Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಪರಿಷತ್ ಚುನಾವಣೆ: ಕೋಟ ಶ್ರೀನಿವಾಸ ಪೂಜಾರಿ, ಮಂಜುನಾಥ ಭಂಡಾರಿಗೆ ಗೆಲುವು
    ಉಡುಪಿ ಜಿಲ್ಲೆ

    ಪರಿಷತ್ ಚುನಾವಣೆ: ಕೋಟ ಶ್ರೀನಿವಾಸ ಪೂಜಾರಿ, ಮಂಜುನಾಥ ಭಂಡಾರಿಗೆ ಗೆಲುವು

    Updated:14/12/2021No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಉಡುಪಿ:
    ಬಿಜೆಪಿ ಅಭ್ಯರ್ಥಿ ಕೋಟ ಶ್ರೀನಿವಾಸ ಪೂಜಾರಿ ಹಾಗೂ ಕಾಂಗ್ರೆಸ್ ಅಭ್ಯರ್ಥಿ ಮಂಜುನಾಥ ಭಂಡಾರಿ ಅವರು ದಕ್ಷಿಣ ಕನ್ನಡ ಸ್ಥಳೀಯ ಸಂಸ್ಥೆಗಳ ಪ್ರಾಕಾರದಿಂದ ರಾಜ್ಯ ವಿಧಾನ ಪರಿಷತ್ಗೆ ಚುನಾಯಿತರಾಗಿದ್ದಾರೆ. ದ್ವೈವಾರ್ಷಿಕ ಚುನಾವಣೆ ದ್ವಿಸದಸ್ಯ ಕ್ಷೇತ್ರದ ಫಲಿತಾಂಶದಲ್ಲಿ ಇಬ್ಬರೂ ಅಭ್ಯರ್ಥಿಗಳು ಪ್ರಥಮ ಪ್ರಾಶಸ್ತ್ಯದ ಮತಗಳಿಂದಲೇ ಗೆಲುವು ಸಾಧಿಸಿದರು.

    Click Here

    Call us

    Click Here

    ಒಟ್ಟು 6,011 ಮತಗಳಲ್ಲಿ ಬಿಜೆಪಿ ಅಭ್ಯರ್ಥಿ ಕೋಟ ಶ್ರೀನಿವಾಸ್ ಪೂಜಾರಿ ಅವರು 3,672 ಗಳಿಸಿದ್ದು, ಕಾಂಗ್ರೆಸ್‌ನ ಮಂಜುನಾಥ್ ಭಂಡಾರಿ ಅವರು 2,079 ಮತ ಗಳಿಸಿದ್ದಾರೆ. ಇಬ್ಬರು ಪ್ರಥಮ ಪ್ರಾಶಸ್ತ್ಯದಲ್ಲಿ ಗೆಲುವು ಸಾಧಿಸಿದ್ಧಾರೆ. ಇನ್ನು ಎಸ್‌ಡಿಪಿಐ ಅಭ್ಯರ್ಥಿ ಶಾಫಿ ಅವರು 204 ಮತಗಳನ್ನು ಗಳಿಸಿದ್ದಾರೆ.

    ದ.ಕ.ಜಿಲ್ಲೆಯ 231 ಹಾಗೂ ಉಡುಪಿ ಜಿಲ್ಲೆಯ 158 ಸಹಿತ ಎರಡು ಜಿಲ್ಲೆಗಳ ಒಟ್ಟು 389 ಮತಗಟ್ಟೆಗಳಲ್ಲಿ ಒಟ್ಟ 6,040 ಮತದಾರರ ಪೈಕಿ 6,011 ಮಂದಿ ಮತದಾನ ಮಾಡಿದ್ದರು. ಈ ಪೈಕಿ ಈ ಪೈಕಿ 5,955 ಸಿಂಧು ಮತಗಳು ಚಲಾವಣೆಯಾಗಿದ್ದು, 56 ಅಸಿಂಧು ಮತಗಳಾಗಿವೆ. ಈ ಗೆಲುವಿನ ಮೂಲಕ ಕೋಟ ಶ್ರೀನಿವಾಸ ಪೂಜಾರಿ ಅವರು ಸತತ ನಾಲ್ಕನೇ ಬಾರಿಗೆ ಪರಿಷತ್‌ ಪ್ರವೇಶ ಮಾಡಿದ್ದಾರೆ.

    Click here

    Click here

    Click here

    Click Here

    Call us

    Call us

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಬಾಲ ಕಾರ್ಮಿಕ ಮುಕ್ತ ಉಡುಪಿ ಜಿಲ್ಲೆಯನ್ನಾಗಿಸಲು ಪಣ ತೊಡೋಣ: ಎಂ. ಪುರುಷೋತ್ತಮ್

    13/06/2026

    ಡಿಪ್ಲೋಮಾ ಇನ್ ಕೋ-ಆಪರೇಟಿವ್ ಮ್ಯಾನೇಜ್‌ಮೆಂಟ್ ಕೋರ್ಸ್ ಪ್ರವೇಶಾತಿ: ಅರ್ಜಿ ಆಹ್ವಾನ

    13/06/2026

    ಲ್ಯಾಟರಲ್ ಎಂಟ್ರಿ ಮೂಲಕ ಪ್ರವೇಶಾತಿ: ಅರ್ಜಿ ಆಹ್ವಾನ

    12/06/2026
    Leave A Reply Cancel Reply

    19 + ten =

    Call us

    Click Here

    Call us

    Call us

    Call us
    Highest Viewed Recently
    • ತೆಕ್ಜಟ್ಟೆ: ಪಂಚವರ್ಣ ಮಹಿಳಾ ಮಂಡಲದಿಂದ ಅರಿವು ನಿಮ್ಮಗಿರಲಿ ನೆರವು 14ನೇ ಸರಣಿ ಕಾರ್ಯಕ್ರಮ
    • ಗಂಗೊಳ್ಳಿ ಕಲಾಶ್ರೀ ಶಿಕ್ಷಣ ಪ್ರೇಮಿ ಬಳಗದ ವತಿಯಿಂದ ಮಕ್ಕಳಿಗೆ ಉಚಿತ ನೋಟ್ಸ್ ಪುಸ್ತಕ ವಿತರಣೆ
    • ವಕೀಲ ವೃತ್ತಿಗೆ ಆಕಾಶವಲ್ಲ, ಬಾಹ್ಯಾಕಾಶವೇ ನಮ್ಮ ಮಿತಿ: ಶರತ್ ಶೆಟ್ಟಿ
    • ಡಾ. ಬಿ.ಬಿ. ಹೆಗ್ಡೆ ಕಾಲೇಜಿನಲ್ಲಿ ಜೀವನ ಕೌಶಲ್ಯ ಮತ್ತು ವ್ಯಕ್ತಿತ್ವ ವಿಕಾಸ ಕಾರ್ಯಾಗಾರ
    • ಜಿಲ್ಲಾ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳ ಸಭೆ – ಕಡತಗಳ ತ್ವರಿತ ವಿಲೇವಾರಿಗೆ ಶಾಸಕ ಗಂಟಿಹೊಳೆ ಸೂಚನೆ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.