Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ದೀಪಾವಳಿಗೆ ದೇಸಿ ಹಣತೆ. ಪಂಚಗವ್ಯದಿಂದ ತಯಾರಾದ ಗೋ-ದೀಪ
    ಊರ್ಮನೆ ಸಮಾಚಾರ

    ದೀಪಾವಳಿಗೆ ದೇಸಿ ಹಣತೆ. ಪಂಚಗವ್ಯದಿಂದ ತಯಾರಾದ ಗೋ-ದೀಪ

    Updated:31/10/2021No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    ಕುಂದಾಪ್ರ ಡಾಟ್ ಕಾಂ ವರದಿ.
    ಕುಂದಾಪುರ:
    ಭಾರತೀಯ ಸಂಸ್ಕೃತಿಯಲ್ಲಿ ದೀಪಗಳಿಗೆ ವಿಶೇಷ ಪ್ರಾಧಾನ್ಯತೆ. ವೈವಿಧ್ಯಮಯ ದೀಪಗಳು ದೀಪಾವಳಿಯ ಸಂಭ್ರಮವನ್ನು ಇಮ್ಮಡಿಗೊಳಿಸುತ್ತದೆ. ಅಂತಹ ಬಣ್ಣ ಬಣ್ಣದ ಹಣತೆಗಳನ್ನು ಪಂಚಗವ್ಯದಿಂದ ತಯಾರಿಸಿ ಗ್ರಾಹಕರಿಗೆ ತಲುಪಿಸುವ ಕೈಂಕರ್ಯಕ್ಕೆ ಬೀಜಾಡಿಯ ಕಪಿಲೆ ಗೋ ಸಮೃದ್ಧಿ ಟ್ರಸ್ಟ್ ಮುಂದಾಗಿದೆ.

    Click Here

    Call us

    Click Here

    ಗೋಮಯ, ತುಪ್ಪ, ಮೊಸರು, ಹಾಲು, ಜೇಡಿಮಣ್ಣು ಮತ್ತು ಅರಿಶಿನವನ್ನು ಸೇರಿಸಿ ಗೋ-ದೀಪವನ್ನು ತಯಾರು ಮಾಡಲಾಗುತ್ತಿದೆ. ದೀಪವನ್ನು ಹಚ್ಚಿಗಾಗ ಹೋಮ ಹವನ ಮಾಡಿದ ರೀತಿಯಲ್ಲಿ ಅನುಭವದ ಜತೆಗೆ ಸುವಾಸನೆ ಬರುತ್ತದೆ. ಇದರಿಂದ ಮನಸ್ಸಿನಗೆ ನೆಮ್ಮದಿ ಮತ್ತು ಖುಷಿ ನೀಡುತ್ತದೆ. ಈ ದೀಪದ ಬಳಕೆಯ ನಂತರ ದೀಪದ ಬೂದಿಯು ಗೊಬ್ಬರವಾಗಿ ಉಪಯೋಗವಾಗಲಿದೆ. 12 ಹಣತೆಗಳಿರುವ ಒಂದು ಪ್ಯಾಕೇಟ್‌ಗೆ 70 ರೂ. ಬೆಲೆ ನಿಗದಿಪಡಿಸಲಾಗಿದೆ.

    ಈಗ ಮಾರುಕಟ್ಟೆಯಲ್ಲಿರುವ ಸಿರಾಮಿಕ್ ದೀಪಗಳಿಂದ ಪರಿಸರ ಮಾಲಿನ್ಯದ ಜೊತೆಗೆ ಮಾನವ ದೇಹದ ಮೇಲೆ ಅಡ್ಡ ಪರಿಣಾಮ ಬೀರುತ್ತಿದೆ. ಇವೆಲ್ಲವನ್ನೂ ತಡೆಗಟ್ಟುವ ಸಲುವಾಗಿ ಗೋಶಾಲೆಯಲ್ಲಿ ವಿವಿಧ ರೀತಿಯ ಪ್ರಾಕೃತಿಕ ಬಣ್ಣಗಳಿಂದ ತಯಾರಿಸಿದ ಈ ಗೋ ದೀಪವು ಪರಿಸರ ಪೂರಕವಾಗಿದೆ. ಇದರಿಂದ ಸ್ಥಳೀಯ ಮಾರಾಟಗಾರರಿಗೆ ಲಾಭದ ಜೊತೆ ಪರಿಸರ ಮಾಲಿನ್ಯವನ್ನು ತಡೆಯುವ ಮೂಲಕ ಪ್ರಾಣಿ ಮತ್ತು ಪಕ್ಷಿಗಳಿಗೂ ಅನುಕೂಲವಾಗಲಿದೆ.

