Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಭಗವಂತನೊಂದಿಗೆ ಭಕ್ತಿಯಿಂದ ಲೀನರಾಗಿ: ಡಾ| ಡಿ. ವೀರೇಂದ್ರ ಹೆಗ್ಗಡೆ
    ಕುಂದಾಪ್ರದ್ ಸುದ್ಧಿ

    ಭಗವಂತನೊಂದಿಗೆ ಭಕ್ತಿಯಿಂದ ಲೀನರಾಗಿ: ಡಾ| ಡಿ. ವೀರೇಂದ್ರ ಹೆಗ್ಗಡೆ

    Updated:21/09/2015No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪುರ: ಸಮುದ್ರದಲ್ಲಿ ಉಪ್ಪು ಹೇಗೆ ಬೆರೆತಿದೆಯೋ ಹಾಗೇ ನಾವು ಭಗವಂತನೊಂದಿಗೆ ಭಕ್ತಿಯ ಮೂಲಕ ಬೆರೆಯಬೇಕು. ಭಗವಂತನಿಗೆ ಹತ್ತಿರವಾಗುವುದು ಎಂದರೆ ಆತನಲ್ಲಿ ಲೀನವಾಗುವುದು ಎಂದರ್ಥ. ಪರಿಶುದ್ಧ ಭಾವನೆಯಿಂದ ಭಗವಂತನನ್ನು ನೆನೆದು ನಮ್ಮಲ್ಲಿರುವ ಕೆಡುಕನ್ನು ದೂರ ಮಾಡುವ ಮೂಲಕ ಆತನ ಕೃಪೆಗೆ ಪಾತ್ರರಾಗಬೇಕಿದೆ ಎಂದು ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ| ಡಿ. ವೀರೇಂದ್ರ ಹೆಗ್ಗಡೆ ಹೇಳಿದರು.

    Click Here

    Call us

    Click Here

    ಅವರು ಕುಂದಾಪುರ ಖಾರ್ವಿಕೇರಿ ಶ್ರೀ ಮಹಾಕಾಳಿ ದೇವಸ್ಥಾನ ರಜತಮಹೋತ್ಸವದ ಸಂದರ್ಭ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಕೃಪಾ ಭವನವನ್ನು ಉದ್ಘಾಟಿಸಿ ಮಾತನಾಡಿದರು.

    ಸಹಬಾಳ್ವೆ, ಸಾಹಸ, ಕಠಿಣ ಕೆಲಸಕ್ಕೆ ಖಾರ್ವಿ ಸಮಾಜ ಹೆಸರಾಗಿದ್ದು ಒಗ್ಗಟ್ಟು, ಶ್ರಮ ಜೀವನ ಸಮಾಜಕ್ಕೆ ಮಾದರಿ. ಅತ್ಯಂತ ನಂಬಿಕೆ, ಪ್ರಾಮಾಣಿಕತೆ ಖಾರ್ವಿ ಸಮಾಜದ ಹೆಚ್ಚುಗಾರಿಕೆ. ಕಳೆದ ನಾಲ್ಕಾರು ದಶಕಗಳಲ್ಲಿ ಸಮಾಜ ಸಾಕಷ್ಟು ಬದಲಾವಣೆಗಳನ್ನು ಕಂಡಿದೆ ಎಂದ ಅವರು ದುಡಿಮೆಗೆ ತಕ್ಕ ಪ್ರತಿಫಲ ಈಗ ಸಿಗುತ್ತಿದ್ದು ಹಿಂದಿನ ಕಷ್ಟದ ಬದುಕಿಗಿಂತ ಈಗಿನ ಜೀವನ ಸುಧಾರಣೆ ಕಾಣಲು ಸಾಧ್ಯವಾಗಿದೆ ಎಂದರು.

    ಈ ಸಂದರ್ಭದಲ್ಲಿ ಬಸ್ರೂರು ಮಹಾಲಿಂಗೇಶ್ವರ ದೇವಳದ ಧರ್ಮದರ್ಶಿ ಬಿ. ಅಪ್ಪಣ್ಣ ಹೆಗ್ಡೆ, ನಿವೃತ್ತ ಉಪನ್ಯಾಸಕ ಡಾ| ಎನ್. ವಿ. ನರಸಿಂಹಮೂರ್ತಿ, ದೇವಸ್ಥಾನದ ಅನುವಂಶೀಯ ಮೊಕ್ತೇಸರರಾದ ಶಂಕರ ನಾಯ್ಕ್, ಆನಂದ ನಾಯ್ಕ್, ದೇವಳದ ಅಧ್ಯಕ್ಷ ಜಯಾನಂದ ಖಾರ್ವಿ, ಗಣೇಶೋತ್ಸವ ಸಮಿತಿಯ ಅಧ್ಯಕ್ಷ ಸಂದೀಪ ಖಾರ್ವಿ ಮೊದಲಾದವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

    ಶ್ರೀ ಮಹಾಕಾಳಿ ದೇವಳಕ್ಕೆ ಆಗಮಿಸಿದ ಹೆಗ್ಗಡೆಯವರನ್ನು ಪೂರ್ಣಕುಂಭ ಸ್ವಾಗತದೊಂದಿಗೆ ಬರಮಾಡಿಕೊಳ್ಳಲಾಯಿತು. ಶ್ರೀ ಮಹಾಕಾಳಿ ದೇವಿ ಹಾಗೂ ಶ್ರೀ ಗಣೇಶ ಮೂರ್ತಿಗೆ ಪೂಜೆ ಸಲ್ಲಿಸಿದ ಬಳಿಕ ಅವರು ಧಾರ್ಮಿಕ ಪ್ರವಚನ ನೀಡಿದರು.

