Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಹೆಲ್ಪಿಂಗ್ ಹ್ಯಾಂಡ್ಸ್ ಕುಂದಾಪುರ ಸಂಸ್ಥೆಯಿಂದ ಬಾಲಕನ ಚಿಕಿತ್ಸೆಗೆ ನೆರವು
    ಊರ್ಮನೆ ಸಮಾಚಾರ

    ಹೆಲ್ಪಿಂಗ್ ಹ್ಯಾಂಡ್ಸ್ ಕುಂದಾಪುರ ಸಂಸ್ಥೆಯಿಂದ ಬಾಲಕನ ಚಿಕಿತ್ಸೆಗೆ ನೆರವು

    Updated:30/08/2021No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಕುಂದಾಪುರ:
    ತಾಲಸೀಮಿಯಾ ಮೇಜರ್ ಕಾಯಿಲೆಯಿಂದ ಬಳಲುತ್ತಿರುವ ಬೈಂದೂರಿನ ಸುಶಾಂತ್ (4)ನ ಚಿಕಿತ್ಸೆಗಾಗಿ ಸಹೃದಯಿದಾನಿಗಳ ನೆರವಿನಿಂದ ಒಟ್ಟುಗೂಡಿಸಿದ ಒಟ್ಟು 42351 ರೂಪಾಯಿ (40351 ಚೆಕ್ ಮತ್ತು 2000 ನಗದು) ಹಣವನ್ನು ಕುಂದಾಪುರ ಪೋಲಿಸ್ ಠಾಣೆಯ ಠಾಣಾಧಿಕಾರಿಗಳಾದ ಸದಾಶಿವ್ ಗವರೋಜಿ ಅವರ ನೇತ್ರತ್ವದಲ್ಲಿ ಇಲ್ಲಿನ ಶ್ರೀ ಮಹಾಕಾಳಿ ದೇವಸ್ಥಾನದಲ್ಲಿ ಬಾಲನಕ ತಂದೆಗೆ ಹಸ್ತಾಂತರಿಸಲಾಯಿತು.

    Click Here

    Call us

    Click Here

    ಹೆಲ್ಪಿಂಗ್ ಹ್ಯಾಂಡ್ಸ್ ಸಮಾಜಸೇವೆಯನ್ನು ಮೆಚ್ಚಿದ ಠಾಣಾಧಿಕಾರಿಗಳಾದ ಸದಾಶಿವ್ ಗೌರವಜಿ ಅವರು ಮುಂದಿನ ದಿನದಲ್ಲಿ ಕಾನೂನಿನ ಚೌಕಟ್ಟಿನಲ್ಲಿ ಆಗುವ ಎಲ್ಲಾ ಸಹಕಾರ ನೀಡುವುದಾಗಿ ತಿಳಿಸಿದರು. ಬಾಲಕನ ಚಿಕಿತ್ಸೆ ಫಲಕಾರಿಯಾಗಲೆಂದು ಹೆಲ್ಪಿಂಗ್ ಹ್ಯಾಂಡ್ಸ್ ವತಿಯಿಂದ ಬಾಲಕನ ಹೆಸರಿನಲ್ಲಿ ವಿಶೇಷ ಪೂಜೆಯನ್ನು ಸಲ್ಲಿಸಲಾಯಿತು.

    ಈ ಸಂದರ್ಭ ದೇವಸ್ಥಾನದ ಅಧ್ಯಕ್ಷರಾದ ಜಯಾನಂದ ಖಾರ್ವಿ, ಹೆಲ್ಪಿಂಗ್ ಹ್ಯಾಂಡ್ಸ್ ಸಂಸ್ಥಾಪಕ ಅಧ್ಯಕ್ಷರಾದ ಪ್ರದೀಪ್ ಮೊಗವೀರ, ಗೌರವ ಸಲಹೆಗಾರರಾದ ರವೀಂದ್ರ ರಟ್ಟಾಡಿ, ಕಾರ್ಯದರ್ಶಿಗಳಾದ ಗುರುಪ್ರಸಾದ್ ಖಾರ್ವಿ, ಕಾರ್ಯಾಧ್ಯಕ್ಷರಾದ ಚರಣ್ ಗಂಗೊಳ್ಳಿ ,ಜೊತೆ ಕಾರ್ಯದರ್ಶಿ ಪ್ರಶಾಂತ್ ತಲ್ಲೂರು, ಸದಸ್ಯರಾದ ಸುನೀಲ್ ತಲ್ಲೂರು ಹಾಗೂ ಸುಕೇಶ್ ನಾಯ್ಕ ಉಪಸ್ಥಿತರಿದ್ದರು.