    ಆಧ್ಯಾತ್ಮಿಕ ಮತ್ತು ಸ್ವಚ್ಚ ಭಾರತ ದೃಷ್ಟಿಯಿಂದಲೂ ಗೋ ದೀಪವು ಉಪಯೋಗವಾಗಲಿದೆ. ಈ ದೀಪವನ್ನು ವ್ಯವಹಾರದ ದೃಷ್ಟಿಯಿಂದ ಮಾಡುತ್ತಿಲ್ಲ. ಬದಲಾಗಿ ಗೋಮಾತೆ ಹಾಗೂ ಗೋಶಾಲೆ ಪೋಷಿಸುವ ದೃಷ್ಟಿಯಿಂದ ಸ್ವದೇಶಿ ಕಲ್ಪನೆಯಲ್ಲಿ ತಯಾರಿಸಲಾಗುತ್ತಿದೆ. – ಕುಮಾರ್ ಕಾಂಚನ್, ಸಂಚಾಲಕರು ಕಪಿಲೆ ಗೋ ಸಮೃದ್ಧಿ ಟ್ರಸ್ಟ್ ಬೀಜಾಡಿ

    Kapile Go Samruddhi Trust Beejady

    ಚಿತ್ರಗಳು: ಐಶ್ವರ್ಯ ಬೀಜಾಡಿ

    Click here

    Click here

    Click here

    Call us

    Call us

    Share. Facebook Twitter Pinterest LinkedIn Tumblr Telegram Email
    Editor Desk
    • Website
    • Facebook
    • X (Twitter)

    Related Posts

    ಕುಂದಾಪುರ ಇಎಸ್‌ಐ ಆಸ್ಪತ್ರೆಗೆ ವೈದ್ಯರ ನೇಮಕಕ್ಕೆ ಅಗತ್ಯ ಕ್ರಮ: ಕಾರ್ಮಿಕ ಸಚಿವ ಸಂತೋಷ್ ಎಸ್. ಲಾಡ್ ಭರವಸೆ

    18/12/2025

    ಮರವಂತೆ: ಶ್ರೀರಾಮ ಸೌಹಾರ್ದ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯ ಆರನೇ ಶಾಖೆಯ ಉದ್ಘಾಟನೆ

    18/12/2025

    ಯುವ ಸಮುದಾಯ ಕೃಷಿ ಕ್ಷೇತ್ರಕ್ಕೆ ಧುಮುಕಲಿ: ಡಾ. ಕೃಷ್ಣ ಕಾಂಚನ್

    18/12/2025
    Leave A Reply Cancel Reply

    Call us

    Click Here

    Call us

    Call us

    Call us
    Highest Viewed Recently
    • ಮಹಿಳಾ ಅಭಿವೃದ್ಧಿ ನಿಗಮದ ವಿವಿಧ ಯೋಜನೆ: ಅರ್ಜಿ ಸಲ್ಲಿಕೆ-ಅವಧಿ ವಿಸ್ತರಣೆ
    • ಕುಂದಾಪುರ ಇಎಸ್‌ಐ ಆಸ್ಪತ್ರೆಗೆ ವೈದ್ಯರ ನೇಮಕಕ್ಕೆ ಅಗತ್ಯ ಕ್ರಮ: ಕಾರ್ಮಿಕ ಸಚಿವ ಸಂತೋಷ್ ಎಸ್. ಲಾಡ್ ಭರವಸೆ
    • ಮರವಂತೆ: ಶ್ರೀರಾಮ ಸೌಹಾರ್ದ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯ ಆರನೇ ಶಾಖೆಯ ಉದ್ಘಾಟನೆ
    • ಆರೋಗ್ಯ ಸೇವೆಯಲ್ಲಿ ಹೊಸ ಅಧ್ಯಾಯ: ಮೂಡುಬಿದಿರೆ ಭಾಗದ ಮೊದಲ ಹೃದಯ ಚಿಕಿತ್ಸಾ ಕೇಂದ್ರ
    • ಸಣ್ಣ ಕೈಗಾರಿಕೆಗಳು ಸಾಮಾಜಿಕ ಹೊಣೆಗಾರಿಕೆಯೊಂದಿಗೆ ಕಾರ್ಯನಿರ್ವಹಿಸಬೇಕು: ಸಿ.ಇ.ಓ ಪ್ರತೀಕ್ ಬಾಯಲ್

    © 2025 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.