    Click here

    Click here

    Click here

    Click Here

    Call us

    Call us

    _MG_9494 _MG_9495 _MG_9499 _MG_9501 _MG_9516 _MG_9518 _MG_9522 _MG_9614 _MG_9619 IMG_9549 IMG_9556 IMG_9586 IMG_9591 IMG_9593 IMG_9596

    Karvikeri Ganeshotsava
    Share. Facebook Twitter Pinterest LinkedIn Tumblr Telegram Email
    ಸುನಿಲ್ ಹೆಚ್. ಜಿ. ಬೈಂದೂರು
    • Website
    • Facebook
    • X (Twitter)
    • LinkedIn

    ಸುನಿಲ್ ಬೈಂದೂರು ಅವರು 'ಕುಂದಾಪ್ರ ಡಾಟ್ ಕಾಂ' ಅಂತರ್ಜಾಲ ಸುದ್ದಿತಾಣದ ಮುಖ್ಯ ಸಂಪಾದಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಎಂ.ಕಾಂ ಸ್ನಾತಕೋತ್ತರ ಪದವಿ ಪೂರೈಸಿದ್ದಾರೆ. 2009ರಲ್ಲಿ ಪದವಿ ವಿದ್ಯಾರ್ಥಿಯಾಗಿದ್ದಾಗ ಸಾಹಿತ್ಯ ಕೃಷಿ ಗುರುತಿಸಿ '14ನೇ ಕರಾವಳಿ ವಿದ್ಯಾರ್ಥಿ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾಗಿ ಆಯ್ಕೆ', 2014ರಲ್ಲಿ 'ಆದಿ ಗ್ರಾಮೋತ್ಸವ ಯುವ ಗೌರವ', ಪತ್ರಿಕೋದ್ಯಮ ಕ್ಷೇತ್ರದ ಸಾಧನೆಗಾಗಿ 2016ರಲ್ಲಿ 'ಕರ್ನಾಟಕ ಜ್ಯೋತಿ ರಾಜ್ಯ ಪ್ರಶಸ್ತಿ' ಪ್ರಶಸ್ತಿ'ಗೆ ಭಾಜನರಾಗಿದ್ದಾರೆ. 2012ರಿಂದ ಕುಂದಾಪ್ರ ಡಾಟ್ ಕಾಂ ಸುದ್ದಿತಾಣವನ್ನು ಮುನ್ನಡೆಸುತ್ತಿದ್ದಾರೆ.

    Related Posts

    ಕುಂದಾಪುರವನ್ನು ಪ್ರವಾಸಿ ಕೇಂದ್ರವಾಗಿಸುವುದಕ್ಕೆ ಮೊದಲ ಆದ್ಯತೆ: ಕುಂದಾಪ್ರ ಕನ್ನಡ ಹಬ್ಬ ಸಮಾರೋಪದಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್ ಭರವಸೆ

    28/07/2025

    ಫೋರ್ತ್‌ಫೋಕಸ್‌ಗೆ ʼ2025ರ ಗಮನಾರ್ಹ ಸಂಸ್ಥೆʼ ಪ್ರಶಸ್ತಿ – ಬಿಸಿನೆಸ್ ಔಟ್‌ಲೈನ್‌ನ ಬಿಸಿನೆಸ್ ಎಲೈಟ್ ಅವಾರ್ಡ್‌ನಲ್ಲಿ ಗೌರವ

    18/06/2025

    ಸರ್ಕಾರಿ ಆಸ್ಪತ್ರೆಯ ಡಾಟಾ ಎಂಟ್ರಿ ಆಪರೇಟರ್ ಮುಂದುವರಿಕೆ: ಶಾಸಕ ಕೊಡ್ಗಿ ಮನವಿಗೆ ಸ್ಪಂದನೆ

    06/05/2025
    Leave A Reply Cancel Reply

    12 − three =

    Call us

    Click Here

    Call us

    Call us

    Call us
    Highest Viewed Recently
    • ಹಾಲಾಡಿ ಜಮದಗ್ನಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಥಮ ವರ್ಷದ ಪ್ರತಿಷ್ಠಾ ವರ್ಧಂತಿ
    • 21ನೇ ಬಾರಿ ಚಾಂಪಿಯನ್ ಪಟ್ಟ ಅಲಂಕರಿಸಿದ ಆಳ್ವಾಸ್ ವಿದ್ಯಾರ್ಥಿನಿಯರು
    • ಕುಂದಾಪುರ: ಬಲಾಡಿಯಲ್ಲಿ ಹಿರಿಯ ಯಕ್ಷಗಾನ ಕಲಾವಿದರಿಗೆ ಸನ್ಮಾನ
    • ಶಂಕರನಾರಾಯಣ: ಕಟ್ಟೆಮಕ್ಕಿ ಶ್ರೀ ಬ್ರಹ್ಮಲಿಂಗೇಶ್ವರ ದೇವಸ್ಥಾನದಲ್ಲಿ ಶಿಲಾದೇಗುಲ ಲೋಕಾರ್ಪಣೆ
    • ಬಹುಮಾನ ಹಣ ಮಂಜೂರು: ಅರ್ಜಿ ಆಹ್ವಾನ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.