Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಸಾಹಿತ್ಯ ಓದಿನಿಂದ ಜೀವನ ಪ್ರೀತಿ, ಸಹಬಾಳ್ವೆ ಕರಗತ: ಡಾ. ರೇಖಾ ವಿ. ಬನ್ನಾಡಿ
    alvas nudisiri

    ಸಾಹಿತ್ಯ ಓದಿನಿಂದ ಜೀವನ ಪ್ರೀತಿ, ಸಹಬಾಳ್ವೆ ಕರಗತ: ಡಾ. ರೇಖಾ ವಿ. ಬನ್ನಾಡಿ

    Updated:10/11/2021No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    ಕುಂದಾಪ್ರ ಡಟ್ ಕಾಂ ಸುದ್ದಿ.
    ಮೂಡುಬಿದಿರೆ:
    ಪುಸ್ತಕವನ್ನು ಸ್ನೇಹಿತರಾಗಿ ಯಾರು ನೋಡುತ್ತಾರೋ, ಅವರು ಯಾವತ್ತೂ ಕೂಡ ಬದುಕಿಗೆ ಬೆನ್ನು ಹಾಕಲ್ಲ ಎಂದು ಲೇಖಕಿ, ಪ್ರಾಧ್ಯಪಕಿ ಹಾಗೂ ಭಂಡಾರ್ಕಾರ್ಸ್ ಕಾಲೇಜಿನ ಕನ್ನಡ ವಿಭಾಗದ ಮುಖ್ಯಸ್ಥೆ ಡಾ. ರೇಖಾ ವಿ. ಬನ್ನಾಡಿ ನುಡಿದರು

    Click Here

    Call us

    Click Here

    ಅವರು ಆಳ್ವಾಸ್ ಪದವಿಪೂರ್ವ ಕಾಲೇಜಿನ ಸಾಹಿತ್ಯ ಸಂಘದ 2021-22 ಚಟುವಟಿಕೆಗಳನ್ನು ಉದ್ಘಾಟಿಸಿ ಮಾತನಾಡಿ ಸಾಹಿತ್ಯದ ಓದು ಪ್ರಶ್ನಿಸುವ ಗುಣವನ್ನು ನೀಡುತ್ತದೆ. ಎಷ್ಟು ಅಪ್ರಿಯವಾದ್ರು ಸತ್ಯವನ್ನು ಹೇಳುವ ತಾಕತ್ತನ್ನು ನೀಡುತ್ತದೆ. ಆತ್ಮವಿಶ್ವಾಸದ ಜತೆಗೆ ಜಗತ್ತನ್ನು ಪ್ರೀತಿಸುವ, ಸಹಬಾಳ್ವೆಯನ್ನು ಆಶಿಸುವ ಹಾಗೂ ಜೀವನ ಪ್ರೀತಿಯನ್ನು ಕರಗತಗೊಳಿಸುವ ಶಕ್ತಿಯನ್ನು ನೀಡುತ್ತದೆ. ಒಳ್ಳೆಯ ಓದುಗನಿಗೆ ಒಂಟಿತನ ಎಂದೂ ಕಾಡಲ್ಲ ಎಂದರು.

    ಭಾಷೆ ಎನ್ನುವುದು ಅಂತರಂಗದ ಹಣತೆಯ ಹಾಗೆ. ದುರಾದೃಷ್ಟವಶಾತ್ ಇಂದು ಹಿರಿಯರಿಂದ ಹಿಡಿದು ಕಿರಿಯರವೆರೆಗೆ ಭಾಷೆ ಸಾಹಿತ್ಯಗಳು ಅನುಉತ್ಪಾದಕ ಎಂಬ ಭಾವನೆ ಮೂಡುತ್ತಿರುವುದು ಖೇದಕರ. ಮನುಷ್ಯ ಸಮತೋಲನವನ್ನು ಕಾಪಾಡಿಕೊಳ್ಳುವುದು ಬುದ್ದಿ ಮತ್ತು ಭಾವವನ್ನು ಸರಿಯಾಗಿ ಉಪಯೋಗಿಸಿಕೊಂಡಾಗ ಮಾತ್ರ. ಯುವಜನತೆ ಈ ಸಮಾಜದ ಮೌಲ್ಯಗಳನ್ನು ಸಾಕಾರಗೊಳಿಸಲು ಸದಾ ಶ್ರಮಿಸಬೇಕು ಎಂದರು.

    ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಡಿದ ಕಾಲೇಜಿನ ಪ್ರಾಚಾರ‍್ಯ ಪ್ರೋ ಸದಾಕತ್, ವಿಜ್ಞಾನದ ಬೆಳವಣಿಗೆಯ ಜತೆಯಲ್ಲಿ ಸಾಹಿತ್ಯದ ಬೆಳವಣಿಗೆಯ ಪ್ರಕ್ರಿಯೆಯು ನಡೆಯುತ್ತಿರಬೇಕು. ಮನುಷ್ಯ ಮಾನವೀಯತೆಯನ್ನು ಸದಾ ತನ್ನ ಪರಮಧರ್ಮವೆಂದು ಭಾವಿಸಿ ಬದುಕಬೇಕು ಎಂದರು.

    ಸಾಹಿತ್ಯ ಸಂಘದ ಸಂಯೋಜಕರಾದ ಸುಧಾರಾಣಿ ಪ್ರಾಸ್ತವಿಕ ನುಡಿಗಳನ್ನಾಡಿದರು. ಕನ್ನಡ ಉಪನ್ಯಾಸಕಿ ಆಶಾ ಇ. ಕಾರ್ಯಕ್ರಮ ನಿರೂಪಿಸಿ, ಉಪನ್ಯಾಸಕ ಧರ್ಮೆಂದ್ರ ಕುದ್ರೋಳಿ ಅತಿಥಿಗಳನ್ನು ಸ್ವಾಗತಿಸಿ, ಉಪನ್ಯಾಸಕಿ ಅಮೃತ ವಂದಿಸಿದರು.

    Click here

    Click here

    Click here

    Call us

    Call us

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಸಿಎಲ್‌ಎಟಿ ಫಲಿತಾಂಶ: ಆಳ್ವಾಸ್ ಪಿಯು ಕಾಲೇಜಿನ 11 ವಿದ್ಯಾರ್ಥಿಗಳು ಉತ್ತೀರ್ಣ  

    19/12/2025

    ಆರೋಗ್ಯ ಸೇವೆಯಲ್ಲಿ ಹೊಸ ಅಧ್ಯಾಯ: ಮೂಡುಬಿದಿರೆ ಭಾಗದ ಮೊದಲ ಹೃದಯ ಚಿಕಿತ್ಸಾ ಕೇಂದ್ರ

    18/12/2025

    ಖೋ-ಖೋ ಟೂರ್ನಮೆಂಟ್: ಆಳ್ವಾಸ್ ಅವಳಿ ವಿಭಾಗಗಳಲ್ಲಿ ಸಮಗ್ರ ಚಾಂಪಿಯನ್ಸ್

    13/12/2025
    Leave A Reply Cancel Reply

    Call us

    Click Here

    Call us

    Call us

    Call us
    Highest Viewed Recently
    • ಡಿ.23ರಂದು ಖಂಬದಕೋಣೆ ರೈತರ ಸೇವಾ ಸಹಕಾರಿ ಸಂಘದಿಂದ ರಾಷ್ಟ್ರೀಯ ರೈತರ ದಿನಾಚರಣೆ
    • ಕೋಟ ಅಮೃತೇಶ್ವರೀ ಜಾತ್ರಾ ಆಮಂತ್ರಣ ಬಿಡುಗಡೆ
    • ಗಂಗೊಳ್ಳಿ ಎಸ್‌ವಿ ಪ.ಪೂ ಕಾಲೇಜಿನಲ್ಲಿ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ
    • ಪದವಿಪೂರ್ವ ಶಿಕ್ಷಣದ ಯಶಸ್ಸಿಗೆ ಸಮರ್ಥ ಆಯ್ಕೆ ಕ್ರಿಯೇಟಿವ್ ಶೈಕ್ಷಣಿಕ ಸಹಭಾಗಿತ್ವದ ತ್ರಿಶಾ ಪಿಯು ಕಾಲೇಜು
    • ಸಿಎಲ್‌ಎಟಿ ಫಲಿತಾಂಶ: ಆಳ್ವಾಸ್ ಪಿಯು ಕಾಲೇಜಿನ 11 ವಿದ್ಯಾರ್ಥಿಗಳು ಉತ್ತೀರ್ಣ  

    © 2025 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.