    ಕುಂದಾಪುರ ಭಾಗದಲ್ಲಿ ಸಾಕಷ್ಟು ಸಮಾಜಪರ ಕಾರ್ಯ ಹಾಗೂ ತುರ್ತು ರಕ್ತದ ಪೂರೈಕೆ, ರಕ್ತದಾನ ಶಿಬಿರಗಳನ್ನು ನಡೆಸುತ್ತಿರುವ ಹೆಲ್ಪಿಂಗ್ ಹ್ಯಾಂಡ್ಸ್ ಕುಂದಾಪುರ ಸಂಸ್ಥೆ ಅಪಾರ ಜನರ ಪ್ರೀತಿಯನ್ನು ಸಂಪಾದಿಸಿದೆ. ಈ ತಂಡದೊಂದಿಗೆ ಸಮಾಜಪರ ಕಾರ್ಯದಲ್ಲಿ ಕೈ ಜೋಡಿಸುವ ಇಚ್ಚೆ ಇದ್ದಲ್ಲಿ ಸಂಸ್ಥೆಯ ಸಂಸ್ಥಾಪಕ ಅಧ್ಯಕ್ಷರಾದ ಪ್ರದೀಪ್ ಮೊಗವೀರ ಕೋಟೆಶ್ವರ ಮೊ. 9535309691 ಅವರನ್ನು ಸಂಪರ್ಕಿಸಬಹುದು

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಅಂಪಾರು ಸಂಜಯ ಗಾಂಧಿ ಆಂಗ್ಲ ಮಾಧ್ಯಮ ಶಾಲೆ: ಗಾಂಧಾರಿ ವಿದ್ಯೆ ತರಬೇತಿ ಶಿಬಿರ

    23/05/2026

    ಗಿಳಿಯಾರು ಯುವಕ ಮಂಡಲ ದಶಮಾನೋತ್ಸವ ಸಂಭ್ರಮ

    23/05/2026

    ಬ್ರಾಹ್ಮಣ ಮಹಾಸಭಾ ಸಾಲಿಗ್ರಾಮ ವಲಯ- ಸಹಸ್ರ ಪ್ರದಕ್ಷಿಣ ನಮಸ್ಕಾರಕ್ಕೆ ಚಾಲನೆ

    23/05/2026
    Leave A Reply Cancel Reply

    10 − 8 =

    Call us

    Click Here

    Call us

    Call us

    Call us
    Highest Viewed Recently
    • ಅಂಪಾರು ಸಂಜಯ ಗಾಂಧಿ ಆಂಗ್ಲ ಮಾಧ್ಯಮ ಶಾಲೆ: ಗಾಂಧಾರಿ ವಿದ್ಯೆ ತರಬೇತಿ ಶಿಬಿರ
    • ಗಿಳಿಯಾರು ಯುವಕ ಮಂಡಲ ದಶಮಾನೋತ್ಸವ ಸಂಭ್ರಮ
    • ಮಂಗಳೂರು ವಿ.ವಿ ಅಂತರ್ ಕಾಲೇಜು ಮಹಿಳಾ ಕ್ರಿಕೆಟ್‌ ಪಂದ್ಯಾವಳಿಯಲ್ಲಿ ಆಳ್ವಾಸ್ ಚಾಂಪಿಯನ್‌
    • ಬ್ರಾಹ್ಮಣ ಮಹಾಸಭಾ ಸಾಲಿಗ್ರಾಮ ವಲಯ- ಸಹಸ್ರ ಪ್ರದಕ್ಷಿಣ ನಮಸ್ಕಾರಕ್ಕೆ ಚಾಲನೆ
    • ಡಾ. ಬಿ.ಬಿ. ಹೆಗ್ಡೆ ಕಾಲೇಜಿನಲ್ಲಿ ವೃತ್ತಿಪರ ಕೋರ್ಸ್ ವಿದ್ಯಾರ್ಥಿಗಳಿಗೆ ಓರಿಯೆಂಟೇಶನ್ ಕಾರ್ಯಕ್ರಮ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.