Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಪ್ರಗತಿಬಂಧು ಸ್ವಸಹಾಯ ಸಂಘದ ಸದಸ್ಯರ ಬ್ಯಾಂಕ್ ಖಾತೆಗೆ ಪ್ರಗತಿನಿಧಿ ಜಮೆ ನೂತನ ಕಾರ್ಯಕ್ರಮ ಚಾಲನೆ
    ಊರ್ಮನೆ ಸಮಾಚಾರ

    ಪ್ರಗತಿಬಂಧು ಸ್ವಸಹಾಯ ಸಂಘದ ಸದಸ್ಯರ ಬ್ಯಾಂಕ್ ಖಾತೆಗೆ ಪ್ರಗತಿನಿಧಿ ಜಮೆ ನೂತನ ಕಾರ್ಯಕ್ರಮ ಚಾಲನೆ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಕುಂದಾಪುರ
    : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ ಬೈಂದೂರು ತಾಲೂಕಿನ ಪ್ರಗತಿಬಂಧು ಸ್ವಸಹಾಯ ಸಂಘದ ಸದಸ್ಯರ ವೈಯಕ್ತಿಕ ಖಾತೆಗೆ ಪ್ರಗತಿ ನಿಧಿ ಜಮೆ ಮಾಡುವ ನೂತನ ಕಾರ್ಯಕ್ರಮಕ್ಕೆ ಬೈಂದೂರು ತಾಲೂಕು ಯೋಜನಾಧಿಕಾರಿ ಶಶಿರೇಖಾ ಪಿ. ಚಾಲನೆ ನೀಡಿದರು.

    Click Here

    Call us

    Click Here

    ಯೋಜನೆಯ ತ್ರಾಸಿ ವಲಯ ಮುಳ್ಳಿಕಟ್ಟೆ ಗ್ರಾಹಕ ಸೇವಾ ಕೇಂದ್ರದಲ್ಲಿ ಬುಧವಾರ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಪ್ರಗತಿ ಬಂಧು ಸ್ವಸಹಾಯ ಸಂಘದ ಸದಸ್ಯರಿಗೆ ಬ್ಯಾಂಕಿನ ಮೂಲಕ ಪ್ರಗತಿನಿಧಿ ಸಾಲವನ್ನು ನೀಡಲಾಗುತ್ತಿದೆ. ಈ ವಿಷಯಕ್ಕೆ ಸಂಬಂಧಿಸಿದಂತೆ ಸದಸ್ಯರು ಸಂಘದಲ್ಲಿ ಬೇಡಿಕೆ ನೀಡಿದ ಪ್ರಗತಿ ನಿಧಿ ಮೊತ್ತವನ್ನು ಸದಸ್ಯರ ವೈಯಕ್ತಿಕ ಖಾತೆಗೆ ಜಮೆ ಮಾಡುವ ಕಾರ್ಯಕ್ರಮ ರಾಜ್ಯದಾದ್ಯಂತ ಅನು?ನ ಗೊಳಿಸಲಾಗುತ್ತಿದೆ. ಸಂಘದ ಸದಸ್ಯರ ಪ್ರಗತಿನಿಧಿ ವಿತರಣೆಯಲ್ಲಿ ಇನ್ನೂ ಹೆಚ್ಚಿನ ಸುರಕ್ಷತಾ ಕ್ರಮವನ್ನು ಕೈಗೊಳ್ಳುವ ಸಲುವಾಗಿ ಈ ಪ್ರಕ್ರಿಯೆಯನ್ನು ಅನು?ನಗೊಳಿಸಲಾಗುತ್ತಿದೆ. ಸಂಘದ ಸದಸ್ಯರಿಗೆ ಸರಳವಾಗಿ ಹಾಗೂ ಪಾರದರ್ಶಕವಾಗಿ ಸದಸ್ಯರ ವೈಯಕ್ತಿಕ ಖಾತೆಗೆ ಪ್ರಗತಿನಿಧಿ ಜಮೆ ಮಾಡುವುದರ ಮೂಲಕ ಆರ್ಥಿಕ ವ್ಯವಹಾರದಲ್ಲಿ ಶಿಸ್ತುಬದ್ಧವಾಗಿ ಪ್ರಗತಿಯನ್ನು ಹೊಂದಲು ಅವಕಾಶ ಕಲ್ಪಿಸಲಾಗಿದೆ. ಸದಸ್ಯರು ಇತರ ಯಾವುದೇ ಸುರಕ್ಷಿತ ಡಿಜಿಟಲ್ ವ್ಯವಹಾರವನ್ನು ಚೆನ್ನಾಗಿ ತಿಳಿದುಕೊಂಡು ತಮ್ಮ ಖಾತೆಯಿಂದ ವ್ಯವಹಾರ ಮಾಡಬಹುದು ಎಂದು ಅವರು ಹೇಳಿದರು.

    ತಾಲ್ಲೂಕಿನ ಆಂತರಿಕ ಲೆಕ್ಕಪರಿಶೋಧಕ ರಾಘವೇಂದ್ರ, ತ್ರಾಸಿ ವಲಯ ಮೇಲ್ವಿಚಾರಕ ಗಿರೀಶ್, ನಗದು ಸಂಗ್ರಾಹಕಿ ಅನಿತಾ, ಒಕ್ಕೂಟದ ಅಧ್ಯಕ್ಷೆ ವಸಂತಿ, ಸೇವಾ ಪ್ರತಿನಿಧಿ ನಾಗರತ್ನ, ಸುವಿಧಾ ಸಹಾಯಕ ಮಂಜುನಾಥ್, ಒಕ್ಕೂಟದ ಪದಾಧಿಕಾರಿಗಳು ಸಂಘದ ಸದಸ್ಯರು ಉಪಸ್ಥಿತರಿದ್ದರು.

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಡಿ.23ರಂದು ಖಂಬದಕೋಣೆ ರೈತರ ಸೇವಾ ಸಹಕಾರಿ ಸಂಘದಿಂದ ರಾಷ್ಟ್ರೀಯ ರೈತರ ದಿನಾಚರಣೆ

    19/12/2025

    ಕೋಟ ಅಮೃತೇಶ್ವರೀ ಜಾತ್ರಾ ಆಮಂತ್ರಣ ಬಿಡುಗಡೆ

    19/12/2025

    ಗಂಗೊಳ್ಳಿ ಎಸ್‌ವಿ ಪ.ಪೂ ಕಾಲೇಜಿನಲ್ಲಿ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ

    19/12/2025
    Leave A Reply Cancel Reply

    Call us

    Click Here

    Call us

    Call us

    Call us
    Highest Viewed Recently
    • ಡಿ.23ರಂದು ಖಂಬದಕೋಣೆ ರೈತರ ಸೇವಾ ಸಹಕಾರಿ ಸಂಘದಿಂದ ರಾಷ್ಟ್ರೀಯ ರೈತರ ದಿನಾಚರಣೆ
    • ಕೋಟ ಅಮೃತೇಶ್ವರೀ ಜಾತ್ರಾ ಆಮಂತ್ರಣ ಬಿಡುಗಡೆ
    • ಗಂಗೊಳ್ಳಿ ಎಸ್‌ವಿ ಪ.ಪೂ ಕಾಲೇಜಿನಲ್ಲಿ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ
    • ಪದವಿಪೂರ್ವ ಶಿಕ್ಷಣದ ಯಶಸ್ಸಿಗೆ ಸಮರ್ಥ ಆಯ್ಕೆ ಕ್ರಿಯೇಟಿವ್ ಶೈಕ್ಷಣಿಕ ಸಹಭಾಗಿತ್ವದ ತ್ರಿಶಾ ಪಿಯು ಕಾಲೇಜು
    • ಸಿಎಲ್‌ಎಟಿ ಫಲಿತಾಂಶ: ಆಳ್ವಾಸ್ ಪಿಯು ಕಾಲೇಜಿನ 11 ವಿದ್ಯಾರ್ಥಿಗಳು ಉತ್ತೀರ್ಣ  

    © 2025 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.