Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಡಾನ್ ಬಾಸ್ಕೊ ಶಾಲೆಯಲ್ಲಿ ಆತ್ಮಹತ್ಯೆ ತಡೆ ಅರಿವು ಸಪ್ತಾಹ
    ಊರ್ಮನೆ ಸಮಾಚಾರ

    ಡಾನ್ ಬಾಸ್ಕೊ ಶಾಲೆಯಲ್ಲಿ ಆತ್ಮಹತ್ಯೆ ತಡೆ ಅರಿವು ಸಪ್ತಾಹ

    No Comments
    Facebook Twitter Pinterest LinkedIn WhatsApp Reddit Tumblr Email
    ?????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಬೈಂದೂರು:
    ಹೊಸಾಡಿನ ಡಾನ್ ಬಾಸ್ಕೊ ಸೀನಿಯರ್ ಸೆಕೆಂಡರಿ ಶಾಲೆಯಲ್ಲಿ ಶಾಲೆಯ ಮನೋವಿಜ್ಞಾನ ವಿಭಾಗದ ‘ಕ್ಲಬ್ ಆಫ್ ಲೈಫ್’ ಆಶ್ರಯದಲ್ಲಿ ಆತ್ಮಹತ್ಯೆ ತಡೆ ಅರಿವು ಸಪ್ತಾಹ ಆಚರಿಸಲಾಯಿತು.

    Click Here

    Call us

    Click Here

    ಆರೊಗ್ಯ ಕ್ಷಮತೆ ಶಿಕ್ಷಕಿ ರಕ್ಷಿತಾ ಮಾತನಾಡಿ, ಸೆ.10ರಂದು ಆತ್ಮಹತ್ಯೆ ಕುರಿತು ಅರಿವು ಮೂಡಿಸಲು ವಿಶ್ವ ಆತ್ಮಹತ್ಯೆ ತಡೆ ದಿನ ಆಚರಿಸಲಾಗುತ್ತದೆ. ಸೆಂಪ್ಟಂಬರ್‌ನ್ನು ಆತ್ಮಹತ್ಯೆ ತಡೆ ಅರಿವು ಮಾಸ ಎಂದು ಪರಿಗಣಿಸಲಾಗುತ್ತಿದೆ. ರಾಷ್ಟ್ರೀಯ ಅಪರಾಧ ದಾಖಲೆ ವಿಭಾಗದ 2015ರ ವರದಿಯಲ್ಲಿ ಭಾರತದಲ್ಲಿ ಪ್ರತಿ ಒಂದು ಗಂಟೆಗೆ ಒಬ್ಬ ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಳ್ಳುತ್ತಾನೆ ಎಂದು ಹೇಳಿದೆ. ಆದುದರಿಂದ ಆತ್ಮಹತ್ಯೆ ತಡೆ ಅರಿವು ಮೂಡಿಸುವ ಕೆಲಸ ಶಾಲೆಗಳಲ್ಲಿ ಆಗಬೇಕಾಗಿದೆ ಎಂದರು.

    ಅವರ ಮಾರ್ಗದರ್ಶನದಲ್ಲಿ 11ನೆ ತರಗತಿಯ ಮನೋವಿಜ್ಞಾನ ವಿದ್ಯಾರ್ಥಿಗಳು 6ರಿಂದ 11ನೇ ತರಗತಿ ವರೆಗಿನ ವಿದ್ಯಾರ್ಥಿಗಳಿಗೆ ವಿವಿಧ ಕಾರ್ಯಕ್ರಮಗಳನ್ನು ನಡೆಸಿದರು. ಕಾರ್ಯಕ್ರಮ ಸಂಯೋಜನಾ ತಂಡ 6ರಿಂದ 8ನೇ ತರಗತಿ ವಿದ್ಯಾರ್ಥಿಗಳಿಗೆ ಜೀವನದಲ್ಲಿ ಧನಾತ್ಮಕ ಮನೋಧರ್ಮ ಉತ್ತೇಜಿಸುವಂತಹ ಚಿತ್ರ ರಚನಾ ಸ್ಪರ್ಧೆ, 10 ಮತ್ತು 11ನೇ ತರಗತಿಗಳಿಗೆ ಆತ್ಮಹತ್ಯೆ ತಡೆ ವಿಷಯದ ಭಿತ್ತಿಚಿತ್ರ ರಚನಾ ಸ್ಪರ್ಧೆ ನಡೆಸಿತು.

    ಅರಿವು ಮೂಡಿಸುವ ಕಾರ್ಯಕ್ರಮದಲ್ಲಿ ಶಾಲೆಯ ಸೂಚನಾ ಫಲಕದಲ್ಲಿ ಆತ್ಮಹತ್ಯೆ ಅಂಕಿಸಂಖ್ಯೆ, ಅಪಾಯಕಾರಕ ಅಂಶಗಳು, ತಡೆ ವಿಧಾನಗಳು ಹಾಗೂ ನೆರವಿನ ಮೂಲಗಳ ಕುರಿತು ಚಿತ್ರ ಮತ್ತು ನಕಾಶೆಗಳನ್ನು ಪ್ರಕಟಿಲು ಅವಕಾಶ ಕಲ್ಪಿಸಲಾಯಿತು.

    9ನೇ ತರಗತಿ ವಿದ್ಯಾರ್ಥಿಗಳು ಮಾನಸಿಕ ಆರೋಗ್ಯ ವರ್ಧನೆ ಕುರಿತು ಕಿರು ಪ್ರಹಸನ ಪ್ರದರ್ಶಿಸಿದರು. ಎಲ್ಲ ವಿದ್ಯಾರ್ಥಿಗಳು, ಶಿಕ್ಷಕರು ಮತ್ತು ಆಡಳಿತದ ಸದಸ್ಯರು ಆತ್ಮಹತ್ಯೆ ತಡೆ ರಾಯಭಾರಿಗಳೆಂದು ಪ್ರತಿಜ್ಞೆ ಸ್ವೀಕರಿಸಿದರು. ಸಪ್ತಾಹ ಆಚರಣೆಯು ಪ್ರಾಂಶುಪಾಲ ಮ್ಯಾಕ್ಸಿಮ್ ಡಿಸೋಜ ಅವರ ಉತ್ತೇಜಕ ಸಮಾರೋಪ ಭಾಷಣ ಮಾಡಿದರು.

    Click here

    Click here

    Click here

    Click Here

    Call us

    Call us

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಅಂಪಾರು ಸಂಜಯ ಗಾಂಧಿ ಆಂಗ್ಲ ಮಾಧ್ಯಮ ಶಾಲೆ: ಗಾಂಧಾರಿ ವಿದ್ಯೆ ತರಬೇತಿ ಶಿಬಿರ

    23/05/2026

    ಗಿಳಿಯಾರು ಯುವಕ ಮಂಡಲ ದಶಮಾನೋತ್ಸವ ಸಂಭ್ರಮ

    23/05/2026

    ಬ್ರಾಹ್ಮಣ ಮಹಾಸಭಾ ಸಾಲಿಗ್ರಾಮ ವಲಯ- ಸಹಸ್ರ ಪ್ರದಕ್ಷಿಣ ನಮಸ್ಕಾರಕ್ಕೆ ಚಾಲನೆ

    23/05/2026
    Leave A Reply Cancel Reply

    6 + 5 =

    Call us

    Click Here

    Call us

    Call us

    Call us
    Highest Viewed Recently
    • ಅಂಪಾರು ಸಂಜಯ ಗಾಂಧಿ ಆಂಗ್ಲ ಮಾಧ್ಯಮ ಶಾಲೆ: ಗಾಂಧಾರಿ ವಿದ್ಯೆ ತರಬೇತಿ ಶಿಬಿರ
    • ಗಿಳಿಯಾರು ಯುವಕ ಮಂಡಲ ದಶಮಾನೋತ್ಸವ ಸಂಭ್ರಮ
    • ಮಂಗಳೂರು ವಿ.ವಿ ಅಂತರ್ ಕಾಲೇಜು ಮಹಿಳಾ ಕ್ರಿಕೆಟ್‌ ಪಂದ್ಯಾವಳಿಯಲ್ಲಿ ಆಳ್ವಾಸ್ ಚಾಂಪಿಯನ್‌
    • ಬ್ರಾಹ್ಮಣ ಮಹಾಸಭಾ ಸಾಲಿಗ್ರಾಮ ವಲಯ- ಸಹಸ್ರ ಪ್ರದಕ್ಷಿಣ ನಮಸ್ಕಾರಕ್ಕೆ ಚಾಲನೆ
    • ಡಾ. ಬಿ.ಬಿ. ಹೆಗ್ಡೆ ಕಾಲೇಜಿನಲ್ಲಿ ವೃತ್ತಿಪರ ಕೋರ್ಸ್ ವಿದ್ಯಾರ್ಥಿಗಳಿಗೆ ಓರಿಯೆಂಟೇಶನ್ ಕಾರ್ಯಕ್ರಮ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.