾಹಿ ವತಿಯಿಂದ ಗ್ರಾಮೀಣ ಮಕ್ಕಳ ಬೇಸಿಗೆ ಶಿಬಿರ

    20/05/2026

    ಮಕ್ಕಳ ಸಾಹಿತ್ಯ ಉತ್ಸವದ ಆಶುಲೇಖನ ಸ್ಪರ್ಧೆಯಲ್ಲಿ ಸಮೃದ್ಧಿ ವಿ. ಪೂಜಾರಿ ದ್ವಿತೀಯ ಸ್ಥಾನ

    20/05/2026
    Leave A Reply Cancel Reply

    three × two =

    Call us

    Click Here

    Call us

    Call us

    Call us
    Highest Viewed Recently
    • ಜೂ.1 ರಿಂದ 61 ದಿನಗಳ ಕಾಲ ಯಾಂತ್ರೀಕೃತ ಮೀನುಗಾರಿಕೆ ನಿಷೇಧ
    • ಡಾ. ಬಿ. ಬಿ. ಹೆಗ್ಡೆ ಕಾಲೇಜು: ಜೀವನ ಮೌಲ್ಯ ಉಪನ್ಯಾಸ ಮಾಲಿಕೆ
    • ಜೆಸಿಐ ಹಾಲಾಡಿ ವಾರಾಹಿ ವತಿಯಿಂದ ಗ್ರಾಮೀಣ ಮಕ್ಕಳ ಬೇಸಿಗೆ ಶಿಬಿರ
    • ಕೊರವಡಿ ಶಾಲಾ ಕಟ್ಟಡ ನಿರ್ಮಾಣಕ್ಕೆ ಶ್ರೀ‌ಕ್ಷೇತ್ರ ಧ.ಗ್ರಾ.ಯೋ. ಅನುದಾನ, ಮಂಜೂರಾತಿ ಪತ್ರ ಹಸ್ತಾಂತರ
    • ಆಳ್ವಾಸ್‌ನ ‘ಲಿಪಿ’ ಮುದ್ರಣಾಲಯ ಲೋಕಾರ್ಪಣೆ